ವಂದೇ ಭಾರತ್ ಎಕ್ಸ್‌ಪ್ರೆಸ್‌

Fact Check: ಕಾಶ್ಮೀರದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಓಡಾಟ ಆರಂಭಗೊಂಡಿದೆ ಎಂದು ಎಐ ರಚಿತ ಚಿತ್ರವನ್ನು ಹಂಚಿಕೊಳ್ಳಲಾಗುತ್ತಿದೆ

ಹಿಮದಿಂದ ಆವೃತವಾದ ಎತ್ತರದ ಪರ್ವತಗಳ ನಡುವೆ ರೈಲು ಚಲಿಸುತ್ತಿರುವುದನ್ನು ತೋರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಮೂರು ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. ವಂದೇ ಭಾರತ್ ಕಾಶ್ಮೀರದ ಹಿಮಭರಿತ ಕಣಿವೆಗಳ ಮೂಲಕ ಪ್ರಯಾಣಿಸುತ್ತಿದೆ ಎಂದು ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ಪ್ರತಿಪಾದಿಸುತ್ತಿದ್ದಾರೆ. ಫೇಸ್‌ಬುಕ್‌ ಬಳಕೆದಾರರೊಬ್ಬರು ಈ ಕೆಳಗಿನ ಶೀರ್ಷಿಕೆಯೊಂದಿಗೆ ವೈರಲ್ ಪೋಸ್ಟ್ ಅನ್ನು ಪೋಸ್ಟ್ ಮಾಡಿದ್ದಾರೆ: বরফে ঢাকা কাশ্মীরে বন্দে ভারত, মনমুগ্ধকর দৃশ্য!(ಹಿಮದಿಂದ ಆವೃತವಾದ ಕಾಶ್ಮೀರದಲ್ಲಿ ಭಾರತ, ಸುಂದರ ದೃಶ್ಯ!) ನೀವು ಪೋಸ್ಟ್ ಅನ್ನು ಇಲ್ಲಿ ಪರಿಶೀಲಿಸಬಹುದು. ಫ್ಯಾಕ್ಟ್ ಚೆಕ್…

Read More
ಜಮ್ಮು ಮತ್ತು ಕಾಶ್ಮೀರ

Fact Check: ಜಮ್ಮು ಮತ್ತು ಕಾಶ್ಮೀರದ ರಾಷ್ಟ್ರೀಯ ಹೆದ್ದಾರಿಯ ಪೋಟೋ ಎಂದು ದಕ್ಷಿಣ ಕೊರಿಯಾದ ಮೇಲ್ಸೇತುವೆಯ ಚಿತ್ರವನ್ನು ಹಂಚಿಕೊಳ್ಳಲಾಗುತ್ತಿದೆ

ಜಮ್ಮು ಮತ್ತು ಕಾಶ್ಮೀರ ಪ್ರಸ್ತುತ ತೀವ್ರಗತಿಯಲ್ಲಿ ಅಭಿವೃದ್ಧಿ ಯೋಜನೆಗಳಿಗೆ ತೆರೆದುಕೊಳ್ಳುತ್ತಿದೆ. 2024ರ ಜೂನ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 1,500 ಕೋಟಿ ರೂ.ಗಿಂತ ಹೆಚ್ಚು ಮೌಲ್ಯದ 84 ಪ್ರಮುಖ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು 1,800 ಕೋಟಿ ರೂ.ಗಳ ಜಮ್ಮು ಮತ್ತು ಕಾಶ್ಮೀರ ಸಮಗ್ರ ಮೂಲಸೌಕರ್ಯ ಯೋಜನೆಗೆ ಚಾಲನೆ ನೀಡಿದರು. ಈಗ, ಅಭಿವೃದ್ಧಿ ಯೋಜನೆಗಳ ಭಾಗವಾಗಿ, ಮೇಲ್ಸೇತುವೆಯ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇದು “ಜಮ್ಮು ರಾಷ್ಟ್ರೀಯ ಹೆದ್ದಾರಿ: ಕಾಶ್ಮೀರ ಕಣಿವೆಯನ್ನು ಭಾರತದ ಇತರ ಭಾಗಗಳೊಂದಿಗೆ ಸಂಪರ್ಕಿಸುತ್ತದೆ”…

