ಶಕ್ತಿ ಯೋಜನೆ ವಿಫಲ, ಕಡಿಮೆ ಸಂಖ್ಯೆಯ ಬಸ್‌ಗಳಿವೆ ಎಂಬ ಬಿಜೆಪಿ ಮಹಿಳಾ ಮೋರ್ಚಾದ ಆರೋಪ ಸಂಪೂರ್ಣ ಸುಳ್ಳು

ಮಹಿಳಾ ಮೋರ್ಚಾದ ಅಧ್ಯಕ್ಷೆ ಸಿ.ಮಂಜುಳಾ ನೇತೃತ್ವದ ನಿಯೋಗವು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ವಿಜಯ ಕಿಶೋ‌ರ್ ರಾಹತ್ಕ‌ರ್ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ್ದು ಅದರಲ್ಲಿ ರಾಜ್ಯದಲ್ಲಿ ಶಕ್ತಿ ಯೋಜನೆ ವಿಫಲ, ಕಡಿಮೆ ಸಂಖ್ಯೆಯ ಬಸ್‌ಗಳಿವೆ ಎಂದು ಆರೋಪಿಸಿದೆ. ಈ ಕುರಿತು ಪ್ರಜಾವಾಣಿ ವರದಿ ಮಾಡಿದ್ದು, “ರಾಜ್ಯ ಸರ್ಕಾರವು ಮಹಿಳೆಯರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ‘ಶಕ್ತಿ’ ಯೋಜನೆಯನ್ನು ಘೋಷಿಸಿದೆ. ಆದರೆ ಓಡಾಟಕ್ಕೆ ತುಕ್ಕುಹಿಡಿದ, ಸುಸ್ಥಿತಿಯಲ್ಲಿ ಇರದ ಬಸ್‌ಗಳನ್ನು ನೀಡಿದೆ. ಹೀಗಾಗಿ ಈ ಯೋಜನೆ ಸಂಪೂರ್ಣವಾಗಿ ವಿಫಲವಾಗಿದೆ’…

Read More

Fact Check | ಇಸ್ರೇಲಿ ಪೊಲೀಸರು ಪ್ಯಾಲೆಸ್ಟೈನ್ ಮಗುವನ್ನು ಕೊಂದಿದ್ದಾರೆ ಎಂದು ಸ್ವೀಡೆನ್‌ನ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ

ಇತ್ತೀಚಿನ ದಿನಗಳಲ್ಲಿ ಇಸ್ರೇಲ್ ಗಾಜಾದ ಮೇಲೆ ತನ್ನ ದಾಳಿಯನ್ನು ತೀವ್ರಗೊಳಿಸಿದ ಪರಿಣಾಮ ಸಾಕಷ್ಟು ಮಂದಿ ಅಮಾಯಕ ನಾಗರಿಕರು ಸಾವನ್ನಪ್ಪುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಇದಕ್ಕೆ ಸಂಬಂಧಪಟ್ಟ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಕೂಡ ಆಗುತ್ತಿವೆ. ಇದೀಗ ಇಸ್ರೇಲಿನ ಪೊಲೀಸರು ಪಾಲೆಸ್ಟೈನ್‌ನ 9 ವರ್ಷದ ಬಾಲಕನನ್ನು ಥಳಿಸಿ ಕೊಂದಿದ್ದಾರೆ ಎಂದು ಬರೆದುಕೊಂಡು ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ. ವೈರಲ್ ವಿಡಿಯೋದಲ್ಲಿ ಕೂಡ ಪೊಲೀಸರ ಗುಂಪೊಂದು ಬಾಲಕನೊಬ್ಬನ ಮೇಲೆ ಆಕ್ರಮಣಕಾರಿಯಾಗಿ ದಾಳಿ ಮಾಡುತ್ತಿರುವುದು ಕಂಡುಬಂದಿದೆ. ಹೀಗಾಗಿ ವೈರಲ್ ಪೋಸ್ಟ್ ಅನ್ನು ನಿಜವೆಂದು ಭಾವಿಸಿ ಸಾಕಷ್ಟು…

Read More

Fact Check | ಮೃಗಾಲಯದ ಆವರಣದಲ್ಲಿರುವ ಹೊಂಡದಿಂದ ಆನೆಯೊಂದು ಮಗುವನ್ನು ರಕ್ಷಿಸಿದೆ ಎಂದು AI ವಿಡಿಯೋ ಹಂಚಿಕೆ

