Fact Check | ಚಾಂಪಿಯನ್ಸ್ ಟ್ರೋಫಿ ವೇಳೆ ಉಪವಾಸ ಮುರಿದಿದ್ದಕ್ಕಾಗಿ ಕ್ರಿಕೆಟಿಗ ಮೊಹಮ್ಮದ್ ಶಮಿ ಕ್ಷಮೆ ಕೇಳಿದ್ದಾರೆ ಎಂಬುದು ಸುಳ್ಳು

ಚಾಂಪಿಯನ್ಸ್ ಟ್ರೋಫಿ ಪಂದ್ಯದ ವೇಳೆ ಉಪವಾಸ ಮುರಿದಿದ್ದಕ್ಕಾಗಿ ಮುಸ್ಲಿಂ ಸಮುದಾಯಕ್ಕೆ ಕ್ರಿಕೆಟಿಗ ಮೊಹಮ್ಮದ್ ಶಮಿ ಅವರು ಕ್ಷಮೆ ಕೇಳಿದ್ದಾರೆ, ಆ ಮೂಲಕ ತಮ್ಮ ತಪ್ಪನ್ನು ಅವರು ಒಪ್ಪಿಕೊಂಡಿದ್ದಾರೆ. ಇನ್ನು ಮುಂದೆ ಈ ರೀತಿಯಾದ ತಪ್ಪನ್ನು ಮಾಡುವುದಿಲ್ಲ ಎಂದು ಮಾತು ಕೊಟ್ಟಿದ್ದಾರೆ. ಹೀಗಾಗಿ ಶಮಿ ಅವರನ್ನು ಇಸ್ಲಾಂ ಸಮುದಾಯ ಕ್ಷಮಿಸಲಿದೆ ಎಂದು ಬರೆದುಕೊಂಡು ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇನ್ನು ಕೆಲವರು ಈ ವಿಡಿಯೋಗೆ ಆಕ್ಷೇಪವನ್ನು ಕೂಡ ವ್ಯಕ್ತ ಪಡಿಸಿದ್ದಾರೆ. ವೈರಲ್‌ ವಿಡಿಯೋದಲ್ಲಿ ಕೂಡ ಮೊಹಮ್ಮದ್‌ ಶಮಿ ಅವರು ಇಸ್ಲಾಂ…

Read More

Fact Check | ವಿರಾಟ್‌ ಕೊಹ್ಲಿ ಜೊತೆ ಇತರೆ ಭಾರತೀಯ ಆಟಗಾರರಿಂದ ಹೋಳಿ ಹಬ್ಬ ಆಚರಣೆ ಎಂದು 2023ರ ವೀಡಿಯೊ ಹಂಚಿಕೆ

ಕ್ರಿಕೆಟಿಗ ವಿರಾಟ್ ಕೊಹ್ಲಿ ಮತ್ತು ಭಾರತ ಕ್ರಿಕೆಟ್ ತಂಡದ ಇತರೆ ಆಟಗಾರರ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಇದರಲ್ಲಿ ವಿರಾಟ್ ಕೊಹ್ಲಿ ಅವರ ಜೊತೆ ರೋಹಿತ್ ಶರ್ಮಾ ಮತ್ತು ಶುಭ್‌ಮನ್‌ ಗಿಲ್ ಬಸ್‌ನ ಒಳಗೆ ಹೋಳಿ ಹಬ್ಬವನ್ನು ಬಣ್ಣಗಳನ್ನು ಎರಚಿ, ನೃತ್ಯ ಮಾಡುವ ಮೂಲಕ ಸಂಭ್ರಮಿಸುವುದನ್ನು ಕಾಣಬಹುದಾಗಿದೆ. ಈ ವಿಡಿಯೋವನ್ನು ಹಲವರು ಇತ್ತೀಚಿನದು ಎಂದು ಹಂಚಿಕೊಳ್ಳುತ್ತಿದ್ದಾರೆ. ವೈರಲ್ ವಿಡಿಯೋದಲ್ಲೂ ಕೂಡ ಭಾರತೀಯ ಕ್ರಿಕೆಟಿಗರು ಹೋಳಿ ಹಬ್ಬವನ್ನು ಬಸ್‌ನೊಳಗೆ ಸಂಭ್ರಮದಿಂದ ಆಚರಿಸುವುದನ್ನು ಕಾಣಬಹುದಾಗಿದೆ. ಹೀಗಾಗಿ ಇದು…

