Fact Check | ಬಾಂಗ್ಲಾದೇಶದ ಶಿಥಿಲಗೊಂಡ ಸೇತುವೆಯ ಫೋಟೋವನ್ನು ಗುಜರಾತ್‌ನದ್ದು ಎಂದು ತಪ್ಪಾಗಿ ಹಂಚಿಕೆ

ಶಿಥಿಲಗೊಂಡ ಸೇತುವೆಯ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, “ಇದು ಪ್ರಧಾನಿ ಮೋದಿವರು ಗುಜರಾತ್‌ ಮಾಡಲ್‌, ಗುಜರಾತ್‌ನಲ್ಲಿ ಮಾತ್ರ ಇಂತಹ ಸೇತುವೆಗಳನ್ನು ನೋಡಲು ಸಾಧ್ಯ, ಈ ರೀತಿಯ ಸೇತುವೆಗಳನ್ನು ಮೋದಿ ಸರ್ಕಾರ ಮಾತ್ರ ನಿರ್ಮಿಸಲು ಸಾಧ್ಯವಾಗಿದೆ. ಇದು ನವ ಭಾರತ” ಎಂದು ಹಲವರು ಈ ಫೋಟೋವನ್ನು ಹಂಚಿಕೊಂಡು ವ್ಯಂಗ್ಯವಾಡಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶವನ್ನು ವ್ಯಕ್ತ ಪಡಿಸಿದ್ದಾರೆ. ಹೀಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿರುವ ಫೋಟೋವನ್ನು ಬಳಸಿಕೊಂಡು ಇನ್ನು ಕೆಲವರು ಇದು ಕೇರಳದ ಫೋಟೋ ಎಂದು ಹಂಚಿಕೊಂಡಿರೆ…

Read More

ನಟ ಅಶುತೋಷ್ ರಾಣ ಬಿಜೆಪಿಗೆ ಮತ ನೀಡುವಂತೆ ಜನರನ್ನು ಉತ್ತೇಜಿಸಿಲ್ಲ

ಪಂಚರಾಜ್ಯಗಳ ಚುನಾವಣೆಗೆ ಸಂಬಂಧಿಸಿದಂತೆ ಹೀಗಾಗಲೇ ಮತ ಚಲಾವಣೆ ಪ್ರಕ್ರಿಯೆಗಳು ಮುಗಿದಿವೆ. ಎಲ್ಲರೂ ಚುನಾವಣಾ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಆದರೆ ಮಧ್ಯ ಪ್ರದೇಶದ ಚುನಾವಣೆಯಲ್ಲಿ ಹಂಚಿಕೊಳ್ಳಲಾದ ಸುಳ್ಳು ಸುದ್ದಿಗಳು ನಿಧಾನವಾಗಿ ಬೆಳಕಿಗೆ ಬರುತ್ತಿವೆ. ಇತ್ತೀಚೆಗೆ ಬಾಲಿವುಡ್ ನಟ ಅಶುತೋಷ್ ರಾಣ ಬಿಜೆಪಿಗೆ ಮತ ನೀಡುವಂತೆ ಜನರನ್ನು ಉತ್ತೇಜಿಸಿದ್ದಾರೆ ಎಂಬ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಫ್ಯಾಕ್ಟ್‌ಚೆಕ್: ಅಶುತೋಷ್ ರಾಣ ಅವರು ಚುನಾವಣಾ ಮಹತ್ವ ಸಾರುವಂತಹ ಸಂದೇಶದೊಂದಿಗೆ ಜನರಿಗೆ ಮತದಾನ ಮಾಡುವಂತೆ ಮನವಿ ಮಾಡಲು ನಿರ್ಮಿಸಿದ ವಿಡಿಯೋ ಇದಾಗಿದೆ. ಆದರೆ ಅವರು…

Read More

Fact Check : ಮಧ್ಯಪ್ರದೇಶದ ಮಾಜಿ ಸಿಎಂ ಕಮಲ್‌ನಾಥ್ ಬಿಜೆಪಿ ಸರ್ಕಾರದ ಯೋಜನೆ ನಿಲ್ಲಿಸುತ್ತೇನೆ ಎಂದು ಹೇಳಿಲ್ಲ

