Fact Check | ಪಶ್ಚಿಮ ಬಂಗಾಳದಲ್ಲಿ ಹಿಂದೂಗಳನ್ನು ಕೊಲ್ಲಲಾಗುತ್ತಿದೆ ಎಂದು ಮಧ್ಯ ಪ್ರದೇಶದ ವೀಡಿಯೊ ಹಂಚಿಕೆ

ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೊವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ, ಇದರಲ್ಲಿ ಒಂದು ಗುಂಪು ಮನೆಯೊಂದರ ಮೇಲೆ ದಾಳಿ ಮಾಡುತ್ತಿರುವುದು ಕಂಡು ಬಂದಿದೆ. ಈ ವೀಡಿಯೊ ಪಶ್ಚಿಮ ಬಂಗಾಳದ್ದು ಎಂದು ಅನೇಕ ಬಳಕೆದಾರರು ಹಂಚಿಕೊಳ್ಳುತ್ತಿದ್ದು, ಹಿಂದೂಗಳ ಮನೆಗಳು- ಅಂಗಡಿಗಳನ್ನು ಮುಸಲ್ಮಾನರು ಲೂಟಿ ಮಾಡುತ್ತಿದ್ದಾರೆ ಹಾಗೆಯೇ ಹಿಂದೂಗಳು ಪ್ರತಿಭಟಿಸಿದರೆ ಅವರನ್ನು ಬರ್ಬರವಾಗಿ ಕೊಲ್ಲಲಾಗುತ್ತಿದೆ ಎಂದು ಶೇರ್‌ ಮಾಡಲಾಗುತ್ತಿದೆ. ಇನ್ನು ಕನ್ನಡದಲ್ಲಿ ಕೂಡ ಈ ಪೋಸ್ಟ್‌ ವೈರಲ್‌ ಆಗುತ್ತಿದೆ. ಪ್ರಮುಖವಾಗಿ ಫೇಸ್​ಬುಕ್ ಬಳಕೆದಾರರು ಈ ವೀಡಿಯೊವನ್ನು ಹಂಚಿಕೊಂಡು, ‘‘ಇದು ಪಾಕಿಸ್ತಾನ ಬಂಗ್ಲಾದೇಶ ವಲ್ಲ. ನಮ್ಮ…

Read More

Fact Check | ರಾಜಸ್ಥಾನದ ಎಐಸಿಸಿ ಸದಸ್ಯೆ ರೆಹಾನಾ ರೆಯಾಜ್ ಚಿಶ್ತಿ ಅವರು ರಾಹುಲ್ ಗಾಂಧಿಯನ್ನು ಟೀಕಿಸಿದ್ದಾರೆ ಎಂಬುದು ಸುಳ್ಳು

ಗುಜರಾತ್‌ನ ಅಹಮದಾಬಾದ್‌ನಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಮುಕ್ತಾಯಗೊಂಡಿದ್ದು, ಇದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದ ಬಳಕೆದಾರರು ವಿಡಿಯೋ ಕ್ಲಿಪ್ ಒಂದನ್ನು ಹಂಚಿಕೊಳ್ಳುತ್ತಿದ್ದಾರೆ. ಇದರ ಜೊತೆಗೆ ಈ ಅಧಿವೇಶನದಲ್ಲಿ ರಾಜಸ್ಥಾನದ ಎಐಸಿಸಿ ಸದಸ್ಯೆ ರೆಹನಾ ರೆಯಾಜ್ ಚಿಶ್ತಿ ಅವರು ರಾಹುಲ್ ಗಾಂಧಿಯವರನ್ನು ಟೀಕಿಸಿದ್ದಾರೆ ಎಂದು ಬರೆದುಕೊಳ್ಳುತ್ತಿದ್ದಾರೆ. राहुल गाँधी को उसके मुंह पर ‘फेल नेता' बताने वाली कांग्रेस नेत्री….. 😍 pic.twitter.com/afnsAmL7VX — Pankaj Raj 🚩🇮🇳 (@ipankaj_raj) April 9, 2025 ವೈರಲ್…

