Fact Check | “ಭಾರತ ಮಾತೆ” ಎಂಬುದು ಅಸಂಸದೀಯ ಪದ ಎಂದು ರಾಹುಲ್‌ ಗಾಂಧಿ ಹೇಳಿಲ್ಲ

ಹಳೆಯ ಸಂಸದ್‌ ಭವನದ ಮೆಟ್ಟಿಲುಗಳ ಮೇಲೆ ನಡೆದುಕೊಂಡು ಬಂದು ಕಾರು ಹತ್ತುವ ಮೊದಲು ಮಾಧ್ಯಮಗಳೊಂದಿಗೆ ಮಾತನಾಡಿರುವ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದರಲ್ಲಿ ರಾಹುಲ್ ಗಾಂಧಿಯವರು “ಭಾರತ ಮಾತೆ” ಎಂಬುದು ಅಸಂಸದೀಯ ಪದವಾಗಿದೆ ಎಂದು ಹೇಳಿದ್ದಾರೆ ಎಂದು ಬರೆದುಕೊಂಡು ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ. भारत माता असंवैधानिक शब्द है"राहुल गांधीविदेशी मां की कोख से पैदानाजायज़ औलादकभी देशभक्त नहीं हो सकता lपागल…

Read More

Fact Check | ಕಾಂಡೋಮ್‌ ಮೇಲೆ ಕೇಂದ್ರ ಸರ್ಕಾರ ಶೇ. 69ರಷ್ಟು GST ವಿಧಿಸಿದೆ ಎಂಬುದು ಸುಳ್ಳು

ಕಳೆದ ಡಿಸೆಂಬರ್‌ನಲ್ಲಿ ರಾಜಸ್ತಾನದ ಜೈಸಲ್ಮೇರ್‌ನಲ್ಲಿ ನಡೆದ 55ನೇ GST ಕೌನ್ಸಿಲ್ ಸಭೆ ಮಹತ್ವದ್ದಾಗಿತ್ತು. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆ ಇದಾಗಿದ್ದು, ಇದರಲ್ಲಿ ವಿವಿಧ ವಸ್ತುಗಳ GST ತೆರಿಗೆ ಮಿತಿಯನ್ನು ಬದಲಾಯಿಸಲಾಗಿದೆ. ಈ ಸಂದರ್ಭದಲ್ಲಿ ಪುರುಷರು ಬಳಸುವ ಕಾಂಡೋಮ್‌ ಮೇಲೆ ಶೇಕಡ 69ರಷ್ಟು ಜಿಎಸ್‌ಟಿ ವಿಧಿಸಲಾಗಿದೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. அவங்க வெங்காயம் மட்டும்தான் சாப்பிட மாட்டாங்க அப்படின்னு நினைச்சேன்… பாவம் அவர் மேல இருந்த கோவத்த…

Read More

Fact Check | ಝಾಕಿರ್ ನಾಯಕ್ ಸಾಂಟಾ ಕ್ಲಾಸ್‌ ಉಡುಪಿನಲ್ಲಿ ಕಾಣಿಸಿಕೊಂಡಿದ್ದಾರೆ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣಗಳಲ್ಲಿ ಫೋಟೋವೊಂದು ವೈರಲ್ ಆಗಿದೆ. ವೈರಲ್ ಆಗುತ್ತಿರುವ ಈ ಚಿತ್ರದಲ್ಲಿ, ಪ್ರಚೋದನಕಾರಿ ಭಾಷಣಗಳಿಂದ ವಿವಾದಕ್ಕೆ ಸಿಲುಕಿರುವ ಇಸ್ಲಾಮಿಕ್ ಬೋಧಕ ಡಾ. ಝಾಕಿರ್ ನಾಯಕ್ ಅವರು ಸಾಂಟಾ ಕ್ಲಾಸ್ ಉಡುಪಿನಲ್ಲಿ ಕಾಣಿಸಿಕೊಂಡಿದ್ದಾರೆ ಹಿಂದೂಗಳ ಆಚರಣೆಗಳ ಬಗ್ಗೆ ವಿವಾದಾತ್ಮಕವಾಗಿ ಮಾತನಾಡುವ ಈತ ಕ್ರೈಸ್ತರ ಆಚಣೆಗೆ ಯಾವುದೇ ರೀತಿಯಾದ ಕೊಂಕು ಮಾತುಗಳನ್ನು ಆಡುವುದಿಲ್ಲ. ಬದಲಾಗಿ ಕ್ರೈಸ್ತರನ್ನು ಮೆಚ್ಚಿಸಲು ಸಾಂಟಾಕ್ಲಾಸ್‌ ಉಡುಪಿನಲ್ಲಿ ಕಾಣಿಸಿಕೊಂಡಿದ್ದಾನೆ ಎಂದು ಪೋಸ್ಟ್‌ ಮಾಡುತ್ತಿದ್ದಾರೆ. ವೈರಲ್‌ ಫೋಟೋದಲ್ಲಿ ಸಾಂಟಾ ಕ್ಲಾಸ್‌ ಉಡುಪನ್ನು ಝಾಕಿರ್ ನಾಯಕ್ ಅವರು ಧರಿಸಿಕೊಂಡಿರುವಂತೆ ಕಾಣಿಸುತ್ತಿದೆ….