ಮೃಗಾಲಯದ ಆವರಣದಲ್ಲಿ ಆನೆಯೊಂದು ಮಗುವನ್ನು ಗುಂಡಿಯಿಂದ ನಿಧಾನವಾಗಿ ಎತ್ತಿ ಸುರಕ್ಷಿತವಾಗಿ ಅದರ ಹೆತ್ತವರಿಗೆ ಹಿಂತಿರುಗಿಸುತ್ತಿರುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಇದು ನಿಜವಾದ ಘಟನೆಯನ್ನು ತೋರಿಸುತ್ತದೆ ಎಂಬ ಹೇಳಿಕೆಯೊಂದಿಗೆ ಇದನ್ನು ಹಂಚಿಕೊಳ್ಳಲಾಗುತ್ತಿದೆ. ಹಲವರು ಇದನ್ನು ಹಂಚಿಕೊಂಡು‌ ಮನುಷ್ಯ ಮತ್ತು ಪ್ರಾಣಿಗಳ ನಡುವಿನ ವ್ಯತ್ಯಾಸಗಳ ಬಗ್ಗೆ ಕೂಡ ಬರೆದುಕೊಳ್ಳುತ್ತಿದ್ದಾರೆ. ಈ ವೈರಲ್ ವಿಡಿಯೋ ಸಾರ್ವಜನಿಕರ ನಡುವರ ವಿಭಿನ್ನ ಅಭಿಪ್ರಾಯಗಳಿಗೆ ದಾರಿ ಮಾಡಿಕೊಟ್ಟಿದೆ. ಸಾಕಷ್ಟು ಮಂದಿ‌ ಈ ವಿಡಿಯೋಗೆ ತಮ್ಮದೇ ಆದ ಅಭಿಪ್ರಾಯಗಳನ್ನು ಸೃಷ್ಟಿಸಿ ಹಂಚಿಕೊಳ್ಳುತ್ತಿದ್ದಾರೆ. ವಿಡಿಯೋ ಕೂಡ…

Read More

Fact Check | ಕುಲ್ಗಾಮ್ ಎನ್‌ಕೌಂಟರ್‌ನಲ್ಲಿ ನಾಲ್ವರು ಭಾರತೀಯ ಸೈನಿಕರು ಹುತಾತ್ಮರಾಗಿದ್ದಾರೆ ಎಂಬುದು ಸುಳ್ಳು

ಆಪರೇಷನ್ ಅಖಲ್ ಎಂಬುದು ಜಮ್ಮು ಮತ್ತು ಕಾಶ್ಮೀರದ ಕುಲ್ಗಮ್ ಜಿಲ್ಲೆಯಲ್ಲಿ ಭಾರತೀಯ ಭದ್ರತಾ ಪಡೆಗಳು ನಡೆಸಿದ ಮಹತ್ವದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಾಗಿದೆ. ದಕ್ಷಿಣ ಕಾಶ್ಮೀರದ ಕುಲ್ಗಮ್ ಜಿಲ್ಲೆಯ ದಟ್ಟವಾದ ಅಖಲ್ ಕಾಡುಗಳಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಆಗಸ್ಟ್ 4, 2025 ರ ಹೊತ್ತಿಗೆ ಅದು ನಾಲ್ಕನೇ ದಿನಕ್ಕೆ ಕಾಲಿಟ್ಟಿತ್ತು. ಕಾರ್ಯಾಚರಣೆಯ ಮಧ್ಯೆ ಅಂತರ್ಜಾಲದಲ್ಲಿ ಒಂದು ಹೇಳಿಕೆ ವೈರಲ್ ಆಗುತ್ತಿದೆ. X ನಲ್ಲಿ ಪಾಕಿಸ್ತಾನ ಮೂಲದ ಖಾತೆ ‘ಟ್ಯಾಕ್ಟಿಕಲ್ ಟ್ರಿಬನ್’, “4 ದಿನಗಳ ಕುಲ್ಗಮ್ ಎನ್‌ಕೌಂಟರ್ ನಡೆಯುತ್ತಿದೆ, 3…

Read More

Fact Check | ಮುಸ್ಲಿಂ ಯುವಕ ತನ್ನ ಹಿಂದೂ ಗೆಳತಿಯ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಸ್ಕ್ರಿಪ್ಟೆಡ್‌ ವಿಡಿಯೋ ಹಂಚಿಕೆ

