Fact Check: ನರೇಂದ್ರ ಮೋದಿ ಅಮೆರಿಕ ಬಿಡುಗಡೆ ಮಾಡಿದ 50 ಭ್ರಷ್ಟಚಾರ-ಮುಕ್ತ ನಾಯಕರ ಪಟ್ಟಿಯ ಮೊದಲನೇ ಸ್ಥಾನ ಪಡೆದಿದ್ದಾರೆ ಎಂಬುದು ಸುಳ್ಳು

ನರೇಂದ್ರ ಮೋದಿಯವರ ಸಾಧನೆಗಳ ಕುರಿತು ಪ್ರತೀ ದಿನವೂ ಒಂದಿಲ್ಲೊಂದು ಸುಳ್ಳುಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುತ್ತವೆ. ಬಿಜೆಪಿ  ಐಟಿ ಸೆಲ್ ಕೂಡ ಇಂತಹ ಅನೇಕ ಉತ್ಪ್ರೇಕ್ಷೆಯ ಸುಳ್ಳು ಪೋಸ್ಟರ್‌ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟು ಅದನ್ನು ನರೇಂದ್ರ ಮೋದಿಯವರ ಅಭಿಮಾನಿಗಳ ನಡುವೆ ಹಂಚಿಕೊಳ್ಳಲಾಗುತ್ತದೆ. ಅದೇ ರೀತಿ ಈಗ “ಅಮೆರಿಕ” ಬಿಡುಗಡೆ ಮಾಡಿದ 50 ಭ್ರಷ್ಟಚಾರ-ಮುಕ್ತ ನಾಯಕರ ಪಟ್ಟಿಯ ಮೊದಲನೇ ಸ್ಥಾನ ಪಡೆದ “ಭಾರತದ ಏಕೈಕ ವ್ಯಕ್ತಿ” “ಅಪ್ಪಟ ದೇಶಪ್ರೇಮಿ” ಶ್ರೀ ನರೇಂದ್ರ ಮೋದಿ” ಎಂಬ ಶೀರ್ಷಿಕೆಯೊಂದಿಗೆ ಪೋಸ್ಟರ್‌ ಒಂದು ಸಾಮಾಜಿಕ…

Read More

Fact Check | ಸೇನೆಯಲ್ಲಿ ಸೇವೆ ಸಲ್ಲಿಸಿದ ಮೋಹನ್‌ ಸಿಂಗ್‌ ಎಂದು ಸಂಬಂಧವಿಲ್ಲದ ಫೋಟೋ ಹಂಚಿಕೆ

ಸಿಖ್ ವ್ಯಕ್ತಿಯ ಚಿತ್ರವನ್ನು ಒಳಗೊಂಡ ಫೋಟೊವೊಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದ್ದು, ಅವರು ಭಾರತದ ಸ್ವಾತಂತ್ರ್ಯ ಪೂರ್ವದಲ್ಲಿ INA ( ಇಂಡಿಯನ್‌ ನ್ಯಾಷನಲ್‌ ಆರ್ಮಿ)ಯಲ್ಲಿ ಸೇವೆ ಸಲ್ಲಿಸಿದ್ದರು ಎಂದು ಪೋಸ್ಟ್‌ವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಹೀಗೆ ಹಂಚಿಕೊಳ್ಳಲಾಗುತ್ತಿರುವ ಫೋಟೋದೊಂದಿಗೆ ಟಿಪ್ಪಣಿಯನ್ನು ನೋಡಿದ ಹಲವರು ಇದು ನಿಜವಿರಬಹುದು ಎಂದು ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. आओ कोफीरो, में तुमको बताऊ, आज़ादी कैसे आई थी 😱😭 pic.twitter.com/HD4GJ3CwJr — सोया BEAN 😎🤟 (@ABCD_12345321) July 11, 2024…

