ಕಾಂಗ್ರೆಸ್

Fact Check: ಅಮೇಥಿಯಲ್ಲಿ ಕಾಂಗ್ರೆಸ್‌ ಗ್ಯಾರಂಟಿ ಕಾರ್ಡ್‌ ಪಡೆಯಲು ಸರದಿಯಲ್ಲಿ ನಿಂತಿದ್ದ ಮಹಿಳೆ ಸಾವನ್ನಪ್ಪಿದ್ದಾರೆ ಎಂಬುದು ಸುಳ್ಳು

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಘೋಷಿಸಿದ ‘ಘರ್ ಘರ್ ಗ್ಯಾರಂಟಿ’  ಅಡಿಯಲ್ಲಿ ಮಹಾಲಕ್ಷ್ಮಿ ಯೋಜನೆಗೆ ಅರ್ಜಿ ನಮೂನೆಯನ್ನು ಸಲ್ಲಿಸಲು ತೆರಳಿದ್ದ ಅಮೇಥಿಯ ಮಹಿಳೆಯೊಬ್ಬರು ದೀರ್ಘ ಸರದಿಯಲ್ಲಿ ನಿಂತು ಬಿಸಿಗಾಳಿಯಿಂದ ಸಾವನ್ನಪ್ಪಿದ್ದಾರೆ. ಎಂದು ಹೇಳುವ ಪೋಸ್ಟ್ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಅವುಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು. ಫ್ಯಾಕ್ಟ್‌ಚೆಕ್: ವೈರಲ್ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯ ಕುರಿತು ಕೀವರ್ಡ್ ಹುಡುಕಾಟವನ್ನು ನಡೆಸಿದ ನಂತರ, ಯಾವುದೇ ಕಾಂಗ್ರೆಸ್ ಕಚೇರಿಯ ಬಳಿ ಹಿರಿಯ ಮಹಿಳೆಯೊಬ್ಬರು ಬಿಸಿಗಾಳಿಯ ಶಾಖದ ಅಲೆಯಿಂದ…

Read More

Fact Check: 2019ಕ್ಕೆ ಹೋಲಿಸಿದರೆ 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಮತಗಳಿಕೆ ಹೆಚ್ಚಾಗಿಲ್ಲ

ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ ಮತ ಹಂಚಿಕೆಯ ಕುರಿತು ಈಗ ದೇಶದಾದ್ಯಂತ ಚರ್ಚೆ ನಡೆಯುತ್ತಿದೆ. ಯಾವ ಯಾವ ಪಕ್ಷಕ್ಕೆ ಎಷ್ಟು ಮತಗಳಿಕೆಯಾಗಿದೆ ಎಂದು ಜನ ಚರ್ಚಿಸುತ್ತಿದ್ದಾರೆ. ಆದರೆ ಇತ್ತೀಚೆಗೆ ಪೋಸ್ಟ್‌ ಒಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು ಅದರಲ್ಲಿ, “2014 ರಲ್ಲಿ 31% ಮತ ಹಂಚಿಕೆಯೊಂದಿಗೆ ಬಿಜೆಪಿ 282 ಸ್ಥಾನಗಳನ್ನು ಗೆದ್ದಿದೆ, 2019 ರಲ್ಲಿ ಅವರ ಮತಗಳ ಪ್ರಮಾಣವು 37% ಕ್ಕೆ ಏರಿತು, ಇದರ ಪರಿಣಾಮವಾಗಿ 303 ಸ್ಥಾನಗಳು ಬಂದವು. ಇದಲ್ಲದೆ, 2024 ರ ಸಾರ್ವತ್ರಿಕ ಚುನಾವಣೆಯಲ್ಲಿ…

Read More
ಅಣ್ಣಾಮಲೈ

Fact Check: ತಮಿಳುನಾಡಿನ ರಾಜ್ಯ ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ಅಳುತ್ತಿರುವುದು ಸೋಲಿನ ಕಾರಣಕ್ಕಾಗಿ ಅಲ್ಲ

