ತೇಜಸ್ವಿ ಯಾದವ್

Fact Check: ತೇಜಸ್ವಿ ಯಾದವ್ ಅವರು ಕುಡಿದು ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ ಎಂದು ಎಡಿಟ್‌ ಮಾಡಿದ ವೀಡಿಯೋ ಹಂಚಿಕೆ

ತೇಜಸ್ವಿ ಯಾದವ್ ಅವರು ಅಸ್ಪಷ್ಟ ಸ್ವರದಲ್ಲಿ ಮಾತನಾಡುವ ವೀಡಿಯೊವನ್ನು ಒಂದು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ, ಇದು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಸುದ್ದಿಗಾರರೊಂದಿಗೆ ಮಾತನಾಡುವಾಗ ಕುಡಿದ ಅಮಲಿನಲ್ಲಿ ಇರುವುದನ್ನು ತೋರಿಸುತ್ತದೆ ಎಂದು ಸುಳ್ಳು ಹೇಳಿಕೆಯೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ರಿಪಬ್ಲಿಕ್ ಭಾರತ್ ಲಾಂಛನದೊಂದಿಗೆ 43 ಸೆಕೆಂಡುಗಳ ವೈರಲ್ ತುಣುಕಿನಲ್ಲಿ, ಯಾದವ್ ಹಿಂದಿಯಲ್ಲಿ ಸುದ್ದಿಗಾರರೊಂದಿಗೆ ಅಸ್ಪಷ್ಟ ಸ್ವರದಲ್ಲಿ ಮಾತನಾಡುವುದನ್ನು ಕೇಳಬಹುದು. ಅವರು ಹೇಳುತ್ತಾರೆ, “ನೋಡಿ, ನಾನು ಈಗಷ್ಟೇ ಇಳಿದಿದ್ದೇನೆ … ಮತ್ತು ಇಲಾಖೆಗಳನ್ನು ಹೇಗೆ ವಿತರಿಸಲಾಗಿದೆ ……

Read More

Fact Check: ಉತ್ತರ ಪ್ರದೇಶದಲ್ಲಿ ಟೋಲ್‌ ಪ್ಲಾಜಾವನ್ನು ಬುಲ್ಡೋಜರ್‌ನಿಂದ ಒಡೆದು ಹಾಕಿರುವ ವ್ಯಕ್ತಿ ಹಿಂದುವೇ ಹೊರತು ಮುಸ್ಲಿಂ ಅಲ್ಲ

ಉತ್ತರ ಪ್ರದೇಶದ ದೆಹಲಿ-ಲಖನೌ ಹೆದ್ದಾರಿಯಲ್ಲಿ ಜೂನ್ 11, 2024 ರಂದು, ಸಿಬ್ಬಂದಿ ಟೋಲ್ ಶುಲ್ಕವನ್ನು ಪಾವತಿಸಲು ಕೇಳಿದ ಎಂದು, ಕುಡಿದು ಬುಲ್ಡೋಜರ್ ಆಪರೇಟರ್ ಒಬ್ಬ ಪಿಲ್ಖುವಾ ಪ್ರದೇಶದಲ್ಲಿನ ಛಜರ್ಸಿ ಟೋಲ್ ಪ್ಲಾಜಾದ ಭಾಗಗಳನ್ನು ಒಡೆದು ಹಾಕಿದ್ದಾನೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ. ಘಟನೆಯ ವಿಡಿಯೋ ವೈರಲ್ ಆದ ನಂತರ ಪೊಲೀಸರು ಚಾಲಕನನ್ನು ಬಂಧಿಸಿ ಬುಲ್ಡೋಜರ್ ಅನ್ನು ವಶಪಡಿಸಿಕೊಂಡಿದ್ದಾರೆ. ಆದರೆ ಈಗ, ಬುಲ್ಡೋಜರ್ ಚಾಲಕ ಮುಸ್ಲಿಂ ಎಂದು ಸುಳ್ಳು ಮತ್ತು ಕೋಮುವಾದಿ ಹೇಳಿಕೆಯೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ….

