Fact Check | ಹೈದರಾಬಾದ್‌ನ ನವಾಬ್‌ ವಂಶಸ್ಥ ಭಾರತದ ಮುಸಲ್ಮಾನರ ವಿರುದ್ಧ ಮಾತನಾಡಿದ್ದಾರೆ ಎಂಬುದು ಸುಳ್ಳು

“ಇವರು ಹೈದರಾಬಾದ್‌ನ ಹಿಂದಿನ ರಾಜಕುಮಾರ ಅಂದರೆ ಹೈದರಾಬಾದ್‌ನ ಕೊನೆಯ ನವಾಬ ಮಿರ್‌ ಒಸ್ಮನ್ ಅಲಿ ಖಾನ್ ಅವರ ಮಗ. ಇವರು ಇಂದು ಭಾರತದಲ್ಲಿ ಶಾಂತಿ ಹಾಳಾಗಲು ಮತ್ತು ಭಾರತದ ರಾಜಕೀಯ ಪರಿಸ್ಥಿತಿ ಹದಗೆಡಲು ಇಲ್ಲಿನ ಮುಸಲ್ಮಾನರೇ ಕಾರಣ ಎಂದು ಹೇಳಿಕೆಯನ್ನು ನೀಡಿದ್ದಾರೆ. ಇವರ ಮಾತುಗಳನ್ನು ಒಮ್ಮೆ ಕೇಳಿ, ಈಗ ಭಾರತದಲ್ಲಿನ ಇತರೆ ಬುದ್ದಿವಂತ ಜನರು ಏನು ಹೇಳುತ್ತಾರೆ ಎಂಬುದನ್ನು ಊಹಿಸಿ.” ಎಂದು ವಿಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ This is what ex Prince of Hyderabad ( son…

Read More

Fact Check | ಇತ್ತೀಚೆಗೆ ಜಾರ್ಖಂಡ್ ಬಿಜೆಪಿ ಮುಖ್ಯಸ್ಥ ಬಾಬುಲಾಲ್ ಮರಾಂಡಿ ಅವರು ನರೇಂದ್ರ ಮೋದಿ ಅವರನ್ನು ಟೀಕಿಸಿದ್ದಾರೆ ಎಂಬುದು ಸುಳ್ಳು

“ಜಾರ್ಖಂಡ್ ಬಿಜೆಪಿ ಮುಖ್ಯಸ್ಥ ಬಾಬುಲಾಲ್ ಮರಾಂಡಿ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ವ್ಯಾಪಕವಾಗಿ ಟೀಕಿಸಿದ್ದಾರೆ ಮತ್ತು ತಮ್ಮ ಪಕ್ಷದ ಉಚ್ಚನಾಯಕನನ್ನೇ ನಿಂದಿಸಿದ್ದಾರೆ. ಇದು ಬಿಜೆಪಿಯ ಒಳಗಿನ ಕದನವನ್ನು ತೋರಿಸುತ್ತದೆ. ಆದರೆ ಇವರನ್ನು ಶೀಘ್ರದಲ್ಲೇ ಹತ್ತಿಕ್ಕಲಾಗುತ್ತದೆ. ಈ ಬಗ್ಗೆ ಬಿಜೆಪಿ ನಾಯಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ. ಇದು ಜಾರ್ಖಂಡ್ ವಿಧಾನಸಭೆ ಚುನಾವಣೆಯ ಮೇಲೆ ಪರಿಣಾಮವನ್ನು ಬೀರಲಿದೆ.” ಎಂದು ವಿಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ. भाजपा के झारखंड अध्यक्ष सच बोल रहे हैं। कह रहे हैं कि अगर मोदी…

Read More

Fact Check | ರಾಹುಲ್‌ ಗಾಂಧಿ ” ನಾನು ದ್ವೇಷದ ಅಂಗಡಿಯನ್ನು ಪ್ರೀತಿಸುತ್ತೇನೆ” ಎಂದು ಬರೆದಿರುವ ಟೀ ಶರ್ಟ್‌ ಧರಿಸಿಲ್ಲ