ಈ ಬಾರಿಯ ಲೋಕಸಭೆ ಚುನಾವಣೆಯಲ್ಲೂ ಸಹ ತಮಿಳುನಾಡಿನಲ್ಲಿ ಬಿಜೆಪಿ ತನ್ನ ಚುನಾವಣಾ ಖಾತೆಯನ್ನು ತೆರೆಯಲು ವಿಫಲವಾದ ಕಾರಣ, ಪಕ್ಷದ ರಾಜ್ಯ ಮುಖ್ಯಸ್ಥ ಅಣ್ಣಾಮಲೈ ಅವರು ಭಾಷಣದ ವೇಳೆ ಭಾವುಕರಾಗಿ ಅಳುತ್ತಿದ್ದಾರೆ ಎಂಬ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಅನೇಕ ಎಕ್ಸ್ ಬಳಕೆದಾರರು ತಮಿಳುನಾಡು ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ಅವರ 33-ಸೆಕೆಂಡ್-ಉದ್ದದ ತುಣುಕನ್ನು ಹಂಚಿಕೊಂಡಿದ್ದು, ಸಾರ್ವತ್ರಿಕ ಚುನಾವಣೆಯಲ್ಲಿ ದಕ್ಷಿಣ ರಾಜ್ಯದಲ್ಲಿ ಬಿಜೆಪಿ ಪಕ್ಷದ ಹೀನಾಯ ಸೋಲನ್ನು ಪ್ರದರ್ಶಿಸಲು ಸಹ ಈ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ. ಮತ್ತು ಕೆಲವರು ಅಣ್ಣಾಮಲೈ…

Read More

Fact Check: ಇತ್ತೀಚೆಗೆ ನಿತೀಶ್ ಕುಮಾರ್ ಅವರು ಇಂಡಿಯಾ ಒಕ್ಕೂಟದ ನಾಯಕರೊಂದಿಗೆ ಸಭೆ ನಡೆಸಿದ್ದಾರೆ ಎಂದು ಹಳೆಯ ವೀಡಿಯೋ ಹಂಚಿಕೆ

ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಲು ಕ್ಷಣಗಣನೆ ಆರಂಭವಾಗಿದೆ. ಎನ್‌ಡಿಎ ಮೈತ್ರಿ ಪಕ್ಷಗಳ ಮುಖಂಡರಾದ ನಿತೀಶ್ ಕುಮಾರ್ ಮತ್ತು ಚಂದ್ರಬಾಬು ನಾಯ್ಡು ಅವರು ಬಿಜೆಪಿಗೆ ತಮ್ಮ ಬೆಂಬಲ ಸೂಚಿಸಿದ್ದಾರೆ. ಆದರೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತು ತೇಜಸ್ವಿ ಯಾದವ್ ಸೇರಿದಂತೆ INDIA ಒಕ್ಕೂಟದ ನಾಯಕರೊಂದಿಗೆ JD(U) ಮುಖ್ಯಸ್ಥ ಮತ್ತು NDA ಮಿತ್ರ ನಿತೀಶ್ ಕುಮಾರ್ ಅವರು ಭೇಟಿಯಾಗಿದ್ದಾರೆ ಎಂದು ವೀಡಿಯೊವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಅನೇಕರ ಎಕ್ಸ್ ಬಳಕೆದಾರರು ಈ ವೀಡಿಯೊವನ್ನು ಹಂಚಿಕೊಂಡಿದ್ದಾರೆ,…

Read More

Fact Check: ಕಾಂಗ್ರೆಸ್‌ ಶಾಸಕ ಪ್ರದೀಪ್ ಈಶ್ವರ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬುದು ಸುಳ್ಳು

ಲೋಕಸಭಾ ಚುನಾವಣೆಗೂ ಮುನ್ನ ಈ ಬಾರಿ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಡಾ.ಕೆ. ಸುಧಾಕರ್ ಗೆದ್ದರೆ ರಾಜೀನಾಮೆ ಕೊಡುವುದಾಗಿ ಶಾಸಕ ಪ್ರದೀಪ್‌ ಈಶ್ವರ್ ಹೇಳಿದ್ದರು. ಈಗ ಸುಧಾಕರ್ ಗೆಲುವಿನ ಬೆನ್ನಲ್ಲಿಯೇ ಪ್ರದೀಪ್ ಈಶ್ವರ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಪತ್ರ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ವೈರಲ್ ಪತ್ರದಲ್ಲಿ “ಬಾಲ್ಯದಿಂದಲೂ ಪುಣ್ಯಕೋಟಿ ಕಥೆಯನ್ನು ಆದರ್ಶವಾಗಿಸಿಕೊಂಡು ‘ಕೊಟ್ಟ ಮಾತು-ಇಟ್ಟ ಹೆಜ್ಜೆ ತಪ್ಪಬಾರದು’ ಅನ್ನೋ ಮಾತನ್ನು ಜೀವನದುದ್ದಕ್ಕೂ ಪಾಲಿಸುತ್ತಾ ಬಂದವನು ನಾನು. ನಾನು ಕೆಲ ದಿನಗಳ ಹಿಂದೆ…