ಸಾಮಾಜಿಕ ಜಾಲತಾಣಗಳಲ್ಲಿ ಒಂದು ವೀಡಿಯೊ ವೈರಲ್ ಆಗುತ್ತಿದೆ, ಅದರಲ್ಲಿ ಒಬ್ಬ ವ್ಯಕ್ತಿ ಸಾರ್ವಜನಿಕವಾಗಿ ಒಬ್ಬ ಹುಡುಗಿಗೆ ಕಪಾಳಕ್ಕೆ ಹೊಡೆಯುತ್ತಿರುವುದು ಕಂಡುಬರುತ್ತದೆ. ವೀಡಿಯೊದಲ್ಲಿ, ಆ ಹುಡುಗಿ ಹಿಂದೂ ಎಂದು ಹೇಳಲಾಗಿದ್ದು, ಅವಳೊಂದಿಗೆ ಒರಟಾಗಿ ವರ್ತಿಸುತ್ತಿರುವ ವ್ಯಕ್ತಿ ತನ್ನನ್ನು ಆಕೆಯ ಮುಸ್ಲಿಂ ಗೆಳೆಯ ಎಂದು ಹೇಳಿಕೊಳ್ಳುವುದು ಕಂಡು ಬಂದಿದೆ. ಫೇಸ್‌ಬುಕ್ ಬಳಕೆದಾರರೊಬ್ಬರು ಈ ವೀಡಿಯೊವನ್ನು ಹಂಚಿಕೊಂಡು, “ಆಕೆಯ ಜಿಹಾದಿ ಗೆಳೆಯ ಆಕೆಯನ್ನು ನಾಯಿಯಂತೆ ಹೊಡೆಯುತ್ತಿದ್ದಾನೆ. ಆಕೆಯ ಕುಟುಂಬದವರು ಆಕೆಯನ್ನು ಗದರಿಸಿದಾಗ, ಆಕೆ ಅವರಿಗೆ ಬೆದರಿಕೆ ಹಾಕುತ್ತಿದ್ದಳು” ಎಂದು ಬರೆದಿದ್ದಾರೆ. ಇದನ್ನು…

Read More

ಅಮೆರಿಕಕ್ಕೆ ಹೆದರುವುದಿಲ್ಲ, ರಷ್ಯಾದಿಂದ ತೈಲ ಆಮದು ನಿಲ್ಲುವುದಿಲ್ಲ ಎಂದು ವಿದೇಶಾಂಗ ಸಚಿವ ಜೈಶಂಕರ್ ಹೇಳಿಲ್ಲ

ಭಾರತವು ರಷ್ಯಾದಿಂದ ತೈಲ ಆಮದು ನಿಲ್ಲಿಸಬೇಕು, ಇಲ್ಲದಿದ್ದರೆ ಭಾರತದ ಮೇಲೆ ಮತ್ತಷ್ಟು ಶುಂಕ ವಿಧಿಸಲಾಗುವುದು ಎಂದು ಅಮೆರಿಕದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿರುವುದರ ನಡುವೆ, “ನಮ್ಮ ದೇಶದ ಆರ್ಥಿಕತೆಯು ವೈಟ್ ಹೌಸ್ ನಿಂದ ನಡೆಯುವುದಿಲ್ಲ. ಹಾಗಾಗಿ ಅಮೆರಿಕಕ್ಕೆ ಹೆದರಿ ರಷ್ಯಾದಿಂದ ತೈಲ ಆಮದು ನಿಲ್ಲುವುದಿಲ್ಲ” ಎಂದು ವಿದೇಶಾಂಗ ಸಚಿವ ಜೈಶಂಕರ್ ಹೇಳಿದ್ದಾರೆ ಎಂದು Middle Eastern Affairs ಎಂಬ ಎಕ್ಸ್ ಹ್ಯಾಂಡಲ್‌ನಲ್ಲಿ ಟ್ವೀಟ್ ಮಾಡಲಾಗಿದೆ. ಇದು ನಿಜವೇ ಎಂಬುದನ್ನು ಪರಿಶೀಲಿಸೋಣ. BREAKING "Our economy will…

