Fact Check | ಕೊಲ್ಹಾಪುರದಲ್ಲಿ ಕಾಂಗ್ರೆಸ್‌ ಸಂಸದ ಮುಸ್ಲಿಂ ಮಹಿಳೆಯ ಬಳಿ ಕ್ಷಮೆ ಕೇಳಿದ್ದಾರೆ ಎಂಬುದು ಸುಳ್ಳು

ಈ ಫೋಟೋ ನೋಡಿ “ಮಹಾರಾಷ್ಟ್ರದ ಕೊಲ್ಹಾಪುರದ ಕಾಂಗ್ರೆಸ್ ಸಂಸದ ಛತ್ರಪತಿ ಶಾಹು ಶಾಹಜಿ ಅವರು ತಮ್ಮ ಎರಡೂ ಕಿವಿಗಳನ್ನು ಹಿಡಿದು ಮುಸ್ಲಿಂ ಮಹಿಳೆಯ ಬಳಿ ಕ್ಷಮೆ ಕೇಳಿದ್ದಾರೆ. ಕಾಂಗ್ರೆಸಿಗರು ಎಂದಿಗೂ ಕೂಡ ಹೀಗೆ  ಹಿಂದೂಗಳ ಬಳಿ ಕ್ಷಮೆ ಕೇಳುವುದಿಲ್ಲ. ಆದರೆ ಬೇರೆ ಸಮುದಾಯದ ಬಳಿ ವೋಟಿಗಾಗಿ ಏನು ಬೇಕಾದರು ಮಾಡುತ್ತಾರೆ” ಎಂಬ ಬರಹಗಳೊಂದಿಗೆ ಕಾಂಗ್ರೆಸ್ ಸಂಸದ ಛತ್ರಪತಿ ಶಾಹು ಶಾಹಜಿ  ಅವರ ಫೋಟೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಈ ಫೋಟೋ ನೋಡಿದ ಹಲವರು ಕಾಂಗ್ರೆಸ್‌ ಸಂಸದ ನಿಜಕ್ಕೂ ಕ್ಷಮೆ…

Read More

Fact Check | ಅಸ್ಸಾಂನ ಫುಲೆರ್ಟಾಲ್‌ನಲ್ಲಿರುವ ಪ್ರವಾಹ ಪರಿಹಾರ ಶಿಬಿರಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿಲ್ಲ

ಸಾಮಾಜಿಕ ಜಾಲತಾಣದಲ್ಲಿ “ರಾಹುಲ್‌ ಗಾಂಧಿ ಅವರು ಅಸ್ಸಾಂನ ಫುಲೆರ್ಟಲ್‌ನಲ್ಲಿ ಪ್ರವಾಹ ಪರಿಹಾರ ಶಿಬಿರಕ್ಕೆ ಭೇಟಿ ನೀಡಿ ಸಂತ್ರಸ್ತ ಜನರ ಕುಂದುಕೊರತೆಗಳನ್ನು ಆಲಿಸಿದ್ದಾರೆ, ಜೊತೆಗೆ ಪ್ರವಾಹ ಸಂತ್ರಸ್ತರಿಗೆ ಧೈರ್ಯ ತುಂಬಿದ ಅವರು, “ನಾನು ನಿಮ್ಮೊಂದಿಗೆ ಇದ್ದೇನೆ” ಎಂದು ಹೇಳಿದ್ದಾರೆ” ಎಂದು ಹಲವು ಫೋಟೋಗಳೊಂದಿಗೆ ರಾಹುಲ್‌ ಗಾಂಧಿ ಅವರ ಭೇಟಿಯ ಕುರಿತು ಬರೆದುಕೊಳ್ಳಲಾಗುತ್ತಿದೆ. ಹಲವು ಸುದ್ದಿ ಮಾಧ್ಯಮಗಳು ಅದರಲ್ಲೂ ಪ್ರಮುಖವಾಗಿ ರಾಷ್ಟ್ರೀಯ ಸುದ್ದಿ ಮಾಧ್ಯಮಗಳು ಕೂಡ ಈ ಬಗ್ಗೆ ವರದಿ ಮಾಡಿವೆ. ಇದೇ ರೀತಿ ANI ಕೂಡ ವರದಿ ಮಾಡಿದ್ದು,…

Read More

Fact Check | ರಾಹುಲ್‌ ಗಾಂಧಿ ವಿರುದ್ಧ ಮತ್ತೊಮ್ಮೆ ಸುಳ್ಳು ಸುದ್ದಿ ಸೃಷ್ಟಿಸಿದ ಮಹೇಶ್‌ ವಿಕ್ರಮ್‌ ಹೆಗಡೆ

