Fact Check | ಮುಸ್ಲಿಂ ವ್ಯಕ್ತಿಯೊಬ್ಬ ಮಹಾ ಕುಂಭಮೇಳದ ಪೋಸ್ಟರ್‌ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ ಎಂಬುದು ಸುಳ್ಳು

ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳ ಹಲವು ರೀತಿಯಲ್ಲಿ ಜಗತ್ತಿನ ಗಮನವನ್ನು ಸೆಳೆಯುತ್ತಿದೆ. ಇದರ ಮಧ್ಯೆ ಇದೇ ಕುಂಭಮೇಳದ ಕುರಿತು ಹಲವು ರೀತಿಯ ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಇದೀಗ ಉತ್ತರಪ್ರದೇಶದ ರಾಯ್‌ಬರೇಲಿಯಲ್ಲಿ ಹಿಂದೂ ದೇವತೆಗಳು ಮತ್ತು ಮಹಾ ಕುಂಭಮೇಳವನ್ನು ತೋರಿಸುವ ಪೋಸ್ಟರ್‌ಗಳ ಮೇಲೆ ಮುಸ್ಲಿಂ ಯುವಕನೊಬ್ಬ ಮೂತ್ರ ವಿಸರ್ಜನೆ ಮಾಡುತ್ತಿದ್ದಾನೆ ಎಂದು ಪೋಸ್ಟ್‌ವೊಂದನ್ನು ಹಂಚಿಕೊಳ್ಳಲಾಗುತ್ತಿದೆ. रायबरेली, उत्तर प्रदेश: कट्टरपंथी युवक ने दीवार पर महाकुंभ और हिंदू देवी-देवताओं की…

Read More

Fact Check | ಹಂಗೇರಿಯನ್ ಪ್ರಧಾನಿ ವಿಕ್ಟರ್ ಓರ್ಬನ್ ಮಹಾ ಕುಂಭಮೇಳ 2025 ರಲ್ಲಿ ಭಾಗವಹಿಸಿ, ಆಟೋದಲ್ಲಿ ಪ್ರಯಾಣಿಸಿದ್ದಾರೆ ಎಂಬುದು ಸುಳ್ಳು

ಭಾರತದಲ್ಲಿ ನಡೆಯುತ್ತಿರುವ ಬೃಹತ್ ಧಾರ್ಮಿಕ ಸಭೆ ಮಹಾ ಕುಂಭಮೇಳ 2025 ಯಶಸ್ವಿಯಾಗಿ ನಡೆಯುತ್ತಿದೆ. ಇದರ ಮಧ್ಯೆ ಈ ಕುಂಭ ಮೇಳಕ್ಕೆ ಸಂಬಂಧಿಸಿದಂತೆ ಹಲವು ರೀತಿಯಾದ ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಇದೀಗ ಹಂಗೇರಿಯ ಪ್ರಧಾನಿ ವಿಕ್ಟರ್ ಓರ್ಬನ್ ಅವರು ಈ ಮಹಾ ಕುಂಭಮೇಳದಲ್ಲಿ ಭಾಗವಹಿಸಿದ್ದಾರೆ ಮತ್ತು ಆಟೋದಲ್ಲಿ ಓಡಾಟವನ್ನು ನಡೆಸಿದ್ದಾರೆ ಎಂದು ಹಲವರು ಬರೆದುಕೊಂಡು ಹಂಚಿಕೊಳ್ಳುತ್ತಿದ್ದಾರೆ. ಇದು ಸಾರ್ವಜನಿಕರಲ್ಲಿ ಗೊಂದಲವನ್ನು ಮೂಡಿಸಿದೆ. ಇನ್ನು ವೈರಲ್ ಫೋಟೋದಲ್ಲಿ ಕೂಡ ವಿಕ್ಟರ್ ಓರ್ಬನ್ ಅವರು ಆಟೋವಿನ ಮುಂದೆ…

Read More

Fact Check | ಅಖಿಲೇಶ್‌ ಯಾದವ್‌ ಅವರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ ಎಂಬುದು ಸುಳ್ಳು

