Fact Check | ಪ್ಯಾಲೆಸ್ತೀನಿಯರು ಭಾರತದ ಧ್ವಜಕ್ಕೆ ಅವಮಾನ ಮಾಡಿದ್ದಾರೆ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ ಭಾರತ, ಇಸ್ರೇಲ್ ಮತ್ತು ಅಮೆರಿಕದ ಧ್ವಜಗಳಿಗೆ ಪುರುಷರ ಗುಂಪೊಂದು ಅವಮಾನ ಮಾಡುತ್ತಿರುವು ಮತ್ತು ಆ ಧ್ವಜಗಳನ್ನು ಸುಡುವುದನ್ನು ತೋರಿಸುವ ಫೋಟೋವನ್ನು ವೇದಿಕೆಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ಫೋಟೋವನ್ನು ಹಂಚಿಕೊಂಡ ಹಲವರು ಪ್ಯಾಲೆಸ್ತೀನಿಯರು ಭಾರತದ ರಾಷ್ಟ್ರಧ್ವಜವನ್ನು ಅವಮಾನಿಸುತ್ತಿದ್ದಾರೆ. ಆದರೆ ಕೆಲ ಭಾರತೀಯರು ಮಾತ್ರ ಇನ್ನೂ ಕೂಡ ಪ್ಯಾಲೆಸ್ತೀನಿಯರನ್ನು ಬೆಂಬಲಿಸುತ್ತಿದ್ದಾರೆ ಎಂದು ಈ ಫೋಟೋವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. Oo shitty ass , if India supports Israel fr front then u Muslims will…

Read More

Fact Check | ಪಶ್ಚಿಮ ಬಂಗಾಳದ ನಕಲಿ ಮತದಾನದ ಈ ವಿಡಿಯೋ ಇತ್ತೀಚಿನದ್ದಲ್ಲ

ದೇಶಾದ್ಯಂತ ವಿವಿಧ ಹಂತದಲ್ಲಿ ಲೋಕಸಭೆ ಚುನಾವಣೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಬೇರೆ ಬೇರೆ ವಿಚಾರಕ್ಕೆ ಸಂಬಂಧಪಟ್ಟಂತೆ ಸುಳ್ಳು ಸುದ್ದಿಗಳನ್ನು ಹರಿ ಬಿಡಲಾಗುತ್ತಿದೆ. ಅದೇ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್ ಆಗಿದ್ದು, ಇದು ಇತ್ತೀಚಿನ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದಲ್ಲಿ ವ್ಯಕ್ತಿಯೊಬ್ಬ EVM ಬಳಿ ನಿಂತಿದ್ದು, ಮತ ಚಲಾಯಿಸಲು ಬರುವ ಮತದಾರರನ್ನು ತಡೆದು ಆತನೇ ಮತದಾರರ ಬದಲಾಗಿ ನಕಲಿ ಮತ ಚಲಾಯಿಸುವುದನ್ನು ನೋಡಬಹುದಾಗಿದೆ. ಇದೇ ವಿಡಿಯೋವನ್ನು ಹಂಚಿಕೊಂಡು ಇತ್ತೀಚೆಗಿನ ಲೋಕಸಭೆ ಚುನಾವಣೆಯಲ್ಲಿ ನಡೆದ ನಕಲಿ…

Read More

ಸೈಮನ್ ಆಯೋಗದಲ್ಲಿ‌ ಭಾರತೀಯರು ಇಲ್ಲದ ಕಾರಣ ಕಾಂಗ್ರೆಸ್‌ ವಿರೋಧಿಸಿತ್ತೇ ವಿನಃ ದಲಿತರಿಗೆ ಮತದಾನದ ಹಕ್ಕು ಬೇಡ ಎಂದಿರಲಿಲ್ಲ