“ಮೋದಿಜಿ ಎಂದಿಗೂ ಮುಸ್ಲಿಂ ಸಮುದಾಯವನ್ನು ಮುಗಿಸುವುದಾಗಿ ಹೇಳಿಲ್ಲ. ಆದರೂ ಅವರು ಮೋದಿಗೆ ಮತ ಹಾಕಿಲ್ಲ. ಸನಾತನ ಧರ್ಮವನ್ನು ಅಂತ್ಯಗೊಳಿಸುವುದಾಗಿ ರಾಹುಲ್ ಗಾಂಧಿ ಪದೇ ಪದೇ ಬೆದರಿಕೆ ಹಾಕುತ್ತಿದ್ದಾರೆ. ಆದರೂ ಮೂರ್ಖ ಹಿಂದೂಗಳು ರಾಹುಲ್ ಗಾಂಧಿಗೆ ಮತ ಹಾಕಿದರು ಎಂತಹ ವಿಪರ್ಯಾಸ!” ಎಂದು ಟಿವಿ ವಿಕ್ರಮ ಹಾಗೂ ಪೋಸ್ಟ್‌ ಕಾರ್ಡ್‌ ಸಂಸ್ಥಾಪಕ ಮಹೇಶ್‌ ವಿಕ್ರಮ ಹೆಗಡೆ ತನ್ನ ಎಕ್ಸ್‌ ಖಾತೆಯಲ್ಲಿ ಸುಳ್ಳು ಪೋಸ್ಟ್‌ ಅನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್‌ ಅನ್ನು ಹಲವರು ರಿಪೋಸ್ಟ್‌ ಕೂಡ ಮಾಡಿದ್ದಾರೆ. Modi ji…

Read More

Fact Check | ಅನುರಾಗ್ ಠಾಕೂರ್ ಪ್ರಶ್ನೆಗೆ ಉತ್ತರಿಸಲು ರಾಹುಲ್ ಗಾಂಧಿ ವಿಫಲ ಎಂಬುದು ಎಡಿಟೆಡ್‌ ವಿಡಿಯೋವಾಗಿದೆ

ಸಾಮಾಜಿ ಜಾಲತಾಣದಲ್ಲಿ ” ಈ ವಿಡಿಯೋ ನೋಡಿ ಅನುರಾಗ್‌ ಠಾಕೂರ್‌ ಅವರು ವಿಪಕ್ಷಗಳಿಗೆ ಅದರಲ್ಲೂ ಪ್ರಮುಖವಾಗಿ ರಾಹುಲ್‌ ಗಾಂಧಿ ಅವರಿಗೆ ಮೊನಚಾದ ಪ್ರಶ್ನೆಯನ್ನು ಕೇಳಿದ್ದಾರೆ. ಈ ಪ್ರಶ್ನೆಯಲ್ಲಿ ಅವರು ” ನಾನು ನಿಮಗೆ ಒಂದು ವಿಷಯ ಕೇಳಲು ಬಯಸುತ್ತೇನೆ, ಸಂವಿಧಾನದಲ್ಲಿ ಎಷ್ಟು ಪುಟಗಳಿವೆ? ಈ ಹಲವು, ಈ ಹಲವು ಎಂದು ಹೇಳಬೇಡಿ, ಎಷ್ಟು ಪುಟಗಳಿವೆ ಎಂದು ಹೇಳಿ? ನೀವು ಅದನ್ನು (ಸಂವಿಧಾನದ ಪ್ರತಿ) ಪ್ರತಿದಿನ ಒಯ್ಯುತ್ತೀರಿ, ನೀವು ಎಂದಾದರೂ ಅದನ್ನು ತೆರೆದು ಓದುತ್ತೀರಾ? ನೀವು ಅದನ್ನು ಓದುವುದಿಲ್ಲ,…

Read More

Fact Check | ಅಗ್ನಿವೀರ್‌ ಪರಿಹಾರ ಧನ : ರಾಹುಲ್‌ ಗಾಂಧಿ, ರಾಜನಾಥ್‌ ಸಿಂಗ್ ಹೇಳಿಕೆಗಳಲ್ಲಿ ಸುಳ್ಳೆಷ್ಟು? ಸತ್ಯವೆಷ್ಟು?

ಜುಲೈ 1 ರಂದು ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಸಂದರ್ಭದಲ್ಲಿ, ರಾಯ್ ಬರೇಲಿಯ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯನ್ನು ಟೀಕಿಸಿದರು , ಸರ್ಕಾರವು ಪಿಂಚಣಿ ಅಥವಾ ಹುತಾತ್ಮರ ಸ್ಥಾನಮಾನವನ್ನು ನೀಡಿಲ್ಲ ಎಂದು ಹೇಳಿದರು. ಇದನ್ನೇ ನಿಜವೆಂದು ಭಾವಿಸಿದ ಕಾಂಗ್ರೆಸ್‌ ಬೆಂಬಲಿಗರು ಹಾಗೂ ಹಲವು ಕಾರ್ಯಕರ್ತರು ಇದನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. Rahul Gandhi Ji on his meeting with the family members of Agniveer of…

Read More

Fact Check | ಎಡಿಟ್ ವಿಡಿಯೋ ಮೂಲಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅವಮಾನಿಸಿ ಸುಳ್ಳು ಸುದ್ದಿ ಹರಡಿದ ಟಿವಿ ವಿಕ್ರಮ.!

