Fact Check | ಬಾಂಗ್ಲದೇಶದಲ್ಲಿ ಹಿಂದೂ ಮಹಿಳೆಯನ್ನು ಕೊ*ಲೆ ಮಾಡಲಾಗಿದೆ ಎಂಬ ಸುಳ್ಳು ಮಾಹಿತಿಯ ಪೋಸ್ಟ್‌ ವೈರಲ್‌

ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ವೊಂದು ವೈರಲ್‌ ಆಗುತ್ತಿದೆ. ಇದರಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ಕಟ್ಟಿ ನೆಲದ ಮೇಲೆ ಎಸೆಯಲಾಗಿರುವ ಮಹಿಳೆಯೊಬ್ಬರ ಶವ ಕಂಡು ಬಂದಿದೆ.. ಈ ಫೋಟೋವನ್ನು ಹಂಚಿಕೊಂಡಿರುವ ಹಲವರು ಬಾಂಗ್ಲಾದೇಶದಲ್ಲಿ ಕ್ರೂರವಾಗಿ ಚಿತ್ರಹಿಂಸೆ ನೀಡಿ ಕೊಲ್ಲಲ್ಪಟ್ಟ ಹಿಂದೂ ಮಹಿಳೆ ಹಿಂದೂ ಮಹಿಳೆಯರು ಬಾಂಗ್ಲಾದೇಶದಲ್ಲಿ ಒಂದಲ್ಲ ಒಂದು ರೀತಿಯಲ್ಲಿ ಕೊಲ್ಲಲ್ಪಡುತ್ತಿದ್ದಾರೆ ಎಂದು ಬರೆದುಕೊಳ್ಳಲಾಗುತ್ತಿದೆ. ಇನ್ನೂ ಕೆಲವರು  ‘‘ಇಸ್ಲಾಮಿಕ್ ಆಳ್ವಿಕೆಯಲ್ಲಿ ಬಾಂಗ್ಲಾದೇಶದ ಹಿಂದೂಗಳ ದುಃಸ್ಥಿತಿಯನ್ನು ನೋಡಿ. ಮೊದಲು ಬಿಪ್ನಿ ಬಾಲಾ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಈಗ ಮತ್ತೊಬ್ಬ ವಿವಾಹಿತ ಹಿಂದೂ…

Read More

Fact Check | ಮುಸ್ಲಿಂ ಯುವತಿ ವ್ಯಕ್ತಿಯೊಬ್ಬನಿಗೆ ಥಳಿಸುತ್ತಿರುವ ವಿಡಿಯೋವನ್ನು ಸುಳ್ಳು ಕೋಮು ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ

ಮಾರುಕಟ್ಟೆಯಲ್ಲಿ ಮುಸ್ಲಿಂ  ಯುವತಿ ವ್ಯಕ್ತಿಯೊಬ್ಬನಿಗೆ ಥಳಿಸುತ್ತಿರುವ ವಿಡಿಯೋ ವ್ಯಾಪಕವಾಗಿ ವೈರಲ್‌ ಆಗಿದೆ. ಈ ವಿಡಿಯೋವನ್ನು ಹಂಚಿಕೊಳ್ಳುತ್ತಿರುವ ಹಲವರು “ಮುಸ್ಲಿಂ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಹಿಂದೂ ಯುವಕನಿಗೆ ಬುದ್ದಿ ಕಲಿಸಲಾಗಿದೆ” ಎಂದು ಬರೆದುಕೊಳ್ಳಲಾಗಿದೆ. ಇನ್ನೂ ಹಲವರು ಈ ಹಿಂದೂ ಯುವಕ ಇನ್ನಷ್ಟು ಹೆಣ್ಣು ಮಕ್ಕಳೊಂದಿಗೆ ಅನುಚಿತವಾಗಿ ವರ್ತಿಸಿದ್ದ ಎಂದು ಕೂಡ ಬರೆದುಕೊಂಡಿದ್ದಾರೆ. ವೈರಲ್‌ ವಿಡಿಯೋದಲ್ಲಿ ಮುಸ್ಲಿಂ ಯುವತಿಯೊಬ್ಬಳು ಯುವಕನಿಗೆ ಥಳಿಸುತ್ತಿರುವುದು ಸ್ಪಷ್ಟವಾಗಿ ಕಾಣಿಸುತ್ತಿದೆ. ಹೀಗಾಗಿ ಹಲವರು ವೈರಲ್‌ ವಿಡಿಯೋದಲ್ಲಿ ಉಲ್ಲೇಖಿಸಿರುವುದು ನಿಜವೆಂದು ಭಾವಿಸಿ ತಮ್ಮ ವೈಯಕ್ತಿಕ ಸಾಮಾಜಿಕ…

