Fact Check | ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ನಾಯಕರು ಸೋತರೂ ಸಂಭ್ರಮಿಸಿದ್ದಾರೆ ಎಂಬುದು ಸುಳ್ಳು

ಫೆಬ್ರವರಿ 5 ರಂದು ನಡೆದ 2025 ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ,  ಬಿಜೆಪಿ 70 ಸ್ಥಾನಗಳಲ್ಲಿ 48 ಸ್ಥಾನಗಳನ್ನು ಗೆಲ್ಲುವ ಮೂಲಕ ಗಮನಾರ್ಹ ಜಯ ಸಾಧಿಸಿತು. ಈ ಮೂಲಕ 27 ವರ್ಷಗಳ ನಂತರ ದೆಹಲಿಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಿದೆ.  2015 ರಿಂದ ಅಧಿಕಾರದಲ್ಲಿದ್ದ ಆಮ್ ಆದ್ಮ ಪಕ್ಷ (ಎಎಪಿ) 22 ಸ್ಥಾನಗಳನ್ನು ಗೆದ್ದಿದೆ  ಕಾಂಗ್ರೆಸ್ ಸತತ ಮೂರನೇ ಅವಧಿಗೆ ಯಾವುದೇ ಸ್ಥಾನಗಳನ್ನು ಗಳಿಸಲಿಲ್ಲ. ಹೀಗಿರುವಾಗ ಈಗ ದೆಹಲಿಯಲ್ಲಿ ಕಾಂಗ್ರೆಸ್‌ ನಾಯಕರು ಹೀನಾಯವಾಗಿ ಸೋತರು ಸಂಭ್ರಮಿಸಿದ್ದಾರೆ ಎಂದು…

Read More
ಜವಾಹರಲಾಲ್ ನೆಹರೂ

Fact Check: ಜವಾಹರಲಾಲ್ ನೆಹರೂ ತಮ್ಮ ತಾಯಿಯ ಚಿತಾಭಸ್ಮವನ್ನು ವಿಸರ್ಜಿಸುತ್ತಿರುವ ಚಿತ್ರವನ್ನು ಕುಂಭಮೇಳದಲ್ಲಿ ಭಾಗವಹಿಸಿದ್ದ ಪೋಟೋ ಎಂದು ಹಂಚಿಕೊಳ್ಳಲಾಗುತ್ತಿದೆ

ಇತ್ತೀಚೆಗೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ರಾಜಕೀಯ ವಿವಾದಕ್ಕೆ ಕಾರಣವಾಗಿದ್ದು, ಹಲವು ಕಡೆಗಳಲ್ಲಿ ಪ್ರತಿಭಟನೆಗೆ ಕಾರಣವಾಗಿದೆ. “ಗಂಗಾನದಿಯಲ್ಲಿ ಸ್ನಾನ ಮಾಡುವುದರಿಂದ ಬಡತನ ನಿರ್ಮೂಲನೆಯಾಗುತ್ತದೆಯೇ? ಇದು ನಿಮ್ಮ ತಟ್ಟೆಯಲ್ಲಿ ಆಹಾರವನ್ನು ಹಾಕುತ್ತದೆಯೇ? ನಾನು ಯಾರ ನಂಬಿಕೆಯನ್ನು ನೋಯಿಸಲು ಬಯಸುವುದಿಲ್ಲ, ಮತ್ತು ಯಾರಿಗಾದರೂ ನೋವಾಗಿದ್ದರೆ, ನಾನು ಕ್ಷಮೆಯಾಚಿಸುತ್ತೇನೆ. ಆದರೆ ಹೇಳಿ, ಮಕ್ಕಳು ಹಸಿವಿನಿಂದ ಬಳಲುತ್ತಿರುವಾಗ, ಅವರು ಶಾಲೆಗೆ ಹೋಗಲು ಸಾಧ್ಯವಾಗದಿದ್ದಾಗ, ಕಾರ್ಮಿಕರಿಗೆ ಸಂಬಳ ಸಿಗದಿದ್ದಾಗ ಏನಾದರೂ ಆಗಿದೆಯೇ?  ಆದರೂ ಜನರು ಗಂಗಾದಲ್ಲಿ ಸ್ನಾನ ಮಾಡುತ್ತಲೇ ಇದ್ದಾರೆ. ಟಿವಿಯಲ್ಲಿ ಚೆನ್ನಾಗಿ…

Read More

Fact Check | ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣದ ವೇಳೆ ಜನರೇ ಇರಲಿಲ್ಲ ಎಂದು ಎಡಿಟೆಡ್‌ ಫೋಟೋ ಹಂಚಿಕೊಳ್ಳಲಾಗುತ್ತಿದೆ

