Fact Check | ಇಸ್ರೇಲಿ ಪೊಲೀಸರು ಪ್ಯಾಲೆಸ್ಟೈನ್ ಮಗುವನ್ನು ಕೊಂದಿದ್ದಾರೆ ಎಂದು ಸ್ವೀಡೆನ್‌ನ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ

ಇತ್ತೀಚಿನ ದಿನಗಳಲ್ಲಿ ಇಸ್ರೇಲ್ ಗಾಜಾದ ಮೇಲೆ ತನ್ನ ದಾಳಿಯನ್ನು ತೀವ್ರಗೊಳಿಸಿದ ಪರಿಣಾಮ ಸಾಕಷ್ಟು ಮಂದಿ ಅಮಾಯಕ ನಾಗರಿಕರು ಸಾವನ್ನಪ್ಪುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಇದಕ್ಕೆ ಸಂಬಂಧಪಟ್ಟ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಕೂಡ ಆಗುತ್ತಿವೆ. ಇದೀಗ ಇಸ್ರೇಲಿನ ಪೊಲೀಸರು ಪಾಲೆಸ್ಟೈನ್‌ನ 9 ವರ್ಷದ ಬಾಲಕನನ್ನು ಥಳಿಸಿ ಕೊಂದಿದ್ದಾರೆ ಎಂದು ಬರೆದುಕೊಂಡು ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ. ವೈರಲ್ ವಿಡಿಯೋದಲ್ಲಿ ಕೂಡ ಪೊಲೀಸರ ಗುಂಪೊಂದು ಬಾಲಕನೊಬ್ಬನ ಮೇಲೆ ಆಕ್ರಮಣಕಾರಿಯಾಗಿ ದಾಳಿ ಮಾಡುತ್ತಿರುವುದು ಕಂಡುಬಂದಿದೆ. ಹೀಗಾಗಿ ವೈರಲ್ ಪೋಸ್ಟ್ ಅನ್ನು ನಿಜವೆಂದು ಭಾವಿಸಿ ಸಾಕಷ್ಟು…

Read More

Fact Check | ಮೃಗಾಲಯದ ಆವರಣದಲ್ಲಿರುವ ಹೊಂಡದಿಂದ ಆನೆಯೊಂದು ಮಗುವನ್ನು ರಕ್ಷಿಸಿದೆ ಎಂದು AI ವಿಡಿಯೋ ಹಂಚಿಕೆ

ಮೃಗಾಲಯದ ಆವರಣದಲ್ಲಿ ಆನೆಯೊಂದು ಮಗುವನ್ನು ಗುಂಡಿಯಿಂದ ನಿಧಾನವಾಗಿ ಎತ್ತಿ ಸುರಕ್ಷಿತವಾಗಿ ಅದರ ಹೆತ್ತವರಿಗೆ ಹಿಂತಿರುಗಿಸುತ್ತಿರುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಇದು ನಿಜವಾದ ಘಟನೆಯನ್ನು ತೋರಿಸುತ್ತದೆ ಎಂಬ ಹೇಳಿಕೆಯೊಂದಿಗೆ ಇದನ್ನು ಹಂಚಿಕೊಳ್ಳಲಾಗುತ್ತಿದೆ. ಹಲವರು ಇದನ್ನು ಹಂಚಿಕೊಂಡು‌ ಮನುಷ್ಯ ಮತ್ತು ಪ್ರಾಣಿಗಳ ನಡುವಿನ ವ್ಯತ್ಯಾಸಗಳ ಬಗ್ಗೆ ಕೂಡ ಬರೆದುಕೊಳ್ಳುತ್ತಿದ್ದಾರೆ. ಈ ವೈರಲ್ ವಿಡಿಯೋ ಸಾರ್ವಜನಿಕರ ನಡುವರ ವಿಭಿನ್ನ ಅಭಿಪ್ರಾಯಗಳಿಗೆ ದಾರಿ ಮಾಡಿಕೊಟ್ಟಿದೆ. ಸಾಕಷ್ಟು ಮಂದಿ‌ ಈ ವಿಡಿಯೋಗೆ ತಮ್ಮದೇ ಆದ ಅಭಿಪ್ರಾಯಗಳನ್ನು ಸೃಷ್ಟಿಸಿ ಹಂಚಿಕೊಳ್ಳುತ್ತಿದ್ದಾರೆ. ವಿಡಿಯೋ ಕೂಡ…

