Fact Check | ಕುಲ್ಗಾಮ್ ಎನ್‌ಕೌಂಟರ್‌ನಲ್ಲಿ ನಾಲ್ವರು ಭಾರತೀಯ ಸೈನಿಕರು ಹುತಾತ್ಮರಾಗಿದ್ದಾರೆ ಎಂಬುದು ಸುಳ್ಳು

ಆಪರೇಷನ್ ಅಖಲ್ ಎಂಬುದು ಜಮ್ಮು ಮತ್ತು ಕಾಶ್ಮೀರದ ಕುಲ್ಗಮ್ ಜಿಲ್ಲೆಯಲ್ಲಿ ಭಾರತೀಯ ಭದ್ರತಾ ಪಡೆಗಳು ನಡೆಸಿದ ಮಹತ್ವದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಾಗಿದೆ. ದಕ್ಷಿಣ ಕಾಶ್ಮೀರದ ಕುಲ್ಗಮ್ ಜಿಲ್ಲೆಯ ದಟ್ಟವಾದ ಅಖಲ್ ಕಾಡುಗಳಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಆಗಸ್ಟ್ 4, 2025 ರ ಹೊತ್ತಿಗೆ ಅದು ನಾಲ್ಕನೇ ದಿನಕ್ಕೆ ಕಾಲಿಟ್ಟಿತ್ತು. ಕಾರ್ಯಾಚರಣೆಯ ಮಧ್ಯೆ ಅಂತರ್ಜಾಲದಲ್ಲಿ ಒಂದು ಹೇಳಿಕೆ ವೈರಲ್ ಆಗುತ್ತಿದೆ. X ನಲ್ಲಿ ಪಾಕಿಸ್ತಾನ ಮೂಲದ ಖಾತೆ ‘ಟ್ಯಾಕ್ಟಿಕಲ್ ಟ್ರಿಬನ್’, “4 ದಿನಗಳ ಕುಲ್ಗಮ್ ಎನ್‌ಕೌಂಟರ್ ನಡೆಯುತ್ತಿದೆ, 3…

Read More

Fact Check | ಪಾಕಿಸ್ತಾನದ ಸೈನಿಕರು ಬಿಳಿ ಧ್ವಜ ಪ್ರದರ್ಶಿಸಿರುವ ವಿಡಿಯೋವನ್ನು ಭಾರತೀಯ ಸೈನಿಕರದ್ದು ಎಂದು ಹಂಚಿಕೆ

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಒಂದು ವೈರಲ್ ಆಗಿದ್ದು, ಇದರಲ್ಲಿ ಭಾರತೀಯ ಸೈನಿಕರು ತಮ್ಮ ಸತ್ತವರ ಮೃತ ದೇಹವನ್ನು ಮರಳಿ ಪಡೆಯಲು ಪಾಕಿಸ್ತಾನದ ಎದುರು ಬಿಳಿ ಧ್ವಜವನ್ನು ಬೀಸಿದ್ದಾರೆ ಎಂದು ಬರೆದುಕೊಂಡು ವಿಡಿಯೋ ಒಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ಮೂಲಕ ಭಾರತೀಯ ಸೈನಿಕರು ತಮ್ಮನ್ನು ರಕ್ಷಿಸಲು ಪಾಕಿಸ್ತಾನದ ಬಳಿ ಶರಣಾಗುವ ಸಂಕೇತವನ್ನು ತೋರಿಸಿದ್ದಾರೆ ಎಂದು ಕೆಲ ವಿದೇಶಿಗರು ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಬರೆದುಕೊಂಡಿವೆ. ವೈರಲ್ ವಿಡಿಯೋದಲ್ಲಿ ಕೂಡ ಬಿಳಿ ಬಣ್ಣದ ಧ್ವಜವನ್ನು ಕೆಲ ಸೈನಿಕರು ಬೀಸುತ್ತಿರುವಂತೆ ಕಂಡು…

