Mutturaju

ವಿದೇಶ ಪ್ರಯಾಣಕ್ಕೆ ಮೋದಿಗಿಂತಲೂ ಮನಮೋಹನ್ ಸಿಂಗ್ ಹೆಚ್ಚು ಹಣ ಖರ್ಚು ಮಾಡಿದ್ರು ಎಂಬುದು ಸುಳ್ಳು

ವಿದೇಶ ಪ್ರಯಾಣಕ್ಕೆ ಹಾಲಿ ಪ್ರಧಾನಿ ಮೋದಿಗಿಂತಲೂ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೆಚ್ಚು ಹಣ ಖರ್ಚು ಮಾಡಿದ್ರು ಎಂದು ವಿವಾದಾತ್ಮಕ ಬಲಪಂಥೀಯ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ಭಾಷಣವೊಂದರಲ್ಲಿ ಹೇಳಿದ್ದಾರೆ. ಆ ವಿಡಿಯೋವನ್ನು ಇತಿಹಾಸ ಎನ್ನುವ ಫೇಸ್‌ಬುಕ್‌ ಪೇಜ್‌ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. ಇದು ನಿಜವೇ ಎಂಬುದನ್ನು ಪರಿಶೀಲಿಸೋಣ. ಫ್ಯಾಕ್ಟ್ ಚೆಕ್ ಚಕ್ರವರ್ತಿ ಸೂಲಿಬೆಲೆಯವರು ತಮ್ಮ ಭಾಷಣದಲ್ಲಿ More Foreign Trips Than Manmohan Singh Yet Lesser Bill For PM Modi ಎಂಬ ಪತ್ರಿಕಾ ವರದಿಯನ್ನು ಉಲ್ಲೇಖಿಸಿದ್ದಾರೆ….

Read More
ಬ್ರಾಹ್ಮಣರು

ಅಂಬೇಡ್ಕರ್‌ರವರಿಗೆ ಪ್ರತಿ ಹಂತದಲ್ಲಿ ಬ್ರಾಹ್ಮಣರು ಸಹಾಯ ಮಾಡಿದ್ದಾರೆ ಎಂಬುದು ಸುಳ್ಳು

ಜಗತ್ತು ಕಂಡ ಶೋಷಿತರ ಪರವಾಗಿನ ಅಪ್ರತಿಮ ಹೋರಾಟಗಾರ, ಮಹಾನ್ ಜ್ಞಾನಿ, ವಿದ್ವಾಂಸ, ಭಾರತದ ಸಂವಿಧಾನದ ಕತೃ ಬಾಬಾ ಸಾಹೇಬ್ ಡಾ. ಬಿ.ಆರ್ ಅಂಬೇಡ್ಕರ್‌ರವರ ಕುರಿತು ಹಲವು ಸುಳ್ಳು ಸುದ್ದಿಗಳ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ದಲಿತ ಸಮುದಾಯದಲ್ಲಿ ಹುಟ್ಟಿ, ತನ್ನ ಸ್ವಂತ ಪರಿಶ್ರಮದಿಂದ ಓದಿ, ವಿದ್ವತ್ ಗಳಿಸಿ, ಸತತ ಕೆಲಸಗಳ ಮೂಲಕ ಶೋಷಿತರ ವಿಮೋಚಕರಾದ ಅಂಬೇಡ್ಕರ್‌ರವರನ್ನು ವಿರೋಧಿಸುವ ಒಂದು ವರ್ಗ ಇರುವುದು ನಿಮಗೆಲ್ಲ ಗೊತ್ತಿದೆ. ಅಂತವರು ಸೃಷ್ಟಿಸಿದ ಸುಳ್ಳು ಸುದ್ದಿಗಳು ಮತ್ತು ಅದರ ಹಿಂದಿನ ವಾಸ್ತವವನ್ನು ತಿಳಿಯೋಣ. ಅಂಬೇಡ್ಕರ್‌ರವರ…

Read More
ಪ್ರಮಾಣ ವಚನ

ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಹಿಂದೂ ವಿರೋಧಿ ಪ್ರಮಾಣ ವಚನ ತೆಗೆದುಕೊಂಡಿದೆ ಎಂಬುದು ಸುಳ್ಳು