Read More

Fact Check | ರೈಲಿನಲ್ಲಿ ಕಳ್ಳತನ ಮಾಡಲು ಖರ್ಜೂರದಲ್ಲಿ ನಿದ್ರೆ ಮಾತ್ರೆ ಬೆರಸಿದ ವಿಡಿಯೋವನ್ನು ಕೋಮು ಆಯಾಮದೊಂದಿಗೆ ಹಂಚಿಕೊಳ್ಳಲಾಗುತ್ತಿದೆ

ಸಾಮಾಜಿಕ ಜಾಲತಾಣದಲ್ಲಿ ” ಈ ಮುಸ್ಲಿಂ ಹಲ್ಕಾ ಭೇವಾರ್ಷಿಗಳು ಮಾರಕ ರೋಗ ಬರಲು ಮತ್ತು ಮಕ್ಕಳಾಗದಂತೆ ಖರ್ಜುರದಲ್ಲಿ ಮಾತ್ರೆಗಳನ್ನು ಇಟ್ಟು ಹಿಂದೂಗಳಿಗೆ ಮಾರಾಟ ಮಾಡುತ್ತಿದ್ದವರನ್ನು ಪೊಲೀಸ್ ರವರು ಬಂಧಿಸಿದ್ದಾರೆ..ಇನ್ನಾದರೂ ಎಚೆತ್ತುಕೊಳ್ಳಿ ಈ ರಕ್ಕಸ ಸಮಾಜ ಇಡೀ ಹಿಂದೂ ಮನುಕುಲಕ್ಕೆ ಮಾರಕ ವೆಂಬುದನ್ನು ತಿಳಿಯಿರಿ.” ಎಂದು ಕೋಮು ದ್ವೇಷದೊಂದಿಗೆ ಬರೆದುಕೊಂಡು ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಮತ್ತೊಂದು ಕಡೆ “ಆತ್ಮೀಯ ಸ್ನೇಹಿತರೇ ರಂಜಾನ್ ಶೀಘ್ರದಲ್ಲೇ ಬರಲಿದೆ, ರೈಲ್ವೆ ನಿಲ್ದಾಣಗಳ ಯಾವುದೇ ಮಾರಾಟಗಾರರಿಂದ ಖರ್ಜೂರವನ್ನು ತೆಗೆದುಕೊಳ್ಳಬೇಡಿ ಮತ್ತು ಅಪರಿಚಿತರು ಎಲ್ಲರಿಗೂ ಹಂಚಿಕೊಳ್ಳಿ,…

Read More

Fact Check: ಮುಸ್ಲಿಮರ ಹೆಸರಿನಲ್ಲಿ ಅಯೋಧ್ಯೆಯ ರಾಮ ಮಂದಿರ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದವರು ಸಂಘಪರಿವಾರದ ಕಾರ್ಯಕರ್ತರು ಎಂಬುದು ನಿಜ

ಮುಸ್ಲಿಮರ ಹೆಸರಿನಲ್ಲಿ ರಾಮ ಮಂದಿರ ಸ್ಪೋಟಿಸುವುದಾಗಿ ಬೆದರಿಕೆ ಹಾಕಿದ್ದ ಇಬ್ಬರು ಹಿಂದೂ ಯುವಕರನ್ನು ಬಂಧಿಸಲಾಗಿದೆ ಎಂಬ ಸುದ್ಧಿಯೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಹಾಗೆಯೇ ಚಾಮರಾಜನಗರದಲ್ಲಿ ಭಾಗವಧ್ವಜ ಸುಟ್ಟು ಹಿಂದೂ ಮುಸ್ಲಿಂ ಗಲಭೆ ನಡೆಸಲು ಸಂಚು ರೂಪಿಸಿದ್ದ ಮೂವರು ಹಿಂದೂಗಳನ್ನು ಬಂದಿಸಲಾಗಿದ ಎಂಬ ಪತ್ರಿಕೆಯ ತುಣುಕನ್ನು ಸಹ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಅನೇಕರು ಈ ವರದಿಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕೆಂದು ಕನ್ನಡ ಫ್ಯಾಕ್ಟ್‌ಚೆಕ್‌ ತಂಡವನ್ನು ಕೇಳಿಕೊಂಡಿದ್ದಾರೆ. ಫ್ಯಾಕ್ಟ್‌ ಚೆಕ್:‌ ರಾಮ ಮಂದಿರ ಸ್ವೋಟಿಸುವುದಾಗಿ ಬೆದರಿಕೆ ನೀಡಿದ ಕುರಿತು…