Read More

Fact Check : ಚೀನಾದ ಸೇತುವೆಯ ವೀಡಿಯೊವನ್ನು ಜಮ್ಮು ಕಾಶ್ಮೀರದ NH 44 ಎಂದು ತಪ್ಪಾಗಿ ಹಂಚಿಕೆ

ಜಮ್ಮು ಮತ್ತು ಕಾಶ್ಮೀರದ ರಾಷ್ಟ್ರೀಯ ಹೆದ್ದಾರಿ (NH) 44ಹೆದ್ದಾರಿಯಿದು.  ಶ್ರೀನಗರದ ಹತ್ತಿರದ NH-1 ಎಂಬ ಜಂಕ್ಷನ್‌ನಿಂದ ಪ್ರಾರಂಭವಾಗಿದ್ದು, ಕೇಂದ್ರಾಡಳಿತ ಪ್ರದೇಶದ ಬನಿಹಾಲ್, ಜಮ್ಮು, ಕಥುವಾವನ್ನು 541 ಕಿಮೀ ಉದ್ದದ ಹೆದ್ದಾರಿಯನ್ನು ಸಂಪರ್ಕಿಸುತ್ತದೆ ಎಂದು ವೀಡಿಯೊವೊಂದನ್ನು ಸಾಮಾಜಿಕ ಮಾಧ್ಯಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಎಕ್ಸ್ ಮತ್ತು ಫೇಸ್‌ಬುಕ್‌ನ ಕೆಲವು ಬಳಕೆದಾರರು ಜಮ್ಮು ಮತ್ತು ಕಾಶ್ಮೀರದಲ್ಲಿ NH 44  ಸಂಪರ್ಕದ ಸೇತುವೆ ಇದು ಎಂದು  ವೀಡಿಯೊವನ್ನು ಹಂಚಿಕೊಳ್ಳುತ್ತಿದ್ದಾರೆ. ಫ್ಯಾಕ್ಟ್‌ ಚೆಕ್‌ : ಈ ವೈರಲ್‌ ವೀಡಿಯೊ ಪೂಟೇಜ್‌ನ ಕೀಫ್ರೇಮ್‌ಗಳಲ್ಲಿ ರಿವರ್ಸ್ ಇಮೇಜ್‌ನ್ನು…

Read More
ರತನ್‌ ಟಾಟಾ

Fact Check : ರತನ್‌ ಟಾಟಾ ಭಾರತೀಯ ಸೇನೆಗೆ 2500 ಗುಂಡು ನಿರೋಧಕ ವಾಹನಗಳ ಖರೀದಿಗೆ ದೇಣಿಗೆ ನೀಡಿದ್ದಾರೆಂಬುದು ಸುಳ್ಳು

ಖ್ಯಾತ ಕೈಗಾರಿಕೋದ್ಯಮಿ ರತನ್ ಟಾಟಾ ಅವರು ನೀಡಿದ ದೇಣಿಗೆಯಿಂದ ಭಾರತೀಯ ಸೇನೆಯು ಜಮ್ಮು ಮತ್ತು ಕಾಶ್ಮೀರದಲ್ಲಿ 2500 ಗುಂಡು ನಿರೋಧಕ ವಾಹನಗಳನ್ನು ಖರೀದಿಸಿದೆ ಎಂಬ ಪೋಸ್ಟರ್‌ನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಫ್ಯಾಕ್ಟ್‌ ಚೆಕ್‌: ವೈರಲ್‌ ಆದ ಪೋಸ್ಟ್‌ರ್‌ಗೆ ಸಂಬಂಧಿಸಿದ ಕೀವರ್ಡ್‌ನ್ನು ಹಾಕಿ ಹುಡುಕಿದಾಗ, ಈ ಪೋಸ್ಟ್‌ರ್‌ ಕುರಿತು ಯಾವುದೇ  ವಿಶ್ವಾಸಾರ್ಹ ವರದಿಗಳು ಪ್ರಕಟವಾಗಿಲ್ಲ. ಇದರ ಹೊರತಾಗಿಯೂ ರತನ್ ಟಾಟಾ ಅಥವಾ ಟಾಟಾ ಗ್ರೂಪ್‌ನವರು ದೇಣಿಗೆಯನ್ನು ನೀಡಿದ್ದರೆ, ಅದು ಖಂಡಿತವಾಗಿಯೂ ಗಮನಾರ್ಹವಾದ ವಿಷಯವಾಗಿದ್ದು, ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿತ್ತು. ಹೆಚ್ಚುವರಿಯಾಗಿ, …

Read More
ಜಮ್ಮು ಮತ್ತು ಕಾಶ್ಮೀರ

Fact Check: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಪಾಕಿಸ್ತಾನದ ಧ್ವಜವನ್ನು ಅಪರಿಚಿತ ವ್ಯಕ್ತಿಗಳು ಹಾರಿಸಿದ್ದಾರೆ ಎಂದು ಹಳೆಯ ಪೋಟೋ ಹಂಚಿಕೆ

ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ವ್ಯಕ್ತಿಯೊಬ್ಬ ಪಾಕಿಸ್ತಾನದ ರಾಷ್ಟ್ರಧ್ವಜವನ್ನು ಹಾರಿಸಿದ್ದಾನೆ ಎಂದು ಪ್ರತಿಪಾದಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಟೋವೊಂದು ಹರಿದಾಡುತ್ತಿದೆ. ಇದನ್ನು ಅನೇಕರು “ಬ್ರೇಕಿಂಗ್:” ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಂಡಿದ್ದಾರೆ. ಮತ್ತು ಅನೇಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪೋಸ್ಟ್ ನ ಆರ್ಕೈವ್ ಅನ್ನು ನೀವು ಇಲ್ಲಿ ವೀಕ್ಷಿಸಬಹುದು. ಈ ಚಿತ್ರವನ್ನು ಎಕ್ಸ್ ಮತ್ತು ಫೇಸ್ ಬುಕ್ ನಂತಹ ಪ್ಲಾಟ್ ಫಾರ್ಮ್ ಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದೇ ರೀತಿಯ ಪೋಸ್ಟ್ ಗಳ ಹೆಚ್ಚಿನ ಆರ್ಕೈವ್ ಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ವೀಕ್ಷಿಸಬಹುದು. ಫ್ಯಾಕ್ಟ್‌ ಚೆಕ್: ಈ ಚಿತ್ರವನ್ನು ಜೂನ್ 2019 ರ  ಹಳೆಯ…

Read More
ಚೆನಾಬ್ ನದಿ

Fact Check: ವಿಶ್ವದ ಅತಿ ಎತ್ತರದ ರೈಲು ಸೇತುವೆಯನ್ನು ಕಾಶ್ಮೀರದ ಚೆನಾಬ್ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದೆ ಎಂದು AI ಪೋಟೋ ವೈರಲ್

ಜಗತ್ತಿನ ಅತೀ ಅಗಲವಾದ ಮತ್ತು ಎತ್ತರದ ಸೇತುವೆ ಭಾರತದಲ್ಲಿರುವ ಕಾಶ್ಮೀರದ ಚೆನಾಬ್ ರೈಲು ಸೇತುವೆಯಾಗಿದೆ ಎಂದು ಫೋಟೋ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಅನೇಕ ಬಳಕೆದಾರರು ಇದನ್ನು ನಿಜವೆಂದು ನಂಬಿ ಚಿತ್ರವನ್ನು ಹಂಚಿಕೊಳ್ಳುತ್ತಿದ್ದಾರೆ. “ವಿಶ್ವದ ಅತಿ ಎತ್ತರದ ರೈಲು ಸೇತುವೆ ಜಮ್ಮು ಮತ್ತು #Kashmir ರಿಯಾಸಿ ಜಿಲ್ಲೆಯ ಬಕ್ಕಲ್ ಮತ್ತು ಕೌರಿ ನಡುವೆ ಇದೆ. ಚೆನಾಬ್ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಈ ಕಮಾನು ಸೇತುವೆಯು ನೀರಿನಿಂದ 1,178 ಅಡಿ ಎತ್ತರದಲ್ಲಿದೆ, ಇದು #Paris ರ ಐಫೆಲ್ ಟವರ್ ಗಿಂತ ಎತ್ತರವಾಗಿದೆ. ದಶಕಗಳ ನಿರ್ಮಾಣದ…

Read More
ಕಾಂಗ್ರೆಸ್

Fact Check: ಜಮ್ಮು ಕಾಶ್ಮೀರದಲ್ಲಿ ‌ ಅಧಿಕಾರಕ್ಕೆ ಬಂದರೆ ಉಗ್ರರನ್ನು ಬಿಡುಗಡೆ ಮಾಡುತ್ತೇವೆ ಎಂದು ಕಾಂಗ್ರೆಸ್‌ ಹೇಳಿಲ್ಲ

ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಇರುವುದರಿಂದ ರಾಷ್ಟ್ರೀಯ ಪಕ್ಷಗಳು ತಮ್ಮ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿವೆ. ಕಾಂಗ್ರೆಸ್ ಇದೇ ಏಪ್ರಿಲ್ 5 ರಂದು ತನ್ನ ಪ್ರಣಾಳಿಕೆಯನ್ನು “ನ್ಯಾಯ ಪತ್ರ” ಎಂಬ ಹೆಸರಿನಲ್ಲಿ ಬಿಡುಗಡೆ ಮಾಡಿದೆ. ಸಧ್ಯ ಕಾಂಗ್ರೆಸ್‌ನ ಪ್ರಣಾಳಿಕೆಯ ಕುರಿತು ಸುಳ್ಳು ಸುದ್ದಿಯನ್ನು ಹಂಚಿಕೊಳ್ಳಲಾಗುತ್ತಿದೆ. ಕೆಲವೇ ದಿನಗಳ ಹಿಂದೆ ” ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ತ್ರಿವಳಿ ತಲಾಕ್ ಮತ್ತೆ ತರುತ್ತೇವೆ, ಉಗ್ರವಾದವನ್ನು ಬೆಂಬಲಿಸುತ್ತೇನೆ” ಎಂದು ಸುಳ್ಳು ಹಬ್ಬಿಸಲಾಗುತ್ತಿತ್ತು. ಈಗ, “ಜಮ್ಮು ಕಾಶ್ಮೀರದಲ್ಲಿ ಕಾಂಗ್ರೇಸ್ ಏನಾದರು ಈ ಬಾರಿ…

Read More