Read More

Fact Check | ರಾಜೀವ್ ಗಾಂಧಿ ಮತ್ತು ಸೋನಿಯಾ ಗಾಂಧಿ ಕ್ರಿಶ್ಚಿಯನ್ ಸಂಪ್ರದಾಯದ ಪ್ರಕಾರ ವಿವಾಹವಾದರು ಎಂಬುದು ಸುಳ್ಳು

ಸಾಮಾಜಿಕ ಮಾಧ್ಯಮ ಬಳಕೆದಾರರು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ಸೋನಿಯಾ ಗಾಂಧಿ ಜೊತೆ ಇರುವ ಫೋಟೋವನ್ನು ಹಂಚಿಕೊಳ್ಳುತ್ತಿದ್ದಾರೆ ಮತ್ತು ಇದು ಅವರ ವಿವಾಹದ ಫೋಟೋ ಎಂದು ಬರೆದುಕೊಂಡಿದ್ದಾರೆ, ಈ ಫೋಟೋ ಮೂಲಕ ಅವರ ವಿವಾಹವು ಹಿಂದೂ ಸಂಪ್ರದಾಯದ ಬದಲಿಗೆ ಕ್ರಿಶ್ಚಿಯನ್ ಸಂಪ್ರದಾಯದ ಪ್ರಕಾರ ನಡೆದಿದೆ ಎಂದು ಹೇಳಲಾಗುತ್ತಿದೆ. ವೈರಲ್ ಆಗಿರುವ ಫೋಟೋದಲ್ಲಿ ರಾಜೀವ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರನ್ನು ಕಾಣಬಹುದಾಗಿದೆ. ವೈರಲ್‌ ಫೋಟೋ ಕೂಡ ನಿಜವಾದ ಫೋಟೋದಂತೆ ಕಂಡು ಬಂದಿರುವುದರಿಂದ ಹಲವು ಮಂದಿ ಸಾಮಾಜಿಕ…

Read More

Fact Check | ಸಿಎಂ ಸಿದ್ದರಾಮಯ್ಯ ಮುಸ್ಲಿಂ ಹೆಣ್ಣು ಮಕ್ಕಳಿಗೆ ಮಾತ್ರ ಆತ್ಮರಕ್ಷಣೆ ತರಬೇತಿ ಘೋಷಿಸಿದ್ದಾರೆ ಎಂಬುದು ಸುಳ್ಳು

ಸಿಎಂ ಸಿದ್ದರಾಮಯ್ಯ ಅವರು ದಾಖಲೆಯ 16ನೇ ಬಾರಿ ಬಜೆಟ್‌ ಮಂಡಿಸಿದ ನಂತರ ಹಲವು ವಿವಾದಗಳು ಹುಟ್ಟಿಕೊಂಡಿವೆ. ಅದರಲ್ಲೂ ಪ್ರಮುಖವಾಗಿ ಮುಸಲ್ಮಾನ ಹೆಣ್ಣು ಮಕ್ಕಳಿಗೆ ಮಾತ್ರ ಆತ್ಮರಕ್ಷಣೆಯ ಕಲೆ ಕಲಿಸಲಾಗುತ್ತದೆ ಎಂಬು ಸಿಎಂ ಸಿದ್ದರಾಮಯ್ಯನವರು ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ ಎಂದು ಹಲವರು ಬರೆದುಕೊಂಡಿದ್ದಾರೆ. ಈ ಮೂಲಕ ಕರ್ನಾಟಕದ ಕಾಂಗ್ರೆಸ್‌ ಸರ್ಕಾರ ಹಿಂದೂಗಳನ್ನು ಕಡೆಗಣನೆ ಮಾಡುತ್ತಿದೆ ಎಂದು ಪೋಸ್ಟ್‌ನಲ್ಲಿ ಉಲ್ಲೇಖಿಸಿ ಕೋಮು ದ್ವೇಷವನ್ನು ಕೂಡ ಹರಡಲಾಗುತ್ತಿದೆ. ಇನ್ನೂ ಕೆಲವರು ಸಂಬಂಧವೇ ಇಲ್ಲದೆ “ಕರ್ನಾಟಕದಲ್ಲಿ ಹಿಂದೂ ಹುಡುಗಿ ಸ್ವಾತಿಯನ್ನು ಕ್ರೂರವಾಗಿ ಹತ್ಯೆ…

