Fact Check | ಬುರ್ಖಾ ಧರಿಸಿ ಜಹೀರ್ ಇಕ್ಬಾಲ್ ಜೊತೆ ಸೋನಾಕ್ಷಿ ಸಿನ್ಹಾ ಇರುವ ಫೋಟೋ AI ನಿಂದ ನಿರ್ಮಿಸಲಾಗಿದೆ

ಬಾಲಿವುಡ್‌ನ ಖ್ಯಾತ ನಟಿ ಸೋನಾಕ್ಷಿ ಸಿನ್ಹಾ ಅವರು ಕಳೆದ ವರ್ಷ ಜೂನ್‌ನಲ್ಲಿ ನಟ ಜಹೀರ್ ಇಕ್ಬಾಲ್ ಅವರನ್ನು ವಿವಾಹವಾಗಿದ್ದರು. ಇದಾದ ನಂತರ ಈ ದಂಪತಿಗಳ ಕುರಿತು ಹಲವು ರೀತಿಯ ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದವು. ಇದೀಗ ಸೋನಾಕ್ಷಿ ಸಿನ್ಹಾ ಅವರು ಮತಾಂತರಗೊಂಡಿದ್ದಾರೆ ಮತ್ತು ಸಂಪೂರ್ಣವಾಗಿ ಇಸ್ಲಾಂ ಪದ್ಧತಿಗಳನ್ನು ಪಾಲನೆ ಮಾಡುತ್ತಿದ್ದಾರೆ ಎಂದು ಹಲವರು ವಿವಿಧ ಬರಹಗಳೊಂದಿಗೆ ಫೋಟೋ ಒಂದನ್ನು ಹಂಚಿಕೊಳ್ಳುತ್ತಿದ್ದಾರೆ. ಇದೀಗ ಈ ಫೋಟೋದಲ್ಲಿ ಸೋನಾಕ್ಷಿ ಸಿನ್ಹಾ ಅವರು ಬುರ್ಖಾ ಧರಿಸಿರುವುದು ಕಂಡುಬಂದಿದ್ದು, ಹಲವರು ಇದನ್ನು…

Read More

Fact Check | ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ನಾಯಕರು ಸೋತರೂ ಸಂಭ್ರಮಿಸಿದ್ದಾರೆ ಎಂಬುದು ಸುಳ್ಳು

ಫೆಬ್ರವರಿ 5 ರಂದು ನಡೆದ 2025 ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ,  ಬಿಜೆಪಿ 70 ಸ್ಥಾನಗಳಲ್ಲಿ 48 ಸ್ಥಾನಗಳನ್ನು ಗೆಲ್ಲುವ ಮೂಲಕ ಗಮನಾರ್ಹ ಜಯ ಸಾಧಿಸಿತು. ಈ ಮೂಲಕ 27 ವರ್ಷಗಳ ನಂತರ ದೆಹಲಿಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಿದೆ.  2015 ರಿಂದ ಅಧಿಕಾರದಲ್ಲಿದ್ದ ಆಮ್ ಆದ್ಮ ಪಕ್ಷ (ಎಎಪಿ) 22 ಸ್ಥಾನಗಳನ್ನು ಗೆದ್ದಿದೆ  ಕಾಂಗ್ರೆಸ್ ಸತತ ಮೂರನೇ ಅವಧಿಗೆ ಯಾವುದೇ ಸ್ಥಾನಗಳನ್ನು ಗಳಿಸಲಿಲ್ಲ. ಹೀಗಿರುವಾಗ ಈಗ ದೆಹಲಿಯಲ್ಲಿ ಕಾಂಗ್ರೆಸ್‌ ನಾಯಕರು ಹೀನಾಯವಾಗಿ ಸೋತರು ಸಂಭ್ರಮಿಸಿದ್ದಾರೆ ಎಂದು…

Read More

Fact Check | ಉತ್ತರ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಯುವತಿಗೆ ಕಿರುಕುಳ ನೀಡುವ ವಿಡಿಯೋವನ್ನು ಸುಳ್ಳು ಕೋಮು ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ

