Fact Check | ದುಬೈ ವಿಮಾನ ನಿಲ್ದಾಣದ ಪ್ರವಾಹದ ಹಳೆಯ ವೀಡಿಯೊವನ್ನು ದೆಹಲಿಯದ್ದು ಎಂದು ಹಂಚಿಕೆ

ದೆಹಲಿಯಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹದ ಸ್ಥಿತಿ ಉಂಟಾಗಿದ್ದು, ಈಗಾಗಲೇ ಹಲವು ವರದಿಗಳು ಈ ಬಗ್ಗೆ ಬಂದಿವೆ. ಈ ಸಂದರ್ಭದಲ್ಲಿ, ಸಾಮಾಜಿಕ ಮಾಧ್ಯಮಗಳಲ್ಲಿ ವಿಮಾನ ನಿಲ್ದಾಣದಲ್ಲಿ ಪ್ರವಾಹದ ನೀರಿನಲ್ಲಿ ವಿಮಾನಗಳು ಸಿಲುಕಿರುವ ದೃಶ್ಯವನ್ನು ತೋರಿಸುವ ವೀಡಿಯೊ ವೈರಲ್ ಆಗುತ್ತಿದೆ, ಮತ್ತು ಇದು ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಘಟನೆ ಎಂದು ಹೇಳಿಕೊಳ್ಳಲಾಗುತ್ತಿದೆ. ಹಲವರು ಇದನ್ನು ನಿಜವೆಂದು ಭಾವಿಸಿ ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಹಲವರು ಇದನ್ನು ರಾಜಕೀಯವಾಗಿ ಬಳಸಿಕೊಂಡಿದ್ದು, ದೆಹಲಿ ಸರ್ಕಾರವನ್ನು…

Read More

Fact Check | ಭಾರತೀಯ ಸೇನೆಯ ದಾಳಿಯಲ್ಲಿ ಮಗುವೊಂದು ಸಾವನ್ನಪ್ಪಿದೆ ಎಂದು 2021ರ ಫೋಟೋ ಹಂಚಿಕೊಳ್ಳಲಾಗುತ್ತಿದೆ

ನಿಷೇಧಿತ ದಂಗೆಕೋರ ಗುಂಪು ಯುನೈಟೆಡ್ ಲಿಬರೇಶನ್ ಫ್ರಂಟ್ ಆಫ್ ಅಸೋಮ್-ಇಂಡಿಪೆಂಡೆಂಟ್ (ULFA-I) ತನ್ನ ಮೇಲೆ ಭಾರತೀಯ ಸೇನೆಯು ಮ್ಯಾನ್ಮಾರ್‌ನ ಸಾಗಿಂಗ್ ಪ್ರದೇಶದ ಶಿಬಿರಗಳ ಮೇಲೆ ಭಾನುವಾರ (ಜುಲೈ 13) ಬೆಳಗಿನ ಜಾವ 2 ಗಂಟೆಯಿಂದ 4 ಗಂಟೆಯ ನಡುವೆ ಡ್ರೋನ್ ದಾಳಿ ನಡೆಸಿದೆ, ತನ್ನ ಮೂವರು ಹಿರಿಯ ನಾಯಕರನ್ನು ಕೊಂದಿದೆ ಎಂದು ಹೇಳಿಕೊಂಡಿದೆ. ಈ ಸುದ್ದಿ ಬಹುದೊಡ್ಡ ಚರ್ಚೆಯನ್ನು ಹುಟ್ಟು ಹಾಕಿದೆ. ಇದರ ನಡುವೆ ಮಗುವೊಂದು ತೀವ್ರ ಗಾಯಗಳೊಂದಿಗೆ ಹಾಸಿಗೆಯ ಮೇಲೆ ಮಲಗಿರುವುದು ಕಂಡು ಬಂದಿದ್ದು, ಇದು…

Read More

Fact Check | ಜುಲೈ 1 ರಿಂದ ಪೆಟ್ರೋಲ್ ಬೆಲೆ ಲೀಟರ್‌ಗೆ 45 ರೂ.ಗೆ ಇಳಿಕೆ ಮಾಡುವುದಾಗಿ ಪ್ರಧಾನಿ ಮೋದಿ ಘೋಷಿಸಿಲ್ಲ

ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಒಂದು ವೈರಲ್‌ ಆಗುತ್ತಿದೆ. ಇದರಲ್ಲಿ ಈ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರು 1 ಜುಲೈ 2025 ರಿಂದ ಪೆಟ್ರೋಲ್ ಬೆಲೆಯನ್ನು ಭಾರಿ ಪ್ರಮಾಣದಲ್ಲಿ ಇಳಿಸುವುದಾಗಿ ಹೇಳಿದ್ದರು. ಅದರಲ್ಲೂ ಪ್ರಮುಖವಾಗಿ ಲೀಟರ್‌ಗೆ 45 ರೂಪಾಯಿ ರೀತಿ ಮಾರಾಟ ಮಾಡಲಾಗುವುದು ಎಂದು ಘೋಷಿಸಿದರು. ಆದರೆ ಈಗ ಆ ಪ್ರಕ್ರಿಯೆ ಆರಂಭವಾಗಿಲ್ಲ ಎಂದು ಹಲವರು ಬರೆದುಕೊಂಡು ಪೋಸ್ಟ್ ಮಾಡುತ್ತಿದ್ದಾರೆ. ಇನ್ನೂ ಕೆಲವರು ಪ್ರಧಾನಿ ಮೋದಿಯವರು ಜುಲೈ 1 ರಿಂದ ಕೆಲವು ರಾಜ್ಯಗಳ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಅನ್ನು…

