Fact Check | ಗೌತಮ್ ಅದಾನಿ ಹೂಡಿಕೆಯನ್ನು ಉತ್ತೇಜಿಸಿ ಪ್ರಚಾರ ಮಾಡಿದ್ದಾರೆ ಎಂಬ ವಿಡಿಯೋ ನಕಲಿ

“ಅದಾನಿ ಗ್ರೂಪ್‌ನ ಸಂಸ್ಥಾಪಕ ಮತ್ತು ಅಧ್ಯಕ್ಷ ಗೌತಮ್ ಅದಾನಿ ಹೂಡಿಕೆಯ ಅವಕಾಶವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮತ್ತು ಅದಾನಿ ಸಂಸ್ಥೆಯಲ್ಲಿ ಹೂಡಿಕೆ ಮಾಡಲು ಜನರಿಗೆ ಪ್ರೇರಣೆಯನ್ನು ನೀಡುವ ದೃಷ್ಟಿಯಿಂದ ಅವರೇ ಪ್ರಚಾರವನ್ನು ಮಾಡುತ್ತಿದ್ದಾರೆ.” ಎಂದು ಗೌತಮ್ ಅದಾನಿ ಮಾತನಾಡುತ್ತಿರುವ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕಾವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದಲ್ಲಿ ಅದಾನಿ ಮಾತನಾಡುತ್ತಿರುವುದನ್ನು ನೋಡಬಹುದಾಗಿದೆ. ಧ್ವನಿ ಕೂಡ ಗೌತಮ್‌ ಅದಾನಿಗೆ ಹೋಲಿಕೆ ಆಗುತ್ತಿದೆ. ಹೀಗಾಗಿ ಹೂಡಿಕೆ ಕ್ಷೇತ್ರದಲ್ಲಿ ಆಸಕ್ತಿ ಇರುವ ಹಲವು ಮಂದಿಗೆ ಈ ವಿಡಿಯೋ ಅಚ್ಚರಿಯನ್ನು ಉಂಟು ಮಾಡಿದ್ದು,…

Read More

Fact Check | ಕುಮಾರಿ ಸೆಲ್ಜಾ ಅವರು ಹಿಂದೂ ಭಾವನೆಗಳಿಗೆ ಧಕ್ಕೆಯುಂಟುಮಾಡಿದ್ದಾರೆ ಎಂಬುದು ನಿಜವಲ್ಲ

“ಇದು ಸೆಲ್ಜಾ ಅವರ ಹೇಳಿಕೆ ಹಿಂದೂ ದೇವರಾದ ರಾಮನ ಮೇಲೆ ಕಾಂಗ್ರೇಸ್‌ನವರ ದ್ವೇಷ ಎಂತಹದ್ದು ಎಂಬುದು ಸಾಬೀತಾಗಿದೆ. ಕಾಂಗ್ರೆಸ್‌ನವರು ಯಾವಾಗಲೂ ಭಗವಾನ್ ಶ್ರೀ ರಾಮನನ್ನು ಅವಮಾನಿಸುತ್ತಾರೆ. ರಾಮನ ಬಗ್ಗೆ ಇಂತಹ ಹೇಳಿಕೆಗಳನ್ನು, ಇಂತಹ ಭಾಷೆಯನ್ನು ಬಳಸಿರುವುದು ಹಿಂದುಗಳ ನಂಬಿಕೆಗೆ ಅಪಮಾನ ಮಾತ್ರವಲ್ಲ, ಎಲ್ಲಾ ಶ್ರೀರಾಮನ ಭಕ್ತರಿಗೂ ಮಾಡಿದ ಅವಮಾನವಾಗಿದೆ.” ಎಂದು ಸೆಲ್ಜಾ ಅವರ ವಿಡಿಯೋವನ್ನು ಹಂಚಿಕೊಂಡಿರುವ ಹರಿಯಾಣ ಬಿಜೆಪಿ ಕಾಂಗ್ರೆಸ್ ವಿರುದ್ಧ ಆಕ್ರೋಶವನ್ನು ಹೊರಹಾಕಿದೆ. कांग्रेस ने हमेशा प्रभु श्रीराम जी का अपमान किया…

