Fact Check | ವಾಟ್ಸ್‌ಆಪ್‌ನಲ್ಲಿ ಕಳುಹಿಸುವ ಗುಡ್ ಮಾರ್ನಿಂಗ್ ಸಂದೇಶಗಳ ಮೇಲೆ 18 % GST ಎಂಬುದು ಸುಳ್ಳು

“ವಾಟ್ಸ್‌ಆಪ್‌ನಲ್ಲಿ ರವಾನಿಸುವ ಗುಡ್‌ ಮಾರ್ನಿಂಗ್‌ ( ಶುಭೋದಯ ) ಸಂದೇಶಗಳ ಮೇಲೆ ಕೇಂದ್ರ ಸರ್ಕಾರ 18% GST ವಿಧಿಸಲು ಮುಂದಾಗಿದೆ. ಈ ಕುರಿತು ಪ್ರಖ್ಯಾತ ABP ನ್ಯೂಸ್‌ ಚಾನಲ್‌ ವರದಿ ಮಾಡಿದೆ” ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು ಸಾಕಷ್ಟು ಮಂದಿ ಇದನ್ನು ನಿಜವೆಂದು ನಂಬಿ ತಮ್ಮ ವೈಯಕ್ತಿಕ ಖಾತೆಗಳಲ್ಲೂ ಹಂಚಿಕೊಳ್ಳುತ್ತಿದ್ದಾರೆ. ಇನ್ನು ಈ ಸುದ್ದಿ ಎಬಿಪಿ ಸುದ್ದಿ ಸಂಸ್ಥೆಯಲ್ಲಿ ಬಂದಿರುವುದರಿಂದ ಬಹುತೇಕರು ಇದು ನಿಜವಿರಬಹುದು ಎಂದು ನಂಬಿಕೊಂಡಿದ್ದಾರೆ. ವಿಪರ್ಯಾಸವೆಂದರೆ ಇದೇ ರೀತಿಯ ಸುಳ್ಳು ಸುದ್ದಿಯನ್ನು…

Read More
ಡಿ.ಕೆ ಸುರೇಶ್

Fact Check: ಪ್ರಚಾರದ ವೇಳೆ ಡಿ.ಕೆ ಸುರೇಶ್ ಅವರು ಪೋಲೀಸರಿಗೆ ಬೆದರಿಕೆ ಹಾಕಿದ್ದಾರೆ ಎಂಬುದು ಹಳೆಯ ವಿಡಿಯೋ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಂತರ ಕ್ಷೇತ್ರಕ್ಕೆ ಯಾರು ಸಂಸದರಾಗಬಹುದು ಎಂಬುದು ತೀವ್ರ ಚರ್ಚೆಗೆ ಮತ್ತು ಕುತೂಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್ಸಿನಿಂದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ತಮ್ಮ ಮತ್ತು ಹಾಲಿ ಸಂಸದ ಡಿ. ಕೆ ಸುರೇಶ್ ಅವರು ಕಣಕ್ಕಿಳಿದರೆ, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ ಪರವಾಗಿ ಜಯದೇವ ಆಸ್ಪತ್ರೆಯ ಖ್ಯಾತ ಹೃದ್ರೋಗ ತಜ್ಞ ಡಾ.ಸಿ.ಎನ್ ಮಂಜುನಾಥ್ ಅವರು ಕಣಕ್ಕಿಳಿಯಲಿದ್ದಾರೆ. ಇತ್ತೀಚೆಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಪುತ್ರ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯನವರು ಭಾಷಣವೊಂದರಲ್ಲಿ ಅಮಿತ್ ಶಾ ಒಬ್ಬ…

Read More

Fact Check | ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುತ್ತೇನೆ ಎಂಬುದು ದೇವೇಗೌಡರ ಹೇಳಿಕೆಯೇ ಹೊರತು ಸಿದ್ದರಾಮಯ್ಯನವರದ್ದಲ್ಲ