ದೇಶದ ಕೆಲವು ರಾಜ್ಯಗಳು ವಿಧಾನಸಭೆ ಚುನಾವಣೆಗೆ ತಯಾರಿಯನ್ನ ನಡೆಸುತ್ತಿವೆ. ಈ ನಡುವೆ ಸಾಕಷ್ಟು ಸುಳ್ಳು ಸುದ್ದಿಗಳನ್ನು ವಿವಿಧ ಪಕ್ಷಗಳ ಕಾರ್ಯಕರ್ತರು ವ್ಯಾಪಕವಾಗಿ ಹಬ್ಬೋದಕ್ಕೆ ಪ್ರಾರಂಭ ಮಾಡಿದ್ದಾರೆ. ಇದು ಹಲವು ರಾಜಕೀಯ ನಾಯಕರ ವೈಯಕ್ತತಿಕ ವರ್ಚಸ್ಸಿಗೆ ಧಕ್ಕೆ ತರುತ್ತಿದೆ. ಹೀಗಾಗಿ ಹಲವು ನಾಯಕರು ಮುಜುಗರ ಅನುಭವಿಸು ಹಾಗಾಗಿದೆ. ಇದೇ ರೀತಿಯಾದ ಮುಜುಗರ ಮತ್ತು ಸುಳ್ಳು ಸುದ್ದಿಯಿಂದ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್‌ನಾಥ್‌ ಅವರು ಎದುರಿಸುತ್ತಿದ್ದಾರೆ. ಈಗ ಅವರ ವಿರುದ್ಧ ಸುಳ್ಳು ಸುದ್ದಿ ಹರಡಲು ಪ್ರಾರಂಭ ಮಾಡಿರುವ ಮಧ್ಯ ಪ್ರದೇಶದ…

Read More

ರಾಹುಲ್‌ ಗಾಂಧಿ ಅರ್ಥವಿಲ್ಲದ ಭಾಷಣ ಮಾಡಿದ್ದಾರೆ ಎಂಬುವುದು ಸುಳ್ಳು..!

ಕಳೆದ ಕೆಲ ದಿನಗಳಿಂದ ರಾಹುಲ್‌ ಗಾಂಧಿಯವರು ಅರ್ಥವಿಲ್ಲ ಭಾಷಣ ಮಾಡುತ್ತಿದ್ದಾರೆ ಮತ್ತು ಅವರ ಮಾತುಗಳು ಯಾರಿಗೂ ಅರ್ಥವಾಗುತ್ತಿಲ್ಲ, ಯಾರಿಗಾದರೂ ಅರ್ಥವಾದರೆ ನಮಗೆ ತಿಳಿಸಿ ಎಂಬ ಪೋಸ್ಟ್‌ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ, ಆದರೆ ಇದರ ಹಿಂದಿನ ಸತ್ಯ ಬೇರೆಯದ್ದೇ ಇದೆ. ಹೌದು.. ರಾಹುಲ್‌ ಗಾಂಧಿ  ಮಾತನಾಡಿದ್ದಾರೆ ಎಂಬ ವಿಡಿಯೋದಲ್ಲಿ ಅವರು “ನನ್ನ ತಂದೆ ಕೊಲ್ಲಲ್ಪಟ್ಟರು, ನಾನು ಆ ರೀತಿ ಮಾಡಿಲ್ಲ, ನಾನು ಆಸ್ಪತ್ರೆಯಲ್ಲಿದ್ದೆ, ನನಗೆ ಈ ರೀತಿ ಆಗಿದ್ದರೆ ನಾನು ಸಾಯಿಸುತ್ತಿದ್ದೆ ಎಂದು ಭಾವಿಸಿದ್ದೆ” ; ಎಂಬ…

Read More

ರಾಜಸ್ಥಾನ ಸರ್ಕಾರ ಸಂತ್ರಸ್ತರಿಗೆ ಪರಿಹಾರ ನೀಡುವಾಗ ಧರ್ಮದ ಆಧಾರದಲ್ಲಿ ತಾರತಮ್ಯವೆಸಗಿಲ್ಲ..!

ರಾಜಸ್ಥಾನದಲ್ಲಿ ವಿಧಾನಸಭೆ ಚುನಾವಣೆ ನಡೆಯಲು ಕೆಲ ದಿನಗಳು ಬಾಕಿ ಇವೆ. ಹೀಗಿರುವ ಅಲ್ಲಿನ ಆಡಳಿತ ಪಕ್ಷದ ವಿರುದ್ದ ಈಗ ಹಲವು ರೀತಿಯಾದ ಸುಳ್ಳು ಸುದ್ದಿಯನ್ನ ಹಬ್ಬಲು ಅಲ್ಲಿನ ಕೆಲ ಡಿಜಿಟಲ್‌ ಮಾಧ್ಯಮಗಳು ಪ್ರಾರಂಭ ಮಾಡಿವೆ ಎಂಬ ಆರೋಪ ಕೇಳಿ ಬಂದಿವೆ. ಇದಕ್ಕೆ ಪೂರಕ ಎಂಬಂತೆ ಇದೀಗ ರಾಜಸ್ಥಾನ ಸರ್ಕಾರದ ವಿರುದ್ಧ ದಿನಕ್ಕೆ ಒಂದರಂತೆ, ಒಂದೊಂದೇ ಸುಳ್ಳು ಸುದ್ದಿಗಳು ಹಬ್ಬೋದಕ್ಕೆ ಪ್ರಾರಂಭವಾಗಿವೆ. ಇದರಿಂದ ಅಲ್ಲಿನ ಸರ್ಕಾರ ಇಕ್ಕಟ್ಟಿಗ ಸಿಲುಕಿಕೊಂಡಿದೆ. ಈಗ ಇಂತಹದ್ದೇ ಒಂದು ಸುಳ್ಳು ಸುದ್ದಿ ಅಲ್ಲಿನ ಸರ್ಕಾರವನ್ನ…

Read More