Fact Check: ಮಣಿಪುರದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಮೇಲೆ ಯುರೋಪ್ ಸಂಸತ್ ಮಂಡಳಿ ವಾಗ್ದಾಳಿ ನಡೆಸಿದೆ ಎಂಬುದು ಸತ್ಯ

ಪ್ರಧಾನಿ ಮೋದಿ ಮೇಲೆ ಯುರೋಪ್ ಸಂಸತ್ ಮಂಡಳಿ ವಾಗ್ದಾಳಿ ನಡೆಸಿದೆ ಎಂದು ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ವಿಡಿಯೋದಲ್ಲಿ ಯುರೋಪ್‌ ಸಂಸತ್‌ ಮಂಡಳಿಯ ಅನೇಕ ನಾಯಕರು ಭಾರತದಲ್ಲಿ ಹೆಚ್ಚಾಗುತ್ತಿರುವ ಧಾರ್ಮಿಕ ಹಿಂಸಾಚಾರ ಮತ್ತು ಅಲ್ಪಸಂಖ್ಯಾತರ ಮೇಲೆ ನಡೆಸುತ್ತಿರುವ ಹಲ್ಲೆಯನ್ನು ಖಂಡಿಸಿದ್ದಾರೆ ಎಂದು ಹಂಚಿಕೊಳ್ಳಲಾಗುತ್ತಿದೆ.  ಈ ವಿಡಿಯೋವನ್ನು ಹಂಚಿಕೊಂಡಿರುವ ಅನೇಕರು “ಬಿಗ್ ಬ್ರೇಕಿಂಗ್ – ಯುರೋಪ್‌ನಲ್ಲಿ ನರೇಂದ್ರ ಮೋದಿ ತೀವ್ರ ದಾಳಿಗೆ ಒಳಗಾಗಿದ್ದಾರೆ ಇದೀಗ ಐರೋಪ್ಯ ಸಂಸತ್ ಮಂಡಳಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದೆ….

Read More

Fact Check | ಮಣಿಪುರದಲ್ಲಿ ನಡೆದ ಬೃಹತ್ ರ್ಯಾಲಿಯ ದೃಶ್ಯ ಎಂದು AI ನಿಂದ ರಚಿಸಿದ ಫೋಟೋ ಹಂಚಿಕೆ

ಮಣಿಪುರದಲ್ಲಿ ಲಕ್ಷಾಂತರ ಮಂದಿ ಬೀದಿಗಿಳಿದು ಬೃಹತ್ ಪ್ರತಿಭಟನೆಯನ್ನು ಮಾಡಿ, ತಮ್ಮ ರಾಜ್ಯದಲ್ಲಿ ನಡೆಯುತ್ತಿರುವ ಸಂಘರ್ಷವನ್ನು ಕೊನೆ ಮಾಡಬೇಕು ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸುತ್ತಿದ್ದಾರೆ. ಆದರೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಮಣಿಪುರದ ಜನರ ಈ ದ್ವನಿ ಕೇಳುತ್ತಿಲ್ಲ. ಅವರಿಗೆ ರಾಜಕೀಯದ ಲಾಭಗಳಷ್ಟೇ ಮುಖ್ಯ, ಹಾಗಾಗಿ ಈ ವಿಡಿಯೋ ಎಲ್ಲರಿಗೂ ತಲುಪುವವರೆಗೂ ಶೇರ್ ಮಾಡಿ ಎಂದು ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. मणिपुर की ये आवाज मोदी सरकार के कानो तक क्यों नहीं पोहोच रही या…

Read More

Fact Check | ಮಣಿಪುರದಲ್ಲಿ ಸಶಸ್ತ್ರ ಪಡೆಗಳ ಸಿಬ್ಬಂದಿಯಿಂದ ಕ್ರಿಶ್ಚಿಯನ್ ಮಹಿಳೆಯ ಮೇಲೆ ಹಲ್ಲೆ ನಡೆದಿಲ್ಲ

