ಹೈದರಾಬಾದ್‌ನಿಂದ ಪಶ್ಚಿಮ ಬಂಗಾಳಕ್ಕೆ ಹೋಗುತ್ತಿದ್ದ ರೈಲನ್ನು ಜಿಹಾದಿಗಳು ಮುಸ್ಲಿಂ ಎಕ್ಸ್‌ಪ್ರೆಸ್ ಆಗಿ ಬದಲಿಸಿದ್ದರು ಎಂಬುದು ಸುಳ್ಳು

ಭಾರತದ ಮುಸ್ಲಿಂ ಸಮುದಾಯವನ್ನು ಕೇಂದ್ರವಾಗಿರಿಸಿಕೊಂಡು ಅವರನ್ನು ಭಯೋತ್ಪಾದಕರು, ಧರ್ಮ ದ್ರೋಹಿಗಳು ಎಂದು ಬಿಂಬಿಸುವ ಹುನ್ನಾರಗಳು ನಡೆಯುತ್ತಿರುವುದು ದುರಂತದ ಸಂಗತಿ. ಪ್ರತೀದಿನವೂ ಅನೇಕ ಸುಳ್ಳು ಆರೋಪಗಳನ್ನು ಹೊರಿಸಿ ಸುದ್ದಿಗಳನ್ನು ಹಂಚಿಕೊಳ್ಳಲಾಗುತ್ತಿದೆ. ನಮ್ಮ ಭಾರತೀಯ ಸಂವಿಧಾನದಲ್ಲಿ ಭಾರತೀಯ ಪ್ರತಿಯೊಬ್ಬ ಪ್ರಜೆಯನ್ನು ಆತನ ಧರ್ಮ, ಜಾತಿ, ಭಾಷೆ, ಹುಟ್ಟಿನ ಸ್ಥಳ, ಬಣ್ಣ ಹೀಗೆ ಯಾವ ಆಧಾರದ ಮೇಲೆಯೂ ತಾರತಮ್ಯ ಎಸಗಬಾರದು ಎಂದು ಹೇಳುತ್ತದೆ. ಆದರೆ ಇಂದು ಆಡಳಿತಾರೂಢ ಪಕ್ಷಗಳೇ ಈ ರೀತಿ ದ್ವೇಷ ರಾಜಕಾರಣ ಮತ್ತು ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿರುವುದು….

Read More

Fact Check | BJP ನಾಯಕನ ಅಶ್ಲೀಲ ಫೋಟೋವನ್ನು ಡಿ.ಕೆ.ಶಿವಕುಮಾರ್‌ ಫೋಟೋ ಎಂದು ಸುಳ್ಳು ಮಾಹಿತಿ ಹಂಚಿಕೆ

ರಾಜ್ಯ ಯುವ ಘಟಕ ಜಾತ್ಯಾತೀತ ಜನತಾದಳ ಹೆಸರಿನ ಫೇಸ್‌ಬುಕ್ ಪೇಜ್‌ನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದು “ಯಾರಿರಬಹುದು ಕಾಮೆಂಟ್ ಬಾಕ್ಸ್ ನಿಮ್ಮದೇ..! ಸಿಡಿ ಶಿ….ಕುಮಾರನ ಸಂತತಿಗಳೇ ಹು ಶುರು ಮಾಡಿ ನೀವು HD ವಿಡಿಯೋ ರಿಲೀಸ್ ಮಾಡಿ ನಾವು FullHD ರಿಲೀಸ್ ಮಾಡ್ತೀವಿ … ಅಬ್ಬಬಾ ರುಚಿಕರ ಸಂಭಾಷಣೆ..ವಿಡಿಯೋ ತುಂಬಾ ಕಾಸ್ಟ್ಲಿ ಯಾರು ಕೇಳಬೇಡಿ ಅವರು ಬಿಟ್ಟರೆ ನಾವು ಬಿಡೋಣ ಈಗಲೇ ಬಿಟ್ಟರೆ ಏನು ಮಜ…ಬಿಡ್ರೋ ಬಿಡ್ರಿ ನೋಡೋಣ…” ಎಂದು ಜೆಡಿಎಸ್‌ ಯುವ ಘಟಕ ಫೋಟೋವೊಂದನ್ನು ಹಂಚಿಕೊಂಡಿದೆ. ಈ ಫೋಟೋದಲ್ಲಿ…