Read More

Fact Check | ಉತ್ತರಪ್ರದೇಶದಲ್ಲಿ ಮುಸ್ಲಿಂ ಯುವಕರು ಪೊಲೀಸ್‌ ಪರೇಡ್‌ನಲ್ಲಿ ಮಾರಕಾಸ್ತ್ರ‌ಗಳನ್ನು ಪ್ರದರ್ಶಿಸಿದ್ದಾರೆ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ “ಉತ್ತರಪ್ರದೇಶದ ಮುಸ್ಲಿಂ ಯುವಕರ ಗುಂಪು ಪೊಲೀಸ್ ಪರೇಡ್‌ ಸಂದರ್ಭದಲ್ಲಿ ಮಾಧ್ಯಮಗಳ ಮುಂದೆ ಮಾರಕಸ್ತ್ರಗಳನ್ನು ಪ್ರದರ್ಶಿಸಿದ್ದಾರೆ ಮತ್ತು ಅವಾಚ್ಯ ಶಬ್ದಗಳಿಂದ ಹಲವರನ್ನು ನಿಂದಿಸಿರುವುದು ಕೂಡ ಕಂಡು ಬಂದಿದೆ. ಇವರನ್ನು ಹತ್ತಿಕ್ಕಲು ಯೋಗಿ ಸರಕಾರ ಮತ್ತೊಂದು ದಿಟ್ಟ ಹೆಜ್ಜೆಯನ್ನು ಇಡಲಿದೆ ಎಂದು ಹಲವರು ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಜೊತೆಗೆ ಹಲವರು ಮುಸ್ಲಿಂ ಸಮುದಾಯದ ವಿರುದ್ಧ ಆಕ್ರೋಶವನ್ನು ವ್ಯಕ್ತ ಪಡಿಸುತ್ತಿದ್ದಾರೆ. ಹೀಗೆ ಶೇರ್ ಮಾಡಲಾಗುತ್ತಿರುವ ವಿಡಿಯೋದಲ್ಲಿ ಯುವಕರ ಗುಂಪೊಂದು ಕತ್ತಿಗಳನ್ನು ಬೀಸುವುದು, ಪ್ರದರ್ಶಿಸುವುದು ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸುವುದು…

Read More

Fact Check | ಅರವಿಂದ್‌ ಕೇಜ್ರಿವಾಲ್‌ ಅವರು ತಾವು ಮತ್ತು ತಮ್ಮ ಕುಟುಂಬ RSS ಹಿನ್ನೆಲೆಯಿಂದ ಬಂದಿದೆ ಎಂದು ಹೇಳಿಲ್ಲ

ದೆಹಲಿ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಚುನಾವಣಾ ಆಯೋಗ ಕೆಲವೇ ದಿನಗಳಲ್ಲಿ ಮತದಾನದ ದಿನಾಂಕಗಳನ್ನು ಪ್ರಕಟಿಸಲಿದೆ. ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಕುರಿತು ವಿವಿಧ ರೀತಿಯ ಸುದ್ದಿಗಳು ವೈರಲ್ ಆಗುತ್ತಿವೆ. ಇದರಲ್ಲಿ ಅರವಿಂದ್ ಕೇಜ್ರಿವಾಲ್ ಅವರು ತಾವು ಮತ್ತು ತಮ್ಮ ಕುಟುಂಬ ಕೆಲ ವರ್ಷಗಳ ಹಿಂದೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸದಸ್ಯರಾಗಿದ್ದರು ಎಂದು ಹೇಳಿಕೊಂಡಿದ್ದಾರೆ ಎಂಬ ವಿಡಿಯೋವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. संघी लोग जश्न मना रहे हैं……

