Fact Check | ಹಿಂದೂ ದೇವಾಲಯಗಳನ್ನು ಅಭಿವೃದ್ಧಿ ಮಾಡಬೇಡಿ ಎಂದು ರಾಜ್ಯ ಸರ್ಕಾರ ಆದೇಶ ಮಾಡಿಲ್ಲ

“ಬ್ರೇಕಿಂಗ್‌ ನ್ಯೂಸ್‌ : ಧಾರ್ಮಿಕ ಪ್ರವಾಸಿ ತಾಣವಾಗಿರುವ ಹಿಂದೂ ದೇವಲಾಯಗಳ ಅಭಿವೃದ್ದಿ ಮಾಡದಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ” ಎಂದು ಪೋಸ್ಟರ್‌ವೊಂದನ್ನು ವ್ಯಾಪಕವಾಗಿ ವಾಟ್ಸ್‌ಆಪ್‌ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ಪೋಸ್ಟರ್‌ ನೋಡಿದ ತಕ್ಷಣ ಯಾವುದೋ ಸುದ್ದಿ ವಾಹಿನಿಯ ಬ್ರೇಕಿಂಗ್‌ ನ್ಯೂಸ್‌ ಪೋಸ್ಟರ್‌ ಎಂಬ ಭಾವನೆ ಬರುತ್ತಿರುವುದರಿಂದ, ಹಲವರು ಇದೇ ಪೋಸ್ಟರ್‌ ಅನ್ನು ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಹೀಗೆ ಹಂಚಿಕೊಳ್ಳಲಾಗುತ್ತಿರುವ ಪೋಸ್ಟರ್‌ ನೋಡಿದ ಹಲವು ಮಂದಿ, ರಾಜ್ಯ ಸರ್ಕಾರ ಧಾರ್ಮಿಕವಾಗಿ ತರಾತಮ್ಯವನ್ನು…

Read More

Fact Check | ಅಕ್ರಮ ವಲಸಿಗ ರೋಹಿಂಗ್ಯಾಗಳು ರೈಲಿನಲ್ಲಿ ಕಳ್ಳತನ ಮಾಡಿ ಸಿಕ್ಕಿಬಿದ್ದರು ಎಂಬುದು ಸುಳ್ಳು

“ರೈಲಿನಲ್ಲಿ ಪ್ರಯಾಣಿಕರ ಲಗೇಜ್ ಕದಿಯುತ್ತಿದ್ದ ಇಬ್ಬರು ಅಕ್ರಮ ರೋಹಿಂಗ್ಯಾಗಳು ಸಿಕ್ಕಿಬಿದ್ದಿದ್ದಾರೆ. ನಂತರ ಅವರನ್ನು ಪ್ರಯಾಣಿಕರು ಹಿಡಿದು ವಿಚಾರಿಸಿದ್ದು, ಆರೋಪಿಗಳು ತಪ್ಪು ಒಪ್ಪಿಕೊಂಡು ಪೆಟ್ಟು ತಿಂದಿದ್ದಾರೆ. ಈ ಅಕ್ರಮ ವಲಸಿಗ ರೋಹಿಂಗ್ಯಾಗಳು ಮತ್ತು ಬಾಂಗ್ಲಾದೇಶಿಗಳು ಎಲ್ಲಾ ರೀತಿಯ ಅಪರಾಧಗಳಲ್ಲಿ ಭಾಗಿಯಾಗಿದ್ದಾರೆ ಮತ್ತು ಕೆಲವು ರಾಜಕೀಯ ಪಕ್ಷಗಳು ಮತ ಬ್ಯಾಂಕ್‌ಗಾಗಿ ಅವರಿಗೆ ಸಹಾಯ ಮಾಡುತ್ತಿವೆ.” ಎಂದು ಪೋಸ್ಟ್‌ವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. Two illegal Rohingyas caught while stealing luggage of passengers in the train….