Read More
ಮುಂಬೈ ಸೇತುವೆ

Fact Check: ಮೋದಿಯವರ ಕಾಲದಲ್ಲಿ ನಿರ್ಮಿತವಾದ ಮುಂಬೈ ಸೇತುವೆ ಎಂದು ಚೀನಾದ ಪೋಟೋ ಹಂಚಿಕೊಳ್ಳಲಾಗುತ್ತಿದೆ

ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ಸಮಯದಿಂದಲೂ ಸಹ ಬೇರೆ ದೇಶಗಳ ಪೋಟೋ ಮತ್ತು ವಿಡಿಯೋಗಳನ್ನು ಬಳಿಸಿ ಭಾರತದ್ದು ಮತ್ತು ಮೋದಿಯವರು ನಿರ್ಮಾಣ ಮಾಡಿರುವುದು ಎಂದು ಸುಳ್ಳು ಹಬ್ಬಿಸಲಾಗುತ್ತಿದೆ. ಇದರಲ್ಲಿ ಬೆರಳಣಿಕೆಯಷ್ಟು ನಿಜವಿದ್ದರೆ ಬಹುತೇಕ ಸುಳ್ಳಾಗಿರುತ್ತವೆ. ಗುಜರಾತ್ ಮೋಡೆಲ್ ಎಂದು ಭಾರತದಾದ್ಯಂತ ಹರಿದಾಡಿದ ಹಲವಾರು ರಸ್ತೆ, ಹೆದ್ದಾರಿ, ಸೇತುವೆ ಮತ್ತು ಕಟ್ಟಡ ನಿರ್ಮಾಣದ ಚಿತ್ರಗಳು ಅಭಿವೃದ್ಧಿ ಹೊಂದಿದ ಇತರೆ ರಾಷ್ಟ್ರಗಳದ್ದಾಗಿವೆ. ಈಗ ಅದೇ ರೀತಿ, “ಇದು ಅಮೇರಿಕಾ ಅಥವಾ ಚೀನಾ ಅಲ್ಲ, ಇದು ಮುಂಬೈನ ಹೆದ್ದಾರಿ, ನೋಡಿ!…

Read More

Fact Check | ಮಣಿಪುರದಲ್ಲಿ ನಡೆದ ಗಲಾಟೆ ನಕಲಿ ಮತದಾನಕ್ಕೆ ಸಂಬಂಧಿಸಿದ್ದಾಗಿದೆ

“ಈ ವಿಡಿಯೋ ನೋಡಿ ಮಣಿಪುರದ ಮಹಿಳೆಯರು ಯಾವುದೇ ಬಟನ್ ಒತ್ತಿದರೂ ಕಮಲದ ಚಿಹ್ನೆಯನ್ನು ಮಾತ್ರ ಮುದ್ರಿಸಿರುವುದನ್ನು ಗಮನಿಸಿದ್ದಾರೆ. ಇದಕ್ಕೆ ಆಕ್ರೋಶಗೊಂಡ ಜನ ಇವಿಎಂಗಳನ್ನು ಒಡೆದು ಹಾಕಿದ್ದಾರೆ.”  ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ಮೂಲಕ ವಿವಿ ಪ್ಯಾಟ್‌ನಲ್ಲಿ ಹಲವು ದೋಷಗಳು ಇವೆ ಎಂದು ಹಂಚಿಕೊಳ್ಳಲಾಗುತ್ತದೆ. मणिपुर में महिलाओं ने EVM को तब तोड़ दिया जब उन्होंने देखा कि कोई भी बटन दबाने पर उन्हें केवल कमल…