Read More

Fact Check | ರಾಷ್ಟ್ರಪತಿ ಭವನದಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂಬುದು ಸುಳ್ಳು

ರಾಷ್ಟ್ರಪತಿ ಭವನದಲ್ಲಿ ಮೂರನೇ ಅವಧಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭದ ವೇಳೆ  ನಿಗೂಢ ಪ್ರಾಣಿಯೊಂದು ಕಂಡು ಬಂದಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್‌ ಆಗುತ್ತಿದೆ. ಈ ವಿಡಿಯೋ ನೋಡಿದ ಬಹುತೇಕರು ಇದು ಚಿರತೆ ಇರಬಹುದು ಎಂದು ಊಹಿಸಿ ವ್ಯಾಪಕವಾಗಿ ಹಂಚಿಕೊಂಡಿದ್ದಾರೆ. ಆದರೆ ಹಲವರು ರಾಷ್ಟ್ರಪತಿ ಭವನದಲ್ಲಿ ಕಾಡು ಪ್ರಾಣಿಗಳು ಕಂಡು ಬರುವುದು ಅನುಮಾನ ಇದು ಯಾವುದೋ ಸಾಕುಪ್ರಾಣಿ ಇರಬಹುದು ಎಂದು ಹಂಚಿಕೊಳ್ಳುತ್ತಿದ್ದಾರೆ. An animal was seen strolling back in…

Read More
ಪಾಕಿಸ್ತಾನ

Fact Check: ಬೆಳಗಾವಿಯ ಕಾಂಗ್ರೆಸ್‌ ರ್ಯಾಲಿಯಲ್ಲಿ ಮುಸ್ಲಿಂ ಸಂಘಟನೆಯ ಬಾವುಟ ಹಾರಿಸಲಾಗಿದೆಯೇ ಹೊರತು ಪಾಕಿಸ್ತಾನದ್ದಲ್ಲ

ಹಲವಾರು ದಿನಗಳಿಂದ ಎಲ್ಲಿ ಮುಸ್ಲಿಂ ಬಾವುಟಗಳು ಹಾರಿಸಿದರೂ ಸಹ ಅದನ್ನು ಪಾಕಿಸ್ತಾನ ಬಾವುಟವನ್ನು ಹಾರಿಸಲಾಗಿದೆ ಎಂದು ಹಂಚಿಕೊಳ್ಳಲಾಗುತ್ತಿದೆ. ಕಾರಣ ಬಾವುಟದಲ್ಲಿ ಇರುವಂತಹ ಅರ್ಧ ಚಂದ್ರ ಮತ್ತು ನಕ್ಷತ್ರದ ಗುರುತಿನಿಂದಾಗಿ ಅನೇಕರು ತಪ್ಪಾಗಿ ತಿಳಿಯುತ್ತಾರೆ.  ಇಂತಹ ಅನೇಕ ಸುದ್ದಿಯನ್ನು ನಮ್ಮ ಕನ್ನಡ ಫ್ಯಾಕ್ಟ್‌ಚೆಕ್ ತಂಡ ಸತ್ಯಶೋದನೆ ನಡೆಸಿರುವುದನ್ನು ನೀವಿಲ್ಲಿ ನೋಡಬಹುದು. ಆದರೆ ಇನ್ನೂ ಕೆಲವರು ಬೇಕಂತಲೇ ರಾಜಕೀಯವಾಗಿ ಎತ್ತಿಕಟ್ಟಲು, ಮುಸ್ಲಿಂ ಸಮುದಾಯದ ಮೇಲೆ ದ್ವೇಷ ಬಿತ್ತುವ ಸಂದೇಶಗಳೋಂದಿಗೆ ಸುದ್ದಿ ಹಂಚಿಕೊಳ್ಳುತ್ತಾರೆ. ಈಗ, ತುಮಕೂರಿನ ಗುಬ್ಬಿ ಗೇಟ್ ಬಳಿ ಕಾಂಗ್ರೆಸ್ಸಿನ…