ದೆಹಲಿ ವಿಧಾನಸಭೆ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಬಿಜೆಪಿ ನಾಯಕರಿಗೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸರಿಯಾದ ರೀತಿಯ ಸ್ಪಂದನೆ ಸಿಗಲಿಲ್ಲ. ಇದಕ್ಕೆ ಪೂರಕ ಎಂಬಂತೆ ಪ್ರಧಾನಿ ಮೋದಿ ಅವರೇ ಭಾಷಣ ಮಾಡಿದರು ಯಾರೊಬ್ಬರು ಅವರ ಭಾಷಣವನ್ನು ಕೇಳಲು ಬಂದಿಲ್ಲ. ಈ ಮೂಲಕ ಚುನಾವಣೆಗೂ ಮುನ್ನವೇ ದೆಹಲಿಯ ಜನ ಪ್ರಧಾನಿ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರವನ್ನು ತಿರಸ್ಕರಿಸಿದ್ದಾರೆ ಎಂದು ವಿಡಿಯೋವೊಂದನ್ನು ಹಲವರು ಹಂಚಿಕೊಳ್ಳುತ್ತಿದ್ದಾರೆ Isse zyada log toh humara twitter space mein hi…

Read More

Fact Check | ಪ್ರಿಯಾಂಕ ಗಾಂಧಿ ಮಹಾ ಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡಿದ್ದಾರೆ ಎಂದು 2021ರ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ಜನವರಿ 13 ರಂದು ಆರಂಭವಾದ ಮಹಾ ಕುಂಭಮೇಳದಲ್ಲಿ ಭಾಗವಹಿಸಲು ದೇಶದ ವಿವಿಧ ಭಾಗಗಳಿಂದ ಭಕ್ತರು, ಆಧ್ಯಾತ್ಮಿಕ ಚಿಂತಕರು ತೆರಳುತ್ತಿದ್ದಾರೆ. ವಿದೇಶಿಗರು ಸೇರಿದಂತೆ ಪ್ರತಿನಿತ್ಯ ಲಕ್ಷಾಂತರ ಮಂದಿ ಆಗಮಿಸುತ್ತಾರೆ. ರಾಜಕಾರಣಿಗಳು, ಅನೇಕ ವಿಐಪಿಗಳು ಕೂಡ ಪುಣ್ಯಸ್ನಾನ ಮಾಡುತ್ತಿದ್ದಾರೆ. ಇದೀಗ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ ಎಂಬ ಹೇಳಿಕೆಯೊಂದಿಗೆ ಫೋಟೋ ವೈರಲ್ ಆಗುತ್ತಿದೆ. ಫೇಸ್‌ಬುಕ್ ಹಾಗೂ ಇನ್‌ಸ್ಟಾಗ್ರಾಮ್‌ನಲ್ಲಿ 30 ಜನವರಿ 2025 ರಂದು “ಮಹಾಕುಂಭ ಮೇಳದಲ್ಲಿ…

Read More

Fact Check | ಪ್ರಧಾನಿ ಮೋದಿ, ಧೋನಿ ಮತ್ತು ಸಚಿನ್ ತೆಂಡೂಲ್ಕರ್‌ ಜನವರಿ 26ರ ಪರೇಡ್ ವೀಕ್ಷಿಸಿದ್ದಾರೆಂದು AI ಫೋಟೋ ಹಂಚಿಕೊಳ್ಳಲಾಗುತ್ತಿದೆ

ಪ್ರಧಾನಿ ನರೇಂದ್ರ ಮೋದಿ, ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಮತ್ತು ಸಚಿನ್ ತೆಂಡೂಲ್ಕರ್ ಅವರ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ವೈರಲ್ ಆಗುತ್ತಿದೆ. ಈ ಚಿತ್ರವನ್ನು ಶೇರ್ ಮಾಡಲಾಗುತ್ತಿದ್ದು, ಜನವರಿ 26ರಂದು ಕೆಂಪುಕೋಟೆಯಲ್ಲಿ ನಡೆದ ಮೆರವಣಿಗೆಯಲ್ಲಿ ತೆಗೆದ ಚಿತ್ರ ಎಂದು ಹೇಳಲಾಗುತ್ತಿದೆ. ಹೀಗಾಗಿ ಸಾಕಷ್ಟು ಮಂದಿ ಈ ಫೋಟೋವನ್ನು ಹಂಚಿಕೊಳ್ಳುತ್ತಿದ್ದಾರೆ. ವೈರಲ್‌ ಫೋಟೋದಲ್ಲಿ ಕೂಡ ಪ್ರಧಾನಿ ಮೋದಿ, ಸಚಿನ್‌ ತೆಂಡೂಲ್ಕರ್‌, ಎಂ.ಎಸ್‌ ಧೋನಿ ಅವರು ಒಂದೇ ಫೋಟೋದಲ್ಲಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ ವೈರಲ್‌ ಫೋಟೋವನ್ನು ನಿಜವೆಂದು ಭಾವಿಸಿ ಹಲವು…

