Fact Check: ನೀತಾ ಅಂಬಾನಿ, ಅನಂತ್ ಅಂಬಾನಿ, ಯೋಗಿ ಆದಿತ್ಯನಾಥ್ ಮತ್ತು ಗೌತಮ್ ಅದಾನಿಯ ಡೀಪ್ ಫೇಕ್ ಜಾಹೀರಾತುಗಳು ವೈರಲ್ ಆಗಿವೆ

ರಿಲಯನ್ಸ್ ಫೌಂಡೇಶನ್ ಸಂಸ್ಥಾಪಕಿ ನೀತಾ ಅಂಬಾನಿ, ಇತ್ತೀಚೆಗೆ ಮುಂಬೈನಲ್ಲಿ ನಡೆದ ಅನಂತ್ ಅಂಬಾನಿ ವಿವಾಹವಾದ ಅದ್ದೂರಿ ಸಮಾರಂಭದಲ್ಲಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಬಿಲಿಯನೇರ್ ಉದ್ಯಮಿ ಗೌತಮ್ ಅದಾನಿ ಅವರು ಆನ್ಲೈನ್ ಗೇಮಿಂಗ್ ಅಪ್ಲಿಕೇಶನ್ ಏವಿಯೇಟರ್ ಅನ್ನು ಪ್ರಚಾರ ಮಾಡುತ್ತಿದ್ದಾರೆ ಎಂದು ಹೇಳಲಾದ ಜಾಹೀರಾತುಗಳು ಫೇಸ್‌ಬುಕ್‌ನಲ್ಲಿ ವೈರಲ್ ಆಗಿವೆ. ಜಾಹೀರಾತುಗಳನ್ನು ಇಲ್ಲಿ, ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು. ಫ್ಯಾಕ್ಟ್ ಚೆಕ್: ವೈರಲ್ ವೀಡಿಯೋಗಳಲ್ಲಿ ನೀತಾ ಅಂಬಾನಿ, ಅನಂತ್ ಅಂಬಾನಿ, ಯೋಗಿ ಆದಿತ್ಯನಾಥ್ ಮತ್ತು ಗೌತಮ್ ಅದಾನಿ ಅವರ ತುಟಿ…

Read More

Fact Check: ಕಾಂಗ್ರೆಸ್‌ ನಿಮ್ಮ ಹಣ ದೋಚಿ ಮುಸ್ಲಿಮರಿಗೆ ಕೊಡುತ್ತದೆ ಎಂದು ಖರ್ಗೆ ಹೇಳಿಲ್ಲ. ಇದು ಎಡಿಟೆಡ್‌ ವಿಡಿಯೋ

ಇತ್ತೀಚೆಗೆ ರಾಜಕೀಯ ಮುಖಂಡರ ಭಾಷಣಗಳನ್ನು ತಪ್ಪಾಗಿ ಅರ್ಥ ಬರುವಂತೆ ತಿರುಚಿ ಹಂಚಿಕೊಳ್ಳುವುದು ಸರ್ವೇ ಸಾಮಾನ್ಯವಾಗುತ್ತಿದೆ. ಚುನಾವಣಾ ಸಂದರ್ಭಗಳಲ್ಲಿ ಇಂತಹ ವಿಡಿಯೋಗಳನ್ನು ಹೆಚ್ಚು ಹರಿಬಿಡಲಾಗುತ್ತಿದೆ. ಅನೇಕ ಬಾರಿ ಇಂತಹ ತಿರುಚಿದ ವಿಡಿಯೋಗಳಿಂದ ಜನರಿಗೆ ತಪ್ಪು ಸಂದೇಶ ಹೋಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಯಾವುದೇ ಅಥವಾ ಯಾರದೇ ಭಾ‍ಷಣದ ತುಣುಕನ್ನು ನೋಡಿದಾಗ ಅವರ ಮಾತನ್ನು ಸಂಪೂರ್ಣವಾಗಿ ನಂಬಿ ಅಭಿಪ್ರಾಯ ರೂಪಿಸಿಕೊಳ್ಳುವ ಮೊದಲು ಅವರ ಪೂರ್ತಿ ಭಾಷಣ ನೋಡಿ ಯಾವ ಅರ್ಥದಲ್ಲಿ ಈ ಹೇಳಿಕೆ ನೀಡಿದ್ದಾರೆ ಎಂದು ಖಚಿತಪಡಿಸಿಕೊಳ್ಳುವುದು ಉತ್ತಮ. ಈಗ,…

Read More
ಹಿಂದೂ

Fact check: ಹಿಂದೂ ದೇವಾಲಯಗಳ ಹಣವನ್ನು ಬೇರೆ ಧರ್ಮದ ದೇವಾಲಯಗಳಿಗೆ ಬಳಸಲಾಗುತ್ತಿದೆ ಎಂಬುದು ಸುಳ್ಳು