ವಯನಾಡ್ ಲೋಕಸಭಾ ಉಪಚುನಾವಣೆ ಇದೇ 13-11-2024ರಂದು ನಡೆದಿದ್ದು ಈ ಚುನಾವಣೆಯಲ್ಲಿ ಶೇ.62.72 ಮತದಾರರು ಮತ ಚಲಾಯಿಸಿದ್ದು, ಈ ಬಾರಿ ಪ್ರಿಯಾಂಕ ಗಾಂಧಿ ಲೋಕಸಭೆಗೆ ಪ್ರವೇಶವನ್ನು ಪಡೆಯಲಿದ್ದಾರೆ ಎಂಬ ನಿರೀಕ್ಷೆಯಲ್ಲಿ ಕಾಂಗ್ರೆಸ್‌ ಪಾಳಯ ಕೂಡ ಇದೆ. ಇದರ ನಡುವೆ ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರು ಜೊತೆಗಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು, ರಾಹುಲ್‌ ಗಾಂಧಿ ಅವರು “ನಾನು ದ್ವೇಷದ ಅಂಗಡಿಯನ್ನು ಪ್ರೀತಿಸುತ್ತೇನೆ” ಎಂಬ ಅರ್ಥವುಳ್ಳ ಟೀ ಶರ್ಟ್‌ ಧರಿಸಿದ್ದಾರೆ ಎಂದು ಫೋಟೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ. किसने ये…

Read More

Fact Check | ಕೇರಳದಲ್ಲಿ ಪ್ರಚಾರ ಮಾಡುವಾಗ ಪ್ರಿಯಾಂಕಾ ಗಾಂಧಿ ಶಿಲುಬೆಯ ಸರವನ್ನು ಧರಿಸಿದ್ದರು ಎಂಬುದು ಸುಳ್ಳು

ಆಗಾಗ ಸಾಮಾಜಿಕ ಜಾಲತಾಣದಲ್ಲಿ ಸೋನಿಯಾ ಗಾಂಧಿ ಅವರ ಕುಟುಂಬದ ಜಾತಿ ಮತ್ತು ಮತಕ್ಕೆ ಸಂಬಂಧಪಟ್ಟ ಚರ್ಚೆಗಳನ್ನು ರಾಜಕೀಯವಾಗಿ ಹುಟ್ಟು ಹಾಕಲಾಗುತ್ತಿರುತ್ತದೆ. ಇದು ಬಹು ಸಂಖ್ಯಾತರಾದ ಹಿಂದೂಗಳಲ್ಲಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಪ್ರಿಯಾಂಕ ಗಾಂಧಿಯವರು ಹಿಂದೂ ಧರ್ಮಕ್ಕೆ ಸೇರಿದವರಲ್ಲ. ಹಾಗಾಗಿ ಅವರು ಅಪಾಯವನ್ನು ತಂದೊಡ್ಡಲಿದ್ದಾರೆ ಎಂದು ಬಿಂಬಿಸುವ ಪ್ರಯತ್ನವು ಆಗಿದೆ ಎಂದು ಈ ಹಿಂದಿನಿಂದಲೂ ಹಂಚಿಕೊಳ್ಳಲಾಗುತ್ತಿದೆ. ಈಗ ಇದೇ ರೀತಿಯ ವಿವಾದವೊಂದನ್ನು ಪ್ರಿಯಾಂಕ ಗಾಂಧಿಯವರು ವಯನಾಡು ಪ್ರಚಾರದ ನಡೆಸಿದ ಫೋಟೋಗಳನ್ನು ಬಳಸಿಕೊಂಡು ಸೃಷ್ಟಿಸಲಾಗಿದೆ. How to…