Read More
ಉತ್ತರ ಪ್ರದೇಶ

Fact Check: ಉತ್ತರ ಪ್ರದೇಶದ ಬಹ್ರೈಚ್ ಹಿಂಸಾಚಾರದ ವಿಡಿಯೋ ಎಂದು ಮಹಾರಾಜ್‌ಗಂಜ್‌ನ ಕೋಮುಗಲಭೆಯ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿ ನಡೆದ ಕೋಮು ಹಿಂಸಾಚಾರದಲ್ಲಿ, ರಾಮ್ ಗೋಪಾಲ್ ಮಿಶ್ರಾ ಎಂಬ ಹಿಂದೂ ವ್ಯಕ್ತಿಯನ್ನು ಹತ್ಯೆ ಮಾಡಿದ ನಂತರ, ಈ ಘಟನೆಯನ್ನು ತೋರಿಸುವ ವೀಡಿಯೊ ಅಂತರ್ಜಾಲದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. “ಬಹ್ರೈಚ್‌ನಲ್ಲಿ ಹಿಂಸಾಚಾರವು ನಿಜವಾಗಿಯೂ ಹೇಗೆ ಪ್ರಾರಂಭವಾಯಿತು ಎಂಬುದರ ಬಗ್ಗೆ ಈ ವೀಡಿಯೊ ಸತ್ಯವನ್ನು ಬಹಿರಂಗಪಡಿಸುತ್ತದೆ” ಎಂದು ವೀಡಿಯೊವನ್ನು ಹಂಚಿಕೊಳ್ಳುವವರು ಪ್ರತಿಪಾದಿಸುತ್ತಿದ್ದಾರೆ. ವೀಡಿಯೊದಲ್ಲಿ, “ಆಂಗ್ರಿ ಹನುಮಾನ್” ಚಿತ್ರವನ್ನು ಹೊಂದಿರುವ ಕೇಸರಿ ಧ್ವಜಗಳೊಂದಿಗೆ ಬೀದಿಯಲ್ಲಿ ಮೆರವಣಿಗೆ ಮಾಡುವಾಗ ಜನರು ದೊಡ್ಡ ಸಂಗೀತಕ್ಕೆ ನೃತ್ಯ ಮಾಡುತ್ತಿರುವುದನ್ನು ಕಾಣಬಹುದು. ಇದ್ದಕ್ಕಿದ್ದಂತೆ, ಮನೆಯ…

Read More

Fact Check | ಉತ್ತರ ಪ್ರದೇಶದಲ್ಲಿ ಕೋಮು ದ್ವೇಷಕ್ಕೆ ಮುಸ್ಲಿಂ ಮುಖಂಡರ ಹತ್ಯೆಯಾಗುತ್ತಿದೆ ಎಂಬುದು ಸುಳ್ಳು

ನೆಲದ ಮೇಲೆ ಬಿದ್ದಿರುವ ಮೃತದೇಹವೊಂದನ್ನು ತೋರಿಸುವ ವೀಡಿಯೊ ಕ್ಲಿಪ್ ವಿವಿಧ ಬರಹಗಳೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. “ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ, ಫಜ್ಲುರ್ ರೆಹಮಾನ್ ಎಂಬ ಮುಸ್ಲಿಂ ಮುಖಂಡನನ್ನು ಹಿಂದೂಗಳು ಹತ್ಯೆಗೈದರು ಮತ್ತು ಶಿರಚ್ಛೇದನ ಮಾಡಿದರು, ಈ ವಿಡಿಯೋದಲ್ಲಿರುವಂತೆ ಇನ್ನೂ ಇಬ್ಬರು ಮುಸ್ಲಿಂ ಮುಖಂಡರನ್ನು ಉತ್ತರ ಪ್ರದೇಶದಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ವಿಡಿಯೋವನ್ನು ಎಲ್ಲರಿಗೂ ಶೇರ್‌ ಮಾಡಿ” ಎಂಬಂತಹ ಬರಹಗಳು ಕೂಡ ವೈರಲ್‌ ಆಗುತ್ತಿದೆ.  ಈ ವಿಡಿಯೋ ಮತ್ತು ಬರಹಗಳನ್ನು ನೋಡಿದ ಹಲವರು ಇದರ…