Read More

Fact Check | ಡಿಂಪಲ್ ಯಾದವ್ ಅವರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ ಎಂದು 2022ರ ವಿಡಿಯೋ ಹಂಚಿಕೆ

ಇತ್ತೀಚಿನ ದಿನಗಳಲ್ಲಿ ಸಮಾಜವಾದಿ ಪಕ್ಷದ ನಾಯಕರಿಗೆ ಒಳ್ಳೆಯ ಬುದ್ಧಿ ಬಂದಿದೆ. ಆ ಪಕ್ಷದ ನಾಯಕರಾದ ಅಖಿಲೇಶ್ ಯಾದವ್, ಡಿಂಪಲ್ ಯಾದವ್ ಸೇರಿದಂತೆ ಹಲವರು ಈಗ ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡುವ ಮೂಲಕ ಹಿಂದೂ ಧರ್ಮದ ಆಚರಣೆಗಳಲ್ಲಿ ಭಾಗಿಯಾಗುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇವರು ಬಿಜೆಪಿಯೊಂದಿಗೆ ಗುರುತಿಸಿಕೊಂಡರೆ ಅಚ್ಚರಿ ಇಲ್ಲ ಎಂದು ಪೋಸ್ಟ್ ಒಂದನ್ನು ಹಂಚಿಕೊಳ್ಳಲಾಗುತ್ತಿದೆ. सभी सपाई #यदमुल्लों को सनातन के विरुद्ध भड़काकर, उनके मालिक के बाद उनकी मालकिन डिम्पल भी…

Read More

Fact Check | ಉತ್ತರಾಖಂಡದ ಬಿಜೆಪಿ ಮಾಜಿ ಶಾಸಕ ಕುನ್ವರ್ ಪ್ರಣವ್ ಸಿಂಗ್ ಬಂದೂಕು ಹಿಡಿದು ನೃತ್ಯ ಮಾಡಿದ್ದಾರೆ ಎಂದು 2019ರ ವಿಡಿಯೋ ಹಂಚಿಕೆ

ಉತ್ತರಾಖಂಡದ ಹರಿದ್ವಾರದ ಖಾನ್‌ಪುರದಲ್ಲಿರುವ ಸ್ವತಂತ್ರ ಶಾಸಕ ಉಮೇಶ್ ಕುಮಾರ್ ಅವರ ಕಚೇರಿಯ ಮೇಲೆ ಬಿಜೆಪಿಯ ಮಾಜಿ ಶಾಸಕ ಕುನ್ವರ್ ಪ್ರಣವ್ ಸಿಂಗ್ ಮತ್ತು ಅವರ ಬೆಂಬಲಿಗರು  ಬಂದೂನಿಂದ ದಾಳಿ ನಡೆಸಿರುವ ಘಟನೆ ಬಹಳ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಇದರ ನಡುವೆ ಇದೀಗ ವಿಡಿಯೋವೊಂದು ವೈರಲ್‌ ಆಗುತ್ತಿದ್ದು, ಈ ವಿಡಿಯೋವನ್ನು ಹಂಚಿಕೊಂಡ ಹಲವರು ಶಾಸಕ ಉಮೇಶ್ ಕುಮಾರ್ ಅವರ ಕಚೇರಿಯ ಮೇಲೆ ಗುಂಡಿನ ದಾಳಿ ನಡೆಸಿದ ನಂತರ ಬಿಜೆಪಿಯ ಮಾಜಿ ಶಾಸಕ ಕುನ್ವರ್ ಪ್ರಣವ್ ಸಿಂಗ್ ಬಂದೂಕು…

Read More

Fact Check | ಪುರಾತತ್ವಜ್ಞರು ಭಾರತದ ಪುರಾತನ ಅಂತರಿಕ್ಷ ನೌಕೆಗಳನ್ನು ಕಂಡು ಹಿಡಿದಿದ್ದಾರೆ ಎಂದು AI ಫೋಟೋ ಹಂಚಿಕೊಳ್ಳಲಾಗುತ್ತಿದೆ