“ತಾರಿಖು ನೆನಪಿಡಿ ಮೋದಿ ಅವರು ಪ್ರಧಾನಿ ಆದರೆ ದೇಶ ಬಿಟ್ಟು ಹೋಗುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿಕೊಂಡಿದ್ದಾರೆ. ಈ ವಿಡಿಯೋವನ್ನು ಎಲ್ಲರಿಗೂ ಶೇರ್‌ ಮಾಡಿ” ಎಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಈ ವಿಡಿಯೋದಲ್ಲಿ ಸಿಎಂ ಸಿದ್ದರಾಮಯ್ಯನವರ ಧ್ವನಿಯಲ್ಲೇ ಈ ಮಾತು ಹೇಳಿರುವುದು ಸ್ಪಷ್ಟವಾಗಿದೆ. ಆದರೆ ವಿಡಿಯೋವಿನ ಪ್ರಾರಂಭ ಮತ್ತು ವಿಡಿಯೋದ ಕೊನೆಯು ಒಂದೇ ರೀತಿಯಲ್ಲಿರದೆ ಮಧ್ಯದಲ್ಲಿ ಪ್ರಸಾರವಾದ ರೀತಿಯಲ್ಲಿರುವುದು ಅನುಮಾನವನ್ನು ಹುಟ್ಟಿಸುತ್ತಿದೆ. ಆದರೂ ಸಾಕಷ್ಟು ಮಂದಿ ಈ ಹೇಳಿಕೆಯನ್ನು ಸಿದ್ದರಾಮಯ್ಯನವರೇ ನೀಡಿದ್ದಾರೆ ಎಂದು…

Read More
Yoga

ಯೋಗ ತರಬೇತುದಾರ ಸುಹೇಲ್ ಅನ್ಸಾರಿ 5 ಹಿಂದೂ ಮಹಿಳೆಯರುನ್ನು ಇಸ್ಲಾಂಗೆ ಮದುವೆ ಮಾಡಿಸಿದ್ದಾನೆ ಎಂಬುದಕ್ಕೆ ಆಧಾರಗಳಿಲ್ಲ

ಇತ್ತೀಚೆಗೆ ಮುಸ್ಲೀಮರಿಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು ಕೋಮುದ್ವೇಷ ಹರಡುವ ಸಲುವಾಗಿ ತಿರುಚಿ ಹಂಚಿಕೊಳ್ಳಲಾಗುತ್ತಿದೆ. ಹಾಗೆಯೇ ಮುಸ್ಲಿಂ ಪ್ರತಿಭೆಗಳನ್ನು ಕೇಂದ್ರವಾಗಿರಿಸಿಕೊಂಡು ಸುಳ್ಳು ಆರೋಪಗಳೊಂದಿಗೆ ಅಪಪ್ರಚಾರ ಮಾಡಲಾಗುತ್ತಿದೆ. ಇದಕ್ಕೆ ಉದಾಹರಣೆ ಎಂಬಂತೆ,”ಇವನ ಹೆಸರು ಸುಹೇಲ್ ಅನ್ಸಾರಿ.. ಇವನು ಯೋಗ ತರಬೇತುದಾರ. ಯೋಗ ಕಲಿಸುವ ರೀತಿ ನೋಡಿ, ಅಷ್ಟೇ ಅಲ್ಲ ಇವನು ಐದು ಹಿಂದೂ ಮಹಿಳೆಯರುನ್ನು ಇಸ್ಲಾಂಗೆ ಮದುವೆ ಮಾಡಿಸಿದ್ದಾನೆ.” ಎಂಬ ಯೋಗ ತರಬೇತಿದಾರರೊಬ್ಬರ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಫ್ಯಾಕ್ಟ್‌ಚೆಕ್‌: ಸುಹೇಲ್ ಅನ್ಸಾರಿ ಅಡ್ವಾನ್ಸ್ಡ್‌ ಯೋಗ ತರಬೇತಿ…