Read More

ರಾಜಸ್ಥಾನದ ಆಳ್ವರ್ ನಲ್ಲಿ ಮುಸ್ಲೀಮರು ಹಿಂದುಗಳ ಮೇಲೆ ದಾಳಿ ನಡೆಸಿದ್ದಾರೆ ಎಂಬುದು ಸುಳ್ಳು

ಇತ್ತೀಚೆಗೆ ಭಾರತದಲ್ಲಿ ಎಲ್ಲಿಯೇ ಜಗಳಗಳು, ಗುಂಪು ಸಂಘರ್ಷಗಳು ನಡೆದರೆ ಅವುಗಳಿಗೆ ಕೋಮುಬಣ್ಣವನ್ನು ನೀಡಲಾಗುತ್ತಿದೆ. ಹಿಂದು-ಮುಸ್ಲಿಂ ಕಲಹ ಎನ್ನುವಂತೆ ಬಿಂಬಿಸಲಾಗುತ್ತಿದೆ. ಈ ಮೂಲಕ ಹಿಂದು-ಮುಸ್ಲಿಂ ಸಾಮರಸ್ಯವನ್ನು ಕದಡುವ ಅನೇಕ ಪ್ರಯತ್ನಗಳನ್ನು ನಡೆಸಲಾಗುತ್ತಿದೆ. ಇತ್ತೀಚೆಗೆ, “ರಾಜಸ್ಥಾನದ ಆಳ್ವರ್ ಜಿಲ್ಲೆಯಲ್ಲಿ ಜಮೀನು ವ್ಯಾಜ್ಯಕ್ಕಾಗಿ ನಡೆದ ಜಗಳದಲ್ಲಿ ಮುಸ್ಲೀಮರು ಹಿಂದುಗಳ ಮನೆಗಳಿಗೆ ನುಗ್ಗಿ ಥಳಿಸಿದ್ದಾರೆ.” ಎಂಬ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲೆಡೆ ವೈರಲ್ ಆಗುತ್ತಿದೆ. ಫ್ಯಾಕ್ಟ್‌ಚೆಕ್: ರಾಜಸ್ಥಾನದ ಅಲ್ವಾರ್ ಜಿಲ್ಲೆಯ ಥಾನಾಗಾಜಿ ಪಟ್ಟಣದ ಬಳಿಯ ಖಕಾಸ್ಯ ಕಿ ಧಾನಿ ಗ್ರಾಮದಲ್ಲಿ ಈ…

Read More

ಕಾಂಗ್ರೆಸ್ ತರಲೊರಟ್ಟಿದ್ದ ದಂಗೆ ತಡೆ ಮಸೂದೆ ಮುಸ್ಲಿಂ ಪರವಾಗಿದ್ದು, ಹಿಂದೂ ವಿರುದ್ಧವಿತ್ತು ಎಂಬುದು ಸಂಪೂರ್ಣ ಸುಳ್ಳು

ದೇಶದಲ್ಲಿ ಹೆಚ್ಚಾಗುತ್ತಿರುವ ಕೋಮು ಗಲಭೆಗಳು ಮತ್ತು ಹಿಂಸಾಚಾರಗಳನ್ನು ತಡೆಯುವ ನಿಟ್ಟಿನಲ್ಲಿ UPA ಸರ್ಕಾರವು ಜಾರಿಗೆ ತರಲು ನೋಡಿದ “ಕೋಮು ಮತ್ತು ಉದ್ದೇಶಿತ ಹಿಂಸಾಚಾರ ತಡೆ” (The Prevention of Communal Violence (Access to Justice and Repatriations) Bill, 2011) ಮಸೂದೆಗೆ ಸಂಬಂಧಿಸಿದಂತೆ ಈ ಮಸೂದೆಯೂ ಮುಸ್ಲಿಂ ಪರವಾಗಿದ್ದು, ಹಿಂದೂಗಳನ್ನು ಗುರಿಯಾಗಿಸಿದೆ ಎಂದು ಸಾಕಷ್ಟು ಸುಳ್ಳು ಸುದ್ದಿಗಳು, ಸುಳ್ಳು ಪ್ರತಿಪಾದನೆಗಳು ಹಲವು ವರ್ಷಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇತ್ತೀಚೆಗೆ ಟಿವಿ ವಿಕ್ರಮ ಯೂಟ್ಯೂಬ್ ಚಾನೆಲ್‌ನಲ್ಲಿ ಜಾಹ್ನವಿ…