Read More

Fact Check | ಭಾರತದಲ್ಲಿ ಮುಸ್ಲಿಂ ವ್ಯಕ್ತಿಯ ಮೇಲೆ ದಾಳಿ ಎಂದು ಬಾಂಗ್ಲಾದೇಶದ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ಸಾಮಾಜಿಕ ಮಾಧ್ಯಮದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬನ ವಿಡಿಯೋ ಹೆಚ್ಚು ವೈರಲ್ ಆಗುತ್ತಿದೆ. ವಿಡಿಯೋದಲ್ಲಿ, ಮುಸ್ಲಿಂ ವ್ಯಕ್ತಿ ಕುರ್ಚಿಯ ಮೇಲೆ ಕುಳಿತಿರುವುದನ್ನು ಕಾಣಬಹುದು ಮತ್ತು ಒಬ್ಬ ವ್ಯಕ್ತಿ ಬಂದು ಅವನ ಗಡ್ಡವನ್ನು ಎಳೆದು ಹೊಡೆಯಲು ಪ್ರಾರಂಭಿಸುತ್ತಾನೆ. ಈ ವಿಡಿಯೋ ಹಂಚಿಕೊಂಡಿರುವ ಹಲವರು ಈ ಘಟನೆ ಭಾರತದಲ್ಲಿ ನಡೆದಿದೆ, ಹಲ್ಲೆ ಮಾಡಿದವರು ಹಿಂದೂ ವ್ಯಕ್ತಿ ಭಾರತದಲ್ಲಿ ಅಲ್ಪ ಸಂಖ್ಯಾತರು ಭಯದಿಂದ ಬದುಕುತ್ತಿದ್ದಾರೆ ಎಂದು ಭಾರತದ ವಿರುದ್ಧ ಹಲವು ಕಿಡಿಗೇಡಿಗಳು ಪೋಸ್ಟ್‌ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇದನ್ನು ನಿಜವೆಂದು ಭಾವಿಸಿ ಹಲವು ವಿದೇಶಿ ಖಾತೆಗಳು ಹಂಚಿಕೊಂಡಿವೆ….

Read More

Fact Check | ಮುಸ್ಲಿಂ ಯುವತಿ ತನ್ನ ಚಿಕ್ಕಪ್ಪನನ್ನೇ ಮದುಯಾಗಿದ್ದಾಳೆ ಎಂದು ನಾಟಕೀಯ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ಮುಸಲ್ಮಾನ ಟೋಪಿ ಧರಿಸಿದ ಯುವಕ ಮತ್ತು ಹಿಜಾಬ್‌ ಧರಿಸಿದ ಯುವತಿಯನ್ನು ಒಳಗೊಂಡ ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, ಇದರಲ್ಲಿ ವ್ಯಕ್ತಿಯೊಬ್ಬ ತನ್ನ ಅಣ್ಣನ ಮಗಳನ್ನೇ ಮದುವೆಯಾಗಿದ್ದಾನೆ, ಯುವತಿ ಕೂಡ ತನ್ನ ಚಿಕ್ಕಪ್ಪನನ್ನು ಇಷ್ಟ ಪಟ್ಟು ಮದುವೆಯಾಗಿದ್ದಾರೆ,  ಈ ರೀತಿಯ ಘಟನೆ ಕೇವಲ ಮುಸಲ್ಮಾನ ಸಮುದಾಯದಲ್ಲಿ ಮಾತ್ರ ಸಾಧ್ಯ ಎಂದು ಬರೆದುಕೊಂಡು ವೈರಲ್ ವಿಡಿಯೋವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ Marriage with elder brother's daughter, This is possible only in Islam! pic.twitter.com/5hlXgk3orY —…