Read More

Fact Check | ಸಚಿವ ಜಮೀರ್ ಅಹಮ್ಮದ್ ಖಾನ್‌ಗೆ ರೈತರ ಮುತ್ತಿಗೆ ಎಂಬ ವೈರಲ್ ವಿಡಿಯೋ‌ ನಿಜವಲ್ಲ

ಕಳೆದ ಕೆಲವು ದಿನಗಳಿಂದ ಸಚಿವ ಜಮೀರ್ ಅಹಮ್ಮದ್ ಖಾನ್ ಹಲವು ವಿವಾದಗಳಿಗೆ ಸಿಲುಕಿಕೊಳ್ಳುತ್ತಿದ್ದಾರೆ. ಇದರ ನಡುವೆ ಅವರಿಗೆ ಸಂಬಂಧಿಸಿದ ವಿಡಿಯೋವೊಂದು ವೈರಲ್‌ ಆಗುತ್ತಿದ್ದು, ಸಾಕಷ್ಟು ಮಂದಿ ಜಮೀರ್ ಅಹಮ್ಮದ್ ಖಾನ್ ಅವರಿಗೆ ರೈತರು ಪ್ರತಿಭಟಿಸಿ, ಥಳಿಸಿದ್ದಾರೆ ಎಂದು  ವಿಡಿಯೋವೊಂದನ್ನು ಹಂಚಿಕೊಳ್ಳುತ್ತಿದ್ದಾರೆ. ಅದರಲ್ಲೂ ಪ್ರಮುಖವಾಗಿ ಬಿಜೆಪಿ ಬೆಂಬಲಿಗರು, ಮತ್ತು ಹಿಂದುತ್ವವಾದಿಗಳು ಹೆಚ್ಚಾಗಿ ಶೇರ್‌ ಮಾಡುತ್ತಿದ್ದಾರೆ. ಇದರಿಂದ ವಿಡಿಯೋ ಕೂಡ ವೈರಲ್‌ ಆಗುತ್ತಿದೆ. ವಕ್ಸ್ ಬೋರ್ಡ್ ಹೆಸರಿನಲ್ಲಿ ರೈತರನ್ನ ಕೆಣಕಿದ ಜಮೀರ್ ಪರಿಸ್ಥಿತಿ ನಮ್ಮ ರೈತರ ತಾಳ್ಮೆಗು ಒಂದು ಮಿತಿ…

Read More

Fact Check | ಚೀನಾದ ಹಳೆಯ ವೀಡಿಯೊವನ್ನು ಮಹಾರಾಷ್ಟ್ರದಲ್ಲಿ ಗುಂಡಿ ಬಿದ್ದ ರಸ್ತೆಗಳೆಂದು ಹಂಚಿಕೆ

“ಈ ವಿಡಿಯೋವನ್ನು ನೋಡಿ ಇದು ಇಂದಿನ ಮಹಾರಾಷ್ಟ್ರದ ಪರಿಸ್ಥಿತಿ. ಇಂದು ದೇಶದಲ್ಲಿ ಎಲ್ಲಯೂ ಕಂಡು ಬಾರದ ರಸ್ತೆ ಗುಂಡಿಗಳು‌ ಮಹಾರಾಷ್ಟ್ರದಲ್ಲಿ ಕಂಡು ಬರುತ್ತಿವೆ. ಗುಣಮಟ್ಟದ ರಸ್ತೆಗಳು ಮಹಾರಾಷ್ಟ್ರದಲ್ಲಿ ಮಾಯವಾಗುತ್ತಿದೆ, ಫಡ್ನವಿಸ್ ಅವರ ಅವರ ಮಾತುಗಳು ಕೇವಲ ಸುಳ್ಳುಗಳಿಂದ ಕೂಡಿದೆ. ಇನ್ನು ಮುಂದಿನ ದಿನಗಳಲ್ಲಾದರೂ ಮಹಾರಾಷ್ಟ್ರದ ಜನ ಎಚ್ಚೆತ್ತುಕೊಳ್ಳಲಿಲ್ಲವೆಂದರೆ ಅಪಾಯ ತಪ್ಪಿದ್ದಲ್ಲ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲಾತಾಣದಲ್ಲಿ‌ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ‌. *दर्जेदार रस्ते आणि फडणवीस यांचा शब्द, परिवर्तन तर होणारच..*@Dev_Fadnavis @ShivSenaUBT_ @ShivsenaUBTComm pic.twitter.com/O3uSjplG20 —…