ಸಾಮಾಜಿಕ ಜಾಲತಾಣದಲ್ಲಿ “ಮಣಿಪುರದಲ್ಲಿನ ಗಲಭೆಯಲ್ಲಿ ಕ್ರೈಸ್ತರ ಮಾರಣಹೋಮ ನಡೆಯುತ್ತಿದೆ. ಅವರ ರಕ್ಷಣೆಗೆ ಯಾರು ಧಾವಿಸುತ್ತಿಲ್ಲ. ಈಗಾಗಲೇ ಸಾವಿರಾರು ಕ್ರೈಸ್ತರು ಮಣಿಪುರದಲ್ಲಿನ ಸಶಸ್ತ್ರ ಪಡೆಗಳ ದಾಳಿಯಿಂದ ಸಾವನ್ನಪ್ಪಿದ್ದಾರೆ. ಈಗ ಅಮಾಯಕ ಕ್ರಿಶ್ಚಿಯನ್ ಮಹಿಳೆಯೊಬ್ಬರನ್ನು, ಇದೇ ಸಶಸ್ತ್ರ ಪಡೆ ಅಮಾನುಷವಾಗಿ ಹಲ್ಲೆ ನಡೆಸಿ ಕೊಂದಿದ್ದಾರೆ. ಈ‌ ಮೂಲಕ ಈಗ ಅಲ್ಲಿ ಉಳಿದಿರುವ ಕೆಲವೇ ಕೆಲವು ಕ್ರೈಸ್ತರಲ್ಲೂ ಭಯದ ವಾತಾವರಣವನ್ನು ನಿರ್ಮಿಸಲು ಮುಂದಾಗುತ್ತಿದ್ದಾರೆ. ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ ವೈರಲ್ ವಿಡಿಯೋದಲ್ಲಿ ಮಹಿಳೆಯೊಬ್ಬರನ್ನು ಥಳಿಸುತ್ತಿರುವುದು ಮತ್ತು ತನ್ನನ್ನು ಹೊಡೆಯದಂತೆ ಮಹಿಳೆ ಅಂಗಲಾಚುತ್ತಿರುವುದನ್ನು…

Read More

Fact Check: ಮಯನ್ಮಾರ್‌ನ 2022ರ ಘಟನೆಯನ್ನು ಮಣಿಪುರದಲ್ಲಿ ಹಿಂದೂ ಹುಡುಗಿಯನ್ನು ಕೊಂದುಹಾಕಲಾಗಿದೆ ಎಂದು ಹಂಚಿಕೊಳ್ಳಲಾಗುತ್ತಿದೆ

ಭಾರತದ ಮಣಿಪುರದಲ್ಲಿ ಹಿಂದೂ ಹುಡುಗಿಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ಕೊಂದುಹಾಕುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ದೃಶ್ಯಗಳನ್ನು ಮಣಿಪುರದ ಆಂತರಿಕ ಬಿಕ್ಕಟಿಗೆ ಹೋಲಿಸಿ “‘ಸುಪ್ರೀಂ ಕೋರ್ಟ್‌ಗೆ ಮಣಿಪುರ ಸಂಘರ್ಷದ ಪುರಾವೆ ಬೇಕಾಗಿದೆ, ಆದ್ದರಿಂದ ಈ ವೀಡಿಯೊವನ್ನು 48 ಗಂಟೆಗಳ ಒಳಗೆ ವೈರಲ್ ಮಾಡಲು ನಾನು ನಿಮ್ಮನ್ನು ವಿನಂತಿಸುತ್ತೇನೆ, ದಯವಿಟ್ಟು ಅದನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ.” ಎಂಬ ಸಂದೇಶದೊಂದಿಗೆ ಈ ವೀಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ.  ವಾಟ್ಸಾಪ್‌ನಲ್ಲಿ ಈ ವೀಡಿಯೋ ಸಾಕಷ್ಟು ವೈರಲ್ ಆಗಿದ್ದು. ಸತ್ಯ ತಿಳಿಯದೆ ಅನೇಕರು ಈ…