Read More

Fact Check | ಭಾರತ ಬಾಂಗ್ಲಾದೇಶಕ್ಕೆ ವಿದ್ಯುತ್ ಪೂರೈಕೆಯನ್ನು ನಿಲ್ಲಿಸಿದೆ ಎಂಬುದು ಸುಳ್ಳು

“ಭಾರತವು ಬಾಂಗ್ಲಾದೇಶಕ್ಕೆ ವಿದ್ಯುತ್ ಸರಬರಾಜು ಮಾಡುವುದನ್ನು ನಿಲ್ಲಿಸಿದೆ ಮತ್ತು ಬಾಂಗ್ಲಾದೇಶವು ಭಾರತಕ್ಕೆ ಹಿಲ್ಸಾ ಮೀನುಗಳನ್ನು ರಫ್ತು ಮಾಡುವುದನ್ನು ನಿಷೇಧಿಸಿದೆ ಇದು ಎರಡೂ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧ ಹದಗೆಟ್ಟಿದೆ ಎಂಬುದಕ್ಕೆ ಸ್ಪಷ್ಟ ಉದಾಹರಣೆ. ಭಾರತ ಅಲ್ಪ ಸಂಖ್ಯಾತ ರಾಷ್ಟ್ರದ ವಿರುದ್ಧ ಈ ರೀತಿಯ ನಿಲುವು ತೆಳೆದಿರುವುದು ಸರಿಯಲ್ಲ” ಎಂದು ಭಾರತದ ವಿರುದ್ಧವಾದ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಮಂದಿ ಹಂಚಿಕೊಳ್ಳುತ್ತಿದ್ದಾರೆ. – Bangladesh Govt wasn't paying for electricity supplied to them by India…

Read More

Fact Check | ಇತ್ತೀಚೆಗೆ ಬಾಂಗ್ಲಾದೇಶದಲ್ಲಿ ಟ್ಯಾಗೋರ್ ಪ್ರತಿಮೆ ದ್ವಂಸ ಎಂದು ಹಳೆಯ ವಿಡಿಯೋ ಹಂಚಿಕೆ

“ಬಾಂಗ್ಲಾದೇಶದಲ್ಲಿ ಪ್ರತಿನಿತ್ಯ ಹಿಂಸಾಚಾರ ನಡೆಯುತ್ತಿವೆ, ಈ ಸಂದರ್ಭದಲ್ಲಿ ದೇಶಾದ್ಯಂತ ಹಲವು ನಾಯಕರ ಮೇಲೆ ಹಲ್ಲೆ, ಲೂಟಿ, ಕೊಲೆ ಸರ್ವೇ ಸಾಮಾನ್ಯವಾಗಿವೆ. ಇದೀಗ ಮೊನ್ನೆ ಮೊನ್ನೆ ಬಾಂಗ್ಲಾದೇಶದ ಸ್ಥಾಪಕ, ಪಿತಾಮಹ ಮತ್ತು ಮೊದಲ ಅಧ್ಯಕ್ಷ ಶೇಖ್ ಮುಜಿಬುರ್ ರೆಹಮಾನ್ ಅವರ ಪ್ರತಿಮೆಯನ್ನು ಧ್ವಂಸಗೊಳಿಸಿದ ಕಿಡಿಗೇಡಿಗಳು ಆಗಸ್ಟ್‌ 7ರ ರವೀಂದ್ರನಾಥ್‌ ಟ್ಯಾಗೋರ್‌ ಅವರ ಸ್ಮರಣಾ ದಿನದಂದೂ ಅವರ ಪ್ರತಿಮೆಯನ್ನು ಕೂಡ ಕೆಡವಿ ಹಾಕಿ ತಮ್ಮ ವಿಕೃತಿಯನ್ನು ಮೆರೆದಿದ್ದಾರೆ.” ಎಂದು ಹಲವರು ವಿಡಿಯೋವನ್ನು ಹಂಚಿಕೊಂಡಿದ್ದಾರೆ. কবিগুরুর রবীন্দ্রনাথ ঠাকুরের প্রয়াণ দিবসে…