Read More

Fact Check | ಕಳೆದ 7 ವರ್ಷಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲವೆಂದು ಸುಳ್ಳು ಹೇಳಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕಳೆದ ಏಳು ವರ್ಷಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿಕೆಯನ್ನು ನೀಡಿದ್ದಾರೆ. ಇದು ಲೋಕಸಭೆಯ ಕಲಾಪಗಳನ್ನು ವೀಕ್ಷಿಸಿದವರಿಗೆ ಆಘಾತವನ್ನು ಉಂಟುಮಾಡಿದೆ. ಜೊತೆಗೆ ಸಾರ್ವಜನಿಕ ವಲಯದಲ್ಲಿ ಕೂಡ ಹಲವು ಪ್ರಶ್ನೆಗಳು ಮೂಡುವಂತೆ ಮಾಡಿದೆ. ಅದರಲ್ಲೂ ಕೇಂದ್ರ ಶಿಕ್ಷಣ ಸಚಿವರೇ ಈ ರೀತಿಯಾಗಿ ಸುಳ್ಳು ಮಾಹಿತಿಯನ್ನು ಸದನಕ್ಕೆ ನೀಡಿದರೆ ಹೇಗೆ ಎಂಬ ಪ್ರಶ್ನೆಗಳು ಕೂಡ ಕಾಡೋದಕ್ಕೆ ಆರಂಭವಾಗಿದೆ. ಶಿಕ್ಷಣ ಸಚಿವರು ಹೇಳಿದ್ದು ಏನು?…

Read More

Fact Check | ಕೊಲ್ಹಾಪುರದಲ್ಲಿ ಕಾಂಗ್ರೆಸ್‌ ಸಂಸದ ಮುಸ್ಲಿಂ ಮಹಿಳೆಯ ಬಳಿ ಕ್ಷಮೆ ಕೇಳಿದ್ದಾರೆ ಎಂಬುದು ಸುಳ್ಳು

ಈ ಫೋಟೋ ನೋಡಿ “ಮಹಾರಾಷ್ಟ್ರದ ಕೊಲ್ಹಾಪುರದ ಕಾಂಗ್ರೆಸ್ ಸಂಸದ ಛತ್ರಪತಿ ಶಾಹು ಶಾಹಜಿ ಅವರು ತಮ್ಮ ಎರಡೂ ಕಿವಿಗಳನ್ನು ಹಿಡಿದು ಮುಸ್ಲಿಂ ಮಹಿಳೆಯ ಬಳಿ ಕ್ಷಮೆ ಕೇಳಿದ್ದಾರೆ. ಕಾಂಗ್ರೆಸಿಗರು ಎಂದಿಗೂ ಕೂಡ ಹೀಗೆ  ಹಿಂದೂಗಳ ಬಳಿ ಕ್ಷಮೆ ಕೇಳುವುದಿಲ್ಲ. ಆದರೆ ಬೇರೆ ಸಮುದಾಯದ ಬಳಿ ವೋಟಿಗಾಗಿ ಏನು ಬೇಕಾದರು ಮಾಡುತ್ತಾರೆ” ಎಂಬ ಬರಹಗಳೊಂದಿಗೆ ಕಾಂಗ್ರೆಸ್ ಸಂಸದ ಛತ್ರಪತಿ ಶಾಹು ಶಾಹಜಿ  ಅವರ ಫೋಟೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಈ ಫೋಟೋ ನೋಡಿದ ಹಲವರು ಕಾಂಗ್ರೆಸ್‌ ಸಂಸದ ನಿಜಕ್ಕೂ ಕ್ಷಮೆ…

