Fact check | ಆಮ್‌ ಆದ್ಮಿ ಪಕ್ಷದ ಸೋಲನ್ನು ಸುಪ್ರಿಯಾ ಶ್ರೀನಾಟೆ ಸಂಭ್ರಮಿಸಿದ್ದಾರೆ ಎಂದು ಹಳೆಯ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಟೆ ಅವರು ಸಂಭ್ರಮದಿಂದ ನಡೆದುಕೊಂಡು ಬರುತ್ತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋವನ್ನು ಶೇರ್‌ ಮಾಡುತ್ತಿರುವವರು ಸುಪ್ರಿಯಾ ಶ್ರೀನಾಟೆ ಅವರು ದೆಹಲಿಯಲ್ಲಿ ಆಮ್‌ ಆದ್ಮಿ ಪಕ್ಷ ಸೋತಿರುವುದಕ್ಕೆ ಸಂತಸ ವ್ಯಕ್ತ ಪಡಿಸಿದ್ದಾರೆ, ಕಾಂಗ್ರೆಸ್‌ ಶೂನ್ಯ ಸಂಪಾದನೆಗಿಂತ ಅವರಿಗೆ ದೆಹಲಿಯಲ್ಲಿ ಆಮ್‌ ಆದ್ಮಿ ಅಧಿಕಾರ ಕಳೆದುಕೊಂಡಿರುವುದು ಹೆಚ್ಚು ಸಂತೋಷವನ್ನು ನೀಡಿದೆ ಎಂದು ಹಲವರು ಬರೆದುಕೊಂಡಿದ್ದಾರೆ. लगातार तीसरी बार कांग्रेस के शून्य पर सिमट जाने के बावजूद चुनाव…

Read More

Fact Check | 2015 ರಲ್ಲಿ ಸ್ವಾಮಿ ಅವಿಮುಕ್ತೇಶ್ವರಾನಂದರ ಮೇಲಿನ ಲಾಠಿ ಚಾರ್ಜ್ ವಿಡಿಯೋವನ್ನು ಇತ್ತೀಚಿನದ್ದು ಎಂದು ಹಂಚಿಕೊಳ್ಳಲಾಗುತ್ತಿದೆ

ಬಿಜೆಪಿ ಸರ್ಕಾರದ ವಿರುದ್ಧ ಮಾತನಾಡಿದರೆ ಅವರು ಎಂತಹ ಹಿಂದೂವೇ ಆಗಲಿ ಅಥವಾ ಹಿಂದುತ್ವವಾದಿಯೇ ಆಗಲಿ ಅವರನ್ನು ಬಿಜೆಪಿ ಹಿಂದೂ ವಿರೋಧಿಯನ್ನಾಗಿ ಮಾಡಿಬಿಡುತ್ತದೆ. ಈಗ ಈ ಸರದಿ ಸ್ವಾಮಿ ಅವಿಮುಕೇಶ್ವರಾನಂದ ಅವರದ್ದಾಗಿದೆ. ಬಿಜೆಪಿಯ ವಿರುದ್ಧ ಮಾತನಾಡಿದರು ಎಂಬ ಕಾರಣಕ್ಕೆ ಅವರ ಮೇಲೆ ಪ್ರಯಾಗ್‌ರಾಜ್‌ನ ಮಹಾಕುಂಭಮೇಳದಲ್ಲಿ ಪೊಲೀಸರಿಂದ ಲಾಠಿಚಾರ್ಜ್ ಮಾಡಿಸಲಾಗಿದೆ ಎಂದು ವಿಡಿಯೋ ಒಂದನ್ನು ಹಂಚಿಕೊಳ್ಳಲಾಗುತ್ತಿದೆ. शंकराचार्य पर बर्बर लाठीचार्ज।हिन्दुओं की आस्था पर करारी चोट हिन्दू-मुस्लिम गाली-गलौज करने वाले बेशर्म सनातन विरोधी सराकार…

