ಸಂಜಯ್ ರಾವತ್

Fact Check: ಶಿವಸೇನೆ ಮತ್ತು ಮಹಾ ವಿಕಾಸ್ ಅಘಾಡಿ ಸರ್ಕಾರ ದಾವೂದ್‌ಗೆ ಕ್ಲೀನ್ ಚಿಟ್ ನೀಡಲಿದೆ ಎಂದು ಸಂಜಯ್ ರಾವತ್ ಹೇಳಿದ್ದಾರೆ ಎಂಬುದು ಸುಳ್ಳು

ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಬಂದರೆ ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರ ಕ್ಲೀನ್ ಚಿಟ್ ನೀಡುತ್ತದೆ ಎಂದು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಮುಖಂಡ ಸಂಜಯ್ ರಾವತ್ ಹೇಳುತ್ತಿರುವ ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟವು ಕಾಂಗ್ರೆಸ್, ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಮತ್ತು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಶರದ್ ಚಂದ್ರ ಪವಾರ್) ಅನ್ನು ಒಳಗೊಂಡಿದೆ. ಮಹಾರಾಷ್ಟ್ರದಲ್ಲಿ ನವೆಂಬರ್ 20, 2024 ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು,…

Read More

Fact Check: ಯುಟ್ಯೂಬರ್ ಧ್ರುವ್ ರಾಠೀ ಪಾಕಿಸ್ತಾನ ಮೂಲದವರೆಂದು ಸುಳ್ಳು ಹರಡಲಾಗುತ್ತಿದೆ

ಭಾರತದಲ್ಲಿ ಪ್ರಸಿದ್ದಿ ಪಡೆದ ಅನೇಕ ಯೂಟೂಬರ್‌ಗಳು ಮತ್ತು ಸಾಮಾಜಿಕ ಮಾಧ್ಯಮ ಪ್ರಭಾವಶಾಲಿಗಳು(ಸೋಷಿಯಲ್ ಮಿಡಿಯಾ ಇನ್ಫ್ಲುಯೆನ್ಸರ್‌ಗಳು) ಅನೇಕರಿದ್ದಾರೆ. ಅವರುಗಳು ಆಹಾರ, ಪ್ರವಾಸ, ಶಿಕ್ಷಣಕ್ಕೆ ಸಂಬಂದಿಸಿದಂತೆ ಅನೇಕ ವಿಷಯಗಳ ಮೇಲೆ ವಿಡಿಯೋಗಳನ್ನು ಮಾಡುತ್ತಿದ್ದಾರೆ ಆದರೆ ಸಾಮಾಜಿಕ, ರಾಜಕೀಯ ಮತ್ತು ಪರಿಸರಕ್ಕೆ ಸಂಬಂದಿಸಿದಂತೆ ವಿಡಿಯೋಗಳನ್ನು ಮಾಡಿ ಪ್ರಖ್ಯಾತಿ ಪಡೆದ ಯೂಟೂಬರ್‌ಗಳಲ್ಲಿ ಧೃವ್ ರಾಠೀ ಪ್ರಮುಖರು. ಕಾರಣ ಅವರ ಅಧ್ಯಯನಶೀಲತೆ ಮತ್ತು ವಿಷಯದ ನಿಖರತೆಗಾಗಿ ಹೆಚ್ಚೆಚ್ಚು ಜನರನ್ನು ತಲುಪುತ್ತಿದ್ದಾರೆ. ಸಧ್ಯ ಮಾರ್ಚ್ 2024 ರ ಹೊತ್ತಿಗೆ, ಅವರು ಎಲ್ಲಾ ಚಾನೆಲ್ಗಳಲ್ಲಿ ಸುಮಾರು 21.56…

Read More