Read More

Fact Check: ವಾಲ್ಮೀಕಿ ಸಮುದಾಯದವರಿಗೆ ಸುಪ್ರೀಂ ಕೋರ್ಟ್ ಪ್ರವೇಶಿಸಲು ಅವಕಾಶವಿಲ್ಲ ಎಂದು ಎಡಿಟ್ ಮಾಡಲಾದ ಈಟಿವಿ ಭಾರತ್ ನ್ಯೂಸ್‌ ವರದಿ ಹಂಚಿಕೆ

ಇತ್ತೀಚೆಗೆ, 01 ಆಗಸ್ಟ್ 2024 ರಂದು, ಭಾರತದ ಸುಪ್ರೀಂ ಕೋರ್ಟ್ ಎಸ್ಸಿ ಮತ್ತು ಎಸ್ಟಿ ಮೀಸಲಾತಿಯೊಳಗೆ ಉಪ ವರ್ಗೀಕರಣಕ್ಕೆ ಒಳ ಮೀಸಲಾತಿ ಅವಕಾಶ ನೀಡುವ ತೀರ್ಪನ್ನು ನೀಡಿತು. ಈ ವರ್ಗಗಳಲ್ಲಿ ಹೆಚ್ಚು ಅನನುಕೂಲಕರ ಗುಂಪುಗಳಿಗೆ ಅಥವಾ ಅತ್ಯಂತ ಹಿಂದುಳಿದ ಸಮುದಾಯಗಳಿಗೆ ಹೆಚ್ಚುವರಿ ಮೀಸಲಾತಿಯನ್ನು ಒದಗಿಸಲು ರಾಜ್ಯಗಳು ಪರಿಶಿಷ್ಟ ಜಾತಿಗಳು (ಎಸ್ಸಿ) ಮತ್ತು ಪರಿಶಿಷ್ಟ ಪಂಗಡಗಳನ್ನು (ಎಸ್ಟಿ) ಉಪ ವರ್ಗೀಕರಿಸಬಹುದು ಎಂದು ನ್ಯಾಯಾಲಯ ತೀರ್ಪು ನೀಡಿತು. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಏಳು ನ್ಯಾಯಾಧೀಶರ ಪೀಠವು ಎಸ್ಸಿ ಮತ್ತು…

Read More
ಸುಂದರ್ ಪಿಚೈ

Fact Check: ಸುಂದರ್ ಪಿಚೈ ಅವರು ಭಾರತೀಯರಿಗಾಗಿ ‘ಗೂಗಲ್ ಇನ್ವೆಸ್ಟ್’ ಎಂಬ ಹೂಡಿಕೆ ವೇದಿಕೆ ಸೃಷ್ಟಿಸಿದ್ದಾರೆ ಎಂದು ಡೀಪ್‌ಪೇಕ್ ವೀಡಿಯೋ ಹಂಚಿಕೆ

ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತೀಯ ನಾಗರಿಕರಿಗಾಗಿ ವಿಶೇಷವಾಗಿ ‘ಗೂಗಲ್ ಇನ್ವೆಸ್ಟ್’ ಎಂಬ ಹೂಡಿಕೆ ವೇದಿಕೆಯನ್ನು ಅನುಮೋದಿಸುವ ವೀಡಿಯೊ ಫೇಸ್‌ಬುಕ್‌ನಲ್ಲಿ ಕಾಣಿಸಿಕೊಂಡಿದೆ. ವೀಡಿಯೊದಲ್ಲಿ, ಸುಂದರ್ ಪಿಚೈ, “… ಗೂಗಲ್ ಹೂಡಿಕೆ ಕೇವಲ ಒಂದು ವೇದಿಕೆಯಲ್ಲ, ಇದು ಆರ್ಥಿಕ ಸ್ವಾತಂತ್ರ್ಯ ಮತ್ತು ಸ್ಥಿರತೆಗೆ ನಿಮ್ಮ ವೈಯಕ್ತಿಕ ಕೀಲಿಯಾಗಿದೆ. ನಮ್ಮ ಕ್ರಾಂತಿಕಾರಿ ತಂತ್ರಜ್ಞಾನದೊಂದಿಗೆ, ನಿಮ್ಮ ಮನೆಯ ಆರಾಮದಿಂದ ನಿಮ್ಮ ಉಳಿತಾಯವನ್ನು ನೀವು ಸುಲಭವಾಗಿ ಬೆಳೆಸಬಹುದು. ಭಾರತೀಯ ನಾಗರಿಕರಿಗೆ ಮಾತ್ರ ಲಭ್ಯವಿರುವ ಯಶಸ್ಸಿನ ಹೊಸ ಅಲೆಯ ಭಾಗವಾಗಿರಿ. ಸ್ವಲ್ಪ ಯೋಚಿಸಿ,…