Read More

Fact Check | ಮಣಿಪುರದಲ್ಲಿ ಭಾರತೀಯ ಸೇನಾ ಹೆಲಿಕಾಪ್ಟರ್ ಅನ್ನು ಹೊಡೆದುರುಳಿಸಲಾಗಿದೆ ಎಂಬುದು ಸುಳ್ಳು

ಭಾರತೀಯ ಸೇನಾ ಹೆಲಿಕಾಪ್ಟರ್ ಅನ್ನು ಅಲ್ಲಿನ ಸ್ವಾತಂತ್ರ್ಯ ಹೋರಾಟಗಾರರು ಎಂದು ಬಿಂಬಿಸಿಕೊಳ್ಳುತ್ತಿರುವ ಬಂಡುಕೋರರು ಹೊಡೆದುರುಳಿಸಿದ್ದಾರೆ. ಇದು ಭಾರತದ ಸೇನೆಗೆ ಬಹುದೊಡ್ಡ ಆಘಾತವನ್ನು ಉಂಟು ಮಾಡಿದೆ. ಭಾರತದಲ್ಲೇ ಇದ್ದು ಭಾರತಕ್ಕೆ ದ್ರೋಹ ಬಗೆಯುವ ಈ ಜನರಿಗೆ ಏನು ಹೇಳಬೇಕು ತೋಚುತ್ತಿಲ್ಲ.” ಎಂದು ವಿಡಿಯೋವೊಂದನ್ನು ಹಲವರು ಹಂಚಿಕೊಂಡರೆ, ಇನ್ನೂ ಕೆಲವರು ಮಣಿಪುರದ ಮುಕ್ತಿಜೋಧಾ ಸಂಘಟನೆ ಭಾರತದ ಸೇನಾ ಹೆಲಿಕಾಪ್ಟರ್‌ ಅನ್ನು ಹೊಡೆದುರುಳಿಸಿದೆ ಎಂದು ಹಂಚಿಕೊಳ್ಳುತ್ತಿದ್ದಾರೆ. 🚨🚨🚨#Indian fighter helicopter shot down by guided missile in #Manipur pic.twitter.com/JDo33x01FK…

Read More
ಮಣಿಪುರ

Fact Check: ಮಣಿಪುರದಲ್ಲಿ ಗರ್ಭಿಣಿ ಮುಸ್ಲಿಂ ಮಹಿಳೆಯ ಮೇಲೆ ಹಿಂದೂಗಳು ಹಲ್ಲೆ ನಡೆಸಿದ್ದಾರೆ ಎಂಬುದು ಸುಳ್ಳು

ಮಣಿಪುರದಲ್ಲಿ ಗರ್ಭಿಣಿ ಮುಸ್ಲಿಂ ಮಹಿಳೆಯ ಮೇಲೆ ಹಿಂದೂಗಳು ಹಲ್ಲೆ ನಡೆಸಿದ್ದಾರೆ ಎಂಬ ಸುಳ್ಳು ಮತ್ತು ಕೋಮುವಾದಿ ಹೇಳಿಕೆಯೊಂದಿಗೆ ಸಶಸ್ತ್ರ ಪುರುಷರು ಮತ್ತು ಮಹಿಳೆಯರ ಗುಂಪು ಮಹಿಳೆಯನ್ನು ಥಳಿಸುತ್ತಿರುವ ಆತಂಕಕಾರಿ ವೀಡಿಯೊ ಹರಿದಾಡುತ್ತಿದೆ. ಸಹಾಯಕ್ಕಾಗಿ ಅಳುತ್ತಿರುವಾಗ ನೆಲದ ಮೇಲೆ ಮಲಗಿದ್ದ ಮಧ್ಯವಯಸ್ಕ ಮಹಿಳೆಯನ್ನು ಹೊಡೆಯಲು ಮಹಿಳೆಯರು ಸರದಿಯಲ್ಲಿ ನಿಲ್ಲುವ ದುಃಖಕರ ದೃಶ್ಯಗಳನ್ನು ವೀಡಿಯೊ ತೋರಿಸುತ್ತದೆ. ಅರೇಬಿಕ್ ಭಾಷೆಯಲ್ಲಿ ಶೀರ್ಷಿಕೆಯೊಂದಿಗೆ ಈ ವೀಡಿಯೊ ಎಕ್ಸ್ ನಲ್ಲಿ ಹರಿದಾಡುತ್ತಿದೆ, “ಇಡೀ ಜಗತ್ತು ನೋಡಬೇಕಾದ ವೀಡಿಯೊ. ಭಾರತದ ಮಣಿಪುರ ರಾಜ್ಯದಲ್ಲಿ ಮುಸ್ಲಿಂ ಮಹಿಳೆಯನ್ನು…

