Fact Check | INDIA ಮೈತ್ರಿಕೂಟದ ಫೋಟೋಶೂಟ್‌ನಲ್ಲಿ ಅಜ಼ಾನ್‌ ಬಳಸಲಾಗಿದೆ ಎಂಬುದು ಸುಳ್ಳು..!

“ಹಿಂದೂ ಬಾಂಧವರೆ ಒಮ್ಮೆ ಈ ವಿಡಿಯೋ ನೋಡಿ. ಇದು ಕಾಂಗ್ರೆಸ್‌ ನೇತೃತ್ವದ INDIA ಒಕ್ಕೂಟದ ಫೋಟೋಶೂಟ್‌. ಆ ಸಂದರ್ಭದಲ್ಲಿ ಬಳಸಲಾಗಿರುವ ಅಜ಼ಾನ್‌ ಕೇಳಿದ್ರೆ ನಿಮಗೆ ಎಲ್ಲವೂ ಅರ್ಥವಾಗುತ್ತೆ.” ಎಂಬ ತಲೆಬರಹದೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಲೋಕಸಭೆ ಚುನಾವಣೆಗೆ ಇನ್ನೂ ಕೆಲ ತಿಂಗಳುಗಳು ಬಾಕಿ ಇರುವಾಗಲೇ ಹೀಗೆ ಸಾಮಾಜಿಕ ಜಾಲತಾಣದಲ್ಲಿ ಹಲವು ಪೋಸ್ಟ್‌ಗಳು ಸದ್ದು ಮಾಡುತ್ತವೆ. ಅದೇ ರೀತಿಯಿಲ್ಲಿ ಈಗ ವೈರಲ್‌ ಆಗುತ್ತಿರುವ ಈ ವಿಡಿಯೋವನ್ನು ಸಾಕಷ್ಟು ಮಂದಿ ಪರಿಶೀಲನೆ ನಡೆಸದೆ ವ್ಯಾಪಕವಾಗಿ…

Read More

ರಾಮನವಮಿ, ಶಿವರಾತ್ರಿ, ಮತ್ತು ಗಾಂಧಿ ಜಯಂತಿಯ ಸರ್ಕಾರಿ ರಜೆಯನ್ನು ಬಿಹಾರದ ಸರ್ಕಾರ ಕೈಬಿಟ್ಟಿದೆ ಎಂಬುದು ಸುಳ್ಳು

ಲೋಕಸಭಾ ಚುನಾವಣೆಗಳು ಹತ್ತಿರಾಗುತ್ತಿದ್ದಂತೆ ಆಡಳಿತಾರೂಢ ಸರ್ಕಾರವನ್ನು ವಿರೋಧ ಪಕ್ಷಗಳು ಟೀಕಿಸುವ, ಅಪಪ್ರಚಾರ ಮಾಡುವ ಸಲುವಾಗಿ  ಅನೇಕ ಸುಳ್ಳು ಸುದ್ದಿಗಳನ್ನು ಮುನ್ನಲೆಗೆ ತರುತ್ತಿವೆ. ಇತ್ತೀಚೆಗೆ ಬಿಹಾರ ಸರ್ಕಾರ ಘೋಷಿಸಿರುವ ಶಾಲಾ ರಜೆಯ ಪಟ್ಟಿಯೊಂದು ವ್ಯಾಪಕ ಟೀಕೆಗೆ ಗುರಿಯಾಗುತ್ತಿದೆ. ರಾಮನವಮಿ, ಶಿವರಾತ್ರಿ, ಕೃಷ್ಣಾಷ್ಟಮಿ, ರಕ್ಷಾಬಂಧನ ಮತ್ತು ಗಾಂಧಿ ಜಯಂತಿಯ ರಜೆ ರದ್ದು: ಬಕ್ರೀದ್, ಈದ್‌ಗೆ ತಲಾ 3 ದಿನ ಸರ್ಕಾರಿ ರಜೆ ಎಂದು ನಿತೀನ್ ಕುಮಾರ್ ನೇತೃತ್ವದ ಬಿಹಾರದ ಶಿಕ್ಷಣ ಇಲಾಖೆ ನಿರ್ಧರಿಸಿದೆ ಎಂಬ ಸುದ್ದಿಯೊಂದು ಎಲ್ಲೆಡೆ ಹರಿದಾಡುತ್ತಿದೆ.ಫ್ಯಾಕ್ಟ್‌ಚೆಕ್: ಬಿಹಾರದ…