Read More
ಕುಂಭ ಮೇಳ

Fact Check: ಕುಂಭ ಮೇಳವನ್ನು ಪ್ರತಿ 12 ವರ್ಷಗಳಿಗೊಮ್ಮೆ ನಾಲ್ಕು ಬಾರಿ ಆಚರಿಸಲಾಗುತ್ತದೆ, ಪ್ರತಿ 12 ವರ್ಷಗಳಿಗೊಮ್ಮೆ ಅಲ್ಲ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕುಂಭಮೇಳದ ಕುರಿತಂತೆ ಹೇಳಿಕೆ ನೀಡಿದ್ದಾರೆ ಎಂಬ ಸಂದೇಶವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ(ಇಲ್ಲಿ, ಇಲ್ಲಿ ಮತ್ತು ಇಲ್ಲಿ). ಈ ವೈರಲ್‌ ಸಂದೇಶದಲ್ಲಿ ಅಮಿತ್‌ ಶಾ ಅವರು, “ನಾನು ನನ್ನ ಜೀವನದಲ್ಲಿ 9 ಬಾರಿ ಕುಂಭಮೇಳಕ್ಕೆ ಹೋಗಿದ್ದೇನೆ. ನಾನು ಅರ್ಧಕುಂಭವನ್ನೂ ನೋಡಿದ್ದೇನೆ. ನಾನು ಜನವರಿ 27 ರಂದು ಮಹಾಕುಂಭಕ್ಕೆ ಹೋಗುತ್ತಿದ್ದೇನೆ. ನೀವೆಲ್ಲರೂ ಹೋಗಬೇಕು.” ಎಂದು ಹೇಳಿದ್ದಾರೆ ಎಂದು ಪ್ರತಿಪಾದಿಸಲಾಗುತ್ತಿದೆ. 12 ವರ್ಷಗಳಿಗೊಮ್ಮೆ ಮಹಾಮೇಳ ನಡೆಯುವಾಗ ಅವರು 9 ಬಾರಿ ಕುಂಭಮೇಳಕ್ಕೆ ಹೇಗೆ ಭೇಟಿ ನೀಡಲು ಸಾಧ್ಯವಾಯ್ತು…

Read More

Fact Check | ಝಾಕಿರ್ ನಾಯಕ್ ಸಾಂಟಾ ಕ್ಲಾಸ್‌ ಉಡುಪಿನಲ್ಲಿ ಕಾಣಿಸಿಕೊಂಡಿದ್ದಾರೆ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣಗಳಲ್ಲಿ ಫೋಟೋವೊಂದು ವೈರಲ್ ಆಗಿದೆ. ವೈರಲ್ ಆಗುತ್ತಿರುವ ಈ ಚಿತ್ರದಲ್ಲಿ, ಪ್ರಚೋದನಕಾರಿ ಭಾಷಣಗಳಿಂದ ವಿವಾದಕ್ಕೆ ಸಿಲುಕಿರುವ ಇಸ್ಲಾಮಿಕ್ ಬೋಧಕ ಡಾ. ಝಾಕಿರ್ ನಾಯಕ್ ಅವರು ಸಾಂಟಾ ಕ್ಲಾಸ್ ಉಡುಪಿನಲ್ಲಿ ಕಾಣಿಸಿಕೊಂಡಿದ್ದಾರೆ ಹಿಂದೂಗಳ ಆಚರಣೆಗಳ ಬಗ್ಗೆ ವಿವಾದಾತ್ಮಕವಾಗಿ ಮಾತನಾಡುವ ಈತ ಕ್ರೈಸ್ತರ ಆಚಣೆಗೆ ಯಾವುದೇ ರೀತಿಯಾದ ಕೊಂಕು ಮಾತುಗಳನ್ನು ಆಡುವುದಿಲ್ಲ. ಬದಲಾಗಿ ಕ್ರೈಸ್ತರನ್ನು ಮೆಚ್ಚಿಸಲು ಸಾಂಟಾಕ್ಲಾಸ್‌ ಉಡುಪಿನಲ್ಲಿ ಕಾಣಿಸಿಕೊಂಡಿದ್ದಾನೆ ಎಂದು ಪೋಸ್ಟ್‌ ಮಾಡುತ್ತಿದ್ದಾರೆ. ವೈರಲ್‌ ಫೋಟೋದಲ್ಲಿ ಸಾಂಟಾ ಕ್ಲಾಸ್‌ ಉಡುಪನ್ನು ಝಾಕಿರ್ ನಾಯಕ್ ಅವರು ಧರಿಸಿಕೊಂಡಿರುವಂತೆ ಕಾಣಿಸುತ್ತಿದೆ….

