Fact Check | ದೆಹಲಿ ವಿಧಾನಸಭೆ ಚುನಾವಣೆ ಕುರಿತು ABP ಸುದ್ದಿ ಸಂಸ್ಥೆ ಸಮೀಕ್ಷೆ ನಡೆಸಿದೆ ಎಂಬುದು ಸುಳ್ಳು

ದೆಹಲಿ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಎಬಿಪಿ ನ್ಯೂಸ್‌ನ ಅಭಿಪ್ರಾಯ ಸಂಗ್ರಹವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಹೀಗಾಗಿ ಈ ಪೋಸ್ಟ್ ಅನ್ನು ಹೆಚ್ಚಾಗಿ ಹಂಚಿಕೊಳ್ಳಲಾಗುತ್ತಿದ್ದು, ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು ಗರಿಷ್ಠ ಸಂಖ್ಯೆಯ ಸ್ಥಾನಗಳನ್ನು ಪಡೆಯುವ ನಿರೀಕ್ಷೆಯಿದೆ ಎಂದು ಈ ಸಮೀಕ್ಷೆಯ ಗ್ರಾಫಿಕ್ಸ್‌ನಲ್ಲಿ ಉಲ್ಲೇಖಿಸಲಾಗಿದೆ. ಇದರಲ್ಲಿ ಬಿಜೆಪಿ 49, ಆಮ್ ಆದ್ಮಿ ಪಕ್ಷ 16 ಮತ್ತು ಕಾಂಗ್ರೆಸ್ 5 ಸ್ಥಾನಗಳನ್ನು ಪಡೆಯಬಹುದು ಎಂದು ಅಂಕಿ ಅಂಶಗಳನ್ನು ನೀಡಲಾಗಿದೆ. ओपिनियन पोल में AAP को…

Read More

Fact Check | ಪ್ರವಾಹಕ್ಕೆ ಮುಳುಗಿದ ಚೆನೈ ಎಂದು ಸೌದಿ ಅರೇಬಿಯಾದ ವಿಡಿಯೋ ಹಂಚಿಕೆ

ಸಾಮಾಜಿಕ ಜಾಲತಾಣದಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮದ ಕುರಿತು ವಿವಿಧ ರೀತಿಯಾದ ವಿಡಿಯೋಗಳನ್ನು, ಹಲವು ಬರಹಗಳೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಇದೀಗ ಚೆನ್ನೈನ ಮರಿನಾ ಬೀಚ್‌ನ ಸಮೀಪವಿರುವ ರಸ್ತೆಗಳಲ್ಲಿ ನೀರು ತುಂಬಿದೆ ಎಂದು ವಿಡಿಯೋವೊಂದ್ನು ವ್ಯಾಪಕವಾಗಿ ಶೇರ್ ಮಾಡಲಾಗುತ್ತಿದೆ. ಹಲವರು ಜನಸಾಮಾನ್ಯರು ಓಡಾಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ, ರಸ್ತೆಗಳು ಸಂಪೂರ್ಣವಾಗಿ ಮುಳುಗಿ ಹೋಗಿದೆ. ಎಂದೆಲ್ಲ ಬರೆದುಕೊಂಡು ಪೋಸ್ಟ್ ಮಾಡುತ್ತಿದ್ದಾರೆ. Marina beach road Chennai 🏊🏊🏊💧💧💧💦🚣‍♂️#CycloneFengal pic.twitter.com/MzYvzupTUj — Roman Aamir (@Romanaamir01) December 1, 2024 ವೈರಲ್ ವಿಡಿಯೋದಲ್ಲಿ ರಸ್ತೆಗಳು…

Read More

Fact Check| ವಯನಾಡ್‌ನಲ್ಲಿ ಪ್ರಿಯಾಂಕಾ ಗಾಂಧಿಯವರ ರ್ಯಾಲಿಯಲ್ಲಿ ಪಾಕಿಸ್ತಾನದ ಧ್ವಜ ಪ್ರದರ್ಶಿಸಲಾಗಿದೆ ಎಂಬುದು ಸುಳ್ಳು