Read More

Fact Check | ಬಾಂಗ್ಲಾದೇಶದಲ್ಲಿ ಬುರ್ಖಾ ಧರಿಸದ ಹಿಂದೂ ಯುವತಿಗೆ ಕಿರುಕುಳ ಎಂಬ ವಿಡಿಯೋ ಕಿರುಚಿತ್ರದ್ದಾಗಿದೆ

“ಹಿಂದೂ ಯುವತಿಯೊಬ್ಬಳು ಬುರ್ಖಾ ಧರಿಸಿಲ್ಲವೆಂದು ಆಕೆಗೆ ಬಸ್‌ನಲ್ಲಿದ್ದ ಯುವಕರು ಕಿರುಕುಳ ನೀಡಿದ್ದಾರೆ. ಈಕೆ ಅದನ್ನು ಕಂಡಕ್ಟರ್ ಬಳಿ ಪ್ರಶ್ನಿಸಿದಾಗ, ಆತನು ಕೂಡ ಈಕೆ ಬುರ್ಖಾ ಹಾಕಿಲ್ಲವೆಂದು ಬಸ್‌ನಿಂದ ಇಳಿಸಿದ್ದಾನೆ..” ಎಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಈ ವಿಡಿಯೋವನ್ನು ಸಾಕಷ್ಟು ಮಂದಿ ಹಂಚಿಕೊಳ್ಳುತ್ತಿದ್ದಾರೆ. So now Hindus are being forced to wear Burqa ? In #Bangladesh, during the month of #Ramadan, unveiled Hindu women who do not…

Read More
ಸಿದ್ದರಾಮಯ್ಯ

ಸಿದ್ದರಾಮಯ್ಯನವರು ಮಹಿಳೆಯೊಬ್ಬರ ಬಟ್ಟೆ ಎಳೆದು ದೌರ್ಜನ್ಯ ನಡೆಸಿದ್ದರು ಎಂದು ಸುಳ್ಳು ಹರಡಿದ ಆರ್. ಅಶೋಕ್

ಇತ್ತೀಚೆಗೆ ಚಾಮರಾಜನಗರದ ಹನೂರು ಕ್ಷೇತ್ರದಲ್ಲಿ ನಡೆದ ಸಭೆಯೊಮದರಲ್ಲಿ ಸಿದ್ದರಾಮಯ್ಯನವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯನವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಒಬ್ಬ ರೌಡಿ. ಆತ ಗುಜರಾತ್ ನಲ್ಲಿ ನರಮೇಧಗಳಿಗೆ ಕಾರಣರಾಗಿದ್ದಾರೆ. ಪ್ರಧಾನಿ ಮೋದಿಯವರು ಅಂತವರನ್ನು ತಮ್ಮ ಜೊತೆಗೆ ಇಟ್ಟುಕೊಳ್ಳುವುದು ಸರಿಯಲ್ಲ ಎಂದಿದ್ದಾರೆ. ಇದಕ್ಕೆ ತೀವ್ರ ವಿರೋದ ವ್ಯಕ್ತವಾಗಿದ್ದು ಸದ್ಯ ಯತೀಂದ್ರ ಸಿದ್ದರಾಮಯ್ಯನವರನ್ನು ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಸಾಕಷ್ಟು ಟೀಕಿಸುತ್ತಿದ್ದಾರೆ. ಇದಕ್ಕೆ ಪ್ರತಿಕ್ರಯಿಸಿರುವ ವಿರೋದ ಪಕ್ಷದ ನಾಯಕ ಆರ್. ಅಶೋಕ್ ಅವರು “ಸದನದಲ್ಲಿ ಪೊಲೀಸರನ್ನು ಬೆದರಿಸುವುದು,…