Read More

Fact Check | ಮದರಾಸದಲ್ಲಿ ಬಾಲಕನನ್ನು ತಲೆಕೆಳಗಾಗಿ ನೇತು ಹಾಕಿರುವ ವಿಡಿಯೋ ಭಾರತದ್ದಲ್ಲ

“ಈ ವಿಡಿಯೋ ನೋಡಿ ನೀಲಿ ಬಣ್ಣದ ಕುರ್ತಾ, ಪೈಜಾಮ ತೊಟ್ಟಿದ್ದ ಮಗುವಿನ ಕಾಲುಗಳನ್ನು ಹಗ್ಗದಿಂದ ಕಟ್ಟಿ, ತಲೆಕೆಳಗಾಗಿ ನೇತು ಹಾಕಲಾಗಿದೆ. ಮುಸ್ಲಿಂ ಪ್ರಾರ್ಥನೆಯ ಟೋಪಿಯನ್ನು ಧರಿಸಿರುವ ಹಲವಾರು ಹುಡುಗರು ಕುರಾನ್ ಓದುವುದನ್ನು ಕೂಡ ಈ ವಿಡಿಯೋದಲ್ಲಿ ನೀವು ಕಾಣಬಹುದಾಗಿದೆ. ಭಾರತೀಯ ಮದ್ರಾಸದಲ್ಲಿ ಬಾಲಕಿಯನ್ನು ಶಿಕ್ಷಿಸುತ್ತಿರುವ ರೀತಿಯನ್ನು ನೋಡಿದರೆ, ಅಲ್ಲಿನ ಕ್ರೂರತೆ ಏನು ಎಂಬುದು ಅರ್ಥವಾಗುತ್ತದೆ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದೇ ವಿಡಿಯೋವನ್ನು ಬಳಸಿಕೊಂಡು ಎಕ್ಸ್‌ ಖಾತೆಯ ಬಳಕೆದಾರರೊಬ್ಬರು, “ಇದು ಯಾವ ಶಾಲೆ ಎಂದು…

Read More

Fact Check | ನಾಗ್ಪುರದ ಬಳಿ ಭಜನೆ ಮಾಡಿದ್ದಕ್ಕಾಗಿ ವಾರಕರಿಗಳ ಮೇಲೆ ಮುಸ್ಲಿಮರಿಂದ ದಾಳಿ ಎಂಬುದು ಸುಳ್ಳು

“ಜುಲೈ 4, ಮಧ್ಯಾಹ್ನ 2 ಗಂಟೆಯ ಘಟನೆ, ಪಂಢರಪುರದ ವಾರಿಗೆ ಹೋಗುತ್ತಿದ್ದ ವಾರಕರಿಗಳು, ನಾಗಪುರ ರಸ್ತೆ ಬದಿಯಲ್ಲಿ ಊಟ ಮಾಡುತ್ತಾ ವಿಠ್ಚಲನ ಅಭಂಗ್ ಹಾಡುತ್ತಿದ್ದಾಗ ಸ್ಥಳೀಯ ಮುಸ್ಲಿಮರು ಅಭಂಗ್ ಹಾಡಬಾರದು, ಸುಮ್ಮನಿರಿ ಎಂದು ಅಮಾಯಕ ವಾರಕರಿಯ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಪಾಪವನ್ನು ಹೇಗೆ ತೊಳೆಯುತ್ತಿರಿ ನಿಮ್ಮ ಪ್ರಾಣ ತೆಗೆಯಲು ಶುರು ಮಾಡಿದ್ದಾರೆ, ಚುನಾವಣೆಯಲ್ಲಿ  ಸಿಕ್ಕ ಒಂದು ಗೆಲುವು… ಈಗ ಅವರ ಕಾನೂನನ್ನು ಜಾರಿಗೆ ತರಲು ಹೊರಟಿದ್ದಾರೆ,” ಎಂಬ ಟಿಪ್ಪಣಿಯೊಂದಿಗೆ ವಿಡಿಯೋವೊಂದು ವೈರಲ್‌ ಆಗುತ್ತಿದೆ. आज दि….