Read More

Fact Check | ಕರ್ನಾಟಕದ 2025-26ನೇ ಸಾಲಿನ ಬಜೆಟ್‌ ಕುರಿತು ಹರಡುತ್ತಿರುವ ಸುಳ್ಳು ಸುದ್ದಿಗಳು ಮತ್ತು ವಾಸ್ತವ

ಸಿಎಂ ಸಿದ್ದರಾಮಯ್ಯನವರು ಇದೇ ಶುಕ್ರವಾರ 2025-26 ನೇ ಸಾಲಿನ ಕರ್ನಾಟಕದ ಬಜೆಟ್ ಅನ್ನು ಮಂಡಿಸಿದ್ದು, ಈ ಬಜೆಟ್ ಕುರಿತು ಸಾರ್ವಜನಿಕ ವಲಯದಲ್ಲಿ ವಿವಿಧ ರೀತಿಯ ಅಭಿಪ್ರಾಯಗಳು, ಮೆಚ್ಚುಗೆ, ಟೀಕೆ ಸೇರಿದಂತೆ ವಿಮರ್ಶೆಗಳು ಹೊರಬರುತ್ತಿವೆ. ಇದೇ ಸಂದರ್ಭದಲ್ಲಿ ವಿವಿಧ ಸಮುದಾಯಗಳಿಗೆ ನೀಡಲಾದ ಅನುದಾನಗಳ ಕುರಿತು ಸುಳ್ಳು ಸುದ್ದಿಗಳು ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಇದರ ಜೊತೆಗೆ ಸಾಕಷ್ಟು ಮಂದಿ ಮುಸಲ್ಮಾನರಿಗೆ ಅತಿ ಹೆಚ್ಚು ಅನುದಾನವನ್ನು ನೀಡಿ, ಪರಿಶಿಷ್ಟ ಜಾತಿ, ಪಂಗಂಡಗಳಿಗೆ ಮತ್ತು ಹಿಂದುಳಿದ ವರ್ಗಗಳಿಗೆ ಯಾವುದೇ ಅನುದಾನ…

Read More

Fact Check | ಮುಸ್ಲಿಂ ಯುವತಿ ತನ್ನ ಚಿಕ್ಕಪ್ಪನನ್ನೇ ಮದುಯಾಗಿದ್ದಾಳೆ ಎಂದು ನಾಟಕೀಯ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ಮುಸಲ್ಮಾನ ಟೋಪಿ ಧರಿಸಿದ ಯುವಕ ಮತ್ತು ಹಿಜಾಬ್‌ ಧರಿಸಿದ ಯುವತಿಯನ್ನು ಒಳಗೊಂಡ ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, ಇದರಲ್ಲಿ ವ್ಯಕ್ತಿಯೊಬ್ಬ ತನ್ನ ಅಣ್ಣನ ಮಗಳನ್ನೇ ಮದುವೆಯಾಗಿದ್ದಾನೆ, ಯುವತಿ ಕೂಡ ತನ್ನ ಚಿಕ್ಕಪ್ಪನನ್ನು ಇಷ್ಟ ಪಟ್ಟು ಮದುವೆಯಾಗಿದ್ದಾರೆ,  ಈ ರೀತಿಯ ಘಟನೆ ಕೇವಲ ಮುಸಲ್ಮಾನ ಸಮುದಾಯದಲ್ಲಿ ಮಾತ್ರ ಸಾಧ್ಯ ಎಂದು ಬರೆದುಕೊಂಡು ವೈರಲ್ ವಿಡಿಯೋವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ Marriage with elder brother's daughter, This is possible only in Islam! pic.twitter.com/5hlXgk3orY —…