ಭಾರತೀಯ ಸ್ವಾತಂತ್ರ್ಯ ಚಳುವಳಿಯಲ್ಲಿ ಸೈಮನ್ ಆಯೋಗವನ್ನು ವಿರೋಧಿಸಿ ನಡೆದ “ಸೈಮನ್ ಗೋ ಬ್ಯಾಕ್” ಚಳುವಳಿಯು ಇತಿಹಾಸದಲ್ಲಿ ಮಹತ್ವದ ಘಟನೆಯಾಗಿ ಉಳಿದಿದೆ. ಆದರೆ ಸೈಮನ್ ಆಯೋಗಕ್ಕೆ ಸಂಬಂಧಿಸಿದಂತೆ ಈಗ ಹಲವಾರು ಸುಳ್ಳು ಪ್ರತಿಪಾದನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇತ್ತೀಚೆಗೆ ಹೊಸದಿಗಂತ  ದಿನ ಪತ್ರಿಕೆಯಲ್ಲಿ ಸುರೇಶ್ ಅವಧಾನಿಯವರು ಬರೆದ “ದಲಿತರಿಗೆ ಮತದಾನದ ಹಕ್ಕು ಬೇಡ ಎಂದಿತ್ತು ಕಾಂಗ್ರೆಸ್!” ಎಂಬ ಲೇಖನವನ್ನು ಹಲವಾರು ಬಲಪಂಥೀಯ ಕಾರ್ಯಕರ್ತರು ತಮ್ಮ ಪುಟಗಳಲ್ಲಿ “ಕಾಂಗ್ರೆಸ್ಸಿಗರಿಗೆ ಇಷ್ಟವಿಲ್ಲದಿದ್ದರೂ ದಲಿತರಿಗೆ ಮತದಾನದ ಹಕ್ಕು ಸಿಗುವಂತೆ ಮಾಡಿದ ಅಂಬೇಡ್ಕರ್ ಅವರನ್ನೇ…

Read More
Masque

Fact Check: ಶಬರಿಮಲೆಯ ವಾವರ್ ಮಸೀದಿಯೊಳಗಿನ ಬೋರ್ಡ್‌ನಲ್ಲಿ ಅನ್ಯ ದೇವರನ್ನು ಪೂಜಿಸಬೇಡಿ ಎಂದು ಬರೆಯಲಾಗಿಲ್ಲ

ಭಾರತದ ಅನೇಕ ದೇವಸ್ಥಾನಗಳು, ಮಸೀದಿ, ದರ್ಗಾ ಮತ್ತು ಚರ್ಚ್‌ಗಳಿಗೆ ಧರ್ಮಗಳ ಹಂಗಿಲ್ಲದೆ ಜನ ಭಾವೈಕ್ಯತೆಯಿಂದ, ಭಕ್ತಿ ಮತ್ತು ಗೌರವದಿಂದ ನಡೆದುಕೊಳ್ಳುವ ಪದ್ದತಿ ಅನಾದಿ ಕಾಲದಿಂದಲೂ ಉಳಿದುಕೊಂಡು ಬಂದಿದೆ.  ಅನೇಕ ಹಿಂದು ದೇವಸ್ಥಾನಗಳಿಗೆ ಮುಸ್ಲೀಮರು ನಡೆದುಕೊಳ್ಳುವುದು ಮತ್ತು ದರ್ಗಾಗಳಿಗೆ ಹಿಂದು ಧರ್ಮದ ಭಕ್ತರು ನಡೆದುಕೊಳ್ಳುವುದು ನಮ್ಮ ಭಾರತೀಯ ಸಂಸ್ಕೃತಿಯ ಭಾಗವಾಗಿದೆ. ಆದರೆ ಇಂತಹ ಹಿಂದು-ಮುಸ್ಲಿಂ ಸಾಮರಸ್ಯ ಬೆಸೆಯುವ ದೇವಸ್ಥಾನಗಳ ಕುರಿತು, ದರ್ಗಾಗಳ ಕುರಿತು ಇತ್ತೀಚೆಗೆ ಸಾಕಷ್ಟು ಸುಳ್ಳು ಸುದ್ದಿಗಳನ್ನು ಹಬ್ಬಿಸಲಾಗುತ್ತಿದೆ. ಈಗ,  ಅಲ್ಲಾ ಒಬ್ಬನೇ ದೇವರು. ಹಾಗಾಗಿ ಅನ್ಯ…

Read More
ಜೇಡ

Fact Check: ವ್ಯಕ್ತಿಯೊಬ್ಬನ ಬಾಯಿಯಲ್ಲಿ ಮತ್ತು ಹಿಮ್ಮಡಿಯಲ್ಲಿ ಜೇಡದ ಮೊಟ್ಟೆಗಳು ಪತ್ತೆಯಾಗಿವೆ ಎಂಬುದು ಸುಳ್ಳು