Read More

Fact Check | ನಿರ್ಮಲಾ ಸೀತಾರಾಮನ್‌ ಅವರು ಪ್ರತಿನಿತ್ಯ ತಮ್ಮ ಕಚೇರಿಗೆ ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸುತ್ತಾರೆ ಎಂಬುದು ಸುಳ್ಳು

” ಈ ವಿಡಿಯೋ ನೋಡಿ ಭಾರತದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಪ್ರತಿನಿತ್ಯ ತಮ್ಮ ಕಚೇರಿಗೆ ದೆಹಲಿಯ ಮೆಟ್ರೋದಲ್ಲಿ ಓಡಾಡುತ್ತಾರೆ. ಹಾಗೆಯೆ ಅವರು ಈ ದಿನ ದೆಹಲಿಯ ಮೆಟ್ರೋದಲ್ಲಿ ಓಡಾಡುವಾಗ ಈ ವಿಡಿಯೋವನ್ನು ಚಿತ್ರಿಸಲಾಗಿದೆ. ಇದು ಮೋದಿ ಸರ್ಕಾರದಿಂದ ಮಾತ್ರ ಸಾಧ್ಯವಾಗಿದೆ” ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ದೆಹಲಿಯ ಮೆಟ್ರೋದಲ್ಲಿ ಪ್ರಯಾಣಿಸಿದ ವಿಡಿಯೋವೊಂದನ್ನು ಹಂಚಿಕೊಂಡು ಸಾಕಷ್ಟು ಜನ ಮೆಚ್ಚುಗೆಯನ್ನು ವ್ಯಕ್ತ ಪಡಿಸುತ್ತಿದ್ದಾರೆ. 👇 She is the current Finance Minister of…

Read More

Fact Check | ಅಸ್ಸಾಂನ ಫುಲೆರ್ಟಾಲ್‌ನಲ್ಲಿರುವ ಪ್ರವಾಹ ಪರಿಹಾರ ಶಿಬಿರಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿಲ್ಲ

ಸಾಮಾಜಿಕ ಜಾಲತಾಣದಲ್ಲಿ “ರಾಹುಲ್‌ ಗಾಂಧಿ ಅವರು ಅಸ್ಸಾಂನ ಫುಲೆರ್ಟಲ್‌ನಲ್ಲಿ ಪ್ರವಾಹ ಪರಿಹಾರ ಶಿಬಿರಕ್ಕೆ ಭೇಟಿ ನೀಡಿ ಸಂತ್ರಸ್ತ ಜನರ ಕುಂದುಕೊರತೆಗಳನ್ನು ಆಲಿಸಿದ್ದಾರೆ, ಜೊತೆಗೆ ಪ್ರವಾಹ ಸಂತ್ರಸ್ತರಿಗೆ ಧೈರ್ಯ ತುಂಬಿದ ಅವರು, “ನಾನು ನಿಮ್ಮೊಂದಿಗೆ ಇದ್ದೇನೆ” ಎಂದು ಹೇಳಿದ್ದಾರೆ” ಎಂದು ಹಲವು ಫೋಟೋಗಳೊಂದಿಗೆ ರಾಹುಲ್‌ ಗಾಂಧಿ ಅವರ ಭೇಟಿಯ ಕುರಿತು ಬರೆದುಕೊಳ್ಳಲಾಗುತ್ತಿದೆ. ಹಲವು ಸುದ್ದಿ ಮಾಧ್ಯಮಗಳು ಅದರಲ್ಲೂ ಪ್ರಮುಖವಾಗಿ ರಾಷ್ಟ್ರೀಯ ಸುದ್ದಿ ಮಾಧ್ಯಮಗಳು ಕೂಡ ಈ ಬಗ್ಗೆ ವರದಿ ಮಾಡಿವೆ. ಇದೇ ರೀತಿ ANI ಕೂಡ ವರದಿ ಮಾಡಿದ್ದು,…

Read More

Fact Check | ಮೀರತ್‌ನಲ್ಲಿ ಮುಸ್ಲಿಮರು ಸಾಧುಗಳ ವೇಷ ಧರಿಸಿ ಸಿಕ್ಕಿಬಿದ್ದಿದ್ದಾರೆ ಎಂಬುದು ಸುಳ್ಳು