Read More

Fact Check | ರಾಹುಲ್ ಗಾಂಧಿ ದೆಹಲಿ ರೈಲು ನಿಲ್ದಾಣದ ಕಾಲ್ತುಳಿತದ ಸಂತ್ರಸ್ತರನ್ನು ಭೇಟಿ ಮಾಡಿದ್ದಾರೆ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೆ

ಫೆಬ್ರವರಿ 15 ರಂದು ನವದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಭಾರಿ ಕಾಲ್ತುಳಿತದಲ್ಲಿ ಕನಿಷ್ಠ 18 ಜನರು ಸಾವನ್ನಪ್ಪಿದರು ಮತ್ತು ಹಲವಾರು ಮಂದಿ ಗಾಯಗೊಂಡರು. ಪ್ರಯಾಗ್‌ರಾಜ್‌ನಲ್ಲಿ ನಡೆಯಲಿರುವ ಮಹಾ ಕುಂಭಮೇಳಕ್ಕೆ ಹೋಗುವ ರೈಲುಗಳನ್ನು ಹತ್ತಲು ಸಾವಿರಾರು ಪ್ರಯಾಣಿಕರು ಸೇರಿದ್ದ ಸಂದರ್ಭದಲ್ಲಿ ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ.  ಈ ಸಂದರ್ಭದಲ್ಲಿ, ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವೊಂದು ಹರಿದಾಡುತ್ತಿದೆ. ಇದರಲ್ಲಿ  ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತಕ್ಕೊಳಗಾದ ಸಂತ್ರಸ್ತರನ್ನು ಭೇಟಿ…

Read More

Fact Check | ಕರ್ನಾಟಕ ಸರ್ಕಾರವು ಚರ್ಚ್‌ಗಳು, ಮಸೀದಿಗಳಿಗೆ ದೇವಾಲಯದ ಹಣವನ್ನು ನೀಡುತ್ತಿದೆ ಎಂಬುದು ಸುಳ್ಳು

ಕರ್ನಾಟಕದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಹಿಂದೂ ದೇವಾಲಯಗಳಲ್ಲಿ ಸಂಗ್ರಹಿಸಿದ ನಿಧಿಯಿಂದ 445 ಕೋಟಿ ರೂ.ಗಳನ್ನು ವಂಚನೆ ಮಾಡಿದೆ ಮತ್ತು ಮಸೀದಿಗಳು ಮತ್ತು ಚರ್ಚ್‌ಗಳಿಗೆ 330 ಕೋಟಿ ರೂ.ಗಳನ್ನು ನೀಡಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹಲವಾರು ವೈರಲ್ ಪೋಸ್ಟ್‌ಗಳನ್ನು ಹಂಚಿಕೊಳ್ಳಲಾಗುತ್ತಿದೆ. ಇದರ ಜೊತೆಗೆ ರಾಜ್ಯ ಕಾಂಗ್ರೆಸ್‌ ಸರ್ಕಾರ ಹಿಂದೂ ವಿರೋಧಿಯಾಗಿದೆ ಮತ್ತು  ಅಲ್ಪ ಸಂಖ್ಯಾತರ ಓಲೈಕೆ ರಾಜಕಾರಣವನ್ನು ಮಾಡುತ್ತಿದೆ ಎಂದು ಬರೆದುಕೊಳ್ಳಲಾಗುತ್ತಿದೆ. Karnataka Congress Govt collects ₹445 Cr from temples but gifts ₹330…