ಛತ್ತೀಸ್‌ಗಢದ ರಾಜನಂದಗಾಂವ್‌ನಲ್ಲಿ ಬೌದ್ಧ ಸಮುದಾಯದ ಕಾರ್ಯಕ್ರಮವೊಂದರಲ್ಲಿ ಹಲವಾರು ಜನರು ಹಿಂದೂ ದೇವರುಗಳನ್ನು ನಂಬುವುದಿಲ್ಲ ಎಂದು ಮೇಯರ್ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. “ತುಂಬಾ ಆಘಾತಕಾರಿ. ಹಿಂದೂ ಸನಾತನ ಧರ್ಮದ ಮೇಲೆ ಕಾಂಗ್ರೆಸ್ ತನ್ನ ದೇಶದಲ್ಲಿ ಸಾರ್ವಜನಿಕರಿಗೆ ಏನು ಪ್ರಮಾಣ ಮಾಡುತ್ತಿದೆ ನೋಡಿ ಎಚ್ಚೆತ್ತುಕೊಳ್ಳಿ ಇಲ್ಲದಿದ್ದರೆ ಅವನತಿ ಖಚಿತ” ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವೊಂದು ವೈರಲ್ ಆಗುತ್ತಿದೆ. ಇದು ನಿಜವೇ ಎಂಬುದನ್ನು ಪರಿಶೀಲಿಸೋಣ. ವೈರಲ್ ವಿಡಿಯೋದ ಕೀವರ್ಡ್‌ಗಳನ್ನು ಸರ್ಚ್ ಮಾಡಿದಾಗ ಈ ಕುರಿತು ಹಲವಾರು ಸುದ್ದಿಗಳು ದೊರಕಿವೆ. ಇದು ಕಳೆದ…

Read More
ಕ್ರೈಸ್ತರು

ಅಮೆರಿಕದಲ್ಲಿ 7 ಲಕ್ಷ ಕ್ರೈಸ್ತರು ಹಿಂದೂ ಧರ್ಮಕ್ಕೆ ಮತಾಂತರವಾದರು ಎಂಬುದು ಸುಳ್ಳು

ಅಮೆರಿಕದಲ್ಲಿ 7 ಲಕ್ಷ ಕ್ರೈಸ್ತರು ಕ್ರಿಶ್ಚಿಯನ್ ಧರ್ಮ ತೊರೆದು ಹಿಂದೂ ಧರ್ಮಕ್ಕೆ ಸೇರಿ ವಿಶ್ವದಾಖಲೆ ಮಾಡಿದ್ದಾರೆ ಎಂಬ ಹೆಸರಿನಲ್ಲಿ ವಿಡಿಯೋವೊಂದು ಕಳೆದ 15 ದಿನಗಳಿಂದ ಫೇಸ್‌ಬುಕ್ ಮತ್ತು ವಾಟ್ಸಾಪ್‌ಗಳಲ್ಲಿ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ ಸಾವಿರಾರು ಜನರು ಹರೇ ರಾಮ, ಹರೇ ಕೃಷ್ಣ ಎಂದು ಭಜನೆ ಮಾಡುವುದು ಕಾಣುತ್ತದೆ. ವಿಡಿಯೋದಲ್ಲಿ ಇಂಗ್ಲೆಂಡ್ ದೇಶದ ಭಾವುಟ ಮತ್ತು ರಥವೊಂದು ಇರುವುದು ಕಂಡುಬರುತ್ತದೆ. ಅದರ ಆಧಾರದಲ್ಲಿ ಹುಡುಕಿದಾಗ 2022ರ ಸೆಪ್ಟಂಬರ್‌ನಲ್ಲಿ ಇದೇ ರೀತಿಯ ಹಲವು ವಿಡಿಯೋಗಳು ಅಪ್‌ಲೋಡ್ ಆಗಿವೆ. ಕೊಂಕಣಿ ಟಿವಿ…

Read More

ವಿಧಾನಸೌಧದಲ್ಲಿ ಅರಿಶಿನ ಕುಂಕುಮ ಬಳಸಬಾರದೆಂಬ ನಿಯಮ ಹೊಸದಲ್ಲ: ಬಿಜೆಪಿ ಸರ್ಕಾರವೂ ಹೊರಡಿಸಿತ್ತು

ಅರಿಶಿನ ಕುಂಕುಮ ಬಳಸದೇ ಆಯುಧ ಪೂಜೆ ಮಾಡಿ ಎಂದು ಕಾಂಗ್ರೆಸ್ ಸರ್ಕಾರ ಹೊಸ ಆದೇಶ ಹೊರಡಿಸಿದೆ ಎಂದು ವಿಜಯವಾಣಿ ವರದಿ ಮಾಡಿದೆ. ಇಂಡಿಯಾ ಒಕ್ಕೂಟ ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಹಿಂದೂಗಳ ವಿರುದ್ಧ ಆದೇಶ ಹೊರಡಿಸಿವೆ ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಆರೋಪಿಸಿದ್ದಾರೆ. 2 states. 2 GOs. One target – Ayudha Puja. There may be hundred differences between I.N.D.I alliance parties, but they are united in…

Read More
ಬಂದೂಕುಧಾರಿ

ಇಸ್ರೇಲ್‌ನಲ್ಲಿ ಬಂದೂಕುಧಾರಿ ವ್ಯಕ್ತಿ ಭಾರತೀಯ ಮಹಿಳೆಯರನ್ನು ಕೊಂದಿದ್ದಾನೆ ಎಂಬುದು ಸುಳ್ಳು ಸುದ್ದಿ