Read More

Fact Check | ತಮಿಳುನಾಡು ಕ್ರೈಸ್ತರು ದೇವಾಲಯವನ್ನು ಚರ್ಚ್‌ ಆಗಿ ಪರಿವರ್ತಿಸಿದ್ದಾರೆ ಎಂಬುದು ಸುಳ್ಳು

“ತಮಿಳುನಾಡಿನ ರಾಮನಾಥಪುರಂನಲ್ಲಿರುವ ಅಧಿಯಮಾನ್ ಎಂಬಲ್ಲಿನ ಹಳೆಯ ದೇವಾಲಯವನ್ನು ಕ್ರಿಶ್ಚಿಯನ್ನರು ಆಕ್ರಮಿಸಿಕೊಂಡರು ಮತ್ತು ಅದನ್ನು ಚರ್ಚ್ ಆಗಿ ಪರಿವರ್ತಿಸಿದ್ದಾರೆ. ಈಗಲೂ ಹಿಂದೂಗಳು ಎಚ್ಚೆತ್ತುಕೊಳ್ಳದೆ ಹೋದರೆ ಇನ್ನೂ ಹಲವು ದೇವಾಲಯಗಳು ಚರ್ಚ್‌ಗಳಾಗಿ ಬದಲಾಗುತ್ತವೆ. ಮುಂದೆ ಭಾರತದಲ್ಲಿ ದೇವಾಲಯಗಳು ಇದ್ದವು ಎಂದು ನಾವು ಪಠ್ಯ ಪುಸ್ತಕಗಳಲ್ಲಿ ಮಾತ್ರ ನೋಡಬೇಕಾಗುತ್ತದೆ.” ಎಂಬ ಬರಹದೊಂದಿಗೆ ಪೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. Christians occupied old temple. Kalasam replaced by a Cross and converted into a Church at Adhiyaman,…

Read More

Fact Check | ಅನುರಾಗ್ ಠಾಕೂರ್ ಪ್ರಶ್ನೆಗೆ ಉತ್ತರಿಸಲು ರಾಹುಲ್ ಗಾಂಧಿ ವಿಫಲ ಎಂಬುದು ಎಡಿಟೆಡ್‌ ವಿಡಿಯೋವಾಗಿದೆ

ಸಾಮಾಜಿ ಜಾಲತಾಣದಲ್ಲಿ ” ಈ ವಿಡಿಯೋ ನೋಡಿ ಅನುರಾಗ್‌ ಠಾಕೂರ್‌ ಅವರು ವಿಪಕ್ಷಗಳಿಗೆ ಅದರಲ್ಲೂ ಪ್ರಮುಖವಾಗಿ ರಾಹುಲ್‌ ಗಾಂಧಿ ಅವರಿಗೆ ಮೊನಚಾದ ಪ್ರಶ್ನೆಯನ್ನು ಕೇಳಿದ್ದಾರೆ. ಈ ಪ್ರಶ್ನೆಯಲ್ಲಿ ಅವರು ” ನಾನು ನಿಮಗೆ ಒಂದು ವಿಷಯ ಕೇಳಲು ಬಯಸುತ್ತೇನೆ, ಸಂವಿಧಾನದಲ್ಲಿ ಎಷ್ಟು ಪುಟಗಳಿವೆ? ಈ ಹಲವು, ಈ ಹಲವು ಎಂದು ಹೇಳಬೇಡಿ, ಎಷ್ಟು ಪುಟಗಳಿವೆ ಎಂದು ಹೇಳಿ? ನೀವು ಅದನ್ನು (ಸಂವಿಧಾನದ ಪ್ರತಿ) ಪ್ರತಿದಿನ ಒಯ್ಯುತ್ತೀರಿ, ನೀವು ಎಂದಾದರೂ ಅದನ್ನು ತೆರೆದು ಓದುತ್ತೀರಾ? ನೀವು ಅದನ್ನು ಓದುವುದಿಲ್ಲ,…