ಕೀಟಗಳ ಜಗತ್ತಿನಲ್ಲಿ ಜೇಡಗಳದೇ ಒಂದು ವಿಶಿಷ್ಟ ಬದುಕು. ಹೆಣ್ಣೇ ಪ್ರಧಾನವಾಗಿರುವ ಜೇಡಗಳ ಜಗತ್ತಿನ ಕುರಿತು ಎಷ್ಟು ತಿಳಿದುಕೊಂಡರೂ ಇನ್ನಷ್ಟು ಕುತೂಹಲ ಮೂಡುತ್ತದೆ. ಆ ಕಾರಣಕ್ಕಾಗಿಯೇ ಏನೋ ಜೇಡಗಳ ಕುರಿತು ನಮ್ಮ ಸಮಾಜದಲ್ಲಿ ಅನೇಕ ನಂಬಿಕೆಗಳು ಮತ್ತು ಅಪನಂಬಿಕೆಗಳು ಬೆಳೆದು ಬಂದಿವೆ. ಜೇಡಗಳನ್ನು ಇನ್ನಲೆಯಾಗಿಟ್ಟುಕೊಂಡು ಅನೇಕ ಪುಸ್ತಕಗಳು ಮತ್ತು ಸಿನಿಮಾಗಳು ಸಹ ಬಂದಿವೆ. ಅದರಂತೆ ಜೇಡಗಳಿಗೆ ಸಂಬಂಧಿಸಿದಂತೆ ಹರಡುತ್ತಿರುವ ಸುಳ್ಳು ಮಾಹಿತಿಗಳೇ ಹೆಚ್ಚು. ಇತ್ತೀಚೆಗೆ, “ಮುಂಬೈನ ದಂತ ಚಿಕಿತ್ಸಾಲಯಕ್ಕೆ ಒಸಡಿನ ನೋವು ಎಂದು ಬಂದ ಗೌತಮ್ ಅಗರ್ವಾಲ್ ಎಂಬ…

Read More
Tippu Sultan Sword

Fact Check: ಟಿಪ್ಪುವಿನ ಖಡ್ಗದ ಮೇಲೆ ಹಿಂದೂ ವಿರೋಧಿ ಬರಹವಿಲ್ಲ | Tippu Sultan | Sword |

ಟಿಪ್ಪು ಸುಲ್ತಾನನ ಇತಿಹಾಸಕ್ಕೆ ಸಂಬಂಧಿಸಿದಂತೆ ದಿನೇ ದಿನೇ ಚರ್ಚೆಗಳು ಹೆಚ್ಚಾಗುತ್ತಿವೆ. ಇತ್ತೀಚೆಗಷ್ಟೇ ಟಿಪ್ಪು ಸುಲ್ತಾನ್ ಅವರ ಅರಮನೆಯ ಖಾಸಗಿ ಕೋಣೆಯಲ್ಲಿ ಪತ್ತೆಯಾಗಿದ್ದ ಖಡ್ಗವನ್ನು ಲಂಡನ್‌ನ ಹರಾಜು ಸಂಸ್ಥೆ ಬೊನ್ಹಾಮ್ಸ್(Bonhams)ನಲ್ಲಿ ಭಾರತೀಯ ವಸ್ತುವಿನ ಎಲ್ಲಾ ಹರಾಜು ದಾಖಲೆಗಳನ್ನು ಮುರಿದಿದೆ.  ಲಂಡನ್ ನಲ್ಲಿ ನಡೆದ ಈ ಹರಾಜಿನಲ್ಲಿ £14 ಮಿಲಿಯನ್ ($ 17.4 ಮಿಲಿಯನ್)ಗೆ ಅಂದರೆ 140 ಕೋಟಿಗೆ ಮಾರಾಟವಾಗಿದೆ. ಈಗ ಅದೇ ಖಡ್ಗದ ಮೇಲೆ ಹಿಂದು ವಿರೋಧಿ ಬರಹವಿದೆ ಎಂಬ ಸುದ್ದಿಯನ್ನು ಹಲವು ವರ್ಷಗಳಿಂದ ಹಂಚಿಕೊಳ್ಳಲಾಗುತ್ತಿದೆ. ಟಿಪ್ಪು ಸುಲ್ತಾನ್…

