Fact Check | “ನಾನು ರೈತನ ಮಗ, ಯಾರಿಗೂ ಹೆದರುವುದಿಲ್ಲ” ಎಂದು ಜಗದೀಪ್ ಧನಕರ್ ಇತ್ತೀಚೆಗೆ ಹೇಳಿದ್ದಾರೆ ಎಂಬುದು ಸುಳ್ಳು

ಭಾರತದ ಮಾಜಿ ಉಪರಾಷ್ಟ್ರಪತಿ ಜಗದೀಪ್ ಧಂಖರ್ ಅವರು ಜುಲೈ 21, 2025 ರಂದು ಅನಿರೀಕ್ಷಿತವಾಗಿ ಆರೋಗ್ಯ ಕಾರಣಗಳನ್ನು ನೀಡಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದರು . ಅಧ್ಯಕ್ಷೆ ದ್ರೌಪದಿ ಮುರ್ಮು ಅವರಿಗೆ ಬರೆದ ರಾಜೀನಾಮೆ ಪತ್ರದಲ್ಲಿ , ತಮ್ಮ ವೈದ್ಯಕೀಯ ಆರೈಕೆ ಮತ್ತು ಯೋಗಕ್ಷೇಮಕ್ಕೆ ಆದ್ಯತೆ ನೀಡಲು ತಾವು ಹುದ್ದೆಯಿಂದ ಕೆಳಗಿಳಿಯುತ್ತಿರುವುದಾಗಿ ತಿಳಿಸಿದ್ದಾರೆ. ಅವರ ಅವಧಿ ಪೂರ್ಣಗೊಳ್ಳುವ ಸುಮಾರು ಎರಡು ವರ್ಷಗಳ ಮೊದಲು ಅವರ ನಿರ್ಧಾರ ಬಂದಿದ್ದು, ವ್ಯಾಪಕ ಊಹಾಪೋಹ ಮತ್ತು ರಾಜಕೀಯ ಚರ್ಚೆಗೆ ಕಾರಣವಾಯಿತು.ಈಗ ಅಂತಹದ್ದೇ…

Read More

Fact Check | ಗುಜರಾತ್‌ನಲ್ಲಿ ತೇಲುವ ಸೋಲರ್‌ ಪ್ಲಾಂಟ್‌ ನಿರ್ಮಿಸಲಾಗಿದೆ ಎಂದು ಚೀನಾದ ವಿಡಿಯೋ ಹಂಚಿಕೊಂಡ ಬಲಪಂಥೀಯರು

ಸಾಮಾಜಿಕ ಜಾಲತಾಣಗಳಲ್ಲಿ, ವಿಶೇಷವಾಗಿ ಎಕ್ಸ್‌ನಲ್ಲಿ, ಒಂದು ವಿಡಿಯೋ ವೈರಲ್ ಆಗಿದ್ದು, ಅದನ್ನು “ಗುಜರಾತ್ ಮಾಡಲ್” ಎಂದು ಕರೆದು, ಗುಜರಾತ್‌ನಲ್ಲಿ ತೇಲುವ ಸೋಲಾರ್ ಪ್ಲಾಂಟ್‌ನಿಂದ ಬೃಹತ್ ಪ್ರಮಾಣದ ವಿದ್ಯುತ್ ಉತ್ಪಾದನೆಯಾಗುತ್ತಿದೆ ಎಂದು ಹೇಳಲಾಗುತ್ತಿದೆ. ಹಲವು ಬಲಪಂಥೀಯ ಖಾತೆಗಳು ಈ ವಿಡಿಯೋವನ್ನು ಹಂಚಿಕೊಂಡು, “ಅಭಿವೃದ್ಧಿ ಎಂದರೆ ಇದು, ಉಚಿತ ಕರೆಂಟ್ ಕೊಟ್ಟು ಬೆಲೆ ಏರಿಸುವುದು ಅಭಿವೃದ್ಧಿ ಅಲ್ಲ” ಎಂದು ಬರೆದಿದ್ದಾರೆ. வளர்ச்சி நோக்கி குஜராத் மாடல்!! குஜராத்தில் பாஜக அரசு ஏற்ப்படுத்தி இருக்கும் Floating Solar plant…!! வருடம் தோறும்…

Read More