Read More

Fact Check | ಚುನಾವಣ ಪೂರ್ವ ಭರವಸೆ ಈಡೇರಿಸಲಾಗದಕ್ಕೆ ರಾಹುಲ್‌ ಗಾಂಧಿ ಕ್ಷಮೆ ಕೇಳಿದ್ದಾರೆಂಬುದು ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ “ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿಂಗಳಿಗೆ 8,500 ಹಣವನ್ನು ಮನೆಯ ಮಹಿಳಾ ಮುಖ್ಯಸ್ಥೆಗೆ ಕೊಡುವುದಾಗಿ ಭರವಸೆಯನ್ನು ನೀಡಿದ್ದರು. ಯುವಕರಿಗೆ ತಿಂಗಳಿಗೆ 1 ಲಕ್ಷದ ವೇತನ ಹಣವನ್ನು ನೀಡುವುದಾಗಿ ಚುನಾವಣಾ ಭರವಸೆಯನ್ನು ನೀಡಿದ್ದರು. ಇದಕ್ಕಾಗಿ ಈಗ ಅವರು ಕ್ಷಮೆಯನ್ನು ಕೇಳಿದ್ದಾರೆ. ಕಾಂಗ್ರೆಸ್ ನೀಡಿದ ಸುಳ್ಳು ಭರವಸೆಯಿಂದಾಗಿ 99 ಸ್ಥಾನಗಳನ್ನು ಪಡೆಯುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ಆದರೆ ಕಡಿಮೆ ಬಲದೊಂದಿಗೆ ಬಿಜೆಪಿ ಮೂರನೇ ಅವಧಿಗೆ ಮರಳುವಂತಾಯಿತು.” ಎಂಬ ಬರಹದೊಂದಿಗೆ ವ್ಯಾಪಕವಾಗಿ ಪೋಸ್ಟ್ ಅನ್ನು ಹಂಚಿಕೊಳ್ಳಲಾಗುತ್ತದೆ Rahul Gandhi has…

Read More
ನೇಹಾ ಹಿರೇಮಠ್

Fact Check: ನೇಹಾ ಹಿರೇಮಠ್ ಮನೆಗೆ ಕಾಂಗ್ರೆಸ್‌ನ ಒಬ್ಬ ವ್ಯಕ್ತಿಯೂ ಭೇಟಿ ನೀಡಿಲ್ಲ ಎಂಬುದು ಸಂಪೂರ್ಣ ಸುಳ್ಳು

ಹುಬ್ಬಳ್ಳಿಯ ನೇಹಾ ಹಿರೇಮಠ್ ಎಂಬ ವಿದ್ಯಾರ್ಥಿನಿಯನ್ನು ಆತನ ಗೆಳೆಯ ಫಯಾಜ್ ಪ್ರೀತಿಗೆ ಒಪ್ಪಲಿಲ್ಲ ಎಂಬ ಕಾರಣಕ್ಕಾಗಿ ಏಪ್ರಿಲ್ 18, 2023ರಂದು ಕಾಲೇಜು ಆವರಣದಲ್ಲಿಯೇ ಹನ್ನೊಂದಕ್ಕು ಹೆಚ್ಚು ಬಾರಿ ಇರಿದು ಬರ್ಭರವಾಗಿ ಹತ್ಯೆ ಮಾಡಿದ ಘಟನೆ ರಾಜ್ಯದಲ್ಲಿ ಸಂಚಲನ ಮೂಡಿಸಿತ್ತು. ರಾಜ್ಯವೇ ಈ ಘಟನೆಯನ್ನು ಖಂಡಿಸಿ ಕೊಲೆಗಾರನಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಒತ್ತಾಯಿಸುತ್ತಿದೆ. ಆದರೆ ಕೊಲೆ ಮಾಡಿದ ವ್ಯಕ್ತಿ ಮುಸ್ಲಿ ಆದ ಕಾರಣಕ್ಕಾಗಿ ಬಿಜೆಪಿ ನಾಯಕರು ಇದನ್ನು ಲವ್ ಜಿಹಾದ್ ಎಂದು ಬಿಂಬಿಸಲು ಪ್ರಯತ್ನಸಿದರು ಆದರೆ ಆಕೆ ಮತ್ತು…