Read More
ಜಾರ್ಖಂಡ್

ಜಾರ್ಖಂಡ್ ಪೊಲೀಸರ ಅಣಕು ಡ್ರಿಲ್ ವಿಡಿಯೋ ಸುಳ್ಳು ಹೇಳಿಕೆಗಳೊಂದಿಗೆ ವೈರಲ್ ಆಗಿದೆ

ನೆನ್ನೆಯಷ್ಟೆ ಮಧ್ಯಪ್ರದೇಶದ ಚುನಾವಣೆ ನಡೆದಿದೆ, ಇಡೀ ದೇಶವೇ ಡಿಸೆಂಬರ್ 3ರಂದು ಪ್ರಕಟವಾಗುವ ಪಂಚರಾಜ್ಯಗಳ ಪಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಆದರೆ ಈ ಬಾರಿ ಮಧ್ಯಪ್ರದೇಶದ ಚುನಾವಣಾ ಪ್ರಚಾರಕ್ಕಾಗಿ ಎರಡೂ ರಾಷ್ಟ್ರೀಯ ಪಕ್ಷಗಳು ಸುಳ್ಳನ್ನೆ ತಮ್ಮ ಅಸ್ತ್ರವನ್ನಾಗಿ ಮಾಡಿಕೊಂಡಿವೆ. ಈ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಹಲವು ಸುಳ್ಳು ಸುದ್ದಿಗಳು, ಆಪಾದನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇತ್ತೀಚೆಗೆ, 2016 ರಲ್ಲಿ, ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರವು ಮಂದಸೌರ್‌ನಲ್ಲಿ ತಮ್ಮ ಉತ್ಪನ್ನಗಳಿಗೆ ಸರಿಯಾದ ಬೆಲೆಯನ್ನು ಕೇಳಿದ ರೈತರ ಮೇಲೆ ಗುಂಡು ಹಾರಿಸಿತು ಅದರಲ್ಲಿ ಆರು…

Read More

ಜವಹರಲಾಲ್ ನೆಹರೂರವರ ಕುರಿತ ಸರಣಿ ಸುಳ್ಳುಗಳು

ದೇಶದ ಮೊದಲ ಪ್ರಧಾನಿ ಪಂಡಿತ್ ಜವಹರಲಾಲ್ ನೆಹರೂರವರು ಭಾರತದ ಸ್ವತಂತ್ರ್ಯ ಚಳುವಳಿಯ ಮುಂಚೂಣಿ ನಾಯಕರಾಗಿ, ದಕ್ಷ ಆಡಳಿತಗಾರರಾಗಿ, ದೂರ ದೃಷ್ಟಿಯ ರಾಜಕಾರಣಿಯಾಗಿ ಮತ್ತು ಬರಹಗಾರರಾಗಿ ಹೆಸರುವಾಸಿಯಾದವರು. ಆದರೆ ಕಳೆದೊಂದು ದಶಕಗಳಿಂದ ಬೆಜೆಪಿಗರು ಮತ್ತು ಬಲಪಂಥಿಯರು ಸೇರಿ ನೆಹರೂರವರ ಕುರಿತು ನಿರಂತರವಾಗಿ ಸುಳ್ಳು ಸುದ್ದಿಗಳನ್ನು ಹರಿಬಿಡುತ್ತಿದ್ದಾರೆ. ಈ ಮೂಲಕ ನೆಹರೂರವರ ಕೊಡುಗೆಗಳನ್ನು ಇತಿಹಾಸದಿಂದಲೇ ಅಳಿಸುವ ಹುನ್ನಾರ ನಡೆಯುತ್ತಿದೆ. ಆದರೆ ಹರಿದಾಡುತ್ತಿರುವ ಸುದ್ದಿಗಳ ಸುಳ್ಳೇನು? ಸತ್ಯವೇನೆಂದು ತಿಳಿಯೋಣ ಬನ್ನಿ. ಸುಳ್ಳು ೧: ನೆಹರೂರವರ ತಾಯಿ ಮುಸ್ಲಿಂ. ಅವರ ಹೆಸರು ಥುಸ್ಸು…

