Fact Check | ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ಭಾರತೀಯ ಸೈನಿಕರ ಮೇಲೆ ಆತ್ಮಾಹುತಿ ದಾಳಿ ನಡೆದಿದೆ ಎಂಬುದು ಸುಳ್ಳು

ಭಾರತ-ಪಾಕಿಸ್ತಾನ ಉದ್ವಿಗ್ನತೆಯ ನಡುವೆ, ಕೆಲವು ನಕಲಿ ಮತ್ತು ದಾರಿತಪ್ಪಿಸುವ ಪೋಸ್ಟ್‌ಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿವೆ. ಅದರಲ್ಲೂ ಪ್ರಮುಖವಾಗಿ ಪಾಕಿಸ್ತಾನಿ ಮಾಧ್ಯಮಗಳು, ಹಾಗೂ ಅಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಭಾರತದ ಕುರಿತು ವಿವಿಧ ರೀತಿಯಾದ ಸುಳ್ಳು ಸುದ್ದಿಗಳನ್ನು ನಿರಂತರವಾಗಿ ಹರಡುತ್ತಿವೆ.  ಈಗ ಸಾಮಾಜಿಕ ಜಾಲತಾಣಗಳಲ್ಲಿ ಒಂದು ಪೋಸ್ಟ್ ವೈರಲ್ ಆಗುತ್ತಿದೆ. ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ಭಾರತೀಯ ಸೈನಿಕರ ಮೇಲೆ ಆತ್ಮಾಹುತಿ ದಾಳಿ ನಡೆದಿದೆ ಎಂದು ಹೇಳಲಾಗುತ್ತಿದೆ. ಈ ಸುದ್ದಿ ಕೇಳಿದ ಹಲವು ಮಂದಿ ಭಾರತ ಮತ್ತು ಪಾಕಿಸ್ತಾನದ…

Read More

Fact Check | ಜಲಂಧರ್‌ನ ಆದಂಪುರದಲ್ಲಿರುವ ಮಿಲಿಟರಿ ನೆಲೆಯ ಮೇಲೆ ಪಾಕ್‌ ದಾಳಿ ಎಂದು ಸುಳ್ಳು ಸುದ್ದಿ ಹಂಚಿಕೊಂಡ ಪಾಕಿಸ್ತಾನಿಗಳು

ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ, ಎರಡೂ ದೇಶಗಳು ವಿವಿಧ ಸ್ಥಳಗಳನ್ನು ಗುರಿಯಾಗಿಸಿಕೊಂಡಿವೆ ಎಂದು ವರದಿಯಾಗುತ್ತಿರುವಾಗ, ನಾಶವಾದ ಉಡಾವಣಾ ಘಟಕಗಳನ್ನು ತೋರಿಸುವ ಚಿತ್ರವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು, ಜಲಂಧರ್‌ನ ಅದಂಪುರದಲ್ಲಿರುವ ಪ್ರಮುಖ ಮಿಲಿಟರಿ ನೆಲೆಯನ್ನು ಪಾಕಿಸ್ತಾನ ಹೊಡೆದುರುಳಿಸಿದೆ ಎಂದು ಹೇಳಲಾಗುತ್ತಿದೆ. “ನಿನ್ನೆ ರಾತ್ರಿ ಆದಂಪುರದಲ್ಲಿರುವ ಪ್ರಮುಖ ಮಿಲಿಟರಿ ನೆಲೆಯ ಮೇಲೆ ದಾಳಿ ನಡೆದಿದೆ ಎಂದು ಭಾರತೀಯ ಅಧಿಕಾರಿಗಳು ದೃಢಪಡಿಸಿದ್ದಾರೆ” ಎಂಬ ಶೀರ್ಷಿಕೆಯೊಂದಿಗೆ ಇಂಡೋಪಾಕ್ ಇಂಟೆಲ್ ಎಂಬ ಎಕ್ಸ್ ಹ್ಯಾಂಡಲ್ ಸೇರಿದಂತೆ ಹಲವು ಪಾಕಿಸ್ತಾನಿ ಸಾಮಾಜಿಕ ಜಾಲತಾಣದ…

Read More

Fact Check | ಧಾರಾವಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟದ ವಿಡಿಯೋವನ್ನು ಭಾರತ-ಪಾಕಿಸ್ತಾನದ ಸಂಘರ್ಷದ್ದು ಎಂದು ಹಂಚಿಕೊಳ್ಳಲಾಗುತ್ತಿದೆ