Read More
Narendra Modi

Fact Check: ಪ್ರಧಾನಿ ಮೋದಿಯವರು ಗಣೇಶನ ವಿಗ್ರಹವನ್ನು ತೆಗೆದುಕೊಳ್ಳಲು ನಿರಾಕರಿಸಿಲ್ಲ

ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ವಾರಗಳು ಬಾಕಿ ಇರುವುದರಿಂದ ಬಿಜೆಪಿ ಮತ್ತು ಕಾಂಗ್ರೆಸ್‌ ಎರಡೂ ರಾಷ್ಟ್ರೀಯ ಪಕ್ಷಗಳು ತಮ್ಮ ವಿರೋಧಿ ನಾಯಕರ ಮೇಲೆ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಹಿಂದು ವಿರೋಧಿ ಎಂದು ಬಿಂಬಿಸಲು ನಾಯಕರ ಹಳೆಯ ವಿಡಿಯೋಗಳನ್ನು ಬಳಸಿ ತಪ್ಪಾಗಿ ಪ್ರತಿಪಾದಿಸಲಾಗುತ್ತಿದೆ. ಅಂತೆಯೇ ಈಗ, “ನರೇಂದ್ರ ಮೋದಿಯವರು ಕಾರ್ಯಕ್ರಮವೊಂದರಲ್ಲಿ ಗಣೇಶನ ಮೂರ್ತಿಯನ್ನು ತೆಗೆದುಕೊಳ್ಳಲು ನಿರಾಕರಿಸಿದ್ದಾರೆ. ಇದೇ ಕೆಲಸವನ್ನು ರಾಹುಲ್ ಗಾಂಧಿಯವರು ಮಾಡಿದ್ದರೆ ಬಿಜೆಪಿ ಮತ್ತು ಅವರ ಬೆಂಬಲಿತ ಮಾಧ್ಯಮಗಳು ಹೇಗೆ ವರ್ತಿಸುತ್ತಿದ್ದವು ಎಂದು ಊಹಿಸಿ.” ಎಂಬ ಸಂದೇಶದ…

Read More

Fact Check | ಸೂಪರ್ ಮಾರ್ಕೆಟ್‌ಗಳಲ್ಲಿ ಮನುಷ್ಯನ ಕೈಗಳ ಮಾಂಸವನ್ನು ಮಾರಲಾಗುತ್ತಿದೆ ಎಂಬುದು ಸುಳ್ಳು

“ಸೂಪರ್ ಮಾರ್ಕೇಟ್‌ಗಳಲ್ಲಿ ಮಾಂಸ ಖರೀದಿಸುವ ಮುನ್ನ ಎಚ್ಚರ.. ಈ ಪೋಟೋ ನೋಡಿ ಸೂಪರ್ ಮಾರ್ಕೇಟ್‌ವೊಂದರಲ್ಲಿ ಮನುಷ್ಯರ ಕೈಗಳ ಮಾಂಸವನ್ನು ಮಾರಲಾಗುತ್ತಿದೆ” ಎಂಬ ಪೋಸ್ಟ್‌ವೊಂದು ವೈರಲ್‌ ಆಗುತ್ತಿದ್ದು ಇದನ್ನು ಸಾಮಾಜಿಕ ಜಾಲತಾಣದ ಬಳಕೆದಾರರು ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ ಸಾಕಷ್ಟು ಮಂದಿ ಇದನ್ನು ನಿಜವೆಂದು ನಂಬಿದ್ದಾರೆ. I’d rather eat python. pic.twitter.com/a6PVqpayLC — Mrs. S. (@hshLauraJ) March 26, 2024   ಕೆಲವರು ಈ ಕುರಿತು ವಿವಿಧ ಬರಹಗಳೊಂದಿಗೆ ಪೋಸ್ಟ್‌ಗಳನ್ನು ಮಾಡುತ್ತಿದ್ದು, ಸೂಪರ್‌ ಮಾರ್ಕೇಟ್‌ನಲ್ಲಿ ಸಿಗುವ ಯಾವುದೇ ಮಾಂಸವನ್ನು…

Read More

Fact Check: ಪಾಕಿಸ್ತಾನದಲ್ಲಿ ಹಿಂದುಗಳ ಜನಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ ಎಂಬುದು ಸುಳ್ಳು