ಪ್ಯಾಲೇಸ್ತೀನ್‌ನ ಹಮಾಸ್‌ನ ಉಗ್ರನೊಬ್ಬ ಇಸ್ರೇಲ್‌ನಲ್ಲಿ ಮನೆಯೊಂದಕ್ಕೆ ನುಗ್ಗಿ ಎದ್ದೇಳಲು ಸಾಧ್ಯವಾಗದ ವಯಸ್ಸಾದ ಮುದುಕಿ ಮತ್ತು ಅವರನ್ನು ನೋಡಿಕೊಳ್ಳಲು ಇದ್ದ ಭಾರತೀಯ ಕೇರ್‌ ಟೇಕರ್‌ ಹುಡುಗಿಯನ್ನು ಕೊಂದಿದ್ದಾನೆ ಎಂದು ಒನ್‌ ಇಂಡಿಯಾ ಕನ್ನಡ ವಿಡಿಯೋ ಪ್ರಸಾರ ಮಾಡಿದೆ. “ಇಸ್ರೇಲ್‌ನಲ್ಲಿ ಭಾರತೀಯರ ಮೇಲೂ ನಡೀತಿದ್ಯಾ ದಾಳಿ? ಮನೆ ಮನೆಗೆ ನುಗ್ತಿದ್ದಾರೆ, ಯಾರನ್ನೂ ಬಿಡ್ತಿಲ್ಲ ಪ್ಯಾಲೆಸ್ರೇನ್ ಉಗ್ರರು” ಎಂಬ ರೋಚಕ ಶೀರ್ಷಿಕೆ ಕೊಟ್ಟು ಈ ವಿಡಿಯೋವನ್ನು ಅಪ್ಲೋಡ್ ಮಾಡಲಾಗಿದೆ. 16 ಸಾವಿರ ಜನರು ಈ ವಿಡಿಯೋವನ್ನು ಲೈಕ್ ಮಾಡಿದರೆ, 14 ಲಕ್ಷ…

Read More
ಇಸ್ರೇಲ್

ಇಸ್ರೇಲ್ – ಪ್ಯಾಲೇಸ್ತೀನ್ ಹೆಸರಿನಲ್ಲಿ ಹರದಾಡುತ್ತಿವೆ ನಕಲಿ ವಿಡಿಯೋ-ಫೋಟೊಗಳು

ಪ್ಯಾಲೇಸ್ತೀನ್‌ನಲ್ಲಿ ಹಮಾಸ್‌ನವರು ಚಿಕ್ಕ ಮಕ್ಕಳನ್ನು ಒತ್ತೆಯಾಳುಗಳಾಗಿ ಇರಿಸಿ ಪಂಜರದಲ್ಲಿ ಕೂಡಿಹಾಕಿದ್ದಾರೆ ಎಂಬ ಫೋಟೊ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. They are killing innocents, holding foreigners hostage, women's are being butchered, raped, paraded naked, now they killed 10 Nepali Hindu students and put Jewish childrens in animal cage! What kind of liberation war they are fighting for? #IStandWithIsrael #IsraelPalestineWar pic.twitter.com/rEBDeDQ7fx…

Read More

ಸಿನಿಮಾ ಬಿಡುಗಡೆಯಾದ 7 ದಿನಗಳ ನಂತರ ಮಾತ್ರ ವಿಮರ್ಶೆ ಪ್ರಕಟಿಸಬಹುದು ಎಂದು ಕೇರಳ ಹೈಕೋರ್ಟ್ ಆದೇಶಿಸಿಲ್ಲ

ಸಿನಿಮಾ ಬಿಡುಗಡೆಯಾದ 7 ದಿನಗಳ ನಂತರ ವಿಮರ್ಶೆ ಪ್ರಕಟಿಸಿ ಎಂದು ಕೇರಳ ಹೈಕೋರ್ಟ್ ತಾಕೀತು ಮಾಡಿದೆಯೆಂಬ ಪತ್ರಿಕಾ ವರದಿಯ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆರಂಭಿಕ ನಕಾರಾತ್ಮಕ ವಿಮರ್ಶೆಯಿಂದ ಜನರಿಗೆ ಸಿನಿಮಾ ತಲುಪುತ್ತಿಲ್ಲ. ಇದರಿಂದ ಪಾರು ಮಾಡಲು ಈ ಆದೇಶ ಹೊರಡಿಸಿದೆ ಎಂದು ಪ್ರತಿಪಾದಿಸಲಾಗಿದೆ. ಈ ಕುರಿತು ಹುಡುಕಿದಾಗ ‘ಆರೋಮಲಿಂತೆ ಆದ್ಯತೆ ಪ್ರಣಯಂ’ ಸಿನಿಮಾದ ನಿದೇರ್ಶಕ ಮುಬಿನ್ ರೌಫ್ ಸಿನಿಮಾಗಳ ಕುರಿತು ನಕರಾತ್ಮಕ ವಿಮರ್ಶೆ ಪ್ರಕಟಿಸಿರುವುದರ ಕುರಿತು ಅರ್ಜಿ ಸಲ್ಲಿಸಿರುವುದು ಕಂಡು ಬಂದಿದೆ. ಅವರು ಸಿನಿಮಾ ಬಿಡುಗಡೆಯಾದ…

Read More