Read More
ರಾಹುಲ್ ಗಾಂಧಿ

Fact Check: ರಾಹುಲ್ ಗಾಂಧಿ ಅಸ್ಸಾಮಿಗೆ ಭೇಟಿ ನೀಡಿದ ಹಳೆಯ ವೀಡಿಯೋವನ್ನು ಮಣಿಪುರದಲ್ಲಿ “ಗೋ ಬ್ಯಾಕ್” ಪ್ರತಿಭಟನೆ ನಡೆದಿದೆ ಎಂದು ಹಂಚಿಕೆ

ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೋಮವಾರ(8 ಜುಲೈ, 2024) ಮಣಿಪುರಕ್ಕೆ ಭೇಟಿ ನೀಡಿದ್ದಾರೆ. ಮೇ 2023 ರಲ್ಲಿ ಮಣಿಪುರದಲ್ಲಿ ಜನಾಂಗೀಯ ಸಂಘರ್ಷ ಮತ್ತು ಹಿಂಸಾಚಾರದ ನಂತರ ಇದು ಈಶಾನ್ಯ ರಾಜ್ಯಕ್ಕೆ ಅವರ ಮೂರನೇ ಭೇಟಿಯಾಗಿದೆ. ರಾಹುಲ್ ಗಾಂಧಿಯವರು ಇಂಫಾಲ, ಜಿರಿಬಾಮ್ ಮತ್ತು ಚುರಚಂದಪುರಕ್ಕೆ ಭೇಟಿ ನೀಡಿದ್ದು ಅಲ್ಲಿನ ಸಾಮಾನ್ಯ ಜನರಿಂದ ಸ್ವಾಗತಿಸಲ್ಪಟ್ಟಿದ್ದಾರೆ. ಈ ಭೇಟಿಯ ಸಂದರ್ಭದಲ್ಲಿ ಅವರು ಎರಡೂ ಕಡೆಯ ಆಂತರಿಕವಾಗಿ ಸ್ಥಳಾಂತರಗೊಂಡ ಮೇಟಿ ಮತ್ತು ಕುಕಿ-ಜೋ ಬುಡಕಟ್ಟು ಸಮುದಾಯದ ಜನರೊಂದಿಗೆ…

Read More

Fact Check: ಕೇರಳದ ಮುಸ್ಲಿಂ ವ್ಯಕ್ತಿಯೊಬ್ಬ ರಾಹುಲ್ ಗೆಲುವಿಗಾಗಿ ಹಸುವನ್ನು ಬಲಿ ನೀಡಿದ್ದಾನೆಂಬುದು ಸುಳ್ಳು

ಮಣಿಪುರದಲ್ಲಿ ಕುಕಿ ಮತ್ತು ಮೇಥಿ ಸಮುದಾಯಗಳ ನಡುವೆ ಹಿಂಸಾಚಾರ ಪ್ರರಂಭವಾಗಿ ಅನೇಕ ತಿಂಗಳುಗಳೇ ಕಳೆದರು ಕೇಂದ್ರ ಸರ್ಕಾರವಾಗಲಿ, ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರಾಗಲೀ ಒಮ್ಮೆಯೂ ಈ ಬಿಕ್ಕಟ್ಟನ್ನು ಬಗೆ ಹರಿಸುವ ಕುರಿತು ಒಂದೇ ಒಂದು ಮಾತು ಆಡಿಲ್ಲ. ಮಣಿಪುರದಲ್ಲಿ ಪ್ರಸ್ತುತ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದರೂ ತಮ್ಮ ಆಡಳಿ ಇರುವ ರಾಜ್ಯದ ಜನರನ್ನು ಕೇಂದ್ರ ಬಿಜೆಪಿ ಸರ್ಕಾರ ನಿರ್ಲಕ್ಷಿಸಿದೆ. ಈ ಹಿಂಸಾಚಾರ ಪ್ರಾರಂಭವಾಗಲು ಬಿಜೆಪಿಯ ಒಡೆದು ಆಳುವ ನೀತಿಯೇ ಕಾರಣ ಅಥವಾ ದ್ವೇಷ ರಾಜಕಾರಣವೇ ಕಾರಣ…