Read More

Fact Check | ಕಮಲಾ ಹ್ಯಾರಿಸ್‌ ಪರ ಪ್ರಚಾರಕ್ಕಾಗಿ ಡಿಕೆಶಿ ಅಮೆರಿಕಗೆ ತೆರಳಿದ್ದಾರೆ ಎಂಬುದು ಸುಳ್ಳು

“ನವೆಂಬರ್‌ ̧5 2024ಕ್ಕೆ ಅಮೆರಿಕ ಅಧ್ಯಕ್ಷರ ಆಯ್ಕೆಯ ಐತಿಹಾಸಿಕ ಚುನಾವಣೆ ನಡೆಯಲಿದೆ. ಡೆಮಾಕ್ರೆಟಿಕ್‌ ಪಕ್ಷದಿಂದ ಭಾರತೀಯ ಮೂಲದ ಕಮಲಾ ಹ್ಯಾರೀಸ್‌‌ ಅಭ್ಯರ್ಥಿಯಾಗಿದ್ದರೆ ರಿಪಬ್ಲಿಕನ್‌ ಪಕ್ಷದಿಂದ ಡೊನಾಲ್ಡ್‌ ಟ್ರಂಪ್‌ 2ನೇ ಸಲ ಅದೃಷ್ಟಪರೀಕ್ಷೆಗೆ ಇಳಿದಿದ್ದಾರೆ. ಈಗ ಕಮಲಾ ಹ್ಯಾರಿಸ್‌ ಪರವಾಗಿ ಪ್ರಚಾರ ಮಾಡಲು ಅನಿವಾಸಿ ಭಾರತೀಯರು, ಅಮೆರಿಕದಲ್ಲಿರುವ ಕನ್ನಡಿಗರ ಮತ ಸೆಳೆಯಲು ಡಿ.ಕೆ ಶಿವಕುಮಾರ್‌  ಅಮೆರಿಕಾಗೆ ತೆರಳಿದ್ದಾರೆ. ಕಮಲಾ ಹ್ಯಾರಿಸ್‌ ತಾಯಿ ಟ್ರಸ್ಟ್‌ ಜೊತೆ ಡಿಕೆ ಶಿವಕುಮಾರ್‌ ಅವರಿಗೆ ನಂಟಿದೆ ಅನ್ನೋದು ಕಾಂಗ್ರೆಸ್‌ ಮೂಲಗಳ ಮಾಹಿತಿ. ಕಮಲಾ ಹ್ಯಾರಿಸ್‌…

Read More

Fact Check | ಹಿಂದೂಗಳ ಆಸ್ತಿಯನ್ನು ಮುಸಲ್ಮಾನರಿಗೆ ನೀಡುತ್ತೇವೆ ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿಲ್ಲ

“ಈ ವಿಡಿಯೋವನ್ನು ನೋಡಿ.. ಕಾಂಗ್ರೆಸ್ ಜನರು ನಿಮ್ಮ ಮನೆಗೆ ನುಗ್ಗುತ್ತಾರೆ, ಬೀರು ಒಡೆದು ಹಣವನ್ನು ತೆಗೆದುಕೊಂಡು ಹೆಚ್ಚು ಮಕ್ಕಳನ್ನು ಹೊಂದಿರುವ ಮುಸ್ಲಿಮರಿಗೆ ಹಂಚುತ್ತಾರೆ. ಮತ್ತು ಹಿಂದುಗಳು ಕಡಿಮೆ ಮಕ್ಕಳನ್ನು ಹೊಂದಿದ್ದರೆ ಅದರ ಬಗ್ಗೆ ನಾನು ಏನು ಮಾಡಬಹುದು?” ಎಂದು ವಿಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದಲ್ಲಿ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹಿಂದುಗಳ ಆಸ್ತಿಯನ್ನು ಮುಸ್ಲಿಮರಿಗೆ ಹಂಚಲಿದ್ದಾರೆ ಎಂಬ ಅರ್ಥದಲ್ಲಿ ಟಿಪ್ಪಣಿಯನ್ನು ಬರೆದು ಹಂಚಿಕೊಳ್ಳಲಾಗುತ್ತದೆ. ಜೊತೆಗೆ ಖರ್ಗೆ ಅವರೇ ಈ ಹೇಳಿಕೆ ನೀಡಿದ್ದಾರೆ ಎಂದು ಉಲ್ಲೇಖಿಸಲಾಗಿದೆ….

