ಟಿಪ್ಪು ಸುಲ್ತಾನ

ಟಿಪ್ಪು ಸುಲ್ತಾನನ ಪತ್ರದ ಕುರಿತು ಎಸ್.ಎಲ್ ಭೈರಪ್ಪನವರು ತಪ್ಪಾಗಿ ಅರ್ಥೈಸಿದ್ದಾರೆ

“ಮೈಸೂರು ಹುಲಿ”, “ರಾಕೆಟ್‌ಗಳ ಜನಕ” ಎಂದೇ ಖ್ಯಾತಗೊಂಡ ಟಿಪ್ಪು ಸುಲ್ತಾನನ ಕುರಿತು ಕಳೆದೊಂದು ದಶಕದಿಂದ ಅನೇಕ ವಾದ ವಿವಾದಗಳು ಮುನ್ನಲೆಗೆ ಬರುತ್ತಿವೆ. ಹಲವರು ಅವನ ಆಡಳಿತದ ದೂರ ದೃಷ್ಟಿ, ಬ್ರಿಟಿಷರ ವಿರುದ್ದ ಕೆಚ್ಚೆದೆಯಿಂದ ಹೋರಡಿದವನೆಂದು ನೆನೆದರೆ, ಇನ್ನೂ ಹಲವರು ಆತ ಮತಾಂಧ, ಕ್ರೂರಿ ಎನ್ನುವಂತಹ ಆರೋಪಗಳನ್ನು ಆತನ ಮೇಲೆ ಹೊರಿಸಿದ್ದಾರೆ. ಆದರೆ ಈ ಎರಡೂ ವಾದಗಳಲ್ಲಿ ನಾವು ಮುಖ್ಯವಾಗಿ ಗಮನಿಸಬೇಕಿರುವುದು ಟಿಪ್ಪುವನ್ನು ಹೊಗಳುವ ಸಮೂಹ ಆತ ತನ್ನ ಸಾಮ್ರಾಜ್ಯದ ಹೊರತಾಗಿ ದಾಳಿ ಮಾಡಿದ ಪ್ರದೇಶಗಳಲ್ಲಿ ಆತ ಇತರ…

Read More

ಅಂಬೇಡ್ಕರ್‌ರವರ ಬಗ್ಗೆ ಅಪಪ್ರಚಾರ: ಅತ್ಯಾಚಾರಿ ಎಂದು ಸುಳ್ಳು ಹರಡುತ್ತಿರುವ ಮತೀಯವಾದಿಗಳು

ಜಗತ್ತು ಕಂಡ ಶೋಷಿತರ ಪರವಾಗಿನ ಅಪ್ರತಿಮ ಹೋರಾಟಗಾರ, ಮಹಾನ್ ಜ್ಞಾನಿ, ವಿದ್ವಾಂಸ, ಭಾರತದ ಸಂವಿಧಾನದ ಕತೃ ಬಾಬಾ ಸಾಹೇಬ್ ಡಾ. ಬಿ.ಆರ್ ಅಂಬೇಡ್ಕರ್‌ರವರ ಕುರಿತು ಹಲವು ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ದಲಿತ ಸಮುದಾಯದಲ್ಲಿ ಹುಟ್ಟಿ, ತನ್ನ ಸ್ವಂತ ಪರಿಶ್ರಮದಿಂದ ಓದಿ, ವಿದ್ವತ್ ಗಳಿಸಿ, ಸತತ ಕೆಲಸಗಳ ಮೂಲಕ ಶೋಷಿತರ ವಿಮೋಚಕರಾದ ಅಂಬೇಡ್ಕರ್‌ರವರ ತೇಜೋವಧೆ ಮಾಡಲು ಒಂದು ವರ್ಗ ನಿರತರಾಗಿದೆ. ಹಲವಾರು ಬಲಪಂಥೀಯರಿಗೆ ಅಂಬೇಡ್ಕರ್‌ರವರ ಸಾಧನೆಗಳನ್ನು ಅರಗಿಸಿಕೊಳ್ಳಲು ಇಂದಿಗೂ ಸಾಧ್ಯವಾಗಿಲ್ಲ. ಹಾಗಾಗಿ ಅವರ ವಿರುದ್ಧ ವಿಷ…

Read More

Fact Check : ಇಸ್ರೇಲಿ ಕಂಪನಿ ಪೆಪ್ಸಿ ಹಮಾಸ್‌ಗೆ ಬೆಂಬಲ ನೀಡಲು ತನ್ನ ಡಿಸೈನ್‌ ಬದಲಿಸಿಕೊಂಡಿದೆ ಎಂಬುದು ಸುಳ್ಳು