Read More

Fact Check | ಮಣಿಪುರದ ಮಸೀದಿಯಲ್ಲಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮ್ಯಾನ್ಮಾರ್‌ನ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ಕಳೆದ ಕೆಲವು ವಾರಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ನಗದು ಸಂಗ್ರಹವನ್ನು ನೆಲದ ಮೇಲೆ ಬಿದ್ದಿರುವುದನ್ನು ತೋರಿಸುವ ವೀಡಿಯೊವೊಂದು ಹರಿದಾಡುತ್ತಿದೆ. ಮಣಿಪುರದಲ್ಲಿ ಉಗ್ರರ ವಿರುದ್ಧ ಕಾರ್ಯಚರಣೆ ನಡೆಸುವ ಸಂದರ್ಭ ಮಸೀದಿಯಲ್ಲಿ ಭಾರತೀಯ ಸೇನೆ ಈ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದೆ ಎಂದು ವೀಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ. ಇದೀಗ ವಿಡಿಯೋ ತೀವ್ರವಾದ ಚರ್ಚೆಯನ್ನು ಹುಟ್ಟುಹಾಕಿದೆ.  ಸಶಸ್ತ್ರ ಪಡೆಗಳ ಮಸೀದಿಯ ಮೇಲೆ ನಡೆಸಿದ ದಾಳಿಯಲ್ಲಿ “ಮಣಿಪುರದ ವಿಮೋಚನಾ ವಿರೋಧಿ ಸಾಮಾಜಿಕ ಅಂಶಗಳಿಂದ ಭಾರಿ ಹಣದೊಂದಿಗೆ ಬಂದೂಕುಗಳು, ಶಸ್ತ್ರಾಸ್ತ್ರಗಳು ಮತ್ತು ಯುದ್ಧಸಾಮಗ್ರಿಗಳ ದೊಡ್ಡ ದಾಸ್ತಾನುಗಳು…

Read More

Fact Check | ಇಸ್ರೇಲ್‌ ದಾಳಿಯ ಭಯದಿಂದ ಇರಾನ್‌ ಪ್ರಜೆಗಳು ಪಾಕಿಸ್ತಾನಕ್ಕೆ ತೆರಳುತ್ತಿದ್ದಾರೆ ಎಂಬುದು ಸುಳ್ಳು

ಇರಾನ್-ಇಸ್ರೇಲ್ ಸಂಘರ್ಷ ಉಲ್ಬಣಗೊಳ್ಳುತ್ತಿದ್ದಂತೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟೆಹ್ರಾನ್ ನಿವಾಸಿಗಳನ್ನು ತಕ್ಷಣವೇ ನಗರವನ್ನು ತೆರವುಗೊಳಿಸುವಂತೆ ಒತ್ತಾಯಿಸಿದರು. ಈ ಮಧ್ಯೆ ಇರಾನ್‌ನ ನಾಗರಿಕರು ತಮ್ಮ ದೇಶವನ್ನು ತೊರೆದು ಪಾಕಿಸ್ತಾನದ ತಾಫ್ಟಾನ್ ಗಡಿಯ ಮೂಲಕ ಸ್ಥಳಾಂತರಗೊಳ್ಳುತ್ತಿರುವುದಾಗಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗತ್ತಿದೆ. ಇದನ್ನು ಇರಾನ್‌ನಿಂದ ಪಾಕಿಸ್ತಾನಕ್ಕೆ ಸಾಮೂಹಿಕ ಸ್ಥಳಾಂತರ ಎಂದು ಹಲವರು ಪೋಸ್ಟ್‌ ಮಾಡುತ್ತಿದ್ದಾರೆ.  ‘‘ಇಸ್ರೇಲ್ ದಾಳಿಯಿಂದ ಭಯಭೀತರಾಗಿ ಪಾಕಿಸ್ತಾನದಲ್ಲಿ ಆಶ್ರಯ ಪಡೆಯಲು, ಪಾಕಿಸ್ಥಾನಕ್ಕೆ ಆಗಮಿಸುತ್ತಿರುವ ಇರಾನಿ ಪ್ರಜೆಗಳು’’ ಎಂದು ಸಾಕಷ್ಟು ಮಂದಿ ವೈರಲ್‌ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಇದು ಸಾಮಾಜಿಕ ಜಾಲತಾಣಗಳಲ್ಲಿ…