“ಈ ವಿಡಿಯೋ ನೋಡಿ ಪಾಕಿಸ್ತಾನದ ಧ್ವಜಗಳನ್ನು ಬೀಸುತ್ತಿರುವ ಈ ದೃಶ್ಯಗಳು ಪಾಕಿಸ್ತಾನಕ್ಕೆ ಸಂಬಂಧಿಸಿದ್ದಲ್ಲ. ಇದು ಭಾರತದ  ಕೇರಳದ ವಯನಾಡ್‌ನಲ್ಲಿ ಕಂಡು ದೃಶ್ಯ. ಅಲ್ಲಿ ಕಾಂಗ್ರೆಸ್‌ನ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ, ಹೀಗಾಗಿ ದೇಶ ವಿರೋಧಿ ಶಕ್ತಿಗಳು ಅಲ್ಲಿ ಒಂದಾಗಿ, ಪಾಕಿಸ್ತಾನದ ಧ್ವಜವನ್ನು ಹಾರಿಸಿ, ಘೋಷಣೆಗಳನ್ನು ಕೂಗಿದ್ದರೆ. ಆದ್ದರಿಂದ ಹಿಂದೂಗಳೇ, ಕಾಂಗ್ರೆಸ್‌ನ ಮನಸ್ಥಿತಿಯನ್ನು ನೆನಪಿನಲ್ಲಿಡಿ.” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. यह पाकिस्तान या बांग्लादेश नहीं है?यह भारत में वायनाड है।यही…

Read More

Fact Check | ಯೋಗಿ ಆದಿತ್ಯನಾಥ್‌ ಮೊಣಕಾಲು ನೋವಿನ ಶಾಶ್ವತ ಪರಿಹಾರದ ಬಗ್ಗೆ ಮಾತನಾಡಿಲ್ಲ

” ಈ ವಿಡಿಯೋ ನೋಡಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೆಸರಿನಲ್ಲಿ ವಿಡಿಯೋವೊಂದು ವೈರಲ್ ಆಗಿದೆ. ಇದರಲ್ಲಿ ಅವರು ಮೊಣಕಾಲು ನೋವಿನ ಬಗ್ಗೆ ಮಾತನಾಡುತ್ತಿದ್ದಾರೆ. ಈ ಬಗ್ಗೆ ಶಾಶ್ವತ ಪರಿಹಾರದ ಕುರಿತು ಆರ್ಯುವೇದ ಔಷಧಿಯ ಕುರಿತು ಅರಿತ ವೈದ್ಯರೊಬ್ಬರ ಬಗ್ಗೆ ಮಾಹಿತಿ ನೀಡಿದ್ದಾರೆ. ಮುಖ್ಯಮಂತ್ರಿಯಾಗಿದ್ದರೂ ಜನ ಸಾಮನ್ಯರ ಬಗ್ಗೆ ಅವರಿಗಿರುವ ಕಾಳಜಿ ಅಪಾರ. ಈ ರೀತಿಯ ಯೋಗಿಗಳು ರಾಜ್ಯ ಆಳುತ್ತಿರುವುದರಿಂದಲೇ ಇಂದು ದೇಶ ಪ್ರಗತಿಯತ್ತ ಹೆಜ್ಜೆ ಹಾಕಿದೆ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಹಲವರು…

Read More

Fact Check | ಇತ್ತೀಚೆಗೆ ಕೊಲ್ಲಲ್ಪಟ್ಟ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಉಂಗುರ ಎಂದು ಸಂಬಂಧವಿಲ್ಲದ ಫೋಟೋ ಹಂಚಿಕೆ