ವಿಶ್ವದ ಅತಿ ದೊಡ್ಡ ಧಾರ್ಮಿಕ ಸಭೆ ಎಂದು ಕರೆಯಲ್ಪಡುವ ಮಹಾ ಕುಂಭಮೇಳ 2025 ಪ್ರಸ್ತುತ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ ನಲ್ಲಿ ನಡೆಯುತ್ತಿದೆ. ಪ್ರತಿ 12 ವರ್ಷಗಳಿಗೊಮ್ಮೆ ನಡೆಯುವ ಈ ಮಹಾ ಕಾರ್ಯಕ್ರಮವು ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಸಂಗಮಕ್ಕೆ ಭಾರತದಾದ್ಯಂತ ಸುಮಾರು 40 ಕೋಟಿ ಭಕ್ತರು 45 ದಿನಗಳ ಕಾಲ ಈ ಉತ್ಸವದಲ್ಲಿ ಪಾಲ್ಗೊಳ್ಳುತ್ತಾರೆ ಎನ್ನಲಾಗುತ್ತಿದೆ. ಇದು ಹಿಂದೂಗಳಿಗೆ ಮಹತ್ವದ ಆಧ್ಯಾತ್ಮಿಕ ಆಚರಣೆಯಾಗಿದೆ. ಇದೀಗ ಇದರಲ್ಲೂ ರಾಜಕೀಯದ ಚರ್ಚೆ ಬಹಳ ದೊಡ್ಡ ಮಟ್ಟದಲ್ಲಿ ನಡೆಯುತ್ತಿದೆ. बिना…

Read More

Fact Check | ಎಎಪಿ ನಾಯಕ ಅವಧ್ ಓಜಾ ಅವರು ಮನೀಶ್ ಸಿಸೋಡಿಯಾ ಅವರನ್ನು ಹೇಡಿ ಎಂದು ಕರೆದಿದ್ದಾರೆ ಎಂಬುದು ಸುಳ್ಳು

ಆಮ್ ಆದ್ಮಿ ಪಕ್ಷದ ನಾಯಕ ಅವಧ್‌ ಓಜಾ ಅವರು ಮುಂಬರುವ ದೆಹಲಿ ರಾಜ್ಯ ಚುನಾವಣೆಯಲ್ಲಿ ಪಟ್ಟರ್ಗಂಜ್ ಕ್ಷೇತ್ರದಲ್ಲಿ ಸ್ಪರ್ಧಿಸದಿದ್ದಕ್ಕಾಗಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯ ಅವರನ್ನು ಹೇಡಿ ಎಂದು ಕರೆದಿದ್ದಾರೆ ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಡಲಾಗುತ್ತಿದೆ. ಈ ವಿಡಿಯೋವನ್ನು ಗಮನಿಸಿದ ಸಾಕಷ್ಟು ಮಂದಿ ಆಮ್‌ ಆದ್ಮಿ ಪಕ್ಷದ ತನ್ನ ಆಂತರಿಕ ಕಲಹದ ಕಾರಣದಿಂದಾಗಿ ಈ ಬಾರಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಬರೆದುಕೊಳ್ಳುತ್ತಿದ್ದಾರೆ. पटपड़गंज से आप-दा के प्रत्याशी अवध ओझा का…

Read More

Fact Check | “ಭಾರತ ಮಾತೆ” ಎಂಬುದು ಅಸಂಸದೀಯ ಪದ ಎಂದು ರಾಹುಲ್‌ ಗಾಂಧಿ ಹೇಳಿಲ್ಲ

ಹಳೆಯ ಸಂಸದ್‌ ಭವನದ ಮೆಟ್ಟಿಲುಗಳ ಮೇಲೆ ನಡೆದುಕೊಂಡು ಬಂದು ಕಾರು ಹತ್ತುವ ಮೊದಲು ಮಾಧ್ಯಮಗಳೊಂದಿಗೆ ಮಾತನಾಡಿರುವ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದರಲ್ಲಿ ರಾಹುಲ್ ಗಾಂಧಿಯವರು “ಭಾರತ ಮಾತೆ” ಎಂಬುದು ಅಸಂಸದೀಯ ಪದವಾಗಿದೆ ಎಂದು ಹೇಳಿದ್ದಾರೆ ಎಂದು ಬರೆದುಕೊಂಡು ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ. भारत माता असंवैधानिक शब्द है"राहुल गांधीविदेशी मां की कोख से पैदानाजायज़ औलादकभी देशभक्त नहीं हो सकता lपागल…