ಸಾಮಾಜಿಕ ಜಾಲತಾಣದಲ್ಲಿ ” ಮಲ್ಲಿಕಾರ್ಜುನ ಖರ್ಗೆಯವರನ್ನು ಸದನಕ್ಕೆ ಆರಿಸಿ ಕಳುಹಿಸಿದ ಮತದಾರರಿಗೆ ಮಲ್ಲಿಕಾರ್ಜುನ ಖರ್ಗೆ ಅವರೇ ಅವಮಾನ ಮಾಡಿದ್ದಾರೆ. ಈ ವಿಡಿಯೋ ನೋಡಿ. ಇದರಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ನಾನು ಈ ಸ್ಥಾನಕ್ಕೆ ಬರಲು ಸೋನಿಯಾ ಗಾಂಧಿ ಕಾರಣ ಎಂದು ಹೇಳಿಕೆ ನೀಡಿದ್ದಾರೆ. ಆ ಮೂಲಕ ಇವರನ್ನು ಆರಿಸಿ ಕಳುಹಿಸಿದ ಮತದಾರರಿಗೆ ಇವರು ಅವಮಾನ ಮಾಡಿದ್ದಾರೆ.” ಎಂಬ ರೀತಿಯ ಹಲವು ಬರಹಗಳೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದನ್ನೇ ಆಧಾರವಾಗಿರಿಸಿಕೊಂಡು ಟಿವಿ ವಿಕ್ರಮ ತನ್ನ ಯುಟ್ಯುಬ್‌…

Read More

Fact Check | 2007ರ T-20 ವಿಶ್ವಕಪ್ ವಿಜೇತ ಭಾರತ ತಂಡವನ್ನು ಅಂದಿನ ಪ್ರಧಾನಿ ಮನಮೋಹನ್‌ ಸಿಂಗ್‌ ಭೇಟಿ ಮಾಡಿಲ್ಲವೆಂಬುದು ಸುಳ್ಳು

“ಭಾರತ ಕ್ರಿಕೆಟ್ ತಂಡ 2007ರಲ್ಲಿ ವಿಶ್ವಕಪ್ ಗೆದ್ದಿತ್ತು. ಮಹೇಂದ್ರ ಸಿಂಗ್ ಧೋನಿ ನಾಯಕರಾಗಿದ್ದರು ಮತ್ತು ರಾಜೀವ್ ಶುಕ್ಲಾ ಅವರು ಬಿಸಿಸಿಐನ ಹಂಗಾಮಿ ಅಧ್ಯಕ್ಷರಾಗಿದ್ದರು. ದೇಶದ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಬದಲಿಗೆ ಸೂಪರ್ ಪಿಎಂ ಸೋನಿಯಾ ಗಾಂಧಿ ಅವರೊಂದಿಗೆ ಅಂದು ಫೋಟೋ ಶೂಟ್ ಮಾಡಿಸಲಾಗಿದೆ. ಆಗ ಯಾವ ಪತ್ರಕರ್ತರೂ ಭಾರತದ ಕ್ರಿಕೆಟ್ ತಂಡದ ಜೊತೆ ಫೋಟೋ ಶೂಟ್ ಮಾಡಿಕೊಳ್ಳುತ್ತಿರುವ ಸೋನಿಯಾ ಗಾಂಧಿ ಯಾರು ಎಂಬ ಪ್ರಶ್ನೆಯನ್ನು ಎತ್ತಲಿಲ್ಲ. ತುಚ್ಛವಾದ ಕಾಂಗ್ರೆಸ್ ಭಾರತದಲ್ಲಿ ಎಷ್ಟು ಸರ್ವಾಧಿಕಾರವನ್ನು ತೋರಿಸಿದೆ ಮತ್ತು ಅದು…

Read More

Fact Check | ಪ್ರಧಾನಿ ಮೋದಿ 2023ರ ಆಸ್ಟ್ರೇಲಿಯಾ ಭೇಟಿಯ ವಿಡಿಯೋವನ್ನು ಇಟಲಿಯದ್ದು ಎಂದು ತಪ್ಪಾಗಿ ಹಂಚಿಕೆ