ಸಾಮಾಜಿಕ ಜಾಲತಾಣದಲ್ಲಿ ಉತ್ತರಪ್ರದೇಶದಲ್ಲಿ ಮುಸ್ಲಿಂ ಯುವಕನೊಬ್ಬ ಹಿಂದೂ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ. ಆಕೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಆಕೆಗೆ ಅಡ್ಡಲಾಗಿದೆ ಬಂದು  ಪೀಡಿಸಿದ್ದಾನೆ. ಬಳಿಕ ಯುವತಿ ಹೆದರಿ ಓಡಿದ್ದಾಳೆ. ಇದಾದ ಬಳಿಕ ಉತ್ತರಪ್ರದೇಶದ ಪೊಲೀಸರು ಕಾರ್ಯಪ್ರವೃತರಾಗಿ ಕಿರುಕುಳ ನೀಡಿದ ಯುವಕನನ್ನು ಬಂಧಿಸಿದ್ದಾರೆ. ಮುಸ್ಲಿಂ ಯುವಕ ಈಗ ಜೈಲು ಸೇರಿದ್ದಾನೆ ಎಂದು ಹಲವರು ವಿಡಿಯೋವೊಂದನ್ನು ಹಂಚಿಕೊಳ್ಳುತ್ತಿದ್ದಾರೆ. उत्तर प्रदेश मुज्जफरनगर वालेपांच वक्त के नमाज़ी भाई जान इन्होंने रास्ता चलते लडक़ी को छेड़ा था…

Read More

Fact Check | ರಾಜಸ್ಥಾನದಲ್ಲಿ ಹಿಂದೂಗಳು ಮುಸ್ಲಿಂ ಮಹಿಳೆಯನ್ನು ಅಪಹರಿಸಿದ್ದಾರೆ ಎಂದು ಬ್ಲಾಂಗ್ಲಾದೇಶದ ನಾಟಕೀಯ ವಿಡಿಯೋ ಹಂಚಿಕೆ

ಬುರ್ಖಾ ಧರಿಸಿದ ಮಹಿಳೆಯನ್ನು ಮೂವರು ಪುರುಷರು ಅಪಹರಿಸುತ್ತಿರುವುದನ್ನು ತೋರಿಸುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಅಂಕಿತ್ ತಿವಾರಿ, ಅಭಿನವ್ ಮತ್ತು ರಾಜು ಎಂಬ ಮೂವರು ಹಿಂದೂ ಪುರುಷರು ರಾಜಸ್ಥಾನದಲ್ಲಿ ಗುಲ್ಫಿಶಾ ಎಂಬ ಮುಸ್ಲಿಂ ಮಹಿಳೆಯನ್ನು ಅಪಹರಿಸಿದ್ದಾರೆ ಎಂದು ಕೆಲವರು ಹಂಚಿಕೊಂಡರೆ, ಇನ್ನೂ ಕೆಲವರು ಮೂವರು ಹಿಂದೂ ಅಪಹರಣಕಾರರು ಮಹಿಳೆಯನ್ನು ಅತ್ಯಾಚಾರ ನಡೆಸಿ ಕೊಂಡಿದ್ದಾರೆ ಎಂದು ಬರೆದುಕೊಂಡು ಪೋಸ್ಟ್‌ ಮಾಡುತ್ತಿದ್ದಾರೆ.  मुस्लिम लड़की गुलफिशा अपने ब्वॉयफ्रेंड अंकित के साथ 2 साल से रिलेशनशिप…

Read More

Fact Check | ಪಾಕಿಸ್ತಾನದಲ್ಲಿನ ಬಸ್‌ ಅಪಘಾತದ ವಿಡಿಯೋವನ್ನು ಮಹಾ ಕುಂಭಮೇಳದ್ದು ಎಂದು ಹಂಚಿಕೊಳ್ಳಲಾಗುತ್ತಿದೆ

ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಬಸ್‌ವೊಂದು ಕಾಲುವೆಗೆ ಬಿದ್ದಿರುವ ವಿಡಿಯೋವೊಂದು ವೈರಲ್‌ ಆಗುತ್ತಿದೆ. ಈ ವಿಡಿಯೋದಲ್ಲಿ ಮಕ್ಕಳು, ಮಹಿಳೆರು, ವೃದ್ಧರು ಕೂಡ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದ್ದು, ಸಾಕಷ್ಟು ಮಂದಿ ಈ ಘಟನೆ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದ ಸಂದರ್ಭದಲ್ಲಿ ಆದ ಘಟನೆ ಎಂದು ಬರೆದುಕೊಳ್ಳುತ್ತಿದ್ದಾರೆ. ಈ ಮೂಲಕ ಕುಂಭಮೇಳದಲ್ಲಿ ಸಾಲು ಸಾಲು ಅಪಘಾತಗಳು ನಡೆಯುತ್ತಿವೆ ಎಂದು ಕೂಡ ಹಲವರು ಬರೆದುಕೊಳ್ಳುತ್ತಿದ್ದಾರೆ. ವೈರಲ್‌ ವಿಡಿಯೋದಲ್ಲಿ ಕೂಡ ಬಸ್‌ ಒಂದು ಕಾಲುವೆಗೆ ಉರುಳಿ ಬಿದ್ದಿರುವುದು ಕಂಡು ಬಂದಿದೆ. ಇದರಲ್ಲಿ ಹಲವು ಸಾವು…