Read More
ರಾಹುಲ್ ಗಾಂಧಿ

Fact Check: ಕಾಂಗ್ರೆಸ್ ಸಂವಿಧಾನವನ್ನು ನಾಶಮಾಡಲು ಬಯಸುತ್ತದೆ ಎಂದು ರಾಹುಲ್ ಗಾಂಧಿ ಹೇಳಿಲ್ಲ

ಕಾಂಗ್ರೆಸ್ ಪಕ್ಷವು ಭಾರತದ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ನಾಶಮಾಡಲು ಬಯಸುತ್ತದೆ ಮತ್ತು ಭಾರತೀಯ ಜನತಾ ಪಕ್ಷವು (ಬಿಜೆಪಿ) ಅದನ್ನು ರಕ್ಷಿಸುತ್ತದೆ ಎಂದು ರಾಹುಲ್ ಗಾಂಧಿ ಹೇಳಿರುವ ವಿಡಿಯೋ ಒಂದು ಈಗ ಸಾಕಷ್ಟಯ ವೈರಲ್ ಆಗುತ್ತಿದೆ. ವೈರಲ್ ಆಗಿರುವ ವಿಡಿಯೋದಲ್ಲಿ, “ನಮಸ್ಕಾರ, ನಾನು ರಾಹುಲ್ ಗಾಂಧಿ, ಒಂದು ಕಡೆ ಈ ಚುನಾವಣೆ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸುವ ಚುನಾವಣೆಯಾದರೆ, ಇನ್ನೋಂದು ಕಡೆ, ಕಾಂಗ್ರೆಸ್ ಪಕ್ಷ ಮತ್ತು ಐಎನ್‌ಡಿಐಎ ಮೈತ್ರಿಕೂಟ ಅದನ್ನು ನಾಶಪಡಿಸುತ್ತಿದೆ, ಮತ್ತೊಂದು ಕಡೆ ಆರ್‌ಎಸ್‌ಎಸ್ ಮತ್ತು ಬಿಜೆಪಿಯು 20-25…

Read More
ಶಿವಸೇನಾ

Fact Check: ಶಿವಸೇನಾ(ಯುಬಿಟಿ) ಚುನಾವಣಾ ಪ್ರಚಾರದಲ್ಲಿ ಪಾಕಿಸ್ತಾನದ ಧ್ವಜ ಹಾರಿಸಲಾಗಿದೆ ಎಂಬುದು ಸುಳ್ಳು

ಮುಂಬೈ ದಕ್ಷಿಣದ ಶಿವಸೇನಾ (ಯುಬಿಟಿ) ಅಭ್ಯರ್ಥಿ ಅನಿಲ್ ದೇಸಾಯಿ ಅವರ ಚೆಂಬೂರ್ ಪ್ರಚಾರದ ಸಮಯದಲ್ಲಿ ಪಾಕಿಸ್ತಾನದ ಧ್ವಜಗಳನ್ನು ಹಾರಿಸಲಾಗಿದೆ ಎಂದು ಆರೋಪಿಸಿ ವೀಡಿಯೊವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ವೀಡಿಯೊದಲ್ಲಿ ಚಂದ್ರ ಮತ್ತು ನಕ್ಷತ್ರ ಇರುವ ಹಸಿರು ಧ್ವಜವನ್ನು ನೋಡಬಹುದು.  This is UBT candidate Anil Desai's campaign in Chembur. In India a Pakistan flag,see the desperation 🤬 What UBT, Sanjay Raut& Aditya have REDUCED Shiv Sena too. Marathi manoos…

Read More
ಅಮಿತ್ ಶಾ

Fact Check: SC, ST ಮತ್ತು OBC ಮೀಸಲಾತಿಯನ್ನು ರದ್ದುಗೊಳಿಸುತ್ತೇವೆ ಎಂದು ಅಮಿತ್ ಶಾ ಹೇಳಿಲ್ಲ

ಏಳು ಹಂತದ 2024 ರ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನದ ನಂತರ, ಬಿಜೆಪಿ ಸರ್ಕಾರವು ಪರಿಶಿಷ್ಟ ಜಾತಿಗಳು (ಎಸ್‌ಸಿಗಳು), ಪರಿಶಿಷ್ಟ ಪಂಗಡಗಳು (ಎಸ್‌ಟಿಗಳು) ಮತ್ತು ಹಿಂದುಳಿದ ವರ್ಗಗಳು (ಒಬಿಸಿ) ವರ್ಗಗಳ ‘ಅಸಂವಿಧಾನಿಕ ಮೀಸಲಾತಿ’ಯನ್ನು ರದ್ದುಗೊಳಿಸಲಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿಕೆಯ ವೀಡಿಯೊ  ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. “ನಿಮ್ಮ ಮತ ಚಲಾಯಿಸುವ ಮೊದಲು, ಗೃಹ ಸಚಿವ ಅಮಿತ್ ಶಾ ಅವರ ಈ ಹೇಳಿಕೆಯನ್ನು ಕೇಳಿ, ತೆಲಂಗಾಣದಲ್ಲಿ ಅವರು SC, ST ಮತ್ತು OBC  ಮೀಸಲಾತಿಯನ್ನು…