Read More

Fact Check | ಯಮುನಾ ನದಿಯ ಶುದ್ಧೀಕರಣದ ಕುರಿತು ಅರವಿಂದ್‌ ಕೇಜ್ರಿವಾಲ್‌ ಹೇಳಿಕೆಯ ಎಡಿಟೆಡ್‌ ವಿಡಿಯೋ ಹಂಚಿಕೆ

“ನಾನು ಸ್ವಲ್ಪ ರಾಜಕೀಯವನ್ನು ಅರ್ಥ ಮಾಡಿಕೊಳ್ಳಲು ಪ್ರಾರಂಭಿಸಿದ್ದೇನೆ. ಯಮುನಾ ನದಿಯ ಶುದ್ಧೀಕರಣ ನನಗೆ ಮತಗಳನ್ನು ನೀಡುವುದಿಲ್ಲ. ಈ ಚುನಾವಣೆಯಲ್ಲಿ ಇದು ನನಗೆ ಯಾವುದೇ ರೀತಿಯ ಲಾಭವನ್ನು ಕೊಡುವುದಿಲ್ಲ. ಹೀಗಾಗಿ ನಾನು ಯಮುನಾ ನದಿಯ ಸ್ವಚ್ಛತೆಯನ್ನು ಮಾಡಲು ಒಪ್ಪುವುದಿಲ್ಲ.” ಎಂದು ದೆಹಲಿ ಮಾಜಿ ಮುಖ್ಯಮಂತ್ರಿ ಹಾಗೂ ಆಪ್‌ ಪಕ್ಷದ ನಾಯಕ ಅರವಿಂದ್‌ ಕೇಜ್ರಿವಾಲ್ ಹೇಳಿಕೆ ನೀಡಿದ್ದಾರೆ ಎಂದು ವಿಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ. Kejriwal Admits He's not cleaning Yamuna because it won't get him any votes….

Read More

Fact Check | ಉದಯನಿಧಿ ಸ್ಟಾಲಿನ್‌ ತಾವು ಕ್ರಿಶ್ಚಿಯನ್‌ ಸಮುದಾಯಕ್ಕೆ ಸೇರಿದ್ದೇನೆ ಎಂದು ಘೋಷಿಸಿ ಕೊಂಡಿಲ್ಲ

“ನಾನು ಈ ಹಿಂದೆಯೂ ಹೇಳಿದ್ದೆ ಮತ್ತು ಈಗಲೂ ಹೇಳುತ್ತಿದ್ದೇನೆ ನಾನು ಹೆಮ್ಮೆಯ ಕ್ರೈಸ್ತ” ಎಂದು ಉದಯನಿಧಿ ಸ್ಟಾಲಿನ್ ಹೇಳಿಕೆ ನೀಡಿದ್ದಾರೆ ಎಂಬ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದನ್ನು ಹಂಚಿಕೊಳ್ಳುತ್ತಿರುವ ಹಲವು ಬಲಪಂಥೀಯರು ಉದಯನಿಧಿ ಸ್ಟಾಲಿನ್ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿ, ಕ್ರೈಸ್ತರಾದ ನೀವು ಹಿಂದುಗಳ ಬಗ್ಗೆ ಏಕೆ ಮಾತನಾಡುತ್ತೀರಿ? ಹಿಂದೂಗಳನ್ನು ಟೀಕಿಸಲು ನಿಮಗೆ ಯಾರು ಅಧಿಕಾರ ಕೊಟ್ಟಿದ್ದಾರೆ ಎಂದು ಪ್ರಶ್ನೆ ಮಾಡಿದ್ದಾರೆ. "I have said it before, saying it again that I'm…