Read More

Fact check | ಮಹಾ ಕುಂಭಮೇಳಕ್ಕೆ ತೆರಳುತ್ತಿದ್ದ ರೈಲಿಗೆ ಕಲ್ಲು ಎಸೆದವರ ಮೇಲೆ ಲಾಠಿಚಾರ್ಜ್‌ ಎಂದು ಪ.ಬಂಗಾಳದ ವಿಡಿಯೋ ಹಂಚಿಕೆ

ಮಹಾಕುಂಭ ಮೇಳದಲ್ಲಿ ಪವಿತ್ರ ಸ್ನಾನ ಮಾಡಲು ಭಕ್ತರು ಸೇರುತ್ತಿರುವ ಹಿನ್ನೆಲೆಯಲ್ಲಿ, ಪ್ರಯಾಣಿಕರಿಗೆ ಪ್ರಯಾಗರಾಜ್‌ಗೆ ತಲುಪಲು ಯಾವುದೇ ತೊಂದರೆಯಾಗದಂತೆ ಹಲವಾರು ವಿಶೇಷ ರೈಲುಗಳನ್ನು ಓಡಿಸಲು ರೈಲ್ವೆ ಇಲಾಖೆ ಘೋಷಿಸಿದೆ. ಆದರೆ, ಇತ್ತೀಚೆಗಷ್ಟೆ ಪ್ರಯಾಗರಾಜ್‌ಗೆ ತೆರಳುತ್ತಿರುವ ವಿಶೇಷ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ವರದಿ ಆಗಿತ್ತು. ಇದರ ಬೆನ್ನಲ್ಲೇ ಇದೀಗ ಪೊಲೀಸರು ರಸ್ತೆಯಲ್ಲಿ ಜನರ ಮೇಲೆ ಲಾಠಿ ಚಾರ್ಜ್‌ ಮಾಡಿದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ ಅದದರಲ್ಲೂ ಪ್ರಮುಖವಾಗಿ ಸಾಮಾಜಿಕ ಮಾಧ್ಯಮಗಳ ಬಳಕೆದಾರರು 2 ಫೆಬ್ರವರಿ …

Read More

Fact Check | ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣದ ವೇಳೆ ಜನರೇ ಇರಲಿಲ್ಲ ಎಂದು ಎಡಿಟೆಡ್‌ ಫೋಟೋ ಹಂಚಿಕೊಳ್ಳಲಾಗುತ್ತಿದೆ

ದೆಹಲಿ ವಿಧಾನಸಭೆ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಬಿಜೆಪಿ ನಾಯಕರಿಗೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸರಿಯಾದ ರೀತಿಯ ಸ್ಪಂದನೆ ಸಿಗಲಿಲ್ಲ. ಇದಕ್ಕೆ ಪೂರಕ ಎಂಬಂತೆ ಪ್ರಧಾನಿ ಮೋದಿ ಅವರೇ ಭಾಷಣ ಮಾಡಿದರು ಯಾರೊಬ್ಬರು ಅವರ ಭಾಷಣವನ್ನು ಕೇಳಲು ಬಂದಿಲ್ಲ. ಈ ಮೂಲಕ ಚುನಾವಣೆಗೂ ಮುನ್ನವೇ ದೆಹಲಿಯ ಜನ ಪ್ರಧಾನಿ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರವನ್ನು ತಿರಸ್ಕರಿಸಿದ್ದಾರೆ ಎಂದು ವಿಡಿಯೋವೊಂದನ್ನು ಹಲವರು ಹಂಚಿಕೊಳ್ಳುತ್ತಿದ್ದಾರೆ Isse zyada log toh humara twitter space mein hi…

