ಸಲ್ಮಾನ್ ಖಾನ್

Fact Check: ಸಲ್ಮಾನ್ ಖಾನ್ ಅವರು ಲಾರೆನ್ಸ್ ಬಿಷ್ಣೋಯ್‌ಗೆ ಬೆದರಿಕೆ ಹಾಕಿದ್ದಾರೆ ಎಂದು ಕೋವಿಡ್ -19 ಕುರಿತು ಜನರನ್ನು ಎಚ್ಚರಿಸುವ ವಿಡಿಯೋ ಹಂಚಿಕೆ

ಮಹಾರಾಷ್ಟ್ರ ವಿಧಾನಸಭೆಯ ಮಾಜಿ ಶಾಸಕ ಬಾಬಾ ಸಿದ್ದಿಕಿ ಅವರ ಹತ್ಯೆಯ ಹಿನ್ನೆಲೆಯಲ್ಲಿ, ಸಲ್ಮಾನ್ ಖಾನ್ ಅವರು ಲಾರೆನ್ಸ್ ಬಿಷ್ಣೋಯ್ ಅವರಿಗೆ ಬೆದರಿಕೆ ಹಾಕುತ್ತಿರುವ ವೀಡಿಯೊ ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಸಲ್ಮಾನ್ ಖಾನ್ ಅವರೊಂದಿಗಿನ ನಿಕಟ ಸಂಬಂಧಕ್ಕಾಗಿ ಬಾಬಾ ಸಿದ್ದಿಕಿ ಅವರನ್ನು ಕೊಲ್ಲಲಾಗಿದೆ ಎಂಬ ವರದಿಗಳ ನಡುವೆ ಇದನ್ನು ಹಂಚಿಕೊಳ್ಳಲಾಗುತ್ತಿದೆ. ಈ ಪೋಸ್ಟ್ ನ ಆರ್ಕೈವ್ ಮಾಡಿದ ಆವೃತ್ತಿಯನ್ನು ನೀವು ಇಲ್ಲಿ ನೋಡಬಹುದು. ಫ್ಯಾಕ್ಟ್‌ ಚೆಕ್: ವೈರಲ್ ಹೇಳಿಕೆಯ ಸತ್ಯಾಸತ್ಯತೆಯನ್ನು ಪರಿಶೀಲಿಸಲು, ವೈರಲ್ ವೀಡಿಯೊದಿಂದ ಕೆಲವು ಕೀವರ್ಡ್‌ಗಳನ್ನು ಬಳಸಿಕೊಂಡು ನಾವು ರಿವರ್ಸ್ ಇಮೇಜ್ ಹುಡುಕಾಟವನ್ನು ನಡೆಸಿದಾಗ,…

Read More

Fact Check | ಮುಂಬೈನಲ್ಲಿ AIMIMನ ರ್ಯಾಲಿ ಎಂದು ಟಿಮೋರ್‌ ಲೆಸ್ಟ್ ದೇಶದ ವಿಡಿಯೋ ಹಂಚಿಕೆ

ಮುಂಬೈನ ಜನತೆ ಎಚ್ಚೆತ್ತುಕೊಳ್ಳಿ ಇಂದು AIMIMನ ರ್ಯಾಲಿಯಿಂದ ಮುಂಬೈನಲ್ಲಿ ಸಾಕಷ್ಟು ಟ್ರಾಫಿಕ್‌ ಜಾಮ್‌ ಆಗಿದೆ. ಇಷ್ಟು ದೊಡ್ಡ ಮಟ್ಟದ ರ್ಯಾಲಿಯ ಅವಶ್ಯಕತೆ ಇವರಿಗೇನಿತ್ತು? ಇವರಿಂದ ಯಾವಾಗಲು ಬಹುಸಂಖ್ಯಾತರು ತೊಂದರೆಗೆ ಒಳಗಾಗಬೇಕೆ?. ಈಗಾಲಾದರೂ ಮುಂಬೈನ ಜನರು ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಅಪಾಯ ತಪ್ಪಿದ್ದಲ್ಲ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. Today's traffic at Nashik highway up to mulund check nakaAIMIM rallyChalo Mumbai Imtiaz Jaleel RallyVirat Muslim rally first time…

Read More

Fact Check | ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಸಾಯಿಯಲ್ಲಿ ನಡೆದ ಕೊಲೆಗೆ ಮುಸ್ಲಿಂ ಯುವಕ ಕಾರಣ ಎಂಬುದು ಸುಳ್ಳು