“CAA ಯಾಕೆ ಬೇಕು? ಭಾರತದದಲ್ಲಿ ಮುಸ್ಲಿಂ ಜನಸಂಖ್ಯೆ 1947: 3 ಕೋಟಿ, 2024: 21 ಕೋಟಿ. ಪಾಕಿಸ್ತಾನದಲ್ಲಿ ಹಿಂದೂ ಜನಸಂಖ್ಯೆ 1947:20.5%, 2024:1.9%. ಭಾರತದಲ್ಲಿ 70 ವರ್ಷದಲ್ಲಿ ಮಸ್ಲಿಂ ಜನಸಂಕ್ಯೆ 7 ಪಟ್ಟು ಹೆಚ್ಚಳ ಕಂಡರೆ. ಪಾಕಿಸ್ತಾನದಲ್ಲಿ ಹಿಂದುಗಳ ಜನಸಂಖ್ಯೆ 20% ನಿಂದ 2%ಗೆ ಇಳಿಕೆ ಕಂಡಿದೆ.” ಎಂಬ ಪೋಸ್ಟರ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದು ಪ್ರತಿಪಾದನೆ ನಿಜವೇ ತಿಳಿಯೋಣ ಬನ್ನಿ. ಫ್ಯಾಕ್ಟ್‌ಚೆಕ್: ಸ್ವಾತಂತ್ರ್ಯಕ್ಕೂ ಮುಂಚೆ ಅಂದರೆ 1941ರ ಜನಗಣತಿ ಪ್ರಕಾರ ಪಾಕಿಸ್ತಾನದಲ್ಲಿ ಹೆಚ್ಚಿನ ಹಿಂದೂಗಳು…

Read More
Aravind Kejriwal

Fact Check: ಅರವಿಂದ್ ಕೇಜ್ರಿವಾಲ್ ಕ್ರಿಪ್ಟೋ ಕ್ರಿಶ್ಚಿಯನ್ ಎಂಬುದು ಸಂಪೂರ್ಣ ಸುಳ್ಳು

ಕಳೆದ ಅನೇಕ ದಿನಗಳಿಂದ ತಮ್ಮ ವಿರೋಧ ಪಕ್ಷದ ನಾಯಕರನ್ನು ದಾಳಿ ಮಾಡಲು ಬಿಜೆಪಿ ಪಕ್ಷವು ಧರ್ಮವನ್ನು ಅಸ್ತ್ರವನ್ನಾಗಿ ಬಳಸುತ್ತಿದೆ. ಹೀಗಾಗಲೇ ನೆಹರೂ ಮನೆತನವು ಮೂಲ ಮುಸ್ಲಿಂ ಧರ್ಮಕ್ಕೆ ಸೇರಿದ್ದು ಎನ್ನಲಾಗುತ್ತಿದೆ ಅದೇ ರೀತಿ ಮಹಾತ್ಮ ಗಾಂಧೀಜಿಯವರನ್ನು ಸಹ ಮುಸ್ಲಿಂ ಎಂದು ಆರೋಪಿಸಲಾಗುತ್ತಿತ್ತು. ಈಗ ಅರವಿಂದ್ ಕೇಜ್ರಿವಾಲ್ ಅವರನ್ನು ಕ್ರಿಶ್ಚಿಯನ್ ಎನ್ನಾಗುತ್ತಿದೆ. ಈ ಮೂಲಕ ಬಿಜೆಪಿ ವಿರೋದಿ ನಾಯಕರುಗಳೆಲ್ಲಾ ಮೂಲ ಹಿಂದುಗಳಲ್ಲ ಎಂದು ಪ್ರತಿಪಾದಿಸಲಾಗುತ್ತಿದೆ. ಇದರ ಸಲುವಾಗಿ, “ಅರವಿಂದ್ ಕೇಜ್ರಿವಾಲ್ ಹಿಂದೂ ವಿರೋಧಿ ಮತ್ತು ಕ್ರಿಪ್ಟೋ ಕ್ರಿಶ್ಚಿಯನ್. ಮದರ್…

Read More