Read More
ಪಾಕಿಸ್ತಾನ

Fact Check: ಪಾಕಿಸ್ತಾನದ ರಕ್ಷಣಾ ತಜ್ಞ ಜೈದ್ ಹಮೀದ್ ಅವರು ಗಜ್ವಾ-ಎ-ಹಿಂದ್ ಎಂಬ ಸಿದ್ದಾಂತವನ್ನು ಪ್ರತಿಪಾದಿಸುತ್ತಿರುವುದು ನಿಜ

ಇತ್ತೀಚೆಗೆ ಪಾಕಿಸ್ತಾನದ ರಕ್ಷಣಾ ತಜ್ಞ ಜೈದ್ ಹಮೀದ್ ಅವರು ಪ್ರಚೋದನಕಾರಿ ಹೇಳಿಕೆಯೊಂದನ್ನು ನೀಡಿದ್ದಾರೆ ಎಂಬ ಪೋಸ್ಟ್‌ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದನ್ನು ಅನೇಕರು ಹಂಚಿಕೊಂಡು ಪಾಕಿಸ್ತಾನ ನಮ್ಮ ದೇಶದ ಮೇಲೆ ಯುದ್ದ ಮಾಡಲು ನಿರ್ಧರಿಸಿದೆ ಹಾಗೂ ಇದಕ್ಕೆ ಹಿಂದುಗಳು ಮತ್ತು ಭಾರತ ತಯಾರಾಗಿದೆಯೇ ಎಂದು ಕೇಳಿದ್ದಾರೆ ಎನ್ನಲಾಗುತ್ತಿದೆ. ವೈರಲ್ ಪೋಸ್ಟ್‌ಗಳನ್ನು “ಪಾಕಿಸ್ತಾನದ ರಕ್ಷಣಾ ತಜ್ಞ ಜೈದ್ ಹಮೀದ್ ಅವರ ಪ್ರಚೋದನಕಾರಿ ಹೇಳಿಕೆ. ‘ಗಜ್ವಾ-ಎ-ಹಿಂದ್‌ನ ಭೀಕರ ಯುದ್ಧವು ಹಲವು ವರ್ಷಗಳವರೆಗೆ ಮುಂದುವರಿಯಲಿದೆ!’ ಈ ಯುದ್ದಕ್ಕೆ ಹಿಂದೂಗಳು ಮತ್ತು…

Read More

Fact Check| ಕೆಪಿಎಸ್‌ಸಿ ಪರೀಕ್ಷೆ ಬಗ್ಗೆ ಸುಳ್ಳು ಸುದ್ದಿ ಹರಡುತ್ತಿರುವ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ

ಕರ್ನಾಟಕದಲ್ಲಿ ಆಗಸ್ಟ್ 27ರಂದು ನಡೆಯಲಿರುವ ಕೆಪಿಎಸ್‌ಸಿ ಪರೀಕ್ಷೆಯನ್ನು ಮುಂದೂಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳ ಸಣ್ಣ  ಗುಂಪೊಂದು ಆಗಸ್ಟ್ 24ರಂದು ಪ್ರತಿಭಟನೆ ನಡೆಸಿದ್ದು, ಇದರ ಫೋಟೋ ಬಳಸಿಕೊಂಡು “ಕರ್ನಾಟಕದಲ್ಲಿ ಕೆಪಿಎಸ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಆದರೆ, ರಾಹುಲ್ ಗಾಂಧಿ ಮೌನವಾಗಿದ್ದಾರೆ” ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ‌. ಕರ್ನಾಟಕ ಲೋಕಸೇವಾ ಆಯೋಗ ಮತ್ತು ಕರ್ನಾಟಕ ಆಡಳಿತ ಸೇವೆಗಳ ಪರೀಕ್ಷೆಗಳಲ್ಲಿ ಆಗುತ್ತಿರುವ ಹಗರಣಗಳನ್ನು ವಿರೋಧಿಸಿ ವಿದ್ಯಾರ್ಥಿಗಳು ಶೂಗಳನ್ನು ಪಾಲಿಶ್ ಮಾಡುವ ಮೂಲಕ ಪ್ರತಿಭಟನೆ ನಡೆಸುತ್ತಿದ್ದಾರೆ….

Read More

Fact Check| ಬೈಕ್ ಗ್ಯಾಂಗ್‌ನಿಂದ ಕಿರುಕುಳ ಪ್ರಕರಣಕ್ಕೆ ತಿರುವು: ಮೂವರು ಯುವಕರು ತನಗೆ ಸಹಾಯ ಮಾಡುತ್ತಿದ್ದರು ಎಂದ ಯುವತಿ

ಉತ್ತರಪ್ರದೇಶದ ಆಗ್ರಾದಲ್ಲಿ ರಾತ್ರಿ ಸ್ಕೂಟರ್ ಸವಾರಿ ಮಾಡುತ್ತಿದ್ದ ಯುವತಿಗೆ ಕಿರುಕುಳ ನೀಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಆಗಸ್ಟ್ 19ರಂದು ವೈರಲ್ ಆಗಿತ್ತು. Men On Bikes Harass Woman Riding Scooter At Night In Agra. This sums up law & order situation of Uttar Pradesh 😶 pic.twitter.com/8mLAUvPRWY — Ductar Fakir 2.0 (@Chacha_huu) August 19, 2024 ಯುವತಿಯ ಸ್ಕೂಟರ‌ನ್ನು ಎಡಭಾಗದಲ್ಲಿದ್ದ ಸ್ಕೂಟರ್ ಸವಾರರು ಆಗಾಗ ಹಿಂಬದಿಯಿಂದ ಒದೆಯುತ್ತಿದ್ದರೆ,…

Read More

Fact Check | ಬದ್ಲಾಪುರ್ ಶಾಲೆಯ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಮುಸ್ಲಿಂ ಅಲ್ಲ

“ಹಿಂದೂಗಳೇ ಎಚ್ಚರ ದೇಶಾದ್ಯಂತ ಮುಸಲ್ಮಾನರು ಹಿಂದೂ ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ಎಸಗುವ ಪ್ರಕರಣಗಳು ಹೆಚ್ಚಾಗುತ್ತಿದೆ. ಇದು ಮುಸಲ್ಮಾನರ ಹೊಸ ಜಿಹಾದ್‌ ಕೂಡ ಆಗಿರಬಹುದು. ಇದಕ್ಕೀಗ ಸಣ್ಣ ಸಣ್ಣ ಹಿಂದೂ ಕಂದಮ್ಮಗಳು ಕೂಡ ಹೊರತಾಗಿಲ್ಲ. ಮಹಾರಾಷ್ಟ್ರದ ಥಾಣೆಯ ಬದ್ಲಾಪುರ ಎಂಬಲ್ಲಿ 4 ವರ್ಷದ ಹಿಂದೂ ಬಾಲಕಿಯ ಮೇಲೆ ಅಶ್ರಫ್ ಹುಸೇನ್‌ ಎಂಬಾತ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈತನನ್ನು ಈಗ ಸಾರ್ವಜನಿಕರು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಈಗಲಾದರು ಎಚ್ಚೆತ್ತುಕೊಳ್ಳಿ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. Two 4-year-old girls…

Read More