ಭಾರತೀಯ ಸಶಸ್ತ್ರ ಪಡೆಗಳು ಮೇ 7 ರ ಮುಂಜಾನೆ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ‘ಆಪರೇಷನ್ ಸಿಂದೂರ್’ ಅನ್ನು ಪ್ರಾರಂಭಿಸಿದವು. ಭಾರತೀಯ ವಾಯುಪಡೆ (ಐಎಎಫ್) ಸಿಯಾಲ್‌ಕೋಟ್‌ನ ಮೆಹಮೂನಾ ಜೋಯಾ ಸೇರಿದಂತೆ ಒಂಬತ್ತು ಸ್ಥಳಗಳಲ್ಲಿ ನಿಖರವಾದ ದಾಳಿಗಳನ್ನು ನಡೆಸಿತು. ಈ ಸಂದರ್ಭದಲ್ಲಿ, IAF ನಡೆಸಿದ ದಾಳಿಯನ್ನು ತೋರಿಸಲು ವಿಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ವೀಡಿಯೊದಲ್ಲಿ, ರಸ್ತೆಯಲ್ಲಿ ಸ್ಫೋಟ ಸಂಭವಿಸುತ್ತಿರುವುದನ್ನು ಮತ್ತು ಟ್ರಕ್‌ಗಳಿಂದ ಬೆಂಕಿ ಹೊರಹೊಮ್ಮುತ್ತಿರುವುದನ್ನು ನೋಡಬಹುದಾಗಿದೆ.  “ಸೀಸನ್ 1 – ಸಂಚಿಕೆ 2…

Read More

Fact Check | ಪಾಕಿಸ್ತಾನಿಗಳು ಹಣ ಹಿಂಪಡೆಯಲು ಬ್ಯಾಂಕ್ ಮುಂದೆ ಸಾಲಿನಲ್ಲಿ ನಿಂತಿದ್ದಾರೆ ಎಂದು ಅಫ್ಘಾನಿಸ್ತಾನದ ವಿಡಿಯೋ ಹಂಚಿಕೆ

ಭಾರತೀಯ ಸೇನೆಯಿಂದ 2025 ರ ಮೇ 7 ರಂದು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (POK) ಉಗ್ರಗಾಮಿ ನೆಲೆಗಳ ಮೇಲೆ ನಡೆಸಿದ ನಿಖರವಾದ ಸೈನಿಕ ಕಾರ್ಯಾಚರಣೆಗೆ ಭಾರತೀಯರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಈ ಕಾರ್ಯಾಚರಣೆಯು 22 ಏಪ್ರಿಲ್ 2025 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿತ್ತು. ಈ ದಾಳಿಯಿಂದ ಭಯಬೀತಗೊಂಡಿರುವ ಪಾಕಿಸ್ತಾನಿಗಳು, ಇದೀಗ ಅಲ್ಲಿನ ಬ್ಯಾಂಕುಗಳಲ್ಲಿ ತಮ್ಮ ಹಣವನ್ನು ಹಿಂಪಡೆಯಲು ಸರತಿ ಸಾಲುಗಳಿನಲ್ಲಿ ನಿಂತಿದ್ದಾರೆ ಎಂದು ವಿಡಿಯೋ ಒಂದನ್ನು ವ್ಯಾಪಕವಾಗಿ…

Read More

Fact Check | ಭಾರತ ಪಾಕಿಸ್ತಾನಕ್ಕೆ ನೀರು ಹರಿಸುವುದನ್ನು ನಿಲ್ಲಿಸಿದ ನಂತರ ಕಿಶನ್‌ಗಂಗಾ ಅಣೆಕಟ್ಟು ಕುಸಿದಿದೆ ಎಂಬುದು ಸುಳ್ಳು

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ, ಭಾರತವು ಸಿಂಧೂ ನದಿ ನೀರು ಒಪ್ಪಂದವನ್ನು ಸ್ಥಗಿತಗೊಳಿಸಿತು ಮತ್ತು ಪಾಕಿಸ್ತಾನಕ್ಕೆ, ವಿಶೇಷವಾಗಿ ಚೆನಾಬ್ ನದಿಯಿಂದ ನೀರಿನ ಹರಿವನ್ನು ಕಡಿಮೆ ಮಾಡಲು ಕ್ರಮಗಳನ್ನು ತೆಗೆದುಕೊಂಡಿತು. ಮಾಧ್ಯಮ ವರದಿಗಳ ಪ್ರಕಾರ, ಭಾರತವು ಚೆನಾಬ್‌ನಲ್ಲಿರುವ ಬಾಗ್ಲಿಹಾರ್ ಅಣೆಕಟ್ಟಿನಿಂದ ನೀರು ಬಿಡುವುದನ್ನು ನಿಲ್ಲಿಸಿದೆ. ಝೀಲಂ ನದಿಯ ಕಿಶನ್‌ಗಂಗಾ ಯೋಜನೆಯಿಂದ ಹೊರಹರಿವುಗಳನ್ನು ಕ್ರಮೇಣ ಕಡಿಮೆ ಮಾಡಲು ಸಹ ತಯಾರಿ ನಡೆಸುತ್ತಿದೆ. ಈ ಸಂದರ್ಭದಲ್ಲಿ, ಅಣೆಕಟ್ಟು ಕುಸಿತದ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು, ಭಾರತ ಪಾಕಿಸ್ತಾನಕ್ಕೆ ನೀರು ಹರಿಸುವುದನ್ನು ನಿಲ್ಲಿಸಿದ…