Read More

Fact Check | ಬಿಹಾರದ ಯುವಕ ಗುಜರಿ ವಸ್ತುಗಳಿಂದ ವಿಮಾನ ನಿರ್ಮಿಸಿದ್ದಾನೆ ಎಂಬುದು ಸುಳ್ಳು

ಬಿಹಾರದ ಮುಜಫರ್‌ಪುರದ ಅವನೀಶ್ ಕುಮಾರ್ ಎಂಬ ಯುವಕ ಕೇವಲ 7,000 ರೂಪಾಯಿ ವೆಚ್ಚದಲ್ಲಿ ಸ್ಕ್ರ್ಯಾಪ್ ವಸ್ತುಗಳನ್ನು ಬಳಸಿ ವಿಮಾನವೊಂದನ್ನು ರಚಿಸಿದ್ದಾನೆ ಎಂಬ ವೀಡಿಯೊ ಆನ್‌ಲೈನ್‌ನಲ್ಲಿ ಭಾರೀ ವೈರಲ್ ಆಗುತ್ತಿದೆ. ಈ ವೀಡಿಯೊದಲ್ಲಿ ಒಂದು ಸಣ್ಣ ವಿಮಾನವು ಭೂಮಿಯಿಂದ ಮೇಲಕ್ಕೆ ಏರುವ ದೃಶ್ಯವನ್ನು ನೋಡಬಹುದು. ಫೇಸ್‌ಬುಕ್ ಬಳಕೆದಾರರೊಬ್ಬರು ಈ ವೀಡಿಯೊವನ್ನು ಹಂಚಿಕೊಂಡು, “ಬಿಹಾರದ ಮುಜಫರ್‌ಪುರದ ನಿವಾಸಿ ಅವನೀಶ್ ಕುಮಾರ್ ಎಂಬ ಯುವಕ ಸ್ಕ್ರ್ಯಾಪ್ ವಸ್ತುಗಳನ್ನು ಬಳಸಿ ಕೇವಲ 7,000 ರೂಪಾಯಿ ವೆಚ್ಚದಲ್ಲಿ ವಿಮಾನವೊಂದನ್ನು ನಿರ್ಮಿಸಿದ್ದಾನೆ. ಈ ವಿಮಾನವು 300…

Read More

Fact Check | ಪಶ್ಚಿಮ ಬಂಗಾಳದಲ್ಲಿ ಹಿಂದೂಗಳ ಮನೆಗಳ ಮೇಲೆ ದಾಳಿ ಎಂದು ಬಾಂಗ್ಲಾದೇಶದ ವಿಡಿಯೋ ಹಂಚಿಕೆ

ಪಶ್ಚಿಮ ಬಂಗಾಳದಲ್ಲಿ ಹಿಂದೂಗಳ ಮನೆಗಳು ಮತ್ತು ಮಠಗಳ ಮೇಲೆ ದಾಳಿ ನಡೆಯುತ್ತಿದೆ ಎಂದು ಒಂದು ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಡಲಾಗುತ್ತಿದೆ. ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿರುವ ಒಂದು ಪೋಸ್ಟ್‌ನಲ್ಲಿ, “ಪಶ್ಚಿಮ ಬಂಗಾಳದಲ್ಲಿ ಹಿಂದೂಗಳ ಮನೆಗಳು, ಮಠಗಳು ಮತ್ತು ಮಹಿಳೆಯರ ಮೇಲೆ ದಾಳಿಗಳನ್ನು ‘ಶಾಂತಿ ದೂತರು’ ನಡೆಸುತ್ತಿದ್ದಾರೆ. ಇವರ ಜನಸಂಖ್ಯೆ ಎಲ್ಲಿ ಹೆಚ್ಚಾಗುತ್ತದೆಯೋ, ಅಲ್ಲಿ ಹಿಂದೂಗಳ ಸ್ಥಿತಿ ಇಂತಹದ್ದೇ ಆಗುತ್ತದೆ” ಎಂದು ಉಲ್ಲೇಖಿಸಲಾಗಿದೆ. ವೈರಲ್‌ ವಿಡಿಯೋವನ್ನು ನೋಡಿದ ಸಾಕಷ್ಟು ಮಂದಿ ಇದನ್ನು ನಿಜವೆಂದು ಭಾವಿಸಿ ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣಗಳಲ್ಲಿ ಕೂಡ…