Read More
EVM

Fact Check: ಮತದಾನದ ವೇಳೆ ಇವಿಎಂ ಹೊಡೆದು ಹಾಕಿರುವುದು ಕಳೆದ ವಿಧಾನಸಭೆ ಚುನಾವಣೆ ಸಂದರ್ಭದ್ದು

ನೆನ್ನೆಯಷ್ಟೇ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಮುಗಿದೆ. ಚುನಾವಣೆಗೂ ಮುನ್ನ ಕಳೆದ ಒಂದು ತಿಂಗಳಿಂದ ಅತಿ ಹೆಚ್ಚು ಸುಳ್ಳು ಸುದ್ದಿಗಳನ್ನು ರಾಜಕೀಯ ಪಕ್ಷಗಳು ಮತ್ತು ಅವುಗಳ ಬೆಂಬಲಿಗರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಅವುಗಳಲ್ಲಿ ಪ್ರಮುಖ ಸುಳ್ಳು ಸುದ್ದಿಗಳನ್ನು, ಸುಳ್ಳು ಆರೋಪಗಳನ್ನು ನಮ್ಮ ಕನ್ನಡ ಫ್ಯಾಕ್ಟ್‌ಚೆಕ್‌ ತಂಡ ಕೈಗೊಂಡು ಸತ್ಯವನ್ನು ಜನರಿಗೆ ಮನವರಿಕೆ ಮಾಡಿಕೊಡುವ ಕೆಲಸ ಮಾಡಿತ್ತು. ನೀವಿಲ್ಲಿ, ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಹರಿದಾಡುತ್ತಿರುವ ಸುಳ್ಳು ಸುದ್ದಿಗಳನ್ನು ಮತ್ತು ಅದರ ಸತ್ಯವನ್ನು ತಿಳಿಯಬಹುದು. ಈಗ, “ಲೋಕಸಭಾ ಚುನಾವಣೆಯ…

Read More
ಬಿಜೆಪಿ

ಬಿಜೆಪಿ ಸೋಲಿಸಲು ದುಬೈನಿಂದ ಲಕ್ಷಾಂತರ ಮುಸ್ಲಿಮರು ಆಗಮಿಸಿದ್ದಾರೆ, ಅವರಿಗೆ ವಿಮಾನ ವ್ಯವಸ್ಥೆ ಮಾಡಲಾಗಿದೆ ಎಂಬುದು ಸಂಪೂರ್ಣ ಸುಳ್ಳು

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಏಕಮೇವ ಅಸ್ತ್ರವಾಗಿ ಬಳಸುತ್ತಿರುವುದು ಮುಸ್ಲಿಂ ದ್ವೇಷವಾಗಿದೆ. ಪ್ರತಿನಿತ್ಯ ಮುಸ್ಲಿಂ ಸಮುದಾಯಕ್ಕೆ ಸಂಬಂಧಿಸಿದಂತೆ ಹತ್ತಾರು ಸುಳ್ಳು ಸುದ್ದಿಗಳನ್ನು ಹರಿಬಿಟ್ಟು ಹಿಂದುಗಳಲ್ಲಿ ಮುಸ್ಲಿಂ ಸಮುದಾಯದ ಕುರಿತು ಭಯ ಮತ್ತು ದ್ವೇಷವನ್ನು ಸೃಷ್ಟಿಸಲಾಗುತ್ತಿದೆ. ಈಗ, ನರೇಂದ್ರ ಮೋದಿ ಮತ್ತು ಬಿಜೆಪಿ ಸೋಲಿಸಲು ದುಬೈನಿಂದ ಮುಸ್ಲಿಮರು ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಅವರಿಗೆ ವಿಮಾನ ವ್ಯವಸ್ಥೆ ಮಾಡಲಾಗಿದೆ. ಎಂಬ ವಿಡಿಯೋ ಒಂದನ್ನು ಎಲ್ಲೆಡೆ ಹಂಚಿಕೊಳ್ಳಲಾಗುತ್ತಿದೆ. ಇದರಲ್ಲಿ ಕೇರಳದ ಅನಿವಾಸಿ ಮುಸ್ಲಿಮರು ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಭಾರತಕ್ಕೆ ಬಂದಿರುವುದನ್ನು ನೋಡಬಹುದು.  …

Read More