ಹಮಾಸ್‌ ಇಸ್ರೇಲ್‌ ನಡುವಿನ ಯುದ್ದ ಹಲವು ಸುಳ್ಳು ಸುದ್ದಿಗೆ ಸಾಕ್ಷಿಯಾಗಿದೆ. ಈ ಯುದ್ಧದಿಂದಾಗಿ ಹಲವು ಬಹುರಾಷ್ಟ್ರೀಯ ಕಂಪನಿಗಳ ಬಗ್ಗೆಯೂ ಕೂಡ ವ್ಯಾಪಕವಾಗಿ ಸುಳ್ಳು ಸುದ್ದಿಗಳು ಹರಡಲು ಪ್ರಾರಂಭವಾಗಿದೆ. ಆ ಸುಳ್ಳು ಸುದ್ದಿಗಳಿಂದಾಗಿ ಹಲವು ಬಹು ರಾಷ್ಟ್ರೀಯ ಕಂಪನಿಗಳು ಕೂಡ ಈಗ ಹೊಸ ಹೊಸ ಸಂಕಷ್ಟಗಳಿಗೆ ಸಿಲುಕಿಕೊಳ್ಳುತ್ತಿವೆ. ಈಗ ಹೀಗೆ ಸಂಕಷ್ಟಕ್ಕೆ ಸಿಲುಕಿಕೊಳ್ಳುವ ಸರಣಿ ಜಾಗತಿಕ ಮನ್ನಣೆ ಗಳಿಸಿರುವ ಹಾಗೂ ತನ್ನ ತಂಪು ಪಾನಿಯ ಉತ್ಪನ್ನಗಳ ಮೂಲಕ ಹೆಸರುವಾಸಿಯಾಗಿರುವ ಪೆಪ್ಸಿಕೊ ಕಂಪನಿಯದ್ದು. ಕಳೆದ ಎರಡು ಮೂರು ದಿನಗಳಿಂದ ಪೆಪ್ಸಿ…

Read More
ಪಾಕಿಸ್ತಾನದ

ಪಾಕಿಸ್ತಾನದ ಕುಸ್ತಿಪಟುವನ್ನು ಭಾರತದ ವಿಜಯಲಕ್ಷ್ಮಿ ಸೋಲಿಸಿದ್ದಾರೆ ಎಂಬುದು ಸುಳ್ಳು

ಕಳೆದ ಎರಡು ಮೂರು ವರ್ಷದಿಂದ ಮಹಿಳಾ ಕುಸ್ತಿಪಟುಗಳ ವಿಡಿಯೋ ಒಂದು ವೈರಲ್ ಆಗುತ್ತಿದೆ. “ದುಬೈನಲ್ಲಿ ನಡೆದ ಮಹಿಳಾ ಕುಸ್ತಿ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಪಾಕಿಸ್ತಾನದ ಮಹಿಳಾ ಕುಸ್ತಿಪಟು ಗೆದ್ದಿದ್ದರು. ಭಾರತೀಯ ಮಹಿಳೆಯರನ್ನು ಗೇಲಿ ಮಾಡಿದ ಅವರು ವೇದಿಕೆಯ ಮೇಲೆ ಯಾವುದೇ ಭಾರತೀಯ ಮಹಿಳೆ ಬಂದು ತನ್ನೊಂದಿಗೆ ಸ್ಪರ್ಧಿಸಬಹುದೇ ಎಂದು ಸವಾಲು ಹಾಕಿದರು. ಇದ್ದಕ್ಕಿದ್ದಂತೆ ತಮಿಳುನಾಡಿನ ಕವಿತಾ ವಿಜಯಲಕ್ಷ್ಮಿ ಎಂಬ ಭಾರತೀಯ ಹುಡುಗಿ ತಾನು ಸಿದ್ಧ ಎಂದು ಕೈ ಎತ್ತಿದಳು. ಚಾಮುಂಡಿ ರೂಪ ತಾಳಿ, ಕುಂಕುಮ ಧರಿಸಿ ವೇದಿಕೆ ಮೇಲೆ…

Read More

Fact Check : ಇಸ್ರೇಲ್‌ ಕಾನ್ಸೂಲೇಟ್‌ ಕಚೇರಿ ಮೇಲೆ ಟರ್ಕಿಯ ಇಸ್ತಾನ್‌ಬುಲ್‌ನಲ್ಲಿ ದಾಳಿ ನಡೆಸಲು ಯತ್ನ ಎಂಬುದು ಸುಳ್ಳು