Read More

Fact Check | ಚಾಂಪಿಯನ್ಸ್​ ಟ್ರೋಫಿ ಗೆದ್ದ ಬಳಿಕ ಟೀಮ್ ಇಂಡಿಯಾ ಆಟಗಾರರನ್ನು ಪ್ರಧಾನಿ ಮೋದಿ ಭೇಟಿಯಾಗಿಲ್ಲ

ಭಾರತ ತಂಡ 2025 ರ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿಯನ್ನು ಗೆದ್ದಿದೆ. ದುಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ನ್ಯೂಜಿಲೆಂಡ್ ತಂಡವನ್ನು ನಾಲ್ಕು ವಿಕೆಟ್‌ಗಳಿಂದ ಸೋಲಿಸಿತು. ಇದಾದ ನಂತರ ಸಾಮಾಜಿಕ ಮಾಧ್ಯಮದಲ್ಲಿ ಒಂದು ವಿಡಿಯೋ ಹೆಚ್ಚು ವೈರಲ್ ಆಗುತ್ತಿದೆ, ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ತಂಡವನ್ನು ಭೇಟಿಯಾಗಿ ಮಾತನಾಡುತ್ತಿರುವುದನ್ನು ಕಾಣಬಹುದು. ಬಳಕೆದಾರರು ಈ ವೀಡಿಯೊವನ್ನು ಇತ್ತೀಚಿನದು ಎಂದು ಹಂಚಿಕೊಳ್ಳುತ್ತಿದ್ದಾರೆ. भारत को और पीएम मोदी जी को जीत की शुभकामना है🎉🎉🎉🤣🤣🤣🤣✌🏿✌🏿✌🏿✌🏿✌🏿✌🏿✌🏿✌🏿✌🏿👏👏👏👏🥳🥳🥳🥳🥳🥳🥳🥳🎉🎉🎉🎉🎉🎉…

Read More

Fact Check | ಚಾಂಪಿಯನ್ಸ್ ಟ್ರೋಫಿ ಗೆದ್ದ ವಿಜಯೋತ್ಸವಕ್ಕೆ ತೆಲಂಗಾಣ ಕಾಂಗ್ರೆಸ್ ಸರ್ಕಾರದಿಂದ ತಡೆ ಎಂದು ಸುಳ್ಳು ಸುದ್ದಿ ಹರಡಿದ ಬಿಜೆಪಿ ರಾಜ್ಯಾಧ್ಯಕ್ಷ

ನಿನ್ನೆ ಭಾರತದ ಪುರುಷರ ಕ್ರಿಕೆಟ್‌ ತಂಡ ನ್ಯೂಜಿಲೆಂಡ್‌ ಕ್ರಿಕೆಟ್‌ ತಂಡದ ವಿರುದ್ಧ ಗೆಲ್ಲುವ ಮೂಲಕ 2025ರ ಚಾಂಪಿಯನ್‌ ಟ್ರೋಫಿಯ ವಿಜೇತ ತಂಡವಾಗಿ ಹೊರ ಹೊಮ್ಮಿದೆ. ಇದು ದೇಶದ ಕ್ರಿಕೆಟ್‌ ಅಭಿಮಾನಿಗಳ ಸಂಭ್ರಮ, ಸಡಗರಕ್ಕ ಕಾರಣವಾಗಿದೆ. ಹೀಗಾಗಿ ಭಾರತದ ಹಲವು ರಾಜ್ಯಗಳಲ್ಲಿ ಕ್ರಿಕೆಟ್‌ ಅಭಿಮಾನಿಗಳು ನಿನ್ನೆ ರಾತ್ರಿ ರಸ್ತೆಗೆ ಇಳಿದು ಸಂಭ್ರಮಿಸಿದ್ದಾರೆ. ಇದೀಗ ಇದೇ ವಿಚಾರವಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್‌ ಆಗಿದ್ದು, ಅದು ರಾಜಕೀಯವಾಗಿ ಸುಳ್ಳು ಆರೋಪಕ್ಕೆ ಕೂಡ ಕಾರಣವಾಗಿದೆ. This is how the Congress…

