ಡಿಕೆ ಸಹೋದರರು

Fact Check: ಜಯನಗರದಲ್ಲಿ ಡಿಕೆ ಸಹೋದರರ ಕೋಟಿ ಕೋಟಿ ಹಣ ವಶ ಎಂಬ ಆರೋಪಕ್ಕೆ ಆಧಾರಗಳಿಲ್ಲ

ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಇರುವುದರಿಂದ ಜನರಿಗೆ ಹಣ ಹಂಚಿ ಮತ ಪಡೆಯುವುದನ್ನು ತಪ್ಪಿಸುವ ಸಲುವಾಗಿ ಚುನಾವಣಾ ಆಯೋಗವು ಕಟ್ಟುನಿಟ್ಟಿನ ಕ್ರಮ ವಹಿಸಿದ್ದು ಎಲ್ಲಾ ಮುಖ್ಯ ರಸ್ತೆಗಳಲ್ಲಿಯೂ ವಾಹನಗಳನ್ನು ತಪಾಸಣೆ ನಡೆಸಲಾಗುತ್ತಿದೆ. ಮತ್ತು ಹಲವು ಕಡೆ ಅನಾಧಿಕೃತ ಹಣ ಸಾಗಾಟವನ್ನು ಚುನಾವಣಾ ಅಧಿಕಾರಿಗಳು ವಶಪಡಿಸಿಕೊಂಡಿರುವುದು ವರದಿಯಾಗುತ್ತಿದೆ. ಅದರಂತೆ ಈಗ, “ಬೆಂಗಳೂರಿನ ಜಯನಗರದಲ್ಲಿ ಡಿಕೆ ಸಹೋದರರ ಹಣವನ್ನು ಚುನಾವಣಾ ಆಯೋಗ ವಶಪಡಿಸಿಕೊಂಡಿದೆ.” ಎಂಬ ವಿಡಿಯೋ ಒಂದನ್ನು ಹಂಚಿಕೊಳ್ಳಲಾಗುತ್ತಿದೆ. ಇದರಲ್ಲಿ ಕೆಲವು ದಿನಗಳ ಹಿಂದೆಯಷ್ಟೇ ಜಯನಗರದಲ್ಲಿ ವಶಪಡಿಸಿಕೊಂಡ ಅನಾಧಿಕೃತ…

Read More

Fact Check: ಉದ್ಯಾನವನಗಳಲ್ಲಿ ಯೋಗ ಮಾಡುವುದನ್ನು ನಾವು ತಡೆಯುತ್ತೇವೆ ಎಂದು ಪ್ರಿಯಾಂಕಾ ಗಾಂಧಿ ಹೇಳಿಲ್ಲ

ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಇರುವುದರಿಂದ ರಾಷ್ಟ್ರೀಯ ಪಕ್ಷಗಳು ತಮ್ಮ ಎದುರಾಳಿಗಳನ್ನು ಮಣಿಸುವ ಸಲುವಾಗಿ ಸುಳ್ಳು ಸುದ್ದಿಗಳ ಮೊರೆ ಹೋಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಆಧಾರರಹಿತ ಸುಳ್ಳು ಪೋಸ್ಟರ್‌ಗಳನ್ನು ಹಂಚಿಕೊಂಡು ಕೆಲವು ರಾಜಕೀಯ ನಾಯಕರ ತೇಜೋವದೆಗೆ ಇಳಿದಿದ್ದಾರೆ. ಈಗ, ರಸ್ತೆಯಲ್ಲಿ ನಮಾಜ್ ಮಾಡದಂತೆ ನೀವು ತಡೆಯುವುದಾದರೆ, ಉದ್ಯಾನವನಗಳಲ್ಲಿ ಯೋಗ ಕೂಡ ಮಾಡುವುದನ್ನು ನಾವು ತಡೆಯುತ್ತೇವೆ. – ಪ್ರಿಯಾಂಕಾ ವಾದ್ರಾ” ಎಂಬ ಪೋಸ್ಟರ್‌ ಒಂದನ್ನು ಸುಳ್ಳುಸುದ್ದಿಗಳನ್ನು ಹರಡಲು ಕುಖ್ಯಾತಿ ಪಡೆದಿರುವ ಮಹೇಶ್ ವಿಕ್ರಂ ಹೆಗ್ಡೆ ನೇತೃತ್ವದ ಪೋಸ್ಟ್‌ಕಾರ್ಡ್‌ ಹರಿಬಿಟ್ಟಿದ್ದೆ….