Read More
RSS

Fact Check: ಎರಡು ಬೇರೆ ಘಟನೆಗಳ ವಿಡಿಯೋ ಜೋಡಿಸಿ ಕೇರಳದಲ್ಲಿ RSS ಕಾರ್ಯಕರ್ತನ ತಲೆ ಕಡಿಯಲಾಗಿದೆ ಎಂದು ಸುಳ್ಳು ಹಂಚಿಕೆ

ಇತ್ತೀಚೆಗೆ ವ್ಯವಸ್ತಿತವಾಗಿ ಕೋಮವಾದವನ್ನು ಹುಟ್ಟುಹಾಕಲು ಭಾರತದಾದ್ಯಂತ ಸಂಚು ರೂಪಿಸಲಾಗುತ್ತಿದ್ದು ಇದರ ಭಾಗವಾಗಿ ಕೆಲವು ಬಲಪಂಥೀಯ ಸಂಘಟನೆಗಳು ದೇಶದಲ್ಲಿ ಬೇರೆ ಬೇರೆ ಕಡೆ ನಡೆದ ಜಗಳಗಳು ಮತ್ತು ಕೊಲೆಗಳಿಗೆ ಕೋಮು ಬಣ್ಣ ಬಳಿದು ಮುಸ್ಲಿಮರು ಹಿಂದುಗಳಲ್ಲು ಕೊಲ್ಲುತ್ತಿದ್ದಾರೆ ಎಚ್ಚೆತ್ತುಕೊಳ್ಳಿ ಎಂದು ಹಿಂದುಗಳಲ್ಲಿ ಮುಸ್ಲಿಮರ ಕುರಿತು ದ್ವೇಷ ಮತ್ತು ಭಯವನ್ನು ಹುಟ್ಟುಹಾಕುತ್ತಿದ್ದಾರೆ. ಮತ್ತು ಈ ಮೂಲಕ ನೀವು ಸಹ ಇದೇ ರೀತಿ ಮುಸ್ಲಿಮರನ್ನು ನಡೆಸಿಕೊಳ್ಳಿ ಎಂಬ ಸಂದೇಶವನ್ನು ಸಹ ರವಾನಿಸಲಾಗುತ್ತಿದೆ. ಈಗ, ಆರೆಸ್ಸೆಸ್ ಕಾರ್ಯಕರ್ತನನ್ನು ಮಸೀದಿಗೆ ಕರೆದೊಯ್ದು ತಲೆ ಕಡಿದ…

Read More

Fact Check: ಯುವಕನನ್ನು ಸಾರ್ವಜನಿಕವಾಗಿ ನೇಣುಹಾಕಿರುವ ಕುರಿತು ಇತ್ತೀಚಿನ ಯಾವುದೇ ವರದಿಗಳಿಲ್ಲ

ಲೋಕಸಭಾ ಚುನಾವಣೆಯ ಎರಡನೇ ಹಂತದ ಚುನಾವಣೆಗೆ ಇನ್ನು ಎರಡು ದಿನಗಳು ಬಾಕಿ ಇದೆ ಎನ್ನುವಾಗ, ಸಾರ್ವಜನಿಕವಾಗಿ ವ್ಯಕ್ತಿಯೊಬ್ಬನನ್ನು ನೇಣು ಹಾಕುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅನೇಕರು ತಮ್ಮ ಖಾತೆಯಲ್ಲಿ ಇದನ್ನು ಹಂಚಿಕೊಂಡು “ಕಲ್ಕತ್ತಾದಲ್ಲಿ, ತಾಲಿಬಾನಿ ಐಸಿಸ್ ಶೈಲಿಯಲ್ಲಿ ಬಹಿರಂಗವಾಗಿ ಹಿಂದೂ ಬಿಜೆಪಿ ಕಾರ್ಯಕರ್ತನನ್ನು ಗೊಂಡರು ನೇಣು ಹಾಕಿದ ಘಟನೆ ನಡೆದಿದೆ. ಮನೆಯಲ್ಲಿ ಕೂತಿರಿ, ಇಲ್ಲಿ ಸಹ ಅದೇ ಚಿತ್ರ ಪುನರಾವರ್ತನೆ ಆಗುತ್ತದೆ, ಜೂನ್ 4ರ ನಂತರ ನೋಡುತ್ತೀರಿ ಓಟಕ್ಕೆ ಮೈದಾನ ತಯಾರಾಗಿದ್ದನ್ನು, ಈಗಲಾದರೂ ಎಚ್ಚೆತ್ತು”…