ಭಾರತೀಯ ಪುರಾತತ್ವಜ್ಞರು ನಂಬಲಾಗದ ಮಹತ್ತರ ಅಂಶವನ್ನು ಕಂಡುಹಿಡಿದಿದ್ದಾರೆ. ಈಗ ಇದು ಇಡೀ ಜಗತ್ತನ್ನು ತನ್ನತ್ತ ಸೆಳೆದಿದೆ. ಹೌದು ಭೂಮಿಯ ಮೇಲೆ ಪ್ರಾಚೀನ ಅಂತರಿಕ್ಷಾ ನೌಕೆಗಳು ಕಂಡುಬಂದಿದೆ. ಇದೀಗ ಜಗತ್ತಿನ ವೈಜ್ಞಾನಿಕ ಲೋಕದಲ್ಲಿ ಬಹುದೊಡ್ಡ ಚರ್ಚೆಯನ್ನು ಹುಟ್ಟು ಹಾಕಿದೆ. ಇದು ಮಾನವ ಇತಿಹಾಸ ಮತ್ತು ಅದರ ಪ್ರಾಚೀನ ತಂತ್ರಜ್ಞಾನಗಳ ಕುರಿತು ಹೊಸದೊಂದು ಅಧ್ಯಯನಕ್ಕೆ ದಾರಿ ಮಾಡಿಕೊಟ್ಟಿದೆ ಎಂದು ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ಫೋಟೋದಲ್ಲೂ ಕೂಡ ಪುರಾತನ ಅಂತರಿಕ್ಷ ನೌಕಗಳಂತೆ ಕಂಡುಬರುವ ಹಲವು ವಸ್ತುಗಳು ಕಾಣಿಸಿಕೊಂಡಿದೆ….

Read More

Fact Check | ಮಹಿಳೆಯ ಬರ್ಬರ ಕೊ*ಲೆ ಪ್ರಕರಣವನ್ನು ಸುಳ್ಳು ಕೋಮು ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ

ಮಹಿಳೆಯೊಬ್ಬರ  ಕೊಳೆತ ಮೃತ ದೇಹವನ್ನು ಫ್ರಿಡ್ಜ್‌ನಿಂದ ಹೊರತೆಗೆದಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆಕೆಯನ್ನು ಮುಸ್ಲಿಂ ಮಹಿಳೆ ಮತ್ತು ಹಿಂದೂ ವ್ಯಕ್ತಿಯನ್ನು ಪ್ರೀತಿಸಿ ಮತಾಂತರಗೊಂಡು ಮದುವೆಯಾದ ಬಳಿಕ ಆಕೆಯ ಹಿಂದೂ ಪತಿ ಈ ರೀತಿಯ ಭೀಕರ ಹತ್ಯೆ ಮಾಡಿದ್ದಾನೆ ಎಂದು ಬರೆದುಕೊಂಡು ಸಾಕಷ್ಟು ಮಂದಿ ಪೋಸ್ಟ್ ಮಾಡುತ್ತಿದ್ದಾರೆ. ಕೋಮು ನಿರೂಪಣೆ ಇರುವ ಈ ವಿಡಿಯೋ ಈಗ ಸಾಕಷ್ಟು ವೈರಲ್‌ ಕೂಡ ಆಗಿದೆ. ಈ ಪೋಸ್ಟ್‌ನಲ್ಲಿ ಕೂಡ ಮಹಿಳೆಯೊಬ್ಬಳ ಮೃತ ದೇಹವನ್ನು ಹೊರತೆಗೆಯುತ್ತಿರುವುದು ಕಂಡುಬಂದಿದ್ದು, ಸಾಕಷ್ಟು ಮಂದಿ…

Read More

Fact Check | “ಭಾರತ ಮಾತೆ” ಎಂಬುದು ಅಸಂಸದೀಯ ಪದ ಎಂದು ರಾಹುಲ್‌ ಗಾಂಧಿ ಹೇಳಿಲ್ಲ

ಹಳೆಯ ಸಂಸದ್‌ ಭವನದ ಮೆಟ್ಟಿಲುಗಳ ಮೇಲೆ ನಡೆದುಕೊಂಡು ಬಂದು ಕಾರು ಹತ್ತುವ ಮೊದಲು ಮಾಧ್ಯಮಗಳೊಂದಿಗೆ ಮಾತನಾಡಿರುವ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದರಲ್ಲಿ ರಾಹುಲ್ ಗಾಂಧಿಯವರು “ಭಾರತ ಮಾತೆ” ಎಂಬುದು ಅಸಂಸದೀಯ ಪದವಾಗಿದೆ ಎಂದು ಹೇಳಿದ್ದಾರೆ ಎಂದು ಬರೆದುಕೊಂಡು ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ. भारत माता असंवैधानिक शब्द है"राहुल गांधीविदेशी मां की कोख से पैदानाजायज़ औलादकभी देशभक्त नहीं हो सकता lपागल…

Read More