Read More

Fact Check | ಬಾಂಗ್ಲಾದೇಶದ ಧ್ವಜ ಮಾರಾಟ ಮಾಡಿದ ವ್ಯಕ್ತಿಗೆ ಭಾರತೀಯ ಸೇನಾಧಿಕಾರಿ ಹೊಡೆದಿದ್ದಾರೆ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣಗಳಲ್ಲಿ ಒಂದು ವೀಡಿಯೊ ವೈರಲ್‌ ಆಗಿದ್ದು, ಭಾರತೀಯ ಸೈನಿಕ ಅಧಿಕಾರಿಯೊಬ್ಬರು ಬಾಂಗ್ಲಾದೇಶದ ಧ್ವಜವನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ವೀಡಿಯೊದಲ್ಲಿ ಸೈನಿಕ ಯೂನಿಫಾರ್ಮ್‌ನಲ್ಲಿರುವ ವ್ಯಕ್ತಿಯೊಬ್ಬರು ಒಬ್ಬ ವ್ಯಕ್ತಿಯನ್ನು ಥಳಿಸುತ್ತಿರುವ ದೃಶ್ಯ ಕಾಣಿಸಿಕೊಂಡಿದೆ. ಈ ವೀಡಿಯೊವನ್ನು ಭಾರತ-ಬಾಂಗ್ಲಾದೇಶದ ನಡುವಿನ ರಾಜಕೀಯ ಉದ್ವಿಗ್ನತೆಗೆ ಸಂಬಂಧಿಸಿದಂತೆ ಹಂಚಿಕೊಳ್ಳಲಾಗಿದ್ದು, ಭಾರತೀಯ ಸೈನ್ಯದ ಅಧಿಕಾರಿಯಿಂದ ಈ ಕೃತ್ಯ ನಡೆದಿದೆ ಎಂಬ ಕ್ಯಾಪ್ಷನ್‌ಗಳೊಂದಿಗೆ ವಿಡಿಯೋವನ್ನು ಶೇರ್‌ ಮಾಡಲಾಗುತ್ತಿದೆ.  ಈ ವೈರಲ್‌ ವೀಡಿಯೊ ಜನಸಾಮಾನ್ಯರಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ,…

Read More

Fact Check | ಆಪರೇಷನ್ ಸಿಂಧೂರ್‌ ನಂತರ ಸೇನಾ ಸಿಬ್ಬಂದಿಯನ್ನು ಅವರ ಕುಟುಂಬ ಸ್ವಾಗತಿಸುವ ವಿಡಿಯೋ ಎಂದು 2023ರ ದೃಶ್ಯಗಳನ್ನು ಹಂಚಿಕೆ

ಸಾಮಾಜಿಕ ಜಾಲತಾಣಗಳಲ್ಲಿ ಒಂದು ವೀಡಿಯೊ ವೈರಲ್ ಆಗುತ್ತಿದೆ, ಇದರಲ್ಲಿ ಭಾರತೀಯ ಸೇನೆಯ ಒಬ್ಬ ಸಿಬ್ಬಂದಿಯನ್ನು ಅವರ ಕುಟುಂಬವು ರೆಡ್ ಕಾರ್ಪೆಟ್ ಹಾಸಿ, ಸಲಾಂ ಮಾಡುವ ಮೂಲಕ ಆತ್ಮೀಯವಾಗಿ ಸ್ವಾಗತಿಸುತ್ತಿರುವ ದೃಶ್ಯ ಕಾಣಿಸುತ್ತದೆ. ಈ ವೀಡಿಯೊವನ್ನು ಆಪರೇಷನ್ ಸಿಂಧೂರ್‌ಗೆ ಸಂಬಂಧಿಸಿದ್ದು ಎಂದು ಹೇಳಿಕೊಂಡು ಹಂಚಿಕೊಳ್ಳಲಾಗುತ್ತಿದೆ. ಈ ಕ್ಲೈಮ್‌ನ ಪ್ರಕಾರ, ಈ ಸೈನಿಕ ಆಪರೇಷನ್ ಸಿಂಧೂರ್‌ನಲ್ಲಿ ಭಾಗವಹಿಸಿ ಮರಳಿದವನೆಂದು ತಿಳಿಸಲಾಗಿದೆ. ಈ ವೀಡಿಯೊವು ಸಾಮಾಜಿಕ ಜಾಲತಾಣಗಳಲ್ಲಿ, ವಿಶೇಷವಾಗಿ ಎಕ್ಸ್‌ನಲ್ಲಿ, ವ್ಯಾಪಕವಾಗಿ ಹರಡಿದ್ದು, ಜನರಲ್ಲಿ ಭಾವನಾತ್ಮಕ ಒಲವನ್ನು ಮೂಡಿಸುವ ಜೊತೆಗೆ ತಪ್ಪು…