Read More
ಡಾ. ಬಿ.ಆರ್.ಅಂಬೇಡ್ಕರ್

Fact Check: 2022 ರ ಹಳೆಯ ವಿಡಿಯೋವನ್ನು ಡಾ. ಬಿ.ಆರ್.ಅಂಬೇಡ್ಕರ್ ಕುರಿತು ಅಮಿತ್ ಶಾ ನೀಡಿದ ಹೇಳಿಕೆ ವಿರುದ್ಧ ಬೃಹತ್ ಪ್ರತಿಭಟನೆ ಎಂದು ಹಂಚಿಕೊಳ್ಳಲಾಗುತ್ತಿದೆ

ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಇತ್ತೀಚೆಗೆ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿವೆ. ಈ ನಡುವೆ ಬೃಹತ್ ಪ್ರತಿಭಟನಾ ರ್ಯಾಲಿಯನ್ನು ತೋರಿಸುವ 28 ಸೆಕೆಂಡುಗಳ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಅಮಿತ್‌ ಶಾ ಅವರ ಹೇಳಿಕೆಯನ್ನು ಖಂಡಿಸಿ ಈ ರ್ಯಾಲಿ ನಡೆದಿದೆ ಎಂದು ಪ್ರತಿಪಾದಿಸಲಾಗುತ್ತಿದೆ. ಅನೇಕ ಎಕ್ಸ್ ಮತ್ತು ಫೇಸ್‌ಬುಕ್‌ ಬಳಕೆದಾರರು ವೈರಲ್ ವಿಡಿಯೋವನ್ನು ಹಂಚಿಕೊಂಡಿದ್ದು, ಅಮಿತ್ ಶಾ ವಿರುದ್ಧ ಭಾರಿ ಪ್ರತಿಭಟನೆಯನ್ನು ಪ್ರದರ್ಶಿಸಿದ್ದಾರೆ ಎಂದು ಆರೋಪಿಸಿದ್ದಾರೆ….

Read More
ಪ್ರಧಾನಿ ಮೋದಿ

Fact Check: ಪ್ರಧಾನಿ ಮೋದಿ ಹಾಗೂ ಇತರ ಕೇಂದ್ರ ಸಚಿವರು ಪುಷ್ಪ-2 ಸಿನಿಮಾ ವೀಕ್ಷಿಸಿದ್ದಾರೆ ಎಂಬುದು ಸುಳ್ಳು

ಪುಷ್ಪ-2 ಚಿತ್ರವು ಗಳಿಕೆಯ ವಿಷಯದಲ್ಲಿ ದೇಶದ ಅನೇಕ ದೊಡ್ಡ ಚಲನಚಿತ್ರಗಳನ್ನು ಹಿಂದಿಕ್ಕಿದೆ. ದೈನಿಕ್ ಜಾಗರಣ್ ವರದಿಯ ಪ್ರಕಾರ, ಪುಷ್ಪಾ -2 ವಿಶ್ವಾದ್ಯಂತ ಸುಮಾರು 1450.38 ಕೋಟಿ ರೂ. ಗಳಿಸಿದೆ. ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದು ವೈರಲ್ ಆಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಜೆ.ಪಿ.ನಡ್ಡಾ ಮತ್ತು ಇತರ ಸಚಿವರು ಪುಷ್ಪ -2…