Read More
Uttarkashi

ಉತ್ತರಕಾಶಿಯ ಸುರಂಗದಲ್ಲಿ ಸಿಲುಕಿದ ಕಾರ್ಮಿಕರನ್ನು ರಕ್ಷಿಸಿದ ತಂಡ ಎಂದು AI ಚಿತ್ರವನ್ನು ಹಂಚಿಕೊಳ್ಳಲಾಗುತ್ತಿದೆ

ಇಲಿ-ರಂಧ್ರ(Rat-hole) ಗಣಿಗಾರಿಕೆಯು ಸಣ್ಣ ಗುಂಡಿಗಳನ್ನು ಅಗೆಯುವ ಮೂಲಕ ಕಲ್ಲಿದ್ದಲನ್ನು ಹೊರತೆಗೆಯುವ ಒಂದು ವಿಧಾನ, ಈ ಗಣಿಗಾರಿಕೆಯು ಹಸ್ತಚಾಲಿತ ಕಲ್ಲಿದ್ದಲು ಹೊರತೆಗೆಯುವಿಕೆಯ ಪ್ರಾಚೀನ, ಅಧಿಕೃತವಾಗಿ ನಿಷೇಧಿತ ವಿಧಾನವಾಗಿದ್ದು, ಇದು ಗಣಿಗಾರರು ಕಲ್ಲಿದ್ದಲನ್ನು ಹೊರತೆಗೆಯಲು ಭೂಮಿಗೆ ಇಳಿಯುವ ಅತ್ಯಂತ ಕಿರಿದಾದ, ಲಂಬವಾದ ಶಾಫ್ಟ್‌ಗಳನ್ನು ಅಗೆಯುವುದನ್ನು ಒಳಗೊಂಡಿರುತ್ತದೆ. ಈ ಅಭ್ಯಾಸವನ್ನು 2014 ರಲ್ಲಿ ಕಲ್ಲಿದ್ದಲು ಹೊರತೆಗೆಯುವ ಅವೈಜ್ಞಾನಿಕ ವಿಧಾನವೆಂದು ನಿಷೇಧಿಸಲಾಗಿದೆ. ನವೆಂಬರ್ 28 ರ ಸಂಜೆಯವರೆಗೆ, ಜನರು ಇಲಿ-ರಂಧ್ರ ಗಣಿಗಾರರ ಕೆಲಸಗಳನ್ನು ಕೀಳಾಗಿ ನೋಡುತ್ತಿದ್ದರು ಆದರೆ ನವೆಂಬರ್ 12 ರಿಂದ ಉತ್ತರಾಖಂಡದ…

Read More

Fact Check | ರಾಜಸ್ಥಾನದ ಕಾಂಗ್ರೆಸ್‌ ರ್ಯಾಲಿಯಲ್ಲಿ ಪಾಕಿಸ್ತಾನದ ದ್ವಜ ಪ್ರದರ್ಶಿಸಲಾಗಿದೆ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ “ರಾಜಸ್ಥಾನದಲ್ಲಿ ಕಾಂಗ್ರೆಸ್‌ ಬೃಹತ್‌ ರ್ಯಾಲಿ ನಡೆಸಿದೆ. ಆದರೆ ಅಲ್ಲಿ ಪಾಕಿಸ್ತಾನದ ಧ್ವಜವನ್ನು ಪ್ರದರ್ಶಿಸಲಾಗಿದೆ. ದೇಶದ್ರೋಹಿಗಳಿಗೆ ಶಿಕ್ಷೆ ಆಗಲೇಬೇಕು” ಎಂಬ ಪೋಸ್ಟ್‌ವೊಂದು ಹಲವು ವರ್ಷಗಳಿಂದ ಹರಿದಾಡುತ್ತಿದೆ. ಈ ಪೋಸ್ಟ್‌ಗಳನ್ನು ಸಾಕಷ್ಟು ಮಂದಿ ವ್ಯಾಪಕವಾಗಿ ಹಂಚಿಕೊಂಡು ಇದು ಇತ್ತೀಚೆಗೆ ನಡೆದ ಘಟನೆ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್‌ ಅಲ್ಪಸಂಖ್ಯಾತರು ಹೆಚ್ಚು ನೆಲೆಸಿರುವ ಪ್ರದೇಶಗಳಲ್ಲಿ ಯಾವುದಾದರು ರ್ಯಾಲಿ ನಡೆಸಿದಾಗ ಆಗಾಗ ಕಾಂಗ್ರೆಸ್‌ ರ್ಯಾಲಿಯಲ್ಲಿ ಪಾಕಿಸ್ತಾನದ ಧ್ವಜ ಪ್ರದರ್ಶನವಾಗಿದೆ ಎಂಬ ಸುಳ್ಳು ಸುದ್ದಿಗಳು ಆಗಾಗ ಕಂಡು ಬರುತ್ತಲೇ ಇರುತ್ತವೆ….