ನನ್ನ ತೆರಿಗೆ ನನ್ನ ಹಕ್ಕು ಹೋರಾಟ ಆರಂಭವಾದ ನಂತರ ಹಾಗಾದರೆ ಹಿಂದೂಗಳು ಹಿಂದೂ ದೇವಾಲಯಕ್ಕೆ ಹಾಕುವ ಹಣ ಹಿಂದೂಗಳಿಗೆ ಸೇರಬೇಕಲ್ಲವೇ? ಭಿನ್ನ ಧರ್ಮದ ದೇವಾಲಯಗಳಿಗೆ ಏಕೆ ಕೊಡಬೇಕು? ಎಂದು ಹಲವಾರು ಜನ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕುತ್ತಿದ್ದಾರೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸಹ, “ಈ ಆರ್ಥಿಕ ವರ್ಷದಿಂದ ಹಿಂದುಗಳು ಕಟ್ಟಿರುವ ತೆರಿಗೆ ಹಣ ಹಿಂದೂಗಳ ಅಭಿವೃದ್ಧಿಗೆ ಮಾತ್ರ ಉಪಯೋಗ ಆಗಬೇಕು. ಹಿಂದುಗಳು ಕಟ್ಟಿದ ತೆರಿಗೆ ಹಣ ಬೇರೆ ಧರ್ಮಗಳ ಜನರಿಗೆ ಸೇರುವುದು ಹಿಂದುಗಳಿಗೆ ಆಗುವ ಅನ್ಯಾಯ. ಹಿಂದೂಗಳ…

Read More
ಬಂದೂಕುಧಾರಿ

ಇಸ್ರೇಲ್‌ನಲ್ಲಿ ಬಂದೂಕುಧಾರಿ ವ್ಯಕ್ತಿ ಭಾರತೀಯ ಮಹಿಳೆಯರನ್ನು ಕೊಂದಿದ್ದಾನೆ ಎಂಬುದು ಸುಳ್ಳು ಸುದ್ದಿ

ಪ್ಯಾಲೇಸ್ತೀನ್‌ನ ಹಮಾಸ್‌ನ ಉಗ್ರನೊಬ್ಬ ಇಸ್ರೇಲ್‌ನಲ್ಲಿ ಮನೆಯೊಂದಕ್ಕೆ ನುಗ್ಗಿ ಎದ್ದೇಳಲು ಸಾಧ್ಯವಾಗದ ವಯಸ್ಸಾದ ಮುದುಕಿ ಮತ್ತು ಅವರನ್ನು ನೋಡಿಕೊಳ್ಳಲು ಇದ್ದ ಭಾರತೀಯ ಕೇರ್‌ ಟೇಕರ್‌ ಹುಡುಗಿಯನ್ನು ಕೊಂದಿದ್ದಾನೆ ಎಂದು ಒನ್‌ ಇಂಡಿಯಾ ಕನ್ನಡ ವಿಡಿಯೋ ಪ್ರಸಾರ ಮಾಡಿದೆ. “ಇಸ್ರೇಲ್‌ನಲ್ಲಿ ಭಾರತೀಯರ ಮೇಲೂ ನಡೀತಿದ್ಯಾ ದಾಳಿ? ಮನೆ ಮನೆಗೆ ನುಗ್ತಿದ್ದಾರೆ, ಯಾರನ್ನೂ ಬಿಡ್ತಿಲ್ಲ ಪ್ಯಾಲೆಸ್ರೇನ್ ಉಗ್ರರು” ಎಂಬ ರೋಚಕ ಶೀರ್ಷಿಕೆ ಕೊಟ್ಟು ಈ ವಿಡಿಯೋವನ್ನು ಅಪ್ಲೋಡ್ ಮಾಡಲಾಗಿದೆ. 16 ಸಾವಿರ ಜನರು ಈ ವಿಡಿಯೋವನ್ನು ಲೈಕ್ ಮಾಡಿದರೆ, 14 ಲಕ್ಷ…

Read More
ಸುಳ್ಳು

ಸುಳ್ಳು ಸುದ್ದಿಗಳನ್ನು ಕಂಡುಹಿಡಿಯುವ ವಿಧಾನಗಳು

ಸುಳ್ಳು ಸುದ್ದಿಗಳು ಸಮಾಜಕ್ಕೆ ಮಾರಕ. ಇವುಗಳಿಂದ ದ್ವೇಷ ಬೆಳೆದು ಸಮಾಜದಲ್ಲಿ ಅಶಾಂತಿ ನೆಲೆಸುತ್ತದೆ. ಗಲಭೆಗಳು ಉಂಟಾಗಿ ಸಾವುನೋವುಗಳು ಸಂಭವಿಸುತ್ತವೆ. ಒಟ್ಟಾರೆಯಾಗಿ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಸುಳ್ಳು ಸುದ್ದಿಗಳನ್ನು ತಡೆಯುವುದು ಅನಿವಾರ್ಯ. ಈ ನಿಟ್ಟಿನಲ್ಲಿ ಯಾವುದೇ ಸುದ್ದಿ, ಫೋಟೊ, ವಿಡಿಯೋ ನಿಮ್ಮ ಕಣ್ಣಿಗೆ ಬಿದ್ದಾಗ ಹಂಚಿಕೊಳ್ಳುವ ಮುನ್ನ ಅದು ನಿಜವೇ ಅಥವಾ ಸುಳ್ಳೇ ಎಂದು ಪರಿಶೀಲಿಸುವುದು ಅಗತ್ಯ. ಇದನ್ನೂ ಓದಿ; ಕಾವೇರಿ ಗಲಾಟೆಯ ಈ ವಿಡಿಯೋ ಇತ್ತೀಚಿನದ್ದಲ್ಲ: 2016ರಲ್ಲಿ ನಡೆದಿರುವುದು

Read More