” ಈ ವಿಡಿಯೋ ನೋಡಿ ಇಲ್ಲಿ ಸಿಕ್ಕಿ ಬಿದ್ದಿರುವವರು ಮುಸ್ಲಿಂ ಸಮುದಾಯಕ್ಕೆ ಸೇರಿದವರು. ಇವರು ಸಾಧುಗಳ ವೇಷವನ್ನು ಧರಿಸಿ ಸಿಕ್ಕಿ ಬಿದ್ದಿದ್ದಾರೆ. ಕೇವಲ ಇಷ್ಟು ಮಾತ್ರವಾಗಿದ್ದರೆ ಈ ವಿಚಾರ ಬೆಳಕಿಗೆ ಬರುತ್ತಿರಲಿಲ್ಲ. ಇವರು ಸಾಧುಗಳ ವೇಷ ಧರಿಸಿ ಹಿಂದೂಗಳ ಮಕ್ಕಳನ್ನು ಅಪಹರಿಸುತ್ತಿದ್ದರು, ಈ ವೇಳೆ ಇವರು ಜನರ ಕೈಗೆ ಸಿಕ್ಕಿಬಿದ್ದಿದ್ದಾರೆ. ಈಗ ಇವರನ್ನು ಪೊಲೀಸರು ಬಂಧಿಸಿ ಕಾನೂನು ಕ್ರಮವನ್ನು ಕೈಗೊಂಡಿದ್ದಾರೆ” ಎಂದು ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. मेरठ में साधु बनकर घूम रहे 3 लोगो…

Read More

Fact Check | ಪ್ರಾಂಶುಪಾಲೆಯರ ಜಗಳದ ವಿಡಿಯೋವನ್ನು ಸುಳ್ಳು ಕೋಮು ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ

ಸಾಮಾಜಿಕ ಜಾಲತಾಣದಲ್ಲಿ ” ಕರ್ನಾಟಕದ ಸರ್ಕಾರಿ ಶಾಲೆಯೊಂದಕ್ಕೆ ಪ್ರಾಂಶುಪಾಲರಾಗಿ ಹಿಂದೂ ಮಹಿಳೆಯೊಬ್ಬರು ನೇಮಕಗೊಂಡಿದ್ದಾರೆ, ಆದರೆ ಶಾಲೆಯ ಕ್ರಿಶ್ಚಿಯನ್ ಸಿಬ್ಬಂದಿ ಅವರನ್ನು ಪ್ರಾಂಶುಪಾಲರ ಕುರ್ಚಿಯಲ್ಲಿ ಕುಳಿತುಕೊಳ್ಳಲು ಬಿಡಲಿಲ್ಲ. ಬದಲಿಗೆ ಕ್ರೈಸ್ತ ಮಹಿಳೆಯನ್ನು ಆಕೆಯ ಜಾಗದಲ್ಲಿ ಕೂರಿಸಲಾಯಿತು. ವೀಡಿಯೋದಲ್ಲಿ, ಪಕ್ಕದಲ್ಲಿ ನಿಂತಿದ್ದ ಕೆಲವರು ಮಹಿಳೆಯನ್ನು ಬಲವಂತವಾಗಿ ಕುರ್ಚಿಯಿಂದ ಮೇಲಕ್ಕೆತ್ತುವುದನ್ನು ನಾವು ನೋಡಬಹುದು, ನಂತರ ಇನ್ನೊಬ್ಬ ಕ್ರಿಶ್ಚಿಯನ್‌ ಮಹಿಳೆಯನ್ನು ಪ್ರಾಂಶುಪಾಲೆಯ ಕುರ್ಚಿಯ ಮೇಲೆ ಕೂರಿಸಿ ಚಪ್ಪಾಳೆ ಹೊಡೆಯಲು ಇವರು ಪ್ರಾರಂಭಿಸಿದರು.” ಎಂಬ ಪೋಸ್ಟ್‌ವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವೈರಲ್‌…

Read More