Read More

Fact Check | ಬ್ರಿಟೀಷರ ಗುಲಾಮನಾಗಿರುತ್ತೇನೆ ಎಂದು ಎಂ.ಎಸ್ ಗೋಳ್ವಾಲ್ಕರ್ ಹೇಳಿರುವುದಕ್ಕೆ ಆಧಾರಗಳಿಲ್ಲ..!

“ನಾನು ಇಂಗ್ಲೀಷರ ಗುಲಾಮಗಿರಿ ಮಾಡಲು ಜೀವನಪರ್ಯಂತ ಸಿದ್ದನಿದ್ದೇನೆ ಆದರೆ ದಲಿತ, ಹಿಂದುಳಿದ, ಮುಸ್ಲಿಮರಿಗೆ ಸರಿ ಸಮಾನವಾದ ಅಧಿಕಾರ ಕೊಡುವುದಾದರೆ ನನಗೆ ಅಂತಹ ಸ್ವಾತಂತ್ರ್ಯವೇ ಬೇಡ ಎಂದು ಗೋಳವಳ್ಕರ್‌ ಗುರೂಜಿ ಅವರು ಹೇಳಿಕೆ ನೀಡಿದ್ದರು” ಎಂಬ ಪೋಸ್ಟ್‌ ಹಲವು ತಿಂಗಳುಗಳಿಂದ ಸಾಮಾಜಿಕ ಜಾಲತಾಣದಲ್ಲಿ ಬಹಳ ವೈರಲ್‌ ಆಗಿದೆ. ಹಲವು ತಿಂಗಳುಗಳಿಂದ ಹಿಂದಿ ಮತ್ತು ಇಂಗ್ಲಿಷ್‌ ಭಾಷೆಯಲ್ಲಿ ಈ ಪೋಸ್ಟರ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಆದರೆ ಇತ್ತೀಚೆಗಿನ ದಿನಗಳಲ್ಲಿ ಈ ಪೋಸ್ಟರ್‌  ಅನ್ನು ಕನ್ನಡದ ಸಾಮಾಜಿಕ ಜಾಲತಾಣದ ಹಲವು…

Read More

Fact Check | ಕರ್ನಾಟಕದ ಕಾಂಗ್ರೆಸ್‌ ಆಡಳಿತದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲವೆಂದು ಮಹಾರಾಷ್ಟ್ರದ ವಿಡಿಯೋ ಹಂಚಿಕೆ

ಸಾಮಾಜಿಕ ಜಾಲತಾಣದಲ್ಲಿ ( Social Media )  “ಕರ್ನಾಟಕದಲ್ಲಿ ( Karnataka ) ಕಾಂಗ್ರೆಸ್‌ ಸರ್ಕಾರವಿದೆ. ಆದರೆ ಅಲ್ಲಿ ಹಿಂದೂಗಳಿಗೆ ( Hindus )  ಯಾವುದೇ ರಕ್ಷಣೆ ಇಲ್ಲ. ಈ ವಿಡಿಯೋ ( Video ) ನೋಡಿ ಹಿಂದೂಗಳ ಮೇಲೆ ಹೇಗೆ ಅನ್ಯಕೋಮಿನವರು ಹಲ್ಲೆ ನಡೆಸುತ್ತಿದ್ದಾರೆ” ಎಂದು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋವು ಹಲವು ಸುಳ್ಳುಗಳಿಂದ ಕೂಡಿದ್ದು ಹಲವು ತಪ್ಪು ಮಾಹಿತಿಗಳನ್ನು ( False Information ) ಈ ವಿಡಿಯೋದ ತಲೆ ಬರಹದೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದಲ್ಲೂ…