Read More

Fact Check | ಪ್ರಧಾನಿ ಮೋದಿ ಹೊಸ 500 ರೂ. ಮತ್ತು 2000 ರೂ. ನೋಟುಗಳ ಬಗ್ಗೆ ಘೋಷಣೆ ಮಾಡಿದ್ದಾರೆ ಎಂಬುದು ಸುಳ್ಳು

ಹೊಸ 2,000 ರೂಪಾಯಿ ನೋಟುಗಳ ಪ್ರಸ್ತಾವನೆಯನ್ನು ಭಾರತೀಯ ರಿಸರ್ವ್ ಬ್ಯಾಂಕ್ (RBI) ಅಂಗೀಕರಿಸಿದೆ ಮತ್ತು ಮರುವಿನ್ಯಾಸಗೊಳಿಸಲಾದ 500 ರೂ. ಮತ್ತು 2,000 ರೂ. ನೋಟುಗಳನ್ನು ಚಲಾವಣೆಗೆ ತರಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಹೀಗಾಗಿ ಈಗಿರುವ ನೋಟುಗಳು ರದ್ದಾಗಲಿದೆ. ಹಾಗಾಗಿ ನೋಟುಗಳನ್ನು ಬ್ಯಾಂಕ್‌ನಲ್ಲಿ ಇರಿಸುವುದು ಉತ್ತಮ ಎಂಬ ಮಾತುಗಳು ಕೂಡ ಕೇಳಿಬಂದಿದೆ.  New ₹500 & ₹2000 Note coming soon pic.twitter.com/ghr4KZhkHT — DR. AMIT MANOHAR…

Read More

Fact Check | ಉತ್ತರಪ್ರದೇಶದಲ್ಲಿ ಮಹಿಳಾ ಕಾನ್ಸ್‌ಟೇಬಲ್‌ ಮೇಲಿನ ಹಲ್ಲೆ ವಿಡಿಯೋವನ್ನು ಕೋಮು ನಿರೂಪಣೆಯೊಂದಿಗೆ ಹಂಚಿಕೆ

ಮಹಿಳೆಯೊಬ್ಬರಿಗೆ ಥಳಿಸಿರುವ ಆಘಾತಕಾರಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದು ಸಿಸಿಟಿವಿ ಕ್ಯಾಮೆರಾದ ರೆಕಾರ್ಡಿಂಗ್‌ನಂತೆ ಕಂಡುಬಂದಿದ್ದು, ಇದರಲ್ಲಿ ಬೈಕಿನಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ತಡೆದು ಜಗಳವಾಡುತ್ತಾನೆ. ನಂತರ ಅವಳನ್ನು ಥಳಿಸಲು ಪ್ರಾರಂಭಿಸಿದ್ದಾನೆ. ಸುಮಾರು ಎರಡೂವರೆ ನಿಮಿಷದ ಈ ವಿಡಿಯೋದಲ್ಲಿ ಅನೇಕರು ಮಾತನಾಡುತ್ತಿರುವುದು ಕಾಣಬಹುದಾಗಿದೆ. ಈ ವಿಡಿಯೋವನ್ನು ಹಂಚಿಕೊಂಡ ಹಲವರು ಹಲ್ಲೆ ಮಾಡಿರುವ ವ್ಯಕ್ತಿ ಮುಸ್ಲಿಂ ಮತ್ತು ಹಲ್ಲೆಗೊಳಗಾಗಿರುವ ಮಹಿಳೆ ಹಿಂದೂ ಎಂದು ಕೋಮು ನಿರೂಪಣೆಯೊಂದಿಗೆ ಶೇರ್ ಮಾಡುತ್ತಿದ್ದಾರೆ. ವೈರಲ್ ವಿಡಿಯೋವನ್ನು ನೋಡಿದ ಹಲವು…