Read More

Fact Check | ಚಿಕಾಗೋ ಧರ್ಮ ಸಮ್ಮೇಳನದಲ್ಲಿ ವಿವೇಕಾನಂದರು ಮಾಡಿದ ಭಾಷಣದ ವೀಡಿಯೊ ಎಂದು ಸಿನಿಮಾದ ದೃಶ್ಯ ಹಂಚಿಕೆ

ಅಮೆರಿಕದ ಚಿಕಾಗೋದಲ್ಲಿ 1893ರ ಸೆಪ್ಟೆಂಬರ್ 11ರಂದು ಸ್ವಾಮಿ ವಿವೇಕಾನಂದರು ವಿಶ್ವಧರ್ಮ ಸಮ್ಮೇಳನದಲ್ಲಿ ಮಾಡಿದ್ದ ಭಾಷಣದ ನಿಜವಾದ ವಿಡಿಯೋ ಲಭ್ಯವಾಗಿದೆ ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದರಲ್ಲಿ ಸ್ವಾಮಿ ವಿವೇಕಾನಂದರಂತೆಯೇ ವ್ಯಕ್ತಿಯೊಬ್ಬರು ಭಾಷಣ ಮಾಡುತ್ತಿರುವುದನ್ನು ನೋಡಬಹುದಾಗಿದೆ. ಈ ಭಾಷಣವು ಸ್ವಾಮಿ ವಿವೇಕಾನಂದರ ಮೂಲ ಭಾಷಣಕ್ಕೆ ಹೋಲಿಕೆಯಾಗಿದೆ. स्वामी विवेकानंद जी का दुर्लभ वीडियो…#स्वामी_विवेकानंद #VivekanandaJayanti pic.twitter.com/yu0cuKSxYS — Voice Of Gurjar (@Gurjarekta968) January 12, 2025 ಹೀಗೆ ವ್ಯಾಪಕವಾಗಿ ವೈರಲ್ ಆಗಿರುವ ವಿಡಿಯೋ…

Read More

Fact Check | ಟೋಲ್‌ಗೇಟ್‌ನ 60 ಕಿ.ಮೀ ವ್ಯಾಪ್ತಿಯಲ್ಲಿ ವಾಸಿಸುವವರಿಗೆ ಉಚಿತ ಪ್ರಯಾಣ ಎಂಬುದು ಸುಳ್ಳು

ದೇಶದ ಹಲವು ರಾಜ್ಯಗಳಲ್ಲಿ ವಾಹನ ಸವಾರರಿಗೆ ನಿಗದಿಪಡಿಸಲಾಗಿರುವ ಟೋಲ್ ದರದ ಕುರಿತು ಚರ್ಚೆಗಳು ವ್ಯಾಪಕವಾಗಿ ನಡೆಯುತ್ತಿವೆ. ಇದರ ಮಧ್ಯದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಮಾತನಾಡುತ್ತಿರುವ ವಿಡಿಯೋವೊಂದು ವೈರಲ್ ಆಗುತ್ತಿದ್ದು, ಇದರ ಜೊತೆಗೆ ಟೋಲ್‌ ಭೂತ್‌ನ 60 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ವಾಸಿಸುವವರಿಗೆ ಉಚಿತ ಪ್ರಯಾಣದ ಅವಕಾಶವನ್ನು ಕಲ್ಪಿಸುವ ನಿಟ್ಟಿನಲ್ಲಿ, ಸಂಸತ್ತಿನಲ್ಲಿ ಚರ್ಚೆ ನಡೆದಿದೆ ಎಂದು ಬರೆದುಕೊಂಡು ಪೋಸ್ಟ್‌ಗಳನ್ನು ಹಲವರು ಹಂಚಿಕೊಳ್ಳುತ್ತಿದ್ದಾರೆ. आपके घर से 60 किमी के भीतर किसी भी टोल…