Read More
ಮುಸ್ಲಿಂ

Fact Check : ಬೆಂಗಳೂರಿನಲ್ಲಿ ಮುಸ್ಲಿಂ ಸಮುದಾಯದ ರಹಸ್ಯ ಸಭೆ ನಡೆದು ಹಿಂದೂಗಳ ಬಳಿ ವ್ಯಾಪಾರ ಬಹಿಷ್ಕರಿಸಿದ್ದಾರೆ ಎಂಬುದು ಸುಳ್ಳು

ಸಾಮಾಜಿಕ ಸಾಮರಸ್ಯವನ್ನು ಕದಡುವ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಕೆಲವೊಂದು ಸುಳ್ಳು ಸುದ್ದಿಗಳು ಇತ್ತೀಚೆಗಿನ ದಿನಗಳಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಅದರಲ್ಲೂ ಮುಸ್ಲಿಂ ಮತ್ತು ಹಿಂದೂ ಸಮಾಜದ ನಡುವೆ ದ್ವೇಷ ಬಿತ್ತುವ ಕೆಲಸಗಳು ಆಗಾಗ ನಡೆಯುತ್ತಲೇ ಇರುತ್ತವೆ. ಇದಕ್ಕೆ ಪೂರಕ ಎಂಬಂತೆ ರಾಜ್ಯದಲ್ಲಿ ಕಳೆದ ಕೆಲ ವರ್ಷಗಳಿಂದ ಹಿಂದೂ ಮುಸ್ಲಿಂ ವ್ಯಾಪರ ವಿಚಾರಕ್ಕೆ ಸಂಬಂಧ ಪಟ್ಟಂತೆ ದ್ವೇಷ ಹರಡುವ ಕೆಲಸಗಳು ಕೂಡ ನಡೆಯುತ್ತಿವೆ. ಇದಕ್ಕೆ ಪೂರಕ ಎಂಬಂತೆ ಬೆಂಗಳೂರಿನಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ಗಂಭೀರವಾದ ಆರೋಪವನ್ನು ಹರಿಬಿಡಲು ಯತ್ನಿಸಲಾಗಿದೆ. ಇದಕ್ಕೆ…

Read More
ಶಿವಮೊಗ್ಗ ಗಲಭೆಯ ಬಗ್ಗೆ ಹರಿದಾಡುತ್ತಿರುವ ಸುಳ್ಳು ಸುದ್ದಿಗಳು

ಶಿವಮೊಗ್ಗ ಗಲಭೆ ಕುರಿತು ಹರಡುತ್ತಿರುವ ಸುಳ್ಳು ಸುದ್ದಿಗಳು

ಅಕ್ಟೋಬರ್ 01ರ ಭಾನುವಾರ ಸಂಜೆ ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆಯ ವೇಳೆ ದುಷ್ಕರ್ಮಿಗಳು ಕಲ್ಲು ತೂರಿದ ಪರಿಣಾಮ ಗಲಭೆ ಉಂಟಾಗಿತ್ತು. ಗಾಯಗೊಂಡ 12 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಲಭೆಯಲ್ಲಿ ಪಾಲ್ಗೊಂಡ ಆರೋಪದ ಮೇಲೆ 60 ಮಂದಿಯನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಈ ಹಿನ್ನಲೆಯಲ್ಲಿ ಶಿವಮೊಗ್ಗದ ರಾಗಿಗುಡ್ಡದಲ್ಲಿ ಪೊಲೀಸ್ ಎನ್‌ಕೌಂಟರ್ ನಿಂದ ಮುಸ್ಲಿಂ ಯುವಕ ಮೃತ್ಯು ಎಂಬ ವಾಟ್ಸಾಪ್ ಸಂದೇಶವೊಂದು ಹರಿದಾಡುತ್ತಿದೆ. ಅದೇ ರೀತಿ ಶಿವಮೊಗ್ಗದಲ್ಲಿ ಕತ್ತಿಗಳನ್ನಿಡಿದು ಮುಸ್ಲಿಮರ ಮೆರವಣಿಗೆ ಎಂದು ವಿಡಿಯೋ ಒಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ…

Read More