Read More

Fact Check | ಆಪರೇಷನ್ ಸಿಂಧೂರ್‌ ವೇಳೆ ಪಾಕಿಸ್ತಾನ ಭಾರತದ ರಫೇಲ್‌ ಯುದ್ಧ ವಿಮಾನವನ್ನು ಹೊಡೆದುರುಳಿಸಿದೆ ಎಂಬುದು ಸುಳ್ಳು

ಭಾರತೀಯ ಸಶಸ್ತ್ರ ಪಡೆಗಳು 7 ಮೇ 2025 ರಂದು ‘ ಆಪರೇಷನ್ ಸಿಂಧೂರ್ ‘ ಹೆಸರಿನಲ್ಲಿ ಸೇನಾ ಕಾರ್ಯಚರಣೆ ನಡೆಸಿದ್ದು, ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ದಾಳಿ ನಡೆಸಲಾಗಿದೆ. ಒಟ್ಟು ಒಂಭತ್ತು ಸ್ಥಳಗಳನ್ನು ಗುರಿಯಾಗಿರಿಸಲಾಗಿತ್ತು. ಈ ದಾಳಿಯಲ್ಲಿ ಸುಮಾರು 90 ಕ್ಕೂ ಅಧಿಕ ಉಗ್ರರನ್ನು ಕೊಲ್ಲಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇದರ ಮಧ್ಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕೆಲ ಪಾಕಿಸ್ತಾನಿ ಬಳಕೆದಾರರು ಆಪರೇಷನ್‌ ಸಿಂಧೂರ್‌ ವೇಳೆ ಭಾರತದ ರಫೇಲ್‌ ಯುದ್ಧ ವಿಮಾನವನ್ನು…

Read More

Fact Check | ಗಾಜಾ ದಾಳಿಯ ಹಳೆಯ ವೀಡಿಯೊವೊಂದನ್ನು ‘ಆಪರೇಷನ್ ಸಿಂಧೂರ್’ ಹೆಸರಿನಲ್ಲಿ ಹಂಚಿಕೊಳ್ಳಲಾಗುತ್ತಿದೆ

ಪಾಕಿಸ್ತಾನದ ಉಗ್ರರು ಭಾರತದ ಮೇಲೆ ಪಹಲ್ಗಾಮ್‌ ಭಯೋತ್ಪಾದಕ ದಾಳಿ ನಡೆಸಿದ ನಂತರ ಪಾಕಿಸ್ತಾನ ಮತ್ತು ಭಾರತದ ನಡುವೆ ಯುದ್ಧದ ಕಾರ್ಮೋಡ ಆವರಿಸಿದೆ. ಇದರ ನಡುವೆ ಇದೀಗ ಭಾರತ ಉಗ್ರ ದಾಳಿಗೆ ಪ್ರತಿಕಾರವಾಗಿ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಪಾಕಿಸ್ತಾನದ ವಿರುದ್ಧ ಕಾರ್ಯಚರಣೆ ನಡೆಸಿದ್ದು, ಅಲ್ಲಿನ 90 ಕ್ಕೂ ಅಧಿಕ ಉಗ್ರರನ್ನು ಮಟ್ಟ ಹಾಕಿದೆ. ಈ ಸಂದರ್ಭದಲ್ಲಿ ಇದೀಗ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಇದು ಭಾರತವು ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಚರಣೆಯ ವಿಡಿಯೋ ಎಂದು ಶೇರ್…

Read More

Fact Check | ಬಿಹಾರ ಚುನಾವಣೆಗೂ ಮುನ್ನ ಪಹಲ್ಗಾಮ್ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಲ್ಲ

ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯ ಹೆಸರಿನಲ್ಲಿ ಒಂದು ಪೋಸ್ಟ್ ವೈರಲ್ ಆಗುತ್ತಿದೆ. ಅದರಲ್ಲಿ ಬಿಹಾರ ಚುನಾವಣೆಗೂ ಮುನ್ನ ಪಹಲ್ಗಾಮ್ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ ಎಂದು ನ್ಯೂಸ್ 24 ಸುದ್ದಿವಾಹಿನಿ ವರದಿ ಮಾಡಿದೆ ಎಂಬಂತೆ ಬರೆಯಲಾಗಿದೆ. ನ್ಯೂಸ್ 24 ಚಾನೆಲ್‌ನ ಲೋಗೋ ಬಳಸಿ ಅಮಿತ್ ಶಾ ಅವರ ಫೋಟೋವನ್ನು ಸಹ ಪೋಸ್ಟ್‌ನಲ್ಲಿ ಇರಿಸಲಾಗಿದೆ. ಈಗ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಕಾರ್ಮೋಡ ಆವರಿಸಿರುವ ಕಾರಣ ಫೋಟೋ ಕೂಡ…

Read More

Fact Check | ಪಾಕಿಸ್ತಾನ ವಿರುದ್ಧ ಯುದ್ಧಕ್ಕೆ ತೆರಳುತ್ತಿರುವ ಭಾರತೀಯ ಸೈನಿಕರಿಗೆ ಮಹಿಳಾ ಬೈಕರ್ ಸೆಲ್ಯೂಟ್ ಮಾಡಿದ್ದಾರೆ ಎಂಬುದು ಸುಳ್ಳು

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ನಂತರ, ಸಾಮಾಜಿಕ ಮಾಧ್ಯಮಗಳಲ್ಲಿ ಅನೇಕ ಫೋಟೋ ಮತ್ತು ವೀಡಿಯೊಗಳನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಅಂತಹ ಒಂದು ವೀಡಿಯೊದಲ್ಲಿ, ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧ ಆರಂಭವಾಗುತ್ತಿದೆ ಮತ್ತು ಒರ್ವ ಮಹಿಳಾ ಬೈಕರ್‌ ಯುದ್ಧಕ್ಕೆ ಹೋಗುವ ಸೈನಿಕರಿಗೆ ಸೆಲ್ಯೂಟ್ ಮಾಡಿದ್ಧಾಳೆ ಎಂದು ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಫೇಸ್​ಬುಕ್ ಬಳಕೆದಾರರೊಬ್ಬರು ಏಪ್ರಿಲ್ 30, 2025 ರಂದು ಈ ವೀಡಿಯೊವನ್ನು ಹಂಚಿಕೊಂಡು, ‘‘ಯುದ್ಧ ವಾತಾವರಣದಲ್ಲಿ ಸೈನ್ಯದ ಮನೋಸ್ಥೈರ್ಯವನ್ನು ಹೆಚ್ಚಿಸುವುದು ಪ್ರತಿಯೊಬ್ಬ ನಿಜವಾದ…

Read More

Fact Check | ದೇವಾಲಯದ ಬಳಿ ಹೂವುಗಳಿಗೆ ಉಗುಳುತ್ತಿರುವ ಮುಸ್ಲಿಂ ಎಂದು ಪಾಕಿಸ್ತಾನದ ವಿಡಿಯೋ ಹಂಚಿಕೆ

ಮುಸ್ಲಿಂ ಬಾಲಕನೊಬ್ಬ ದೇವಾಲಯದ ಬಳಿ ಹೂವು ಮಾರಾಟ ಮಾಡುತ್ತಿದ್ದಾನೆ ಆತ ಹೂಗಳಿಗೆ ಉಗುಳಿ ಮಾರುತಿದ್ದು, ಈ ಹೂಗಳನ್ನು ಖರೀದಿಸಿದ ಹಿಂದೂ ಭಕ್ತರು ಇದನ್ನೇ ದೇವರ ಅರ್ಚನೆಗೆಂದು ತೆಗೆದುಕೊಂಡು ಹೋಗುತ್ತಾರೆ. ಇನ್ನು ಕೆಲವರು ದೇವರ ವಿಗ್ರಹದ ಮೇಲೆ ಈ ಹೂಗಳನ್ನು ಇಡುತ್ತಾರೆ. ಇದು ಹಿಂದೂ ದೇವಾಲಯಗಳನ್ನು ಅಪವಿತ್ರಗೊಳಿಸುವ ಒಂದು ಪದ್ದತಿಯಾಗಿದೆ. ಈ ರೀತಿಯ ಹೂವಿನ ಜಿಹಾದ್ ಅನ್ನು ಪ್ರತಿಯೊಬ್ಬ ಹಿಂದೂಗಳು ತಡೆಯಬೇಕಾಗಿದೆ ಎಂದು ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ವೈರಲ್ ವಿಡಿಯೋದಲ್ಲಿ ಬೈಕುಗಳ ನಡುವೆ ಬಾಲಕನೊಬ್ಬ…

Read More