Read More

Fact Check | ಕಾಂಡೋಮ್‌ ಮೇಲೆ ಕೇಂದ್ರ ಸರ್ಕಾರ ಶೇ. 69ರಷ್ಟು GST ವಿಧಿಸಿದೆ ಎಂಬುದು ಸುಳ್ಳು

ಕಳೆದ ಡಿಸೆಂಬರ್‌ನಲ್ಲಿ ರಾಜಸ್ತಾನದ ಜೈಸಲ್ಮೇರ್‌ನಲ್ಲಿ ನಡೆದ 55ನೇ GST ಕೌನ್ಸಿಲ್ ಸಭೆ ಮಹತ್ವದ್ದಾಗಿತ್ತು. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆ ಇದಾಗಿದ್ದು, ಇದರಲ್ಲಿ ವಿವಿಧ ವಸ್ತುಗಳ GST ತೆರಿಗೆ ಮಿತಿಯನ್ನು ಬದಲಾಯಿಸಲಾಗಿದೆ. ಈ ಸಂದರ್ಭದಲ್ಲಿ ಪುರುಷರು ಬಳಸುವ ಕಾಂಡೋಮ್‌ ಮೇಲೆ ಶೇಕಡ 69ರಷ್ಟು ಜಿಎಸ್‌ಟಿ ವಿಧಿಸಲಾಗಿದೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. அவங்க வெங்காயம் மட்டும்தான் சாப்பிட மாட்டாங்க அப்படின்னு நினைச்சேன்… பாவம் அவர் மேல இருந்த கோவத்த…

Read More

Fact Check | ದುಬೈಗೆ ಸೇರಿದ ಹೆದ್ದಾರಿಯ ಫೋಟೋವನ್ನು ಉತ್ತರ ಪ್ರದೇಶದ ಹೆದ್ದಾರಿ ಎಂದು ಹಂಚಿಕೊಳ್ಳಲಾಗುತ್ತಿದೆ

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಕೆಲವೇ ದಿನಗಳಲ್ಲಿ ಕುಂಭಮೇಳ ನಡೆಯಲಿದ್ದು, ಈ ನಡುವೆ ಉತ್ತರ ಪ್ರದೇಶದ ಅಭಿವೃದ್ಧಿಯ ವಿಚಾರವಾಗಿ ಹಲವು ವಿಡಿಯೋಗಳು ಮತ್ತು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಇದೀಗ ಉತ್ತರ ಪ್ರದೇಶದಲ್ಲಿನ ಲಕ್ನೋ ಮತ್ತು ಕಾನ್ಪುರ ಹೆದ್ದಾರಿಯ ಚಿತ್ರ ಎಂದು ಫೋಟೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, ಉತ್ತರ ಪ್ರದೇಶ ಬಹುದೊಡ್ಡ ಅಭಿವೃದ್ಧಿಯ ಪಥದತ್ತ ಸಾಗುತ್ತಿದೆ ಎಂದು ಹಲವರು ಬರೆದುಕೊಂಡಿದ್ದಾರೆ. आज का चित्र –उत्तर प्रदेश लखनऊ कानपुर हाइवे का एक दृश्य ।विकास पथ…

Read More

Fact Check | ಪ್ರಧಾನಿ ಮೋದಿ ಅವರು ದುಬಾರಿ ಕೈ ಗಡಿಯಾರ ಧರಿಸಿದ್ದಾರೆ ಎಂದು AI ಫೋಟೋ ಹಂಚಿಕೊಳ್ಳಲಾಗುತ್ತಿದೆ

ದೆಹಲಿ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇರುವಂತೆ, ಈಗ ದೆಹಲಿಯಲ್ಲಿ ಬಿಜೆಪಿ ಮತ್ತು ಆಮ್ ಆದ್ಮಿ ಪಕ್ಷದ  ನಡುವಿನ ವಾಗ್ವಾದ ತೀವ್ರ ಸ್ವರೂಪದಲ್ಲಿ ಆರಂಭವಾಗಿದೆ. ಅದರಲ್ಲೂ ದೆಹಲಿ ಮಾಜಿ ಮುಖ್ಯಮಂತ್ರಿ ಹಾಗೂ ಆಪ್ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಅವರು ಮುಖ್ಯಮಂತ್ರಿ ಆಗಿದ್ದಾಗ ತಮ್ಮ ಅಧಿಕೃತ ಸರ್ಕಾರಿ ನಿವಾಸಕ್ಕೆ ಮಾಡಿದ್ದ ನವೀಕರಣದ ವೆಚ್ಚ ಈಗ ಬಹುದೊಡ್ಡ ಚರ್ಚೆಗೆ ಗ್ರಾಸವಾಗುತ್ತಿದೆ. ಇದರ ನಡುವೆ ಈಗ ಆ ಪಕ್ಷದ ನಾಯಕರು ಕೂಡ ಪ್ರಧಾನಿ ನರೇಂದ್ರ ಮೋದಿಯವರು ವಾಸಿಸುವ…

Read More