Read More

Fact Check | ED ಇಂದ ಬಂಧಿಸಲ್ಪಟ್ಟ ನಂತರ ಅರವಿಂದ ಕೇಜ್ರಿವಾಲ್ ತಮ್ಮ ಪ್ಯಾಂಟ್‌ನಲ್ಲೇ ಮೂತ್ರ ವಿಸರ್ಜನೆ ಮಾಡಿಕೊಂಡಿದ್ದಾರೆ ಎಂಬ ಫೋಟೋ ನಕಲಿ

“ಈ ಫೋಟೋ ನೋಡಿ ಅರವಿಂದ್ ಕೇಜ್ರಿವಾಲ್ ಅವರು ED ಯಿಂದ ಬಂಧಿಸಲ್ಪಟ್ಟ ನಂತರ ತಾವು ಧರಿಸಿದ ಫ್ಯಾಂಟ್‌ನಲ್ಲೇ ಮೂತ್ರ ವಿಸರ್ಜನೆ ಮಾಡಿಕೊಂಡಿದ್ದಾರೆ.”ಎಂಬ ಪೋಸ್ಟ್‌ವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದೇ ಪೋಸ್ಟ್‌ ಅನ್ನು ಬಿಜೆಪಿ ಬೆಂಬಲಿಗರು ಹಾಗೂ ಬಲಪಂಥೀಯ ಸಂಘಟನೆಯ ಕೆಲ ಮುಖಂಡರುಗಳು ಕೂಡ ಹಂಚಿಕೊಳ್ಳುತ್ತಿದ್ದಾರೆ. ಹೀಗೆ ವ್ಯಾಪಕವಾಗಿ ಹಂಚಿಕೊಳ್ಳಲಗುತ್ತಿರುವ ಪೋಸ್ಟ್‌ನಲ್ಲಿ ಆಮ್‌ ಆದ್ಮಿ ಪಕ್ಷ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ನಿಂದಿಸಲಾಗುತ್ತಿದೆ. ಸಾಕಷ್ಟು ಮಂದಿ ಕೋರ್ಟ್‌ ತೀರ್ಪು ಬರುವ ಮುನ್ನವೇ ಅರವಿಂದ್‌ ಕೇಜ್ರಿವಾಲ್‌…

Read More

Fact Check | ಈ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಕೂಟ ಗೆಲ್ಲಲಿದೆ ಎಂದು ಎಡಿಟ್ ವೀಡಿಯೊ ಹಂಚಿಕೆ

“ಆಜ್‌ತಕ್‌ ನಿರೂಪಕಿ ಚಿತ್ರ ತ್ರಿಪಾಠಿ ಅವರು ತಮ್ಮ ಕಾರ್ಯಕ್ರಮ ದಂಗಲ್‌ನಲ್ಲಿ ಈ ಬಾರಿ ಇಂಡಿಯಾ ಮೈತ್ರಿಕೂಟಕ್ಕೆ ಬಹುದೊಡ್ಡ ಜಯ ಸಿಗಲಿದೆ ಎಂದಿದ್ದಾರೆ. ಜೊತೆಗೆ ಮೋದಿ ಸರ್ಕಾರದ ವಿರುದ್ಧ ಟೀಕೆ ಮಾಡಿರುವ ಅವರು ಮೋದಿ ಸರ್ಕಾರದ ಸೋಲಿಗೆ, ನಿರುದ್ಯೋಗ, ಮಹಿಳಾ ಸುರಕ್ಷತೆ, ರೈತರ ಪ್ರತಿಭಟನೆ ಸೇರಿದ ಹಾಗೆ ಹಲವು ಸಮಸ್ಯೆಗಳು ಕಾರಣವಾಗಲಿದೆ ಎಂದಿದ್ದಾರೆ.” ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಈ ವಿಡಿಯೋವನ್ನು ಸಾಕಷ್ಟು ಮಂದಿ ಹಂಚಿಕೊಂಡಿದ್ದು ಕೆಲವರು ಆಜ್‌ತಕ್‌ ಸುದ್ದಿ ವಾಹಿನಿ ಸುಳ್ಳು ಸುದ್ದಿಯನ್ನು ಪ್ರಸಾರ…