ಸಾಮಾಜಿಕಿ ಜಾಲತಾಣದಲ್ಲಿ ” ಸಲೀಂ ಎಂಬ ಮುಸ್ಲಿಂ ವ್ಯಕ್ತಿ ಆರತಿ ಎಂಬ ಹಿಂದೂ ಯುವತಿಯನ್ನು ಹಾಡಹಗಲೇ ಸಾರ್ವಜನಿಕರ ಎದುರಿನಲ್ಲೇ ಕೊಂದಿದ್ದಾನೆ. ಅವನ ಪ್ರೀತಿಯ ಪ್ರಸ್ತಾಪವನ್ನು ಆಕೆ ಈ ಹಿಂದೆ ತಿರಸ್ಕರಿಸಿದ್ದಳು. ಇದರ ಜೊತೆಗೆ ಆಕೆಗೆ ಬೇರೋಬ್ಬರೊಂದಿಗೆ ಅಕ್ರಮ ಸಂಬಂಧವಿದೆ ಎಂದು ಭಾವಿಸಿ, ಈತ ಈ ಕೃತ್ಯವನ್ನು ಎಸಗಿದ್ದಾನೆ.” ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್‌ ಆಗುತ್ತಿದೆ. ಈ ಕೊಲೆಯ ವಿಡಿಯೋ ಅಂತರ್ಜಾಲದಲ್ಲಿ ಬಹುದೊಡ್ಡ ಚರ್ಚೆಯನ್ನು ಕೂಡ ಹುಟ್ಟು ಹಾಕಿದೆ. ಇದಕ್ಕೆ ಕೋಮು ಆಯಾಮವನ್ನು ಕೊಡಲು ಹಲವರು ಪ್ರಯತ್ನಿಸುತ್ತಿದ್ದು,…

Read More
ಲಿಂಗಾಯತ

Fact Check: ಬೆಂಗಳೂರಿನಲ್ಲಿ ಲಿಂಗಾಯತ ಕ್ಯಾಥೋಲಿಕ್ ಚರ್ಚ್ ಸ್ಥಾಪಿಸಲಾಗಿದೆ ಎಂಬುದು ಸುಳ್ಳು

ಕ್ರೈಸ್ತ ಧರ್ಮದ ಮತಾಂತರದ ಕುರಿತು ಆಗಾಗ ಚರ್ಚೆಗಳು ನಡೆಯುತ್ತಲೇ ಇರುತ್ತದೆ. ಆದರೆ ಅದನ್ನೇ ಹಿನ್ನಲೆಯಾಗಿಟ್ಟುಕೊಂಡು ಇತ್ತೀಚೆಗೆ ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ಸಾಕಷ್ಟು ಸುಳ್ಳು ಆರೋಪಗಳನ್ನು ಹೊರಿಸಿ ಟೀಕಿಸುವುದು ಮತ್ತು ದ್ವೇಷಿಸುವುದು ಹೆಚ್ಚಾಗುತ್ತಿದೆ. ಈಗ, “ನಮ್ಮ ಕರ್ಮ ಕ್ರೈಸ್ತರು ಈ ರೀತಿ ಹಿಂದೂ ಧರ್ಮದ ಎಲ್ಲಾ ಜಾತಿಗಳನ್ನು ಬಳಕೆ ಮಾಡಿಕೊಂಡು ಅವರ ಧರ್ಮಕ್ಕೆ ಸೇರಿಸಿಕೊಳ್ಳುತ್ತಿದ್ದರೆ. ಏನು ಹೇಳೋದು ಸ್ವಾಮಿ, ಅಲ್ಪ ಸಂಖ್ಯಾತರ ಬಾಧೆ ಒಂದು ಕಡೆ ಆದರೆ ಇವರು ಶಾಂತಿಯುತವಾಗಿ ಹರಡಿಕೊಳ್ಳಲು ಎಲ್ಲಾ ರೀತಿಯ ದಾರಿಗಳನ್ನು ನಿಧಾನವಾಗಿ ನಿಶ್ಯಬ್ದವಾಗಿ…

Read More

ಬಿಜೆಪಿಗೆ ಮತ ನೀಡಿದ ತಪ್ಪಿಗೆ ಬೆರಳು ಕತ್ತರಿಸಿಕೊಂಡಿದ್ದಾರೆ ಎಂಬುದು ಸುಳ್ಳು

ಬಿಜೆಪಿಗೆ ಮತ ನೀಡಿದ್ದಕ್ಕಾಗಿ ಬೇಸರಗೊಂಡ ವ್ಯಕ್ತಿಯೊಬ್ಬ ತನ್ನ ಬೆರಳು ಕತ್ತರಿಸಿಕೊಂಡಿದ್ದಾನೆ ಎಂಬ ವಿಡಿಯೋ ಒಂದು ಹಲವು ವರ್ಷಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಫ್ಯಾಕ್ಟ್‌ಚೆಕ್: ಮಹಾರಾಷ್ಟ್ರದ ಧನಂಜಯ್ ನನವಾರೆ ಎಂಬ ವ್ಯಕ್ತಿಯೊಬ್ಬ ತನ್ನ ಅಣ್ಣ ಮತ್ತು ಅತ್ತಿಗೆ ಆತ್ಮಹತ್ಯೆಯಿಂದ ಸಾವನ್ನಪ್ಪಿಲ್ಲ. ಇದು ಕೊಲೆಯಾಗಿದೆ. ಹಾಗಾಗಿ ನ್ಯಾಯಯುತ ಪೋಲಿಸ್ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದರು. ಯಾವುದೇ ತನಿಖೆ ನಡೆಸದ ಪೋಲಿಸರ ಮೇಲೆ ಸಿಟ್ಟಿಗೆದ್ದು ತನ್ನ ಬೆರಳು ಕತ್ತರಿಸಿದ್ದಾನೆ ಮತ್ತು ಪ್ರತೀವಾರ ತನ್ನ ದೇಹದ ಅಂಗಾಂಗಳನ್ನು ಕತ್ತರಿಸಿ ಮಹಾರಾಷ್ಟ್ರದ ಮುಖ್ಯಮಂತ್ರಿ…

Read More