Read More

Fact Check | ಬೆಂಗಳೂರಿನಲ್ಲಿ ಮಳೆಗೆ ಬಸ್‌ನೊಳಗೆ ನೀರು ನುಗ್ಗಿರುವ ವಿಡಿಯೋ ಎಂದು ಹಳೆಯ ವಿಡಿಯೋಗಳನ್ನು ಹಂಚಿಕೊಳ್ಳಲಾಗುತ್ತಿದೆ

ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ ಆರಂಭವಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ವರದಿಗಳು ಕಂಡುಬರುತ್ತಿವೆ. ಕೆಲವು ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್, ಇನ್ನೂ ಕೆಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಅನ್ನು ಘೋಷಣೆ ಮಾಡಲಾಗಿದೆ. ಇದರ ನಡುವೆ ಬೆಂಗಳೂರಿನಲ್ಲೂ ಭೀಕರವಾದ ಮಳೆ ಸುರಿಯುತ್ತಿದ್ದು, ಇದರ ಪರಿಣಾಮವಾಗಿ ಸಾರ್ವಜನಿಕರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದೀಗ ಇದಕ್ಕೆ ಸಂಬಂಧಿಸಿದಂತೆ ಇದೀಗ ಬಸ್ ಒಳಗೆ ನೀರು ನುಗ್ಗುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ವೈರಲ್ ವಿಡಿಯೋದಲ್ಲಿ ಬಿಎಂಟಿಸಿ ಬಸ್…

Read More

2021 ರಲ್ಲಿ ಬೆಂಗಳೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರದ ವೀಡಿಯೊವನ್ನು ಮಣಿಪುರ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ

“ಮಣಿಪುರದಲ್ಲಿ ಸಂಗಿಗಳ ಅಟ್ಟಹಾಸ. ಐದು ಜನ ಹಿಂದು ಯುವಕರು ಕ್ರಿಶ್ಚಿಯನ್ ಯುವತಿಯೊಬ್ಬಳನ್ನು ಅಪಹರಿಸಿ, ಆಕೆಯನ್ನು ವಿವಸ್ತ್ರಗೊಳಿಸಿ, ಸಾಮೂಹಿಕ ಅತ್ಯಾಚಾರ ನಡೆಸಿದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಮಣಿಪುರದ ಹಿಂದುಗಳೂ ಸಹ ಬೆಂಬಲಿಸುತ್ತಿದ್ದಾರೆ.” ಎಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣಗಲಲ್ಲಿ ವೈರಲ್ ಆಗಿದೆ.   ಆದರೆ ಇದು 2021ರಲ್ಲಿ ಬೆಂಗಳೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವಾಗಿದ್ದು ಇದಕ್ಕೂ  ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಸಂಬಂಧಿಸಿದ್ದಲ್ಲ. ಫ್ಯಾಕ್ಟ್‌ಚೆಕ್: ಬೆಂಗಳೂರಿನ ರಾಮಮೂರ್ತಿನಗರದ ಹೊರಹೊಲಯದಲ್ಲಿ ಮೇ, 2021ರಲ್ಲಿ ಬಂಗ್ಲಾದೇಶದ ಯುವಕರು 22 ವರ್ಷದ ಯುವತಿಯನ್ನು…

Read More

ಬಿಜೆಪಿಗೆ ಮತ ನೀಡಿದ ತಪ್ಪಿಗೆ ಬೆರಳು ಕತ್ತರಿಸಿಕೊಂಡಿದ್ದಾರೆ ಎಂಬುದು ಸುಳ್ಳು

ಬಿಜೆಪಿಗೆ ಮತ ನೀಡಿದ್ದಕ್ಕಾಗಿ ಬೇಸರಗೊಂಡ ವ್ಯಕ್ತಿಯೊಬ್ಬ ತನ್ನ ಬೆರಳು ಕತ್ತರಿಸಿಕೊಂಡಿದ್ದಾನೆ ಎಂಬ ವಿಡಿಯೋ ಒಂದು ಹಲವು ವರ್ಷಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಫ್ಯಾಕ್ಟ್‌ಚೆಕ್: ಮಹಾರಾಷ್ಟ್ರದ ಧನಂಜಯ್ ನನವಾರೆ ಎಂಬ ವ್ಯಕ್ತಿಯೊಬ್ಬ ತನ್ನ ಅಣ್ಣ ಮತ್ತು ಅತ್ತಿಗೆ ಆತ್ಮಹತ್ಯೆಯಿಂದ ಸಾವನ್ನಪ್ಪಿಲ್ಲ. ಇದು ಕೊಲೆಯಾಗಿದೆ. ಹಾಗಾಗಿ ನ್ಯಾಯಯುತ ಪೋಲಿಸ್ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದರು. ಯಾವುದೇ ತನಿಖೆ ನಡೆಸದ ಪೋಲಿಸರ ಮೇಲೆ ಸಿಟ್ಟಿಗೆದ್ದು ತನ್ನ ಬೆರಳು ಕತ್ತರಿಸಿದ್ದಾನೆ ಮತ್ತು ಪ್ರತೀವಾರ ತನ್ನ ದೇಹದ ಅಂಗಾಂಗಳನ್ನು ಕತ್ತರಿಸಿ ಮಹಾರಾಷ್ಟ್ರದ ಮುಖ್ಯಮಂತ್ರಿ…

Read More