Read More

Fact Check | ಶೇ.80ಕ್ಕಿಂತ ಹೆಚ್ಚು ಅಂಕ ತೆಗೆದ ವಿದ್ಯಾರ್ಥಿಗಳಿಗೆ ಮೊಬೈಲ್‌ ಮತ್ತು ಟ್ಯಾಬ್‌ ವಿತರಿಸಲಾಗುವುದು ಎಂಬುದು ಸುಳ್ಳು

“ಮುಂಬರುವ 10 ಮತ್ತು ದ್ವಿತಿಯ ಪಿಯುಸಿ ಬೋರ್ಡ್ ಪರೀಕ್ಷೆ 2024 ರಲ್ಲಿ ಶೇಕಡಾ 80 ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸುವ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರವು 4.34 ಲಕ್ಷ ಮೊಬೈಲ್ ಫೋನ್‌ಗಳು ಮತ್ತು ಟ್ಯಾಬ್‌ಗಳನ್ನು ವಿತರಿಸುತ್ತಿದೆ.” ಎಂಬ ಸುದ್ದಿಯೊಂದು ವ್ಯಾಪಕವಾಗಿ ಸಾಮಾಜಿಕ ಜಾಲತಾಣದಲ್ಲಿ ಹಬ್ಬುತ್ತಿದೆ. ಇದನ್ನೇ ನಿಜವೆಂದು ನಂಬಿ ಸಾಕಷ್ಟು ಮಂದಿ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಆದರೆ ಈ ಕುರಿತು ಪರಿಶೀಲನೆ ನಡೆಸಿದಾಗ ಅಸಲಿ ಸಂಗತಿ ಹೊರ ಬಂದಿದ್ದು, ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ…

Read More

Fact Check | ಎಲ್ಲರ ಖಾತೆಗೆ 15 ಲಕ್ಷ ರೂ. ಜಮೆಯ ಭರವಸೆಯ ಸುದ್ದಿ ವಿಡಂಬನೆ ಹೊರತು ನಿಜವಲ್ಲ

“2013-14ರ ಹಳೆಯ ನ್ಯೂಸ್‌ ಪೇಪರ್‌ವೊಂದರಲ್ಲಿ, ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರತಿಯೊಬ್ಬ ಭಾರತೀಯನ ಬ್ಯಾಂಕ್ ಖಾತೆಗೆ ₹ 15 ಲಕ್ಷ ರೂ. ಜಮಾ ಮಾಡುವುದಾಗಿ ನರೇಂದ್ರ ಮೋದಿ ಅವರ ಚುನಾವಣಾ ಭರವಸೆಯನ್ನು ನೀಡಿದ್ದಾರೆ ಎಂಬ ವರದಿ ಮಾಡಲಾಗಿದೆ.” ಎಂದು ಪೋಸ್ಟ್‌ವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ಪೋಸ್ಟ್‌ನಲ್ಲಿ ಮೋದಿ ಅವರು 2014ರ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ 15 ಲಕ್ಷ ಕೊಡುತ್ತೇನೆ ಎಂದು ಹೇಳಿದ್ದರ ಕುರಿತು ಇರುವ ಏಕೈಕ ವರದಿ ಇದು ಎಂದು ಉಲ್ಲೇಖಿಸಲಾಗಿದೆ. ಹಾಗಾಗಿ ಸಾಕಷ್ಟು ಮಂದಿ…