Read More

Fact Check | ಎಂ.ಎಸ್‌.ಧೋನಿ 3D ಮಾಡೆಲ್ ಅನ್ನು ಚಾಣಕ್ಯನದ್ದು ಎಂದು ಹಂಚಿಕೆ

ಸಾಮಾಜಿಕ ಮಾಧ್ಯಮದಲ್ಲಿ ಚಿತ್ರವೊಂದು ವೈರಲ್ ಆಗುತ್ತಿದ್ದು, ಇದರಲ್ಲಿ  3ಡಿ ಮುಖದ ಮಾದರಿಯನ್ನು ನೋಡಬಹುದಾಗಿದೆ. ಈ ಫೋಟೋವನ್ನು ಹಂಚಿಕೊಳ್ಳುವಾಗ, ಮಗಧ್ ಡಿಎಸ್ ವಿಶ್ವವಿದ್ಯಾಲಯದ ವಿಜ್ಞಾನಿಗಳು ಭಾರತೀಯ ಶಿಕ್ಷಕ ಮತ್ತು ತತ್ವಜ್ಞಾನಿ ಚಾಣಕ್ಯನ 3D ಮಾದರಿಯನ್ನು ರಚಿಸಿದ್ದಾರೆ ಮತ್ತು ಅವರು ಕ್ರಿಕೆಟಿಗ ಎಂಎಸ್ ಧೋನಿಯಂತೆ ಕಾಣುತ್ತಿದ್ದಾರೆ ಎಂದು ಹಲವರು ಬರೆದುಕೊಂಡಿದ್ದಾರೆ. ಇನ್ನೂ ಕೆಲವರು ಚಾಣಕ್ಯನ ನಿಜವಾದ ಮುಖವನ್ನು ಈ 3D ಪೂರ್ಣಗೊಂಡ ಮೇಲೆ ನೋಡಬಹುದಾಗಿದೆ ಎಂದು ಕೂಡ ಶೇರ್‌ ಮಾಡುತ್ತಿದ್ದಾರೆ. Scientists at Magadha DS University have reconstructed…

Read More

Fact Check | ಅಮೇರಿಕ ಮತ್ತು ಕೆನಡಾ ಅಮಿತ್ ಶಾ ಅವರಿಗೆ ಪ್ರಯಾಣ ನಿರ್ಬಂಧವನ್ನು ವಿಧಿಸಿದೆ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರನ್ನು ಅಮೆರಿಕ ಮತ್ತು ಕೆನಡಾ ದೇಶಗಳು ತಮ್ಮ ದೇಶಕ್ಕೆ ಪ್ರಯಾಣಿಸಲು ಹಲವು ಕಠಿಣ ನಿರ್ಬಂಧಗಳನ್ನು ವಿಧಿಸಿದೆ. ಇದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೊವೆಲ್ ಮತ್ತು ಉದ್ಯಮಿ ಗೌತಮ್ ಅದಾನಿ ಅವರಿಗೂ ಅನ್ವಯವಾಗಿದೆ. ಈಗ ಭಾರತದ ಅಧಿಕಾರಿಗಳು ಉದ್ಯಮಿಗಳು ಮತ್ತು ಮಂತ್ರಿಗಳು ಕೂಡ ಈ ದೇಶಗಳಿಗೆ ಪ್ರಯಾಣಿಸಲು ಸಂಕಷ್ಟವನ್ನು ಎದುರಿಸುವಂತಾಗಿದೆ ಎಂದು ಪೋಸ್ಟ್‌ ಅನ್ನು ಹಂಚಿಕೊಳ್ಳಲಾಗುತ್ತಿದೆ. Modi’s “Vishwaguru” claim gets a reality check: •…

Read More