ಸಾಮಾಜಿಕ ಮಾಧ್ಯಮದಲ್ಲಿ ಫೋಟೋವೊಂದು ವೈರಲ್ ಆಗುತ್ತಿದ್ದು, ಅದರಲ್ಲಿ ವ್ಯಕ್ತಿಯೊಬ್ಬ ಕೈಯಲ್ಲಿ ಮುರಿದಿರುವ ಉಂಗುರ ಮತ್ತು ಕೆಲವು ವಸ್ತುಗಳನ್ನು ಅವಶೇಷಗಳ ಅಡಿಯಲ್ಲಿ ಹೂತು ಹಾಕಿರುವುದನ್ನು ಕಾಣಬಹುದು. ಫೋಟೋವನ್ನು ಹಂಚಿಕೊಳ್ಳುವಾಗ, ಬಳಕೆದಾರರು ಈ ಉಂಗುರವು ಇತ್ತೀಚೆಗೆ ಕೊಲ್ಲಲ್ಪಟ್ಟ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾನದ್ದು ಎಂದು ಹಂಚಿಕೊಂಡು ಆತನ ಶವವನ್ನು ಪತ್ತೆ ಹಚ್ಚಲಾಗಿದೆ ಎಂಬ ಬರಹದೊಂದಿಗೆ ವೈರಲ್‌ ಫೋಟೋವನ್ನು ಪೋಸ್ಟ್‌ ಮಾಡುತ್ತಿದ್ದಾರೆ. The ring of the martyr Sayyed Hassan Nasrallah. 💔 pic.twitter.com/5lZ0g3kQ9A — Al Aqeel Jawad🚩…

Read More
ತೇಜಸ್ವಿ ಯಾದವ್

Fact Check: ತೇಜಸ್ವಿ ಯಾದವ್ ಅವರು ಕುಡಿದು ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ ಎಂದು ಎಡಿಟ್‌ ಮಾಡಿದ ವೀಡಿಯೋ ಹಂಚಿಕೆ

ತೇಜಸ್ವಿ ಯಾದವ್ ಅವರು ಅಸ್ಪಷ್ಟ ಸ್ವರದಲ್ಲಿ ಮಾತನಾಡುವ ವೀಡಿಯೊವನ್ನು ಒಂದು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ, ಇದು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಸುದ್ದಿಗಾರರೊಂದಿಗೆ ಮಾತನಾಡುವಾಗ ಕುಡಿದ ಅಮಲಿನಲ್ಲಿ ಇರುವುದನ್ನು ತೋರಿಸುತ್ತದೆ ಎಂದು ಸುಳ್ಳು ಹೇಳಿಕೆಯೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ರಿಪಬ್ಲಿಕ್ ಭಾರತ್ ಲಾಂಛನದೊಂದಿಗೆ 43 ಸೆಕೆಂಡುಗಳ ವೈರಲ್ ತುಣುಕಿನಲ್ಲಿ, ಯಾದವ್ ಹಿಂದಿಯಲ್ಲಿ ಸುದ್ದಿಗಾರರೊಂದಿಗೆ ಅಸ್ಪಷ್ಟ ಸ್ವರದಲ್ಲಿ ಮಾತನಾಡುವುದನ್ನು ಕೇಳಬಹುದು. ಅವರು ಹೇಳುತ್ತಾರೆ, “ನೋಡಿ, ನಾನು ಈಗಷ್ಟೇ ಇಳಿದಿದ್ದೇನೆ … ಮತ್ತು ಇಲಾಖೆಗಳನ್ನು ಹೇಗೆ ವಿತರಿಸಲಾಗಿದೆ ……

Read More

Fact Check: ಉತ್ತರ ಪ್ರದೇಶದಲ್ಲಿ ಟೋಲ್‌ ಪ್ಲಾಜಾವನ್ನು ಬುಲ್ಡೋಜರ್‌ನಿಂದ ಒಡೆದು ಹಾಕಿರುವ ವ್ಯಕ್ತಿ ಹಿಂದುವೇ ಹೊರತು ಮುಸ್ಲಿಂ ಅಲ್ಲ