Read More
ಹಿಂದು

Fact Check: ರಾಜಸ್ತಾನದಲ್ಲಿ ಜಮೀನು ವ್ಯಾಜ್ಯದ ಗಲಾಟೆಯನ್ನು ಹಿಂದು ಮನೆಗೆ ಕಲ್ಲು ತೂರಾಟ ಎಂದು ತಪ್ಪಾಗಿ ಹಂಚಿಕೆ

ಇತ್ತೀಚೆಗೆ ಜನರಲ್ಲಿ ಮುಸ್ಲಿಂ ಸಮುದಾಯದ ಕುರಿತು ದ್ವೇಷ ಬಿತ್ತುವ ಸಲುವಾಗಿ ಅನೇಕ ಪ್ರಯತ್ನಗಳನ್ನು ನಮ್ಮ ದೇಶದಲ್ಲಿ ನಡೆಸಲಾಗುತ್ತಿದೆ. ಎಲ್ಲಿಯೇ ಜಗಳಗಳು, ಕೊಲೆ, ಹಲ್ಲೆಗಳು ನಡೆದರೂ ಅದಕ್ಕೆ ಧರ್ಮದ ಬಣ್ಣ ಹಚ್ಚುವುದು, ಆರೋಪಿ ಮುಸ್ಲಿಂ ಆಗಿದ್ದರೆ ಅದನ್ನು ದೊಡ್ಡ ಸಂಗತಿ ಮಾಡಿ ರಾಜಕೀಯವಾಗಿ ಬದಲಾಯಿಸಲು ಹುನ್ನಾರಗಳು ನಡೆಯುತ್ತಿದೆ. ಈ ಮೂಲಕ ಮುಸ್ಲಿಂ ಸಮುದಾಯದ ಕುರಿತು ಇತರೆ ಜನರಲ್ಲಿ ಭಯ ಹುಟ್ಟಿಸಿ ನಾವು ನಿಮ್ಮ ರಕ್ಷಿಸುತ್ತೇವೆ ಎಂಬ ಸುಳ್ಳು ಭರವಸೆಗಳ ನೀಡಿ ಮತ ಪಡೆಯಲಷ್ಟೇ ಇಂತಹ ದ್ವೇಷದ ರಾಜಕಾರಣವನ್ನು ಹುಟ್ಟು…

Read More

Fact Check | ಆಪ್‌ ಪಕ್ಷದ ನಾಯಕಿ ಅತಿಶಿ ಜೈ ಶ್ರೀರಾಮ್‌ ಘೋಷಣೆ ಕೂಗಿ, ಮುಸಲ್ಮಾನರ ಒತ್ತಾಯದ ಮೇರೆಗೆ ಕ್ಷಮೆ ಕೇಳಿದ್ದಾರೆ ಎಂಬುದು ಸುಳ್ಳು

“ಆಮ್ ಆದ್ಮಿ ಪಕ್ಷದ ನಾಯಕಿ ಅತಿಶಿ ಮೇಡಂ ಶ್ರೀರಾಮ್ ಕಾಲೊನಿ ದೆಹಲಿಯಲ್ಲಿ ಭಾಷಣ ಮಾಡುವಾಗ ತಪ್ಪಾಗಿ ಜೈ ಶ್ರೀ ರಾಮ್ ಹೇಳಿದಾಗ ಅಲ್ಲಿಯ ಬಹುಸಂಖ್ಯಾತ ಮುಸ್ಲಿಂ ಜನರು ವಿರೋಧ ಮಾಡಿದ ಮೇಲೆ ಅವರು ಕ್ಷಮೆ ಕೇಳಿ ಭಾಷಣ ಮುಂದುವರಿಸಿದರು” ಎಂದು ಮುಸಲ್ಮಾನ ಸಮುದಾಯದ ವಿರುದ್ಧ ಸುಳ್ಳು ಸುದ್ದಿಯೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. मैं सभी हिंदुओं से खासकर क्षत्रिय समुदाय से अपील करूंगा कि वह इस वीडियो को जरूर देखें और सोचे…