Read More

Fact Check | ಪ್ರಧಾನಿ ಮೋದಿ, ಧೋನಿ ಮತ್ತು ಸಚಿನ್ ತೆಂಡೂಲ್ಕರ್‌ ಜನವರಿ 26ರ ಪರೇಡ್ ವೀಕ್ಷಿಸಿದ್ದಾರೆಂದು AI ಫೋಟೋ ಹಂಚಿಕೊಳ್ಳಲಾಗುತ್ತಿದೆ

ಪ್ರಧಾನಿ ನರೇಂದ್ರ ಮೋದಿ, ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಮತ್ತು ಸಚಿನ್ ತೆಂಡೂಲ್ಕರ್ ಅವರ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ವೈರಲ್ ಆಗುತ್ತಿದೆ. ಈ ಚಿತ್ರವನ್ನು ಶೇರ್ ಮಾಡಲಾಗುತ್ತಿದ್ದು, ಜನವರಿ 26ರಂದು ಕೆಂಪುಕೋಟೆಯಲ್ಲಿ ನಡೆದ ಮೆರವಣಿಗೆಯಲ್ಲಿ ತೆಗೆದ ಚಿತ್ರ ಎಂದು ಹೇಳಲಾಗುತ್ತಿದೆ. ಹೀಗಾಗಿ ಸಾಕಷ್ಟು ಮಂದಿ ಈ ಫೋಟೋವನ್ನು ಹಂಚಿಕೊಳ್ಳುತ್ತಿದ್ದಾರೆ. ವೈರಲ್‌ ಫೋಟೋದಲ್ಲಿ ಕೂಡ ಪ್ರಧಾನಿ ಮೋದಿ, ಸಚಿನ್‌ ತೆಂಡೂಲ್ಕರ್‌, ಎಂ.ಎಸ್‌ ಧೋನಿ ಅವರು ಒಂದೇ ಫೋಟೋದಲ್ಲಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ ವೈರಲ್‌ ಫೋಟೋವನ್ನು ನಿಜವೆಂದು ಭಾವಿಸಿ ಹಲವು…

Read More

Fact Check | ಹೈದರಾಬಾದ್‌ನ ನವಾಬ್‌ ವಂಶಸ್ಥ ಭಾರತದ ಮುಸಲ್ಮಾನರ ವಿರುದ್ಧ ಮಾತನಾಡಿದ್ದಾರೆ ಎಂಬುದು ಸುಳ್ಳು

“ಇವರು ಹೈದರಾಬಾದ್‌ನ ಹಿಂದಿನ ರಾಜಕುಮಾರ ಅಂದರೆ ಹೈದರಾಬಾದ್‌ನ ಕೊನೆಯ ನವಾಬ ಮಿರ್‌ ಒಸ್ಮನ್ ಅಲಿ ಖಾನ್ ಅವರ ಮಗ. ಇವರು ಇಂದು ಭಾರತದಲ್ಲಿ ಶಾಂತಿ ಹಾಳಾಗಲು ಮತ್ತು ಭಾರತದ ರಾಜಕೀಯ ಪರಿಸ್ಥಿತಿ ಹದಗೆಡಲು ಇಲ್ಲಿನ ಮುಸಲ್ಮಾನರೇ ಕಾರಣ ಎಂದು ಹೇಳಿಕೆಯನ್ನು ನೀಡಿದ್ದಾರೆ. ಇವರ ಮಾತುಗಳನ್ನು ಒಮ್ಮೆ ಕೇಳಿ, ಈಗ ಭಾರತದಲ್ಲಿನ ಇತರೆ ಬುದ್ದಿವಂತ ಜನರು ಏನು ಹೇಳುತ್ತಾರೆ ಎಂಬುದನ್ನು ಊಹಿಸಿ.” ಎಂದು ವಿಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ This is what ex Prince of Hyderabad ( son…

Read More