ಉತ್ತರ ಪ್ರದೇಶದ ದೆಹಲಿ-ಲಖನೌ ಹೆದ್ದಾರಿಯಲ್ಲಿ ಜೂನ್ 11, 2024 ರಂದು, ಸಿಬ್ಬಂದಿ ಟೋಲ್ ಶುಲ್ಕವನ್ನು ಪಾವತಿಸಲು ಕೇಳಿದ ಎಂದು, ಕುಡಿದು ಬುಲ್ಡೋಜರ್ ಆಪರೇಟರ್ ಒಬ್ಬ ಪಿಲ್ಖುವಾ ಪ್ರದೇಶದಲ್ಲಿನ ಛಜರ್ಸಿ ಟೋಲ್ ಪ್ಲಾಜಾದ ಭಾಗಗಳನ್ನು ಒಡೆದು ಹಾಕಿದ್ದಾನೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ. ಘಟನೆಯ ವಿಡಿಯೋ ವೈರಲ್ ಆದ ನಂತರ ಪೊಲೀಸರು ಚಾಲಕನನ್ನು ಬಂಧಿಸಿ ಬುಲ್ಡೋಜರ್ ಅನ್ನು ವಶಪಡಿಸಿಕೊಂಡಿದ್ದಾರೆ. ಆದರೆ ಈಗ, ಬುಲ್ಡೋಜರ್ ಚಾಲಕ ಮುಸ್ಲಿಂ ಎಂದು ಸುಳ್ಳು ಮತ್ತು ಕೋಮುವಾದಿ ಹೇಳಿಕೆಯೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ….

Read More

Fact Check | ರಾಷ್ಟ್ರಪತಿ ಭವನದಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂಬುದು ಸುಳ್ಳು

ರಾಷ್ಟ್ರಪತಿ ಭವನದಲ್ಲಿ ಮೂರನೇ ಅವಧಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭದ ವೇಳೆ  ನಿಗೂಢ ಪ್ರಾಣಿಯೊಂದು ಕಂಡು ಬಂದಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್‌ ಆಗುತ್ತಿದೆ. ಈ ವಿಡಿಯೋ ನೋಡಿದ ಬಹುತೇಕರು ಇದು ಚಿರತೆ ಇರಬಹುದು ಎಂದು ಊಹಿಸಿ ವ್ಯಾಪಕವಾಗಿ ಹಂಚಿಕೊಂಡಿದ್ದಾರೆ. ಆದರೆ ಹಲವರು ರಾಷ್ಟ್ರಪತಿ ಭವನದಲ್ಲಿ ಕಾಡು ಪ್ರಾಣಿಗಳು ಕಂಡು ಬರುವುದು ಅನುಮಾನ ಇದು ಯಾವುದೋ ಸಾಕುಪ್ರಾಣಿ ಇರಬಹುದು ಎಂದು ಹಂಚಿಕೊಳ್ಳುತ್ತಿದ್ದಾರೆ. An animal was seen strolling back in…

Read More
ಪಾಕಿಸ್ತಾನ

Fact Check: ಬೆಳಗಾವಿಯ ಕಾಂಗ್ರೆಸ್‌ ರ್ಯಾಲಿಯಲ್ಲಿ ಮುಸ್ಲಿಂ ಸಂಘಟನೆಯ ಬಾವುಟ ಹಾರಿಸಲಾಗಿದೆಯೇ ಹೊರತು ಪಾಕಿಸ್ತಾನದ್ದಲ್ಲ