Read More

Fact Check | ಮಣಿಪುರದಲ್ಲಿ ನಡೆದ ಗಲಾಟೆ ನಕಲಿ ಮತದಾನಕ್ಕೆ ಸಂಬಂಧಿಸಿದ್ದಾಗಿದೆ

“ಈ ವಿಡಿಯೋ ನೋಡಿ ಮಣಿಪುರದ ಮಹಿಳೆಯರು ಯಾವುದೇ ಬಟನ್ ಒತ್ತಿದರೂ ಕಮಲದ ಚಿಹ್ನೆಯನ್ನು ಮಾತ್ರ ಮುದ್ರಿಸಿರುವುದನ್ನು ಗಮನಿಸಿದ್ದಾರೆ. ಇದಕ್ಕೆ ಆಕ್ರೋಶಗೊಂಡ ಜನ ಇವಿಎಂಗಳನ್ನು ಒಡೆದು ಹಾಕಿದ್ದಾರೆ.”  ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ಮೂಲಕ ವಿವಿ ಪ್ಯಾಟ್‌ನಲ್ಲಿ ಹಲವು ದೋಷಗಳು ಇವೆ ಎಂದು ಹಂಚಿಕೊಳ್ಳಲಾಗುತ್ತದೆ. मणिपुर में महिलाओं ने EVM को तब तोड़ दिया जब उन्होंने देखा कि कोई भी बटन दबाने पर उन्हें केवल कमल…

Read More
BJP

Fact Check: ಮಣಿಪುರದಲ್ಲಿ ಬಿಜೆಪಿ ನಾಯಕರನ್ನು ಥಳಿಸಲಾಗಿದೆ ಎಂದು ಡಾರ್ಜಿಲಿಂಗ್‌ನ ಹಳೆಯ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ಮಣಿಪುರದಲ್ಲಿ ಆಂತರಿಕ ಹಿಂಸಾಚಾರ ಪ್ರಾರಂಭವಾಗಿ ಅನೇಕ ತಿಂಗಳುಗಳೇ ಕಳೆಯುತ್ತಿವೆ. ಆದರೆ ನಮ್ಮ ದೇಶದ ಪ್ರಧಾನ ಮಂತ್ರಿಗಳು ಮತ್ತು ಗೃಹ ಸಚಿವರು ಈ ಕುರಿತು ಯಾವುದೇ ಹೇಳಿಕೆ ನೀಡಿಲ್ಲ. ಮಣಿಪುರದ ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಸಹ ರಾಜ್ಯದ ಅಂತರಿಕ ಕಲಹ ನಿಯಂತ್ರಿಸಲು ಸಾಧ್ಯವಾಗದೆ ಕೇಂದ್ರ ಸರ್ಕಾರ ಮಧ್ಯಸ್ತಿಕೆ ವಹಿಸುವಂತೆ ಕೇಳಿಕೊಂಡಿದ್ದರು. ಆದರೂ ರಾಷ್ಟ್ರಪತಿ ಆಡಳಿತವನ್ನು ಇನ್ನೂ ಸಹ ಜಾರಿಗೊಳಿಸಿಲ್ಲ. ಭಾರತದ ಯಾವ ಮಾಧ್ಯಮಗಳು ಸಹ ಮಣಿಪುರದ ಸುದ್ದಿಗಳನ್ನು ಬಿತ್ತರಿಸುತ್ತಿಲ್ಲ. ಆದರೆ ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದ…

Read More