Read More

Fact Check | ಕಝಾಕಿಸ್ತಾನ್ ಪರಮಾಣು ಕೇಂದ್ರದ ಹಳೆಯ ಫೋಟೋಗಳನ್ನು ಪಾಕಿಸ್ತಾನದ ಕಿರಾನಾ ಬೆಟ್ಟಗಳು ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ

ಭಾರತ ಮತ್ತು ಪಾಕಿಸ್ತಾನ ನಡುವಿನ ಮಿಲಿಟರಿ ಸಂಘರ್ಷದ ನಂತರ ವಿವಿಧ ರೀತಿಯ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಅದರಲ್ಲೂ ಪ್ರಮುಖವಾಗಿ ಭಾರತದ ದಾಳಿಯಿಂದ ಪಾಕಿಸ್ತಾನದ ಪರಮಾಣು ಶಸ್ತ್ರಗಾರ ಹೊಂದಿದೆ ಎಂದು ಹೇಳಲಾದ ಕಿರಾನಾ ಬೆಟ್ಟಗಳ ನಡುವೆ ವಿಕಿರಣ ಸೋರಿಕೆಯಾಗಿದೆ ಎಂಬ ವದಂತಿಯೊಂದು ವ್ಯಾಪಕವಾಗಿ ಹಬ್ಬಿತು. ಇದೀಗ ಇದಕ್ಕೆ ಸಂಬಂಧ ಪಟ್ಟ ಫೋಟೋ ಎಂದು ವಿವಿಧ ಚಿತ್ರಗಳು ವೈರಲ್ ಆಗಿವೆ. ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ಫೋಟೋ ನೋಡಿದ ಹಲವು ಮಂದಿ ಇದನ್ನು ನಿಜವೆಂದು…

Read More

Fact Check | ಪಾಕಿಸ್ತಾನಿಗಳು ಹಣ ಹಿಂಪಡೆಯಲು ಬ್ಯಾಂಕ್ ಮುಂದೆ ಸಾಲಿನಲ್ಲಿ ನಿಂತಿದ್ದಾರೆ ಎಂದು ಅಫ್ಘಾನಿಸ್ತಾನದ ವಿಡಿಯೋ ಹಂಚಿಕೆ

ಭಾರತೀಯ ಸೇನೆಯಿಂದ 2025 ರ ಮೇ 7 ರಂದು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (POK) ಉಗ್ರಗಾಮಿ ನೆಲೆಗಳ ಮೇಲೆ ನಡೆಸಿದ ನಿಖರವಾದ ಸೈನಿಕ ಕಾರ್ಯಾಚರಣೆಗೆ ಭಾರತೀಯರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಈ ಕಾರ್ಯಾಚರಣೆಯು 22 ಏಪ್ರಿಲ್ 2025 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿತ್ತು. ಈ ದಾಳಿಯಿಂದ ಭಯಬೀತಗೊಂಡಿರುವ ಪಾಕಿಸ್ತಾನಿಗಳು, ಇದೀಗ ಅಲ್ಲಿನ ಬ್ಯಾಂಕುಗಳಲ್ಲಿ ತಮ್ಮ ಹಣವನ್ನು ಹಿಂಪಡೆಯಲು ಸರತಿ ಸಾಲುಗಳಿನಲ್ಲಿ ನಿಂತಿದ್ದಾರೆ ಎಂದು ವಿಡಿಯೋ ಒಂದನ್ನು ವ್ಯಾಪಕವಾಗಿ…