ಹಲವಾರು ದಿನಗಳಿಂದ ಎಲ್ಲಿ ಮುಸ್ಲಿಂ ಬಾವುಟಗಳು ಹಾರಿಸಿದರೂ ಸಹ ಅದನ್ನು ಪಾಕಿಸ್ತಾನ ಬಾವುಟವನ್ನು ಹಾರಿಸಲಾಗಿದೆ ಎಂದು ಹಂಚಿಕೊಳ್ಳಲಾಗುತ್ತಿದೆ. ಕಾರಣ ಬಾವುಟದಲ್ಲಿ ಇರುವಂತಹ ಅರ್ಧ ಚಂದ್ರ ಮತ್ತು ನಕ್ಷತ್ರದ ಗುರುತಿನಿಂದಾಗಿ ಅನೇಕರು ತಪ್ಪಾಗಿ ತಿಳಿಯುತ್ತಾರೆ.  ಇಂತಹ ಅನೇಕ ಸುದ್ದಿಯನ್ನು ನಮ್ಮ ಕನ್ನಡ ಫ್ಯಾಕ್ಟ್‌ಚೆಕ್ ತಂಡ ಸತ್ಯಶೋದನೆ ನಡೆಸಿರುವುದನ್ನು ನೀವಿಲ್ಲಿ ನೋಡಬಹುದು. ಆದರೆ ಇನ್ನೂ ಕೆಲವರು ಬೇಕಂತಲೇ ರಾಜಕೀಯವಾಗಿ ಎತ್ತಿಕಟ್ಟಲು, ಮುಸ್ಲಿಂ ಸಮುದಾಯದ ಮೇಲೆ ದ್ವೇಷ ಬಿತ್ತುವ ಸಂದೇಶಗಳೋಂದಿಗೆ ಸುದ್ದಿ ಹಂಚಿಕೊಳ್ಳುತ್ತಾರೆ. ಈಗ, ತುಮಕೂರಿನ ಗುಬ್ಬಿ ಗೇಟ್ ಬಳಿ ಕಾಂಗ್ರೆಸ್ಸಿನ…

Read More
ಹಿಂದು

Fact Check: ರಾಜಸ್ತಾನದಲ್ಲಿ ಜಮೀನು ವ್ಯಾಜ್ಯದ ಗಲಾಟೆಯನ್ನು ಹಿಂದು ಮನೆಗೆ ಕಲ್ಲು ತೂರಾಟ ಎಂದು ತಪ್ಪಾಗಿ ಹಂಚಿಕೆ

ಇತ್ತೀಚೆಗೆ ಜನರಲ್ಲಿ ಮುಸ್ಲಿಂ ಸಮುದಾಯದ ಕುರಿತು ದ್ವೇಷ ಬಿತ್ತುವ ಸಲುವಾಗಿ ಅನೇಕ ಪ್ರಯತ್ನಗಳನ್ನು ನಮ್ಮ ದೇಶದಲ್ಲಿ ನಡೆಸಲಾಗುತ್ತಿದೆ. ಎಲ್ಲಿಯೇ ಜಗಳಗಳು, ಕೊಲೆ, ಹಲ್ಲೆಗಳು ನಡೆದರೂ ಅದಕ್ಕೆ ಧರ್ಮದ ಬಣ್ಣ ಹಚ್ಚುವುದು, ಆರೋಪಿ ಮುಸ್ಲಿಂ ಆಗಿದ್ದರೆ ಅದನ್ನು ದೊಡ್ಡ ಸಂಗತಿ ಮಾಡಿ ರಾಜಕೀಯವಾಗಿ ಬದಲಾಯಿಸಲು ಹುನ್ನಾರಗಳು ನಡೆಯುತ್ತಿದೆ. ಈ ಮೂಲಕ ಮುಸ್ಲಿಂ ಸಮುದಾಯದ ಕುರಿತು ಇತರೆ ಜನರಲ್ಲಿ ಭಯ ಹುಟ್ಟಿಸಿ ನಾವು ನಿಮ್ಮ ರಕ್ಷಿಸುತ್ತೇವೆ ಎಂಬ ಸುಳ್ಳು ಭರವಸೆಗಳ ನೀಡಿ ಮತ ಪಡೆಯಲಷ್ಟೇ ಇಂತಹ ದ್ವೇಷದ ರಾಜಕಾರಣವನ್ನು ಹುಟ್ಟು…

Read More