Read More

Fact Check | ಹಿಂದುಗಳ ತೆರಿಗೆ ಮುಸಲ್ಮಾನರ ಮನೆಗೆ ಎಂಬುದು ಸುಳ್ಳು

“ವಕ್ಫ್ ಬೋರ್ಡ್‌ಗೆ 100 ಕೋಟಿ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಕ್ಕೆ 393 ಕೋಟಿ. ಹಿಂದುಗಳ ತೆರಿಗೆ ಮುಸಲ್ಮಾನರ ಮನೆಗೆ.” ಎಂಬ ಶಾರ್ಟ್‌ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಈ ವಿಡಿಯೋದಲ್ಲಿ ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಬಹುಪಾಲು ಅನುದಾನವನ್ನು ಮುಸಲ್ಮಾನರಿಗೆ ನೀಡಲಾಗಿದೆ. ಹಿಂದೂಗಳ ಸಂಪೂರ್ಣ ತೆರಿಗೆ ಹಣ ಈಗ ಮುಸಲ್ಮಾನರ ಮನೆಗೆ ಹೋಗುತ್ತಿದೆ ಎಂಬ ರೀತಿಯಲ್ಲಿ ಬಿಂಬಿಸಲಾಗುತ್ತಿದೆ. ಸಾಕಷ್ಟು ಮಂದಿ ವಿಡಿಯೋದಲ್ಲಿ ಹಂಚಿಕೊಂಡಿರುವ ಮಾಹಿತಿ ನಿಜವೆಂದು ನಂಬಿ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವ್ಯಾಪಕವಾದ ಟೀಕೆಯನ್ನು ಮಾಡುತ್ತಿದ್ದಾರೆ….

Read More
ರೈತ ಹೋರಾಟ

Fact Check: ರೈತ ಹೋರಾಟದಲ್ಲಿ ಮುಸ್ಲಿಮರು ಎಂದು ಸಿದ್ದು ಮೂಸೆವಾಲಾ ಹತ್ಯೆ ಸಂದರ್ಭದ ವಿಡಿಯೋ ಹಂಚಿಕೆ

ಕನಿಷ್ಠ ಬೆಂಬಲ ಬೆಲೆ (MSP), ಲಖಿಂಪುರಿ ಖೇರಿ ಹಿಂಸಾಚಾರದಲ್ಲಿ ನ್ಯಾಯ, ಮತ್ತು ರೈತರ ಸಾಲ ಮನ್ನಾ ಖಾತ್ರಿಪಡಿಸುವ ಕಾನೂನಿಗೆ ಒತ್ತಾಯಿಸಿ ದೆಹಲಿ ಚಲೋ ಪ್ರತಿಭಟನೆಯ ಭಾಗವಾಗಿ 200 ಕ್ಕೂ ಹೆಚ್ಚು ಸಂಘಟನೆಗಳ ರೈತರು ರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರ ಪ್ರಕಾರ, ರೈತರೊಂದಿಗೆ ನಾಲ್ಕನೇ ಸುತ್ತಿನ ಮಾತುಕತೆಯ ಸಂದರ್ಭದಲ್ಲಿ ಎಂಎಸ್‌ಪಿಗಾಗಿ ಐದು ವರ್ಷಗಳ ಯೋಜನೆಯನ್ನು ಕೇಂದ್ರವು ಪ್ರಸ್ತಾಪಿಸಿದೆ, ನಂತರ ಪ್ರತಿಭಟನೆಯನ್ನು ಫೆಬ್ರವರಿ 21 ರವರೆಗೆ ತಡೆಹಿಡಿಯಲಾಗಿದೆ. ಆದರೆ ರೈತರ ಹೋರಾಟವನ್ನು ಜರಿಯುವ…

Read More
ದೇವಸ್ಥಾನ

Fact Check: ದೇವಸ್ಥಾನದ ಹಣ ವಕ್ಫ್, ಕ್ರಿಶ್ಚಿಯನ್‌ಗೆ ದಾನ ಎಂದು ಸುಳ್ಳು ಹೇಳಿ ಸಿಕ್ಕಿಬಿದ್ದ ಸುವರ್ಣ ನ್ಯೂಸ್