Read More

Fact Check | ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ಎನ್‌ಡಿಟಿವಿ ‘ಪೋಲ್ ಆಫ್ ಪೋಲ್ಸ್’ ಗ್ರಾಫಿಕ್ ನಕಲಿ

“ಎನ್‌ಡಿಟಿವಿ (NDTV) ಸುದ್ದಿ ಸಂಸ್ಥೆಯಿಂದ ʼಪೋಲ್‌ ಆಫ್‌ ಪೋಲ್ಸ್‌ʼ ( poll Of pols ) ಸಮಿಕ್ಷೆ ಹೊರ ಬಿದ್ದಿದೆ ಇದರಲ್ಲಿ ತೆಲಂಗಾಣದಲ್ಲಿ ( Telangana ) ಕಾಂಗ್ರೆಸ್‌ಗೆ ( Congress ) ಬಹುದೊಡ್ಡ ಗೆಲುವು ಸಿಗಲಿದ್ದು, ಅದರಲ್ಲಿ ಭಾರತ ರಾಷ್ಟ್ರ ಸಮಿತಿಗೆ ( BRS ) ಹೀನಾಯವಾದ ಸೋಲಾಗಲಿದೆ ” ಎಂಬ ವೈರಲ್‌ ಗ್ರಾಫಿಕ್‌ ಫೋಟೋ (Graphics Image ) ಸಾಮಾಜಿಕ ಜಾಲತಾಣದಲ್ಲಿ ಬಹಳ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಇದನ್ನು ಪರಿಶೀಲನೆ ಮಾಡದೆ ಸಾಕಷ್ಟು…

Read More

Fact Check | ಕಿರಣ್‌ ದೇವಿ ಬಳಿ ಅಕ್ಬರ್‌ ಪ್ರಾಣ ಭಿಕ್ಷೆ ಬೇಡಿದ್ದ ಎಂಬುದು ಹಸಿ ಸುಳ್ಳಿನ ಆರೋಪ

ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ಧತೆಯನ್ನು ಹಾಳು ಮಾಡುವ ಸಲುವಾಗಿ ಕೆಲವೊಂದು ಕಟ್ಟುಕತೆಯ ಪೋಸ್ಟ್‌ಗಳು ಆಗಾಗ ಸದ್ದು ಮಾಡುತ್ತಲೇ ಇರುತ್ತವೆ. ಇದೀಗ ಇಂತಹದ್ದೆ ಒಂದು ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ಹಸಿ ಸುಳ್ಳಿನೊಂದಿಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಕಿರಣ್ ದೇವಿ ಮಹಾರಾಣ ಪ್ರತಾಪ್ ನ ಸಹೋದರ, ಶಕ್ತಿಸಿಂಗ್‌ನ ಮಗಳು ಮತ್ತು ಭಿಕನೇರ್‌ನ ರಾಜ ಪೃಥ್ವಿರಾಜ್‌ ರಾಥೋರ್‌ನ ಮಡದಿ ಮೀನಾಬಜಾರ್ ನಲ್ಲಿ ಹೋಗತ್ತಿದ್ದಾಗ ಎದುರಿನಿಂದ ಬಂದ ಅಕ್ಬರ್ ತನ್ನ ಸೈನಿಕರಿಗೆ ಕಿರಣ್ ದೇವಿಯನ್ನು ಎಳೆದುಕೊಂಡು ಬನ್ನಿ ಎಂದು ಆಜ್ಞೆ ಮಾಡಿದ, ಸೈನಿಕರು ಬರುವುದಕ್ಕೆ…

Read More
ಚುನಾವಣಾ

Fact Check: ಅಂಬೇಡ್ಕರ್‌ರವರು ತಮ್ಮ ಚುನಾವಣಾ ಏಜೆಂಟ್ ಆಗಿ RSS ಕಾರ್ಯಕರ್ತನನ್ನು ನೇಮಿಸಿದ್ದರು ಎಂಬುದು ಸುಳ್ಳು