“ಈ ವಿಡಿಯೋ ನೋಡಿ ಇದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿಯ ಅಜ್ಜಿಯ ಊರಿನಲ್ಲಿ ಪ್ರಧಾನಿ ಮೋದಿಗೆ ಸಿಕ್ಕ ಭವ್ಯವಾದ ಸ್ವಾಗತ. ಇದನ್ನು ಕಾಂಗ್ರೆಸ್‌ನ ಗುಲಾಮರಿಗೆ ಶೇರ್ ಮಾಡಿ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ವಿರುದ್ಧ ಹೀನ ಮತ್ತು ತುಚ್ಚವಾಗಿ ಪ್ರಧಾನಿ ಮೋದಿಗೆ ಸ್ವಾಗತ ಕೋರುತ್ತಿರುವಂತ ವಿಡಿಯೋದೊಂದಿಗೆ ಪೋಸ್ಟ್ ಮಾಡಲಾಗುತ್ತಿದೆ. ಈ ಪೋಸ್ಟ್ ನೋಡಿದ ಹಲವರು ಇತ್ತೀಚೆಗೆ ಪ್ರಧಾನಿ ಮೋದಿ ಇಟಲಿಯಲ್ಲಿ ನಡೆದ ಜಿ-7 ಶೃಂಗಸಭೆಯಲ್ಲಿ ಭಾಗವಹಿಸಿದ್ದ ವೇಳೆ, ಅವರಿಗೆ ಈ ಸ್ವಾಗತ ನೀಡಲಾಗಿದೆ ಎಂದು ನಂಬಿ,…

Read More

Fact Check | ಚುನಾವಣ ಪೂರ್ವ ಭರವಸೆ ಈಡೇರಿಸಲಾಗದಕ್ಕೆ ರಾಹುಲ್‌ ಗಾಂಧಿ ಕ್ಷಮೆ ಕೇಳಿದ್ದಾರೆಂಬುದು ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ “ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿಂಗಳಿಗೆ 8,500 ಹಣವನ್ನು ಮನೆಯ ಮಹಿಳಾ ಮುಖ್ಯಸ್ಥೆಗೆ ಕೊಡುವುದಾಗಿ ಭರವಸೆಯನ್ನು ನೀಡಿದ್ದರು. ಯುವಕರಿಗೆ ತಿಂಗಳಿಗೆ 1 ಲಕ್ಷದ ವೇತನ ಹಣವನ್ನು ನೀಡುವುದಾಗಿ ಚುನಾವಣಾ ಭರವಸೆಯನ್ನು ನೀಡಿದ್ದರು. ಇದಕ್ಕಾಗಿ ಈಗ ಅವರು ಕ್ಷಮೆಯನ್ನು ಕೇಳಿದ್ದಾರೆ. ಕಾಂಗ್ರೆಸ್ ನೀಡಿದ ಸುಳ್ಳು ಭರವಸೆಯಿಂದಾಗಿ 99 ಸ್ಥಾನಗಳನ್ನು ಪಡೆಯುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ಆದರೆ ಕಡಿಮೆ ಬಲದೊಂದಿಗೆ ಬಿಜೆಪಿ ಮೂರನೇ ಅವಧಿಗೆ ಮರಳುವಂತಾಯಿತು.” ಎಂಬ ಬರಹದೊಂದಿಗೆ ವ್ಯಾಪಕವಾಗಿ ಪೋಸ್ಟ್ ಅನ್ನು ಹಂಚಿಕೊಳ್ಳಲಾಗುತ್ತದೆ Rahul Gandhi has…

Read More

Fact Check | ಗ್ಯಾರಂಟಿ ಯೋಜನೆಯ ಹಣ ಕೇಳಿದ ಮಹಿಳೆಯನ್ನು ದಿಗ್ವಿಜಯ ಸಿಂಗ್‌ ಓಡಿಸಿದ್ದಾರೆ ಎಂಬುದು ಸುಳ್ಳು

“ಗ್ಯಾರಂಟಿ ಯೋಜನೆಯ ಹಣ ಕೇಳಲು ಬಂದ ಮಹಿಳೆಯೊಬ್ಬರನ್ನು ಕಾಂಗ್ರೆಸ್‌ ನಾಯಕ ಹಾಗೂ ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್‌ ಅವರು ನಿಂದಿಸಿ ಕಳುಹಿಸಿದ್ದಾರೆ” ಎಂಬ ಬರಹದೊಂದಿಗೆ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದನ್ನು ನಿಜವೆಂದು ನಂಬಿ ಸಾಕಷ್ಟು ಮಂದಿ ವಾಟ್ಸ್‌ಆಪ್‌ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಹಂಚಿಕೊಳ್ಳುತ್ತಿದ್ದಾರೆ. जब एक महिला कांग्रेस MP के पूर्व मुख्यमंत्री दिग्विजय सिंह के पास राहुल गांधी के गारंटी कार्ड के खटाखट…

Read More