Read More

Fact Check | ವಿಕಿಲೀಕ್ಸ್ ರಾಹುಲ್ ಗಾಂಧಿ ಅವರ ರಹಸ್ಯ ವಿವಾಹದ ಬಗ್ಗೆ ಫೋಟೋ ಬಿಡುಗಡೆ ಮಾಡಿದೆ ಎಂಬುದು ಸುಳ್ಳು

“ವಿಕಿಲೀಕ್ಸ್ ರಾಹುಲ್ ಗಾಂಧಿ ಅವರ ರಹಸ್ಯ ವಿವಾಹದ ಬಗ್ಗೆ ಮಾಹಿತಿಯನ್ನು ಬಹಿರಂಗಪಡಿಸಿದೆ. ಈ ಫೋಟೋಗಳನ್ನು ನೋಡಿ ಇವರು ರಾಹುಲ್‌ ಗಾಂಧಿ ಅವರ ಮಡದಿ” ಎಂದು ರಾಹುಲ್‌ ಗಾಂಧಿ ಮಹಿಳೆಯರ ಜೊತೆ ಇರುವ ಫೋಟೋಗಳನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ಫೋಟೋಗಳನ್ನು ನೋಡಿದ ಬಹುತೇಕರು ಇದು ನಿಜವಿರಬಹುದು ಎಂದು ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. Jashodaben must be laughing her head off pic.twitter.com/i3l8VJjQHQ — Grouchy Maxx (@softgrowl) April 23, 2024 ಇನ್ನೂ ಕೆಲವರು…

Read More

Fact Check | ಅದಾನಿ ಬಂದರಿನಿಂದ ಗೋಮಾಂಸ ರಪ್ತು ಮಾಡಲಾಗುತ್ತಿದೆ ಎಂಬುದು ಸುಳ್ಳು

“ಗುಜರಾತಿನ ಅದಾನಿ ಬಂದರಿನಲ್ಲಿ ಕೊಲ್ಲಿ ರಾಷ್ಟ್ರಗಳಿಗೆ ಗೋಮಾಂಸಕ್ಕಾಗಿ ದನಗಳನ್ನು ಲಾರಿಗಳಲ್ಲಿ ರಪ್ತು ಮಾಡಲಾಗುತ್ತಿದೆ.” ಎಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಈ ವಿಡಿಯೋದಲ್ಲಿ ಅಪಾರ ಸಂಖ್ಯೆಯಲ್ಲಿ ದನ, ನೀರುಕೋಣಗಳನ್ನು ಬೃಹತ್‌ ವಾಹನಗಳಲ್ಲಿ ತುಂಬುವುದನ್ನು ನೋಡಬಹುದಾಗಿದೆ. ಇನ್ನು ಈ ವಿಡಿಯೋ ನೋಡಿದ ಹಲವರು ಇದನ್ನು ರಾಜಕೀಯವಾಗಿ ಬಳಸಿಕೊಂಡರೆ, ಇನ್ನು ಕೆಲವರು ಇದೊಂದು ನಕಲಿ ವಿಡಿಯೋ ಎಂದು  ಪ್ರತಿಪಾದಿಸಿದ್ದಾರೆ. गुजरात :- *अडानी* के पोर्ट पर *हजारों गाय* 🐄 ट्रको में खड़ी है। *अरब…