Read More

Fact Check | ಪ್ರಿಯಾಂಕ ಗಾಂಧಿ ಮಹಾ ಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡಿದ್ದಾರೆ ಎಂದು 2021ರ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ಜನವರಿ 13 ರಂದು ಆರಂಭವಾದ ಮಹಾ ಕುಂಭಮೇಳದಲ್ಲಿ ಭಾಗವಹಿಸಲು ದೇಶದ ವಿವಿಧ ಭಾಗಗಳಿಂದ ಭಕ್ತರು, ಆಧ್ಯಾತ್ಮಿಕ ಚಿಂತಕರು ತೆರಳುತ್ತಿದ್ದಾರೆ. ವಿದೇಶಿಗರು ಸೇರಿದಂತೆ ಪ್ರತಿನಿತ್ಯ ಲಕ್ಷಾಂತರ ಮಂದಿ ಆಗಮಿಸುತ್ತಾರೆ. ರಾಜಕಾರಣಿಗಳು, ಅನೇಕ ವಿಐಪಿಗಳು ಕೂಡ ಪುಣ್ಯಸ್ನಾನ ಮಾಡುತ್ತಿದ್ದಾರೆ. ಇದೀಗ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ ಎಂಬ ಹೇಳಿಕೆಯೊಂದಿಗೆ ಫೋಟೋ ವೈರಲ್ ಆಗುತ್ತಿದೆ. ಫೇಸ್‌ಬುಕ್ ಹಾಗೂ ಇನ್‌ಸ್ಟಾಗ್ರಾಮ್‌ನಲ್ಲಿ 30 ಜನವರಿ 2025 ರಂದು “ಮಹಾಕುಂಭ ಮೇಳದಲ್ಲಿ…

Read More

Fact Check | ಪ್ರಧಾನಿ ಮೋದಿ, ಧೋನಿ ಮತ್ತು ಸಚಿನ್ ತೆಂಡೂಲ್ಕರ್‌ ಜನವರಿ 26ರ ಪರೇಡ್ ವೀಕ್ಷಿಸಿದ್ದಾರೆಂದು AI ಫೋಟೋ ಹಂಚಿಕೊಳ್ಳಲಾಗುತ್ತಿದೆ

ಪ್ರಧಾನಿ ನರೇಂದ್ರ ಮೋದಿ, ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಮತ್ತು ಸಚಿನ್ ತೆಂಡೂಲ್ಕರ್ ಅವರ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ವೈರಲ್ ಆಗುತ್ತಿದೆ. ಈ ಚಿತ್ರವನ್ನು ಶೇರ್ ಮಾಡಲಾಗುತ್ತಿದ್ದು, ಜನವರಿ 26ರಂದು ಕೆಂಪುಕೋಟೆಯಲ್ಲಿ ನಡೆದ ಮೆರವಣಿಗೆಯಲ್ಲಿ ತೆಗೆದ ಚಿತ್ರ ಎಂದು ಹೇಳಲಾಗುತ್ತಿದೆ. ಹೀಗಾಗಿ ಸಾಕಷ್ಟು ಮಂದಿ ಈ ಫೋಟೋವನ್ನು ಹಂಚಿಕೊಳ್ಳುತ್ತಿದ್ದಾರೆ. ವೈರಲ್‌ ಫೋಟೋದಲ್ಲಿ ಕೂಡ ಪ್ರಧಾನಿ ಮೋದಿ, ಸಚಿನ್‌ ತೆಂಡೂಲ್ಕರ್‌, ಎಂ.ಎಸ್‌ ಧೋನಿ ಅವರು ಒಂದೇ ಫೋಟೋದಲ್ಲಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ ವೈರಲ್‌ ಫೋಟೋವನ್ನು ನಿಜವೆಂದು ಭಾವಿಸಿ ಹಲವು…

Read More

Fact Check | ಡಿಂಪಲ್ ಯಾದವ್ ಅವರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ ಎಂದು 2022ರ ವಿಡಿಯೋ ಹಂಚಿಕೆ

ಇತ್ತೀಚಿನ ದಿನಗಳಲ್ಲಿ ಸಮಾಜವಾದಿ ಪಕ್ಷದ ನಾಯಕರಿಗೆ ಒಳ್ಳೆಯ ಬುದ್ಧಿ ಬಂದಿದೆ. ಆ ಪಕ್ಷದ ನಾಯಕರಾದ ಅಖಿಲೇಶ್ ಯಾದವ್, ಡಿಂಪಲ್ ಯಾದವ್ ಸೇರಿದಂತೆ ಹಲವರು ಈಗ ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡುವ ಮೂಲಕ ಹಿಂದೂ ಧರ್ಮದ ಆಚರಣೆಗಳಲ್ಲಿ ಭಾಗಿಯಾಗುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇವರು ಬಿಜೆಪಿಯೊಂದಿಗೆ ಗುರುತಿಸಿಕೊಂಡರೆ ಅಚ್ಚರಿ ಇಲ್ಲ ಎಂದು ಪೋಸ್ಟ್ ಒಂದನ್ನು ಹಂಚಿಕೊಳ್ಳಲಾಗುತ್ತಿದೆ. सभी सपाई #यदमुल्लों को सनातन के विरुद्ध भड़काकर, उनके मालिक के बाद उनकी मालकिन डिम्पल भी…

Read More