Read More
ಸಾರಾ ತೆಂಡುಲ್ಕರ್

ಒಟ್ಟಿಗೆ ಕಾಣಿಸಿಕೊಂಡ ಸಾರಾ ತೆಂಡುಲ್ಕರ್ ಮತ್ತು ಶುಬ್ಮನ್ ಗಿಲ್ ಎಂಬುದು ಸುಳ್ಳು

ಸೆಲೆಬ್ರಿಟಿಗಳ ಮಕ್ಕಳ ಕುರಿತು ಸದಾ ಒಂದಿಲ್ಲೊಂದು ಗಾಸಿಪ್‌ಗಳು, ಸುಳ್ಳು ಸುದ್ದಿಗಳು ಹರಿದಾಡುತ್ತಲೇ ಇರುತ್ತವೆ. ಸುದ್ದಿ ಮಾಧ್ಯಮಗಳೆಂತು ಪ್ರತಿನಿತ್ಯ ಇಂತಹ ಹೊಸ ಗಾಸಿಪ್‌ಗಳ ಹಂಚುವಲ್ಲಿ ತೊಡಗಿಕೊಂಡಿವೆ. ಈಗ ಕ್ರಿಕೆಟ್‌ ದೇವರು ಎಂದೇ ಕರೆಯುವ ಸಚಿನ್ ತೆಂಡುಲ್ಕರ್‌ರವರ ಮಗಳ ಮೇಲೆ ಸುಳ್ಳು ಸುದ್ದಿಗಳು ಹರಿದಾಡುತ್ತಿವೆ. “ಸಚಿನ್ ತೆಂಡುಲ್ಕರ್ ಮಗಳು ಸಾರಾ ತೆಂಡುಲ್ಕರ್ ಕ್ರಿಕೆಟರ್ ಶುಬ್ಮನ್ ಗಿಲ್ ಜೊತೆ ಡೇಟಿಂಗ್ ಮಾಡುತ್ತಿರುವುದನ್ನು ಖಚಿತಪಡಿಸಿದ್ದಾರೆ.” ಎಂಬ ಪೋಟೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲೆಡೆ ವೈರಲ್ ಆಗುತ್ತಿದೆ. ಫ್ಯಾಕ್ಟ್‌ಚೆಕ್: ಸಾರಾ ತೆಂಡುಲ್ಕರ್ 24 ಸೆಪ್ಟೆಂಬರ್…

Read More
AI

Fact Check: AI ಸೃಷ್ಟಿಸಿದ ಚಿತ್ರಗಳನ್ನೇ ಕಾಶಿ, ಅಯೋಧ್ಯೆಯ ರೈಲ್ವೆ ನಿಲ್ದಾಣದ ನೀಲನಕ್ಷೆ ಎಂದು ಹಂಚಿಕೊಳ್ಳಲಾಗುತ್ತಿದೆ

ಇತ್ತೀಚೆಗೆ ಕೃತಕ ಬುದ್ದಿಮತ್ತೆ(AI)ಯಿಂದ ಸೃಷ್ಟಿಸಿದ ಪೋಟೋಗಳನ್ನು ಮತ್ತು ವಿಡಿಯೋಗಳನ್ನು ನಿಜವೆಂದು ನಂಬಿ ಹಂಚಿಕೊಳ್ಳಲಾಗುತ್ತಿದೆ. ಇದಕ್ಕೆ ಉದಾಹರಣೆ ಎಂಬಂತೆ “ಇದು ಕಾಶಿ, ವಾರಣಾಸಿ ಅಥವಾ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಮೆಟ್ರೋ, ರೈಲ್ವೆ ಸ್ಟೇಷನ್ ನೀಲನಕ್ಷೆ” ಎಂದು ಪ್ರತಿಪಾದಿಸಿದ ಪೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಫ್ಯಾಕ್ಟ್‌ಚೆಕ್‌: ಇದು ಕೃತಕ ಬುದ್ಧಿಮತ್ತೆ(AI)ಯಿಂದ ಸೃಷ್ಟಿಸಿದ ಚಿತ್ರವಾಗಿದೆ. ಅಮರ್ ಎಂಬ ಇಂಜಿನಿಯರ್ ಒಬ್ಬ ಹಲವಾರು ರೈಲ್ವೆ ನಿಲ್ದಾಣಗಳ ಚಿತ್ರಗಳನ್ನು ಸೃಷ್ಟಿಸಿದ್ದು, ತನ್ನ X ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈತ ಅಯೋಧ್ಯೆಯ ರೈಲ್ವೇ ನಿಲ್ದಾಣದ ಚಿತ್ರವನ್ನೂ ಸಹ AI…

Read More