Read More

Fact Check | ರಾಹುಲ್‌ ಗಾಂಧಿ ಅವರ ಹಳೆಯ ಎಡಿಟೆಡ್‌ ವಿಡಿಯೋ ಮತ್ತೆ ವೈರಲ್‌

ಕಾಂಗ್ರೆಸ್ ಸಂಸದ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗೆ ಗುರಿಯಾಗಿದ್ದಾರೆ. ರಾಹುಲ್ ಗಾಂಧಿಯವರ ವಿಡಿಯೋ ತುಣುಕನ್ನು ಸಾಮಾಜಿಕ ಜಾಲತಾಣಗಳ ವಿವಿಧ ವೇದಿಕೆಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋ ತುಣುಕಿನಲ್ಲಿ ಅವರು  “ಮಹಾತ್ಮ ಗಾಂಧಿಯವರು ಹೇಳುತ್ತಿದ್ದರು. ಸತ್ಯಾಗ್ರಹದ ಬಗ್ಗೆ ಮಾತನಾಡುತ್ತಿದ್ದರು. ಸತ್ಯಾಗ್ರಹದ ಅರ್ಥ? ಅಧಿಕಾರದ ಹಾದಿಯನ್ನು ಎಂದಿಗೂ ಬಿಡಬೇಡಿ. ಕ್ಷಮಿಸಿ, ಸತ್ಯದ ಮಾರ್ಗವನ್ನು ಎಂದಿಗೂ ಬಿಡಬೇಡಿ.” ಎಂದು ಹೇಳಿದ್ದಾರೆ. ಹೀಗೆ ಅರ್ಥವಿಲ್ಲದಂತೆ ಏನೇನೋ ಮಾತನಾಡಿದ್ದಾರೆ ಎಂದು ಶೇರ್‌ ಮಾಡಲಾಗುತ್ತಿದೆ. ವೈರಲ್‌ ವಿಡಿಯೋದಲ್ಲಿ ಕೂಡ…

Read More

Fact Check | ಡಾ. ಬಿ. ಆರ್‌. ಅಂಬೇಡ್ಕರ್‌ ಅವರ ಚಿತ್ರ ಇರುವ 500 ರೂ. ನೋಟು ಬಿಡುಗಡೆಯಾಗಿದೆ ಎಂಬುದು ಸುಳ್ಳು

ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವಿರುವ 500 ರೂ. ಕರೆನ್ಸಿ ನೋಟಿನ ವೈರಲ್ ಚಿತ್ರವೊಂದು ಆನ್‌ಲೈನ್‌ನಲ್ಲಿ ಹರಿದಾಡುತ್ತಿದೆ. ಬಿಜೆಪಿ ನೇತೃತ್ವದ ಸರ್ಕಾರವು ಮಹಾತ್ಮಾ ಗಾಂಧಿಯವರ ಚಿತ್ರದೊಂದಿಗೆ, ಡಾ. ಬಿ. ಆರ್‌. ಅಂಬೇಡ್ಕರ್ ಅವರ ಚಿತ್ರದ 500 ರೂ. ನೋಟುಗಳನ್ನು ಮುದ್ರಿಸಲು ಯೋಜಿಸುತ್ತಿದೆ. ಇದು ಭಾರತದ ಕರೆನ್ಸಿ ನೋಟಿನ ಇತಿಹಾಸದಲ್ಲೇ ಮೊದಲು. ಇನ್ನು ಮುಂದಿನ ದಿನಗಳಲ್ಲಿ ಇದೇ ರೀತಿಯ ಹಲವು ಸ್ವಾತಂತ್ರ್ಯ ಹೋರಾಟಗಾರರ ಚಿತ್ರಗಳನ್ನು ನಾವು ನೋಟಿನಲ್ಲಿ ನೋಡ ಬಹುದಾಗಿದೆ ಎಂದು ಪೋಸ್ಟ್‌ ಹಂಚಿಕೊಳ್ಳಲಾಗುತ್ತಿದೆ. सुनने में आ रहा है…

Read More

Fact Check | ಪ್ರಧಾನಿ ಮೋದಿ ಹೊಸ 500 ರೂ. ಮತ್ತು 2000 ರೂ. ನೋಟುಗಳ ಬಗ್ಗೆ ಘೋಷಣೆ ಮಾಡಿದ್ದಾರೆ ಎಂಬುದು ಸುಳ್ಳು

ಹೊಸ 2,000 ರೂಪಾಯಿ ನೋಟುಗಳ ಪ್ರಸ್ತಾವನೆಯನ್ನು ಭಾರತೀಯ ರಿಸರ್ವ್ ಬ್ಯಾಂಕ್ (RBI) ಅಂಗೀಕರಿಸಿದೆ ಮತ್ತು ಮರುವಿನ್ಯಾಸಗೊಳಿಸಲಾದ 500 ರೂ. ಮತ್ತು 2,000 ರೂ. ನೋಟುಗಳನ್ನು ಚಲಾವಣೆಗೆ ತರಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಹೀಗಾಗಿ ಈಗಿರುವ ನೋಟುಗಳು ರದ್ದಾಗಲಿದೆ. ಹಾಗಾಗಿ ನೋಟುಗಳನ್ನು ಬ್ಯಾಂಕ್‌ನಲ್ಲಿ ಇರಿಸುವುದು ಉತ್ತಮ ಎಂಬ ಮಾತುಗಳು ಕೂಡ ಕೇಳಿಬಂದಿದೆ.  New ₹500 & ₹2000 Note coming soon pic.twitter.com/ghr4KZhkHT — DR. AMIT MANOHAR…

Read More