Read More

Fact Check | ಅಫ್ಘಾನಿಸ್ತಾನ ಕ್ರಿಕೆಟ್ ತಂಡದ ಸಹಾಯಕ ಸಿಬ್ಬಂದಿ ಭಾರತದ ಧ್ವಜ ಹಿಡಿದುಕೊಂಡಿದ್ದರು ಎಂದು ಎಡಿಟೆಡ್‌ ಫೋಟೋ ಹಂಚಿಕೆ

ಅಫ್ಘಾನಿಸ್ತಾನದ ಕ್ರಿಕೆಟ್ ತಂಡದ ಸಹಾಯಕ ಸಿಬ್ಬಂದಿ ಭಾರತೀಯ ಧ್ವಜವನ್ನು ಹಿಡಿದಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ವೈರಲ್ ಆಗುತ್ತಿದೆ. ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯವನ್ನು ಗೆದ್ದ ನಂತರ ಅಫ್ಘಾನಿಸ್ತಾನವು ಪಾಕಿಸ್ತಾನದ ನೆಲದಲ್ಲಿ ಭಾರತದ ಧ್ವಜವನ್ನು ಪ್ರದರ್ಶಿಸಿದೆ, ಆ ಮೂಲಕ ಪಾಕಿಸ್ತಾನಕ್ಕೆ ಮುಖಭಂಗವನ್ನು ಉಂಟು ಮಾಡಿದೆ. ಕ್ರಿಕೆಟ್‌ ಇತಿಹಾಸದಲ್ಲೇ ಇದು ಮೊದಲು ಎಂಬ ಹೇಳಿಕೆಯೊಂದಿಗೆ ಈ ಫೋಟೋವನ್ನು ಹಂಚಿಕೊಳ್ಳಲಾಗುತ್ತಿದೆ. इंग्लैंड से जीतने के बाद अफगानिस्तान की टीम ने पाकिस्तानी ग्राउंड पर…

Read More
ಮೊಹಮ್ಮದ್ ಯೂನಸ್

Fact Check: ಬಾಂಗ್ಲಾದೇಶದ ಮೊಹಮ್ಮದ್ ಯೂನಸ್ ವಿರುದ್ಧ ಅಂತರಾಷ್ಟ್ರೀಯ ನ್ಯಾಯಲಯ ಪ್ರಕರಣ ದಾಖಲಿಸಿದೆ ಎಂದು ತಪ್ಪು ಮಾಹಿತಿ ಹಂಚಿಕೊಳ್ಳಲಾಗುತ್ತಿದೆ

ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನುಸ್ ಮತ್ತು ಇತರ 61 ಬಾಂಗ್ಲಾದೇಶಿ ನಾಯಕರ ಮೇಲೆ “ಹಿಂದೂಗಳ ವಿರುದ್ಧ ಸಾಮೂಹಿಕ ನರಮೇಧದ ಆರೋಪ” ದ ಮೇಲೆ “ಅಂತರರಾಷ್ಟ್ರೀಯ ನ್ಯಾಯಾಲಯ” ಪ್ರಕರಣ ದಾಖಲಿಸಿದೆ ಎಂಬ ಹೇಳಿಕೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಈ ಸಂದೇಶವನ್ನು ಅನೇಕರು ನಿಜವೆಂದು ನಂಬಿ ಹಂಚಿಕೊಳ್ಳುತ್ತಿದ್ದಾರೆ. ಪೋಸ್ಟ್ ನ ಆರ್ಕೈವ್ ಅನ್ನು ಇಲ್ಲಿ ಕಾಣಬಹುದು. ಇದೇ ರೀತಿಯ ಪ್ರತಿಪಾದನೆಗಳನ್ನು ಇಲ್ಲಿ ಮತ್ತು ಇಲ್ಲಿ ಕಾಣಬಹುದು. ಫ್ಯಾಕ್ಟ್‌ ಚೆಕ್: ‌ಈ ಕುರಿತು ನಾವು ಹುಡುಕಿದಾಗ, ಮಹಮ್ಮದ್ ಯೂನುಸ್ ವಿರುದ್ಧ ಅಂತರರಾಷ್ಟ್ರೀಯ ನ್ಯಾಯಾಲಯದಲ್ಲಿ (ಐಸಿಸಿ)…

Read More

Fact Check | ಬಾಂಗ್ಲಾ ಬೌಲರ್‌ ಹಸನ್‌ ಮಹಮದ್‌ಗೆ ರೋಹಿತ್‌ ಶರ್ಮಾ ಕಾಲಿನಿಂದ ಒದ್ದಿದ್ದಾರೆ ಎಂಬುದು ಸುಳ್ಳು

“ಹಸನ್ ಮಹಮೂದ್ ಮೈದಾನದಲ್ಲಿ ಸಜ್ದಾ ಮಾಡಲು ಪ್ರಯತ್ನಿಸಿದ್ದ.. ಆದರೆ ದುರದೃಷ್ಟವಶಾತ್ ರೋಹಿತ್ ಶರ್ಮಾ ಅವನನ್ನು ಒದ್ದು ನಿಕಾಲ್,,, ಚಲ್ ಹಟ್ ಎಂದು ಹೇಳಿದ್ರು, ರೋಹಿತ್ ಅವರ ಈ ವರ್ತನೆ ವಿರುದ್ಧ ವಾರ್ತಾ ಭಾರತಿ, ಸಾಣೆಹಳ್ಳಿ ಮಠ ಸೇರಿದಂತೆ ಬಾಂಧವರ ಕೃಪಾಪೋಷಿತ ಜಾತ್ಯತೀತ ವಲಯದಿಂದ ವ್ಯಾಪಕ ಖಂಡನೆ ವ್ಯಕ್ತವಾಗಿದೆ” ಎಂದು ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.  ಈ ಫೋಟೋ ಹಲವರು ವ್ಯಂಗ್ಯಯುತವಾಗಿ ಮತ್ತುಅಶ್ಲೀಲವಾಗಿ ಕೂಡ ಕಮೆಂಟ್‌ ಮಾಡುತ್ತಿದ್ದಾರೆ. ಇನ್ನೂ ಕೆಲವರು ಇದನ್ನು ನಿಜವೆಂದು ನಂಬಿದರೆ, ಮತ್ತೆ ಕೆಲವರು ಇದೇ…

Read More

Fact Check | ‘ತೌಬಾ ಹಾಡಿಗೆ ನೃತ್ಯ ಮಾಡಿದ್ದು ಮಾಜಿ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್ ಅಲ್ಲ