Read More

Fact Check | ಭಾರತ ಪಾಕಿಸ್ತಾನಕ್ಕೆ ನೀರು ಹರಿಸುವುದನ್ನು ನಿಲ್ಲಿಸಿದ ನಂತರ ಕಿಶನ್‌ಗಂಗಾ ಅಣೆಕಟ್ಟು ಕುಸಿದಿದೆ ಎಂಬುದು ಸುಳ್ಳು

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ, ಭಾರತವು ಸಿಂಧೂ ನದಿ ನೀರು ಒಪ್ಪಂದವನ್ನು ಸ್ಥಗಿತಗೊಳಿಸಿತು ಮತ್ತು ಪಾಕಿಸ್ತಾನಕ್ಕೆ, ವಿಶೇಷವಾಗಿ ಚೆನಾಬ್ ನದಿಯಿಂದ ನೀರಿನ ಹರಿವನ್ನು ಕಡಿಮೆ ಮಾಡಲು ಕ್ರಮಗಳನ್ನು ತೆಗೆದುಕೊಂಡಿತು. ಮಾಧ್ಯಮ ವರದಿಗಳ ಪ್ರಕಾರ, ಭಾರತವು ಚೆನಾಬ್‌ನಲ್ಲಿರುವ ಬಾಗ್ಲಿಹಾರ್ ಅಣೆಕಟ್ಟಿನಿಂದ ನೀರು ಬಿಡುವುದನ್ನು ನಿಲ್ಲಿಸಿದೆ. ಝೀಲಂ ನದಿಯ ಕಿಶನ್‌ಗಂಗಾ ಯೋಜನೆಯಿಂದ ಹೊರಹರಿವುಗಳನ್ನು ಕ್ರಮೇಣ ಕಡಿಮೆ ಮಾಡಲು ಸಹ ತಯಾರಿ ನಡೆಸುತ್ತಿದೆ. ಈ ಸಂದರ್ಭದಲ್ಲಿ, ಅಣೆಕಟ್ಟು ಕುಸಿತದ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು, ಭಾರತ ಪಾಕಿಸ್ತಾನಕ್ಕೆ ನೀರು ಹರಿಸುವುದನ್ನು ನಿಲ್ಲಿಸಿದ…

Read More

Fact Check | ಆಪರೇಷನ್ ಸಿಂಧೂರ್‌ ವೇಳೆ ಪಾಕಿಸ್ತಾನ ಭಾರತದ ರಫೇಲ್‌ ಯುದ್ಧ ವಿಮಾನವನ್ನು ಹೊಡೆದುರುಳಿಸಿದೆ ಎಂಬುದು ಸುಳ್ಳು

ಭಾರತೀಯ ಸಶಸ್ತ್ರ ಪಡೆಗಳು 7 ಮೇ 2025 ರಂದು ‘ ಆಪರೇಷನ್ ಸಿಂಧೂರ್ ‘ ಹೆಸರಿನಲ್ಲಿ ಸೇನಾ ಕಾರ್ಯಚರಣೆ ನಡೆಸಿದ್ದು, ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ದಾಳಿ ನಡೆಸಲಾಗಿದೆ. ಒಟ್ಟು ಒಂಭತ್ತು ಸ್ಥಳಗಳನ್ನು ಗುರಿಯಾಗಿರಿಸಲಾಗಿತ್ತು. ಈ ದಾಳಿಯಲ್ಲಿ ಸುಮಾರು 90 ಕ್ಕೂ ಅಧಿಕ ಉಗ್ರರನ್ನು ಕೊಲ್ಲಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇದರ ಮಧ್ಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕೆಲ ಪಾಕಿಸ್ತಾನಿ ಬಳಕೆದಾರರು ಆಪರೇಷನ್‌ ಸಿಂಧೂರ್‌ ವೇಳೆ ಭಾರತದ ರಫೇಲ್‌ ಯುದ್ಧ ವಿಮಾನವನ್ನು…

Read More