ವಿಶ್ವದ ಮಹಾಜ್ಞಾನಿಗಳಲ್ಲಿ ಒಬ್ಬರೆನಿಸಿರುವ ಡಾ. ಬಾಬಾಸಾಹೇಬ್ ಅಂಬೇಡ್ಕರ್ ರವರನ್ನು ಮತ್ತು ಅವರು ಪ್ರತಿನಿಧಿಸಿದ ಸಮುದಾಯವನ್ನು ತಮ್ಮ ಪರವಾಗಿ ಓಲೈಸಿಕೊಳ್ಳಲು ಭಾರತದ ಹಲವು ರಾಷ್ಟ್ರೀಯ ಪಕ್ಷಗಳು, ಸಿದ್ದಾಂತಿಗಳು ಪ್ರತಿನಿತ್ಯ ಪ್ರಯತ್ನಿಸುತ್ತಿದ್ದಾರೆ. ಅಂದು ಅಂಬೇಡ್ಕರ್‌ರವರನ್ನು ತೀವ್ರವಾಗಿ ಟೀಕಿಸಿ, ಅಪಪ್ರಚಾರ ಮಾಡಿದವರೇ ಇಂದು ಅಂಬೇಡ್ಕರ್‌ ಅವರನ್ನು ರಾಜಕೀಯ ಮತ್ತು ತಮ್ಮ ವೈಯಕ್ತಿಕ ಹಿತಾಸಕ್ತಿಗಳಿಗಾಗಿ ಬಳಸಿಕೊಳ್ಳುತ್ತಿದ್ದಾರೆ. ಈಗ, 1952ರ ಮೊದಲ ಸಾರ್ವತ್ರಿಕ ಚುನಾವಣೆಯಲ್ಲಿ ಅಂಬೇಡ್ಕರರ ವಿರುದ್ಧ ನೆಹರೂರವರು ತಮ್ಮ ಸ್ವತಃ ಸಹಾಯಕನನ್ನೇ ಕಣಕ್ಕಿಳಿಸಿ ಅಂಬೇಡ್ಕರರನ್ನು ಸೋಲಿಸಿದ್ದರು. ಹಾಗೂ 1954ರ ಉಪಚುನಾವಣೆಯಲ್ಲಿ ಅಂಬೇಡ್ಕರ್ ಅವರು…

Read More

Video | ವಿಶ್ವಕಪ್‌ ಟ್ರೋಫಿಗೆ ಅಗೌರವ ಹಿನ್ನೆಲೆ ಮಿಚೆಲ್‌ ಮಾರ್ಷ್‌ ವಿರುದ್ಧ FIR ದಾಖಲಾಗಿದೆ ಎಂಬುದು ಸುಳ್ಳು.!

ಸಾಮಾಜಿಕ ಜಾಲತಾಣದಲ್ಲಿ “ಭಾರತ ವಿರುದ್ಧ ವಿಶ್ವಕಪ್‌ ಗೆದ್ದ ಬಳಿಕ ಆಸ್ಟ್ರೆಲಿಯಾದ ಕ್ರಿಕೆಟಿಗ ಮಿಚೆಲ್‌ ಮಾರ್ಷ್‌ ಅವರು ವಿಶ್ವಕಪ್‌ ಟ್ರೋಫಿ ಮೇಲೆ ಕಾಲಿಟ್ಟು ಅಗೌರವ ತೋರಿಸಿದ್ದಾರೆ. ಹೀಗಾಗಿ ಅವರ ವಿರುದ್ಧ ಈಗ FIR ದಾಖಲಾಗಿದೆ.” ಎಂಬ ಪೋಸ್ಟ್‌ ವೈರಲ್‌ ಆಗಿದೆ. ಹಲವು ಮಂದಿ ಈ ವಿಚಾರವನ್ನು ಸಾಕಷ್ಟು ಮಂದಿ ಶೇರ್‌ ಮಾಡುತ್ತಿದ್ದಾರೆ. ಮಿಚೆಲ್‌ ಮಾರ್ಷ್‌ ಅವರು ವಿಶ್ವಕಪ್‌ ಟ್ರೋಫಿ ಮೇಲೆ ಕಾಲು ಹಾಕಿ ಕುಳಿತ ನಂತರದಲ್ಲಿ ಅವರ ವಿರುದ್ಧ ಹಲವು ರೀತಿಯಲ್ಲಿ ಸುಳ್ಳು ಸುದ್ದಿಗಳು ವ್ಯಾಪಕವಾಗಿ ಹಬ್ಬುತ್ತಿವೆ. ಅದರಲ್ಲೂ…

Read More