Read More

Fact Check | ಹಿಂದೂ ದೇವಾಲಯಗಳನ್ನು ಅಭಿವೃದ್ಧಿ ಮಾಡಬೇಡಿ ಎಂದು ರಾಜ್ಯ ಸರ್ಕಾರ ಆದೇಶ ಮಾಡಿಲ್ಲ

“ಬ್ರೇಕಿಂಗ್‌ ನ್ಯೂಸ್‌ : ಧಾರ್ಮಿಕ ಪ್ರವಾಸಿ ತಾಣವಾಗಿರುವ ಹಿಂದೂ ದೇವಲಾಯಗಳ ಅಭಿವೃದ್ದಿ ಮಾಡದಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ” ಎಂದು ಪೋಸ್ಟರ್‌ವೊಂದನ್ನು ವ್ಯಾಪಕವಾಗಿ ವಾಟ್ಸ್‌ಆಪ್‌ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ಪೋಸ್ಟರ್‌ ನೋಡಿದ ತಕ್ಷಣ ಯಾವುದೋ ಸುದ್ದಿ ವಾಹಿನಿಯ ಬ್ರೇಕಿಂಗ್‌ ನ್ಯೂಸ್‌ ಪೋಸ್ಟರ್‌ ಎಂಬ ಭಾವನೆ ಬರುತ್ತಿರುವುದರಿಂದ, ಹಲವರು ಇದೇ ಪೋಸ್ಟರ್‌ ಅನ್ನು ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಹೀಗೆ ಹಂಚಿಕೊಳ್ಳಲಾಗುತ್ತಿರುವ ಪೋಸ್ಟರ್‌ ನೋಡಿದ ಹಲವು ಮಂದಿ, ರಾಜ್ಯ ಸರ್ಕಾರ ಧಾರ್ಮಿಕವಾಗಿ ತರಾತಮ್ಯವನ್ನು…

Read More

Fact Check | ನಿರ್ಮಲಾ ಸೀತಾರಾಮನ್‌ ಅವರು ಪ್ರತಿನಿತ್ಯ ತಮ್ಮ ಕಚೇರಿಗೆ ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸುತ್ತಾರೆ ಎಂಬುದು ಸುಳ್ಳು

” ಈ ವಿಡಿಯೋ ನೋಡಿ ಭಾರತದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಪ್ರತಿನಿತ್ಯ ತಮ್ಮ ಕಚೇರಿಗೆ ದೆಹಲಿಯ ಮೆಟ್ರೋದಲ್ಲಿ ಓಡಾಡುತ್ತಾರೆ. ಹಾಗೆಯೆ ಅವರು ಈ ದಿನ ದೆಹಲಿಯ ಮೆಟ್ರೋದಲ್ಲಿ ಓಡಾಡುವಾಗ ಈ ವಿಡಿಯೋವನ್ನು ಚಿತ್ರಿಸಲಾಗಿದೆ. ಇದು ಮೋದಿ ಸರ್ಕಾರದಿಂದ ಮಾತ್ರ ಸಾಧ್ಯವಾಗಿದೆ” ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ದೆಹಲಿಯ ಮೆಟ್ರೋದಲ್ಲಿ ಪ್ರಯಾಣಿಸಿದ ವಿಡಿಯೋವೊಂದನ್ನು ಹಂಚಿಕೊಂಡು ಸಾಕಷ್ಟು ಜನ ಮೆಚ್ಚುಗೆಯನ್ನು ವ್ಯಕ್ತ ಪಡಿಸುತ್ತಿದ್ದಾರೆ. 👇 She is the current Finance Minister of…

Read More