Read More
BBMP Bangalore

Fact Check: ಏಪ್ರಿಲ್ 1ರಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಾಗಲಿದೆ ಎನ್ನುವುದು ಸುಳ್ಳು

” ಏಪ್ರಿಲ್ 1, 2024ರಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳವಾಗಲಿದೆ. “ಬಿಬಿಎಂಪಿ ವ್ಯಾಪ್ತಿಯಲ್ಲಿ ಮನೆ ತೆರಿಗೆ ಎರಡು ಪಟ್ಟು, ವಾಣಿಜ್ಯ ಸಂಸ್ಥೆಗಳ ತೆರಿಗೆ ಮೂರು ಪಟ್ಟು ಹೆಚ್ಚಾಗಲಿದೆ. ಎಲೆಕ್ಟ್ರಿಕ್ ವಾಹನಗಳ ಲೈಫ್ ಟೈಮ್ ತೆರಿಗೆ ಶೇ.10ರಷ್ಟು ಮತ್ತು ಹೊಸ ವಾಹನಗಳ ನೋಂದಣಿ ತೆರಿಗೆ ಶೇ.3ರಷ್ಟು ಹೆಚ್ಚಳ ಮಾಡಲಾಗುತ್ತದೆ. ಸರ್ಕಾರ ಈ ಹಿಂದೆ ಹಾಲು, ಪೆಟ್ರೋಲ್ ಮತ್ತು ಮದ್ಯದ ಮೇಲಿನ ತೆರಿಗೆ ಹೆಚ್ಚಿಸಿತ್ತು” ಎಂದು ಹೇಳಲಾ ವಿಡಿಯೋ ಒಂದು Index. daily…

Read More

ಕಾವೇರಿ ಕೇವಲ ಕರ್ನಾಟದ ಸ್ವತ್ತಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿಲ್ಲ: ಇದು ತಿರುಚಿದ ಫೋಟೊ

ಕಾವೇರಿ ಕರ್ನಾಟಕಕ್ಕಿಂತ ತಮಿಳುನಾಡಿನಲ್ಲೇ ಹೆಚ್ಚು ಹರಿಯುವುದರಿಂದ ತಮಿಳುನಾಡಿಗೆ ಕಾವೇರಿ ಮೇಲೆ ಹೆಚ್ಚಿನ ಹಕ್ಕಿದೆ. ಕಾವೇರಿ ಕೇವಲ ಕರ್ನಾಟದ ಸ್ವತ್ತಲ್ಲ ಎಂದು ಡಿ.ಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ ಎಂಬ ಸುದ್ದಿಯೊಂದು ವೈರಲ್ ಆಗುತ್ತಿದೆ. ಫ್ಯಾಕ್ಟ್‌ಚೆಕ್: KRS ನಿಂದ ಒಂದು ಹನಿ ನೀರು ಬಿಡುವುದಿಲ್ಲ, ತಮಿಳುನಾಡಿನ ಮನವಿಯನ್ನು CWRC ತಿರಸ್ಕರಿಸಿರುವುದರಿಂದ ಸಂತಸವಾಗಿದೆ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರನ್ನುದ್ದೇಶಿಸಿದ ಮಾತನಾಡಿದ ಅವರು, ‘2,000 ಕ್ಯೂಸೆಕ್ಸ್ ನೀರು ಸಾಮಾನ್ಯವಾಗಿ ಹರಿದು ಹೋಗುತ್ತಿರುತ್ತದೆ. 1,000 ಕ್ಯೂಸೆಕ್ಸ್…

Read More