“ಶ್ರೀಲಂಕಾದ ಮಾಜಿ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್ ಸ್ಟುಡಿಯೊದಲ್ಲಿ ವೈರಲ್ ಬಾಲಿವುಡ್ ಹಾಡಿನ ‘ತೌಬಾ ತೌಬಾ’ ಗೆ ನೃತ್ಯ ಮಾಡುತ್ತಿರುವ ವೀಡಿಯೊ ಇದು ನೋಡಿ ಶೇರ್‌ ಮಾಡಿ” ಎಂದು ವಿಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ವಿಡಿಯೋದಲ್ಲಿ ಕಂಡು ಬರುವ ವ್ಯಕ್ತಿ ಕೂಡ ಮುತ್ತಯ್ಯ ಮುರಳೀಧರನ್‌ ಅವರ ರೀತಿಯಲ್ಲೇ ಕಾಣಿಸುತ್ತಿರುವುದರಿಂದ ಹಲವರು ಈ ವಿಡಿಯೋವನ್ನು ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ.  Muralitharan's got some sick moves dayumnnn pic.twitter.com/HwLDUmAule — 🍺 (@anubhav__tweets) July 30, 2024 ಹೀಗೆ ವೈರಲ್‌ ಆಗುತ್ತಿರುವ ವಿಡಿಯೋವನ್ನು ಸಾಕಷ್ಟು…

Read More

Fact Check | ಸಚಿನ್‌ ತೆಂಡೂಲ್ಕರ್‌ ಅವರ ಬಂಧನವಾಗಿದೆ ಎಂದು AI ಫೋಟೋ ಹಂಚಿಕೆ

“ಈ ಫೋಟೋ ನೋಡಿ ಕ್ರಿಕೆಟ್ ದೇವರು, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಮುಖ ಪ್ರಕರಣವೊಂದರ ಆರೋಪಿಯಾಗಿರುವ ಅವರನ್ನು ಬಂಧಿಸಲಾಗಿದ್ದು, ಈ ಬಗ್ಗೆ ಇನ್ನಷ್ಟು ತನಿಖೆ ನಡೆಯುತ್ತಿದೆ.” ಎಂದು ಹಿಂದೂ ಪತ್ರಿಕೆಯಲ್ಲಿ ಸಚಿನ್‌ ತೆಂಡೂಲ್ಕರ್‌ ಅವರ ಬಂಧನವಾಗಿದೆ ಎಂಬಂತ ಚಿತ್ರವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ಫೋಟೋ ನೋಡಿದ ಹಲವರು ಇದು ನಿಜವಾದ ಫೋಟೋ ಎಂದು ಭಾವಿಸಿದ್ದಾರೆ.  ಹಲವರು ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಕೂಡ ಹಂಚಿಕೊಳ್ಳುತ್ತಿದ್ದು, ಹಲವು ಕತೆಗಳನ್ನು ಕೂಡ ಈ ಫೋಟೋ…

Read More

Fact Check | ವಿಶ್ವಕಪ್‌ ಗೆದ್ದ ನಂತರ ರೋಹಿತ್‌ ಶರ್ಮಾ ಅವರು ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ ಎಂದು 2023ರ ಫೋಟೋ ಹಂಚಿಕೆ

“ಈ ಫೋಟೋ ನೋಡಿ ಇದು ಭಾರತ ತಂಡದ ನಾಯಕ ರೋಹಿತ್‌ ಶರ್ಮಾ ಅವರು ವಿಶ್ವಕಪ್‌ ಗೆದ್ದ ನಂತರ ಮೊದಲ ಬಾರಿಗೆ ದೇವಸ್ಥಾನಕ್ಕೆ ಭೇಟಿ ನೀಡಿರುವ ಫೋಟೋ. ಈ ವೇಳೆ ರೋಹಿತ್‌ ಶರ್ಮಾ ಅವರ ಕುಟುಂಬವು ಕೂಡ ಅವರೊಂದಿಗೆ ಇತ್ತು. ದೇವರ ದರ್ಶನ ಪಡೆದು ದೇವಸ್ಥಾನದ ಮುಂದೆ ಅವರು ಕಂಡು ಬಂದಿದ್ದಾರೆ” ಎಂದು ಫೋಟೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇನ್ನು ಈ ಫೋಟೋ ನೋಡಿದ ಹಲವು ಮಂದಿ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಕೂಡ ಹಂಚಿಕೊಳ್ಳುತ್ತಿದ್ದಾರೆ. ಸಾಕಷ್ಟು ಜನ ರೋಹಿತ್‌ ಶರ್ಮಾ…

Read More