Read More

Fact Check | ಲಿಕ್ಕರ್ ಹಗರಣಕ್ಕೆ ಮನೀಷ್‌ ಸಿಸೋಡಿಯ ಕಾರಣವೆಂದು ಅರವಿಂದ್‌ ಕೇಜ್ರಿವಾಲ್‌ ಹೇಳಿಲ್ಲ

“ಈ ವರದಿ ನೋಡಿ.. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿವಾದಾತ್ಮಕ ಮದ್ಯ ನೀತಿಯ ಹೊಣೆಯನ್ನು ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ಮೇಲೆ ಹೊರಿಸಿದ್ದಾರೆ. ಇದೀಗ ಆಮ್‌ ಆದ್ಮಿ ಪಕ್ಷದ ಅಸಲಿ ಮುಖ ಹೊರ ಬಂದಿದೆ. ಪಕ್ಷದ ಒಳಗಿರುವ ಒಡಕು ಹೊರ ಬಂದಿದ್ದು, ಆಪ್‌ ಪಕ್ಷದ ನಾಯಕ ಹಾಗು ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ತಮ್ಮ ಪಕ್ಷದಿಂದಲೇ ತಪ್ಪಾಗಿರುವುದನ್ನು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ.” ಎಂದು ಸುದ್ದಿಯೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. कोर्ट में CBI ने बहुत…

Read More

Fact Check | IRCTC ಯ ಹೊಸ ನಿಯಮದ ಪ್ರಕಾರ ಉಪನಾಮ ಹೊಂದಿರದ ಕುಟುಂಬ ಸದಸ್ಯರಿಗೆ ಟಿಕೆಟ್‌ ಬುಕ್‌ ಮಾಡಲಾಗುವುದಿಲ್ಲ ಎಂಬುದು ಸುಳ್ಳು

IRCTC ಯಿಂದ ಹೊಸ ಬುಕಿಂಗ್ ನಿಯಮದ ಕುರಿತು ಸಾಮಾಜಿಕ ಜಾಲತಾಣದಲ್ಲಿನ ಸುದ್ದಿಯೊಂದು ಹರಿದಾಡುತ್ತಿದೆ. ಅದರ ಪ್ರಕಾರ “ಸಾರ್ವಜನಿಕರು ವೈಯಕ್ತಿಕ IRCTC ಖಾತೆಯನ್ನು ಬಳಸಿಕೊಂಡು, ರಕ್ತ ಸಂಬಂಧಿಗಳಿಗೆ ಅಥವಾ ಅದೇ ಉಪನಾಮ ಹೊಂದಿರುವವರಿಗೆ ಮಾತ್ರ ಟಿಕೆಟ್‌ಗಳನ್ನು ಬುಕ್ ಮಾಡಬಹುದು. ಸ್ನೇಹಿತರು ಅಥವಾ ಇತರರಿಗಾಗಿ ಟಿಕೆಟ್‌ಗಳನ್ನು ಕಾಯ್ದಿರಿಸುವುದರಿಂದ 10,000 ರೂ.ಗಳ ಭಾರಿ ದಂಡ, 3 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ಎರಡಕ್ಕೂ ಕಾರಣವಾಗಬಹುದು.” ಎಂದು ಹಂಚಿಕೊಳ್ಳಲಾಗುತ್ತಿದೆ. New IRCTC Rule: Booking Train Tickets for Friends Could Cost…

Read More