Read More

Fact Check | “ಹಿಂದೂವಿನಂತೆ ನಟಿಸಿ ಹಿಂದೂ ಯುವತಿಯನ್ನು ಪ್ರೀತಿಸಿದ್ದ ಮುಸ್ಲಿಂ ವ್ಯಕ್ತಿ ಪೊಲೀಸ್‌ ವಶಕ್ಕೆ” ಎಂಬ ವಿಡಿಯೋ ಕಿರುಚಿತ್ರದ್ದು

ಸಾಮಾಜಿಕ ಮಾಧ್ಯಮಗಳಲ್ಲಿ ಒಂದು ವೀಡಿಯೊ ವೈರಲ್ ಆಗುತ್ತಿದೆ. ಅದರಲ್ಲಿ ನೀಲಿ ಶರ್ಟ್ ಧರಿಸಿದ ವ್ಯಕ್ತಿಯೊಬ್ಬ ಪೊಲೀಸರಿಂದ ತಪ್ಪಿಸಿಕೊಂಡು ಮನೆಯಿಂದ ಓಡಿಹೋಗಲು ಯತ್ನಿಸುತ್ತಾನೆ. ಆದರೆ, ಪೊಲೀಸರು ಆತನ ಕಾಲರ್ ಹಿಡಿದು ಸೋಫಾದ ಮೇಲೆ ಕೂರಿಸುತ್ತಾರೆ. ವೀಡಿಯೊದಲ್ಲಿ ಪೊಲೀಸರ ಜೊತೆಗೆ ಬಿಳಿ ಶರ್ಟ್ ಧರಿಸಿದ ವ್ಯಕ್ತಿ ಮತ್ತು ನೀಲಿ ಕುರ್ತಾ ಧರಿಸಿದ ಮಹಿಳೆಯೂ ಕಾಣಿಸುತ್ತಾರೆ. ಹಲವು ಬಳಕೆದಾರರು ಈ ವೀಡಿಯೊವನ್ನು ಹಂಚಿಕೊಂಡು, ಹಿಂದೂ ಹೆಸರು ಹೇಳಿಕೊಂಡು ಹಿಂದೂ ಹುಡುಗಿಯನ್ನು ಪ್ರೀತಿಸುತ್ತಿದ್ದ ಮುಸ್ಲಿಂ ವ್ಯಕ್ತಿಯೊಬ್ಬ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ ಎಂದು ಹಂಚಿಕೊಳ್ಳುತ್ತಿದ್ದಾರೆ….

Read More

Fact Check | “ನಾನು ರೈತನ ಮಗ, ಯಾರಿಗೂ ಹೆದರುವುದಿಲ್ಲ” ಎಂದು ಜಗದೀಪ್ ಧನಕರ್ ಇತ್ತೀಚೆಗೆ ಹೇಳಿದ್ದಾರೆ ಎಂಬುದು ಸುಳ್ಳು

ಭಾರತದ ಮಾಜಿ ಉಪರಾಷ್ಟ್ರಪತಿ ಜಗದೀಪ್ ಧಂಖರ್ ಅವರು ಜುಲೈ 21, 2025 ರಂದು ಅನಿರೀಕ್ಷಿತವಾಗಿ ಆರೋಗ್ಯ ಕಾರಣಗಳನ್ನು ನೀಡಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದರು . ಅಧ್ಯಕ್ಷೆ ದ್ರೌಪದಿ ಮುರ್ಮು ಅವರಿಗೆ ಬರೆದ ರಾಜೀನಾಮೆ ಪತ್ರದಲ್ಲಿ , ತಮ್ಮ ವೈದ್ಯಕೀಯ ಆರೈಕೆ ಮತ್ತು ಯೋಗಕ್ಷೇಮಕ್ಕೆ ಆದ್ಯತೆ ನೀಡಲು ತಾವು ಹುದ್ದೆಯಿಂದ ಕೆಳಗಿಳಿಯುತ್ತಿರುವುದಾಗಿ ತಿಳಿಸಿದ್ದಾರೆ. ಅವರ ಅವಧಿ ಪೂರ್ಣಗೊಳ್ಳುವ ಸುಮಾರು ಎರಡು ವರ್ಷಗಳ ಮೊದಲು ಅವರ ನಿರ್ಧಾರ ಬಂದಿದ್ದು, ವ್ಯಾಪಕ ಊಹಾಪೋಹ ಮತ್ತು ರಾಜಕೀಯ ಚರ್ಚೆಗೆ ಕಾರಣವಾಯಿತು.ಈಗ ಅಂತಹದ್ದೇ…

Read More