ಇಸ್ರೇಲ್‌ ಮತ್ತು ಹಮಾಸ್‌ ನಡುವಿನ ಯುದ್ಧ ಹೆಚ್ಚಾಗುತ್ತಿದ್ದಂತೆ ಸುಳ್ಳು ಸುದ್ದಿಗಳು ಕೂಡ ಹೆಚ್ಚು ಹೆಚ್ಚು ಹರಡಲು ಆರಂಭವಾಗುತ್ತಿದೆ. ಅದರಲ್ಲೂ ಪ್ರಮುಖವಾಗಿ ಮುಸ್ಲಿಂ ದೇಶಗಳಲ್ಲಿ ಇಸ್ರೇಲ್‌ಗೆ ಸಂಬಂಧಿಸಿದ ವಿಚಾರಗಳಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ ಮತ್ತು ಮುಸ್ಲಿಂ ದೇಶಗಳಲ್ಲಿ ಇಸ್ರೇಲ್‌ಗೆ ಸಂಬಂಧ ಪಟ್ಟವರು ಜೀವ ಭಯದಿಂದ ಬದುಕುವಂತಾಗಿದೆ ಎಂಬ ರೀತಿಯ ಸುಳ್ಳು ಸುದ್ದಿಗಳು ವ್ಯಾಪಕವಾಗಿ ಹರಿದಾಡುತ್ತಿದೆ. ಇದಕ್ಕೆ ಪೂರಕ ಎಂಬಂತೆ ಟರ್ಕಿಯಲ್ಲಿನ ಒಂದು ಘಟನೆಯನ್ನ ಇದೀಗೆ ಇಸ್ರೇಲ್‌ ಮತ್ತು ಹಮಾಸ್‌ ನಡುವಿನ ಯುದ್ಧಕ್ಕೆ ಥಳಕು ಹಾಕುವ ಮೂಲಕ ಟರ್ಕಿಯಲ್ಲೂ ಕೂಡ…

Read More
Hindu

ಪಾಕಿಸ್ತಾನದ ಹಿಂದೂ ಸಂಸದರೊಬ್ಬರು ಸಂಸತ್ತಿನಲ್ಲಿ ಕ್ಷಮೆ ಕೇಳಿದ್ದಾರೆ ಎಂಬುದು ಸುಳ್ಳು

ಪಾಕಿಸ್ತಾನದ ಹಿಂದೂ ಸಂಸದರೊಬ್ಬರು ಪಾಕಿಸ್ತಾನ ಸಂಸತ್ತಿನಲ್ಲಿ ಕೈಮುಗಿದು ಕ್ಷಮಾದಾನಕ್ಕಾಗಿ ಭಿಕ್ಷೆ ಬೇಡುತ್ತಿದ್ದಾರೆ, ದಯವಿಟ್ಟು ನಮ್ಮ ಮೇಲೆ ಕರುಣೆ ತೋರಿ ಮತ್ತು ನಮ್ಮ ಹೆಣ್ಣುಮಕ್ಕಳನ್ನು ಬಿಡಿ.. ಈ ವೀಡಿಯೊವನ್ನು ಭಾರತದ ಜಾತ್ಯತೀತ ಜನರಿಗೆ ಅರ್ಪಿಸಲಾಗಿದೆ ಎಂಬ ತಲೆಬರಹದ ವಿಡಿಯೋ ಒಂದು ಎಲ್ಲೆಡೆ ವೈರಲ್ ಆಗುತ್ತಿದೆ. ಫ್ಯಾಕ್ಟ್‌ಚೆಕ್: ಇದು ಪಂಜಾಬ್ ಪ್ರಾಂತೀಯ ಅಸೆಂಬ್ಲಿಯಿಂದ ಆಯ್ಕೆಯಾಗಿರುವ ಕ್ರಿಶ್ಚಿಯನ್ ಎಂಪಿಎ ತಾರಿಕ್ ಮಶಿಲ್ ಗಿಲ್‌ರವರು 20 ಆಗಸ್ಟ್ 2022ರಲ್ಲಿ ನ್ಯಾಷನಲ್ ಅಸೆಂಬ್ಲಿ ಆಫ್ ಪಾಕಿಸ್ತಾನ್‌ ಸಂಸತ್ತಿನಲ್ಲಿ ಮಾಡಿದ ಮನವಿಯಾಗಿದೆ. ಗಿಲ್‌ರವರು ಪಾಕಿಸ್ತಾನ ಸರ್ಕಾರದ…

Read More