Read More
ಹವಮಾನ

Fact Check: ಬಿಸಿಗಾಳಿ ಇರುವ ಕಾರಣ ಸಂಜೆ 4ರವರೆಗೆ ಮನೆಯಿಂದ ಹೊರ ಬರಬೇಡಿ ಎಂದು ಹವಮಾನ ಇಲಾಖೆ ಎಚ್ಚರಿಸಿಲ್ಲ

ಹವಮಾನ ವೈಪರಿತ್ಯದಿಂದಾಗಿ ಮತ್ತು ಈ ಬಾರಿ ರಾಜ್ಯದಲ್ಲಿ ಬರದ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ದಾಖಲೆ ಪ್ರಮಾಣದ ಬಿಸಿ ಹೆಚ್ಚಾಗುತ್ತಿದೆ. ಹವಮಾನ ಇಲಾಖೆ ಸೂಚಿಸಿದಂತೆ ಏಪ್ರಿಲ್ ಎರಡನೇ ವಾರದಲ್ಲಿ ಮಳೆಯಾದರೂ ಸಹ ಕೇವಲ ಸ್ವಲ್ಪ ಪ್ರಮಾಣದಲ್ಲಿ ಮಳೆಯಾಗಿ ಧಗೆಯನ್ನು ಇನ್ನಷ್ಟು ಹೆಚ್ಚಿಸಿದೆ. ಈಗ, ಸಂಜೆ 4ರವರೆಗೆ ಮನೆಯಿಂದ ಹೊರ ಬರಬೇಡಿ! ಹವಾಮಾನ ಇಲಾಖೆ ಇಂದಿನಿಂದ 5 ದಿನ ರಾಜ್ಯದ ಹಲವೆಡೆ ಬಿಸಿಗಾಳಿ ಎಚ್ಚರಿಕೆ ನೀಡಿದೆ. ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಹೊರಗೆ ಹೋಗುವುದನ್ನು ಸಾಧ್ಯವಾದಷ್ಟು…

Read More
ಅಮಿತ್ ಶಾ

Fact Check: SC, ST ಮತ್ತು OBC ಮೀಸಲಾತಿಯನ್ನು ರದ್ದುಗೊಳಿಸುತ್ತೇವೆ ಎಂದು ಅಮಿತ್ ಶಾ ಹೇಳಿಲ್ಲ

ಏಳು ಹಂತದ 2024 ರ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನದ ನಂತರ, ಬಿಜೆಪಿ ಸರ್ಕಾರವು ಪರಿಶಿಷ್ಟ ಜಾತಿಗಳು (ಎಸ್‌ಸಿಗಳು), ಪರಿಶಿಷ್ಟ ಪಂಗಡಗಳು (ಎಸ್‌ಟಿಗಳು) ಮತ್ತು ಹಿಂದುಳಿದ ವರ್ಗಗಳು (ಒಬಿಸಿ) ವರ್ಗಗಳ ‘ಅಸಂವಿಧಾನಿಕ ಮೀಸಲಾತಿ’ಯನ್ನು ರದ್ದುಗೊಳಿಸಲಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿಕೆಯ ವೀಡಿಯೊ  ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. “ನಿಮ್ಮ ಮತ ಚಲಾಯಿಸುವ ಮೊದಲು, ಗೃಹ ಸಚಿವ ಅಮಿತ್ ಶಾ ಅವರ ಈ ಹೇಳಿಕೆಯನ್ನು ಕೇಳಿ, ತೆಲಂಗಾಣದಲ್ಲಿ ಅವರು SC, ST ಮತ್ತು OBC  ಮೀಸಲಾತಿಯನ್ನು…

Read More