Read More

Fact Check : ವಿಶ್ವದ ಭ್ರಷ್ಟ ಪ್ರಧಾನಿಗಳ ಪಟ್ಟಿಯಲ್ಲಿ ನರೇಂದ್ರ ಮೋದಿ ಅವರಿಗೆ ಎರಡನೇ ಸ್ಥಾನ ಎಂಬುದು ಸುಳ್ಳು

“ಫಾಕ್ಸ್ ನ್ಯೂಸ್ ಬಿಡುಗಡೆ ಮಾಡಿದ ಟಾಪ್ 10 ಭ್ರಷ್ಟ ಪ್ರಧಾನ ಮಂತ್ರಿಗಳ ಪಟ್ಟಿಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಎರಡನೇ ಸ್ಥಾನದಲ್ಲಿದ್ದಾರೆ. ಅಂದಭಕ್ತರ ವಿಶ್ವಗುರು ಈಗ ಭ್ರಷ್ಟಗುರು ಸತ್ಯ ತಡವಾಗುತ್ತೆ ಆದರೆ ಸತ್ಯ ಸಾಯಲ್ಲ” ಎಂಬ ಪೋಸ್ಟ್‌ವೊಂದು ಪೇಪರ್‌ ಕಟಿಂಗ್‌ನೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಬ್ಬುತ್ತಿದೆ. ಈ ಕುರಿತು ಫ್ಯಾಕ್ಟ್‌ಚೆಕ್‌ ನಡೆಸಿದಾಗ ವಿಶ್ವದ ಅತ್ಯಂತ ಭ್ರಷ್ಟ ಪ್ರಧಾನ ಮಂತ್ರಿಗಳ ಬಗ್ಗೆ ಫಾಕ್ಸ್ ನ್ಯೂಸ್ ಇಂತಹ ಯಾವುದೇ ವರದಿಯನ್ನು ಪ್ರಕಟಿಸಲಿಲ್ಲ. ಫಾಕ್ಸ್ ನ್ಯೂಸ್ ಪಾಯಿಂಟ್‌ಗೂ ಮತ್ತು ಯುಎಸ್ ಮೂಲದ…

Read More

Fact Check : ಬಿಜೆಪಿ ಅಭ್ಯರ್ಥಿಗೆ ಮತ ಹಾಕಬೇಡಿ ಎಂದು ಮಧ್ಯಪ್ರದೇಶದ ಜನರಿಗೆ ಅಮಿತ್‌ ಶಾ ಹೇಳಿಲ್ಲ.!

ಮುಂಬರುವ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ದೇಪಾಲ್ಪುರ್‌ ಬಿಜೆಪಿ ಅಭ್ಯರ್ಥಿ ಮನೋಜ್‌ ನಿರ್ಭಯ್‌ ಸಿಂಗ್‌ಗೆ ಮತ ಹಾಕಬೇಡಿ ಎಂದು ಅಮಿತ್‌ ಶಾ ಹೇಳಿಕೆ ನೀಡಿದ್ದಾರೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಈ ಪೋಸ್ಟ್‌ ಅನ್ನು ಸಾಕಷ್ಟು ಮಂದಿ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಳ್ಳುತ್ತಿದ್ದಾರೆ ಈ ವಿಡಿಯೋ ಕುರಿತು ಸತ್ಯ ಶೋಧನೆಯನ್ನ ನಡೆಸಿದಾಗ ಈ ವಿಡಿಯೋ ಎಡಿಟೆಡ್‌ ಎಂದು ತಿಳಿದು ಬಂದಿದೆ. ಇದೇ ನವಂಬರ್‌ 11 ರಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು…

Read More