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ 2024ರ ಬಜೆಟ್ ಕುರಿತಾಗಿ ಈಗ ಸಾಕಷ್ಟು ಚರ್ಚೆ ನಡೆಯುತ್ತಿದೆ. ಬಿಜೆಪಿ ನಾಯಕರು ಈ ಬಾರಿಯ ಬಜೆಟ್ ಅತ್ಯಂತ ಕೆಟ್ಟ ಬಜೆಟ್, ಇದರಿಂದ ರಾಜ್ಯದ ಅಭಿವೃದ್ಧಿ ಶೂನ್ಯ ಎಂದು ಆರೋಪಿಸುತ್ತಿದ್ದರೆ, ಇನ್ನೂ ಹಲವರು ಎಲ್ಲಾ ಕ್ಷೇತ್ರಗಳಿಗೂ ಬಜೆಟ್ ಹಣವನ್ನು ಸಮರ್ಪಕವಾಗಿ ಬಳಸಿದ್ದಾರೆ ಎಂದು ಮೆಚ್ಚುಗೆ ಸೂಚಿಸುತ್ತಿದ್ದಾರೆ. ಆದರೆ  “ದೇವಸ್ಥಾನದ 500 ಕೋಟಿಯಲ್ಲಿ 330 ಕೋಟಿ ರೂ ವಕ್ಫ್, ಕ್ರಿಶ್ಚಿಯನ್‌ಗೆ ದಾನ, ಬಜೆಟ್ ವಿರುದ್ಡ ಆಕ್ರೋಶ! ಎಂಬ ತಲೆಬರಹದೊಂದಿಗೆ ಕನ್ನಡದ ಸುವರ್ಣ ನ್ಯೂಸ್ ವರದಿ ಮಾಡಿದ್ದು…

Read More
ಮುಂಬೈ

Fact Check: ಮುಂಬೈನ ಮೀರಾ ರಸ್ತೆಯ ಗಲಭೆ ಎಂದು ಪಶ್ಚಿಮ ಬಂಗಾಳದ ವಿಡಿಯೋ ಹಂಚಿಕೆ

ಅಯೋಧ್ಯೆಯ ರಾಮ ಮಂದಿರದ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ಮುಗಿಯುತ್ತಿದ್ದಂತೆ ದೇಶದ ಕೆಲವು ಭಾಗಗಳಲ್ಲಿ ಕೋಮು ಗಲಭೆಯ ಸಾಧ್ಯೆತೆ ಹೆಚ್ಚಿದ್ದರೂ ಪೋಲಿಸ್ ಇಲಾಖೆಯ ಕಟ್ಟೆಚ್ಚರದಿಂದ ಇಂತಹ ಯಾವುದೇ ಅಹಿತಕರ ಘಟನೆ ನಡೆಯದಂತೆ ದೇಶದಾದ್ಯಂತ ಮುಂಜಾಗ್ರತ ಕ್ರಮವನ್ನು ವಹಿಸಿಲಾಗಿತ್ತು. ಆದರೂ ಮುಂಬೈನ ಮುಂಸ್ಲಿಂ ಸಮುದಾಯದ ಹೆಚ್ಚಿರುವ ಮೀರಾ ರಸ್ತೆಯಲ್ಲಿ ಕೋಮುಗಲಭೆಯ ಪ್ರಕರಣಗಳು ದಾಖಲಾಗಿವೆ. ಕೆಲವು ಬಲಪಂಥೀಯ ಯುವಕರು ಕೇಸರಿ ಭಾವುಟ ಹಿಡಿದು, ಘೋಷಣೆಗಳ ಕೂಗುತ್ತಾ ಮುಸ್ಲಿಂ ಸಂಚಾರಿಗಳಿಗೆ ತಳಿಸುವ, ಅವರ ಅಂಗಡಿ ಮುಗ್ಗಟ್ಟುಗಳನ್ನು ಒಡೆದು ಹಾಕುವ ವಿಡಿಯೋಗಳು ಈಗ ಸಾಮಾಜಿಕ…

Read More