Fact Check: ನರೇಂದ್ರ ಮೋದಿ ಅಮೆರಿಕ ಬಿಡುಗಡೆ ಮಾಡಿದ 50 ಭ್ರಷ್ಟಚಾರ-ಮುಕ್ತ ನಾಯಕರ ಪಟ್ಟಿಯ ಮೊದಲನೇ ಸ್ಥಾನ ಪಡೆದಿದ್ದಾರೆ ಎಂಬುದು ಸುಳ್ಳು

ನರೇಂದ್ರ ಮೋದಿಯವರ ಸಾಧನೆಗಳ ಕುರಿತು ಪ್ರತೀ ದಿನವೂ ಒಂದಿಲ್ಲೊಂದು ಸುಳ್ಳುಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುತ್ತವೆ. ಬಿಜೆಪಿ  ಐಟಿ ಸೆಲ್ ಕೂಡ ಇಂತಹ ಅನೇಕ ಉತ್ಪ್ರೇಕ್ಷೆಯ ಸುಳ್ಳು ಪೋಸ್ಟರ್‌ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟು ಅದನ್ನು ನರೇಂದ್ರ ಮೋದಿಯವರ ಅಭಿಮಾನಿಗಳ ನಡುವೆ ಹಂಚಿಕೊಳ್ಳಲಾಗುತ್ತದೆ. ಅದೇ ರೀತಿ ಈಗ “ಅಮೆರಿಕ” ಬಿಡುಗಡೆ ಮಾಡಿದ 50 ಭ್ರಷ್ಟಚಾರ-ಮುಕ್ತ ನಾಯಕರ ಪಟ್ಟಿಯ ಮೊದಲನೇ ಸ್ಥಾನ ಪಡೆದ “ಭಾರತದ ಏಕೈಕ ವ್ಯಕ್ತಿ” “ಅಪ್ಪಟ ದೇಶಪ್ರೇಮಿ” ಶ್ರೀ ನರೇಂದ್ರ ಮೋದಿ” ಎಂಬ ಶೀರ್ಷಿಕೆಯೊಂದಿಗೆ ಪೋಸ್ಟರ್‌ ಒಂದು ಸಾಮಾಜಿಕ…

Read More

Fact Check | ಅನಂತ್ ಅಂಬಾನಿ ಮದುವೆಯಲ್ಲಿ ಪ್ರಧಾನಿ ಮೋದಿ ಸ್ವಾಮಿ ಅವಿಮುಕ್ತೇಶ್ವರಾನಂದರ ಆಶೀರ್ವಾದ ಪಡೆದಿಲ್ಲ ಎಂಬುದು ಸುಳ್ಳು

“ಅಯೋಧ್ಯೆಯಲ್ಲಿ ರಾಮ ಮಂದಿರದ ಶಂಕುಸ್ಥಾಪನೆಯನ್ನು ವಿರೋಧಿಸಿದ ಕಾರಣಕ್ಕಾಗಿ ಪ್ರಧಾನಿ ಮೋದಿ ಅನಂತ್ ಅಂಬಾನಿ ಅವರ ವಿವಾಹದಲ್ಲಿ ಸ್ವಾಮಿ ಅವಿಮುಕ್ತೇಶ್ವರಾನಂದ ಶಂಕರಾಚಾರ್ಯರ ಆಶೀರ್ವಾದವನ್ನು ಪಡೆಯಲಿಲ್ಲ.”  ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಜೊತೆಗೆ ಪೋಸ್ಟ್‌ಗಳನ್ನು ಹಂಚಿಕೊಳ್ಳಲಾಗುತ್ತಿದೆ. ದ್ವಾರಕಾ ಪೀಠದ ಶಂಕರಾಚಾರ್ಯ, ಸ್ವಾಮಿ ಸದಾನಂದ ಸರಸ್ವತಿ ಅವರ ಆಶೀರ್ವಾದ ಪಡೆಯಲು ಮೋದಿ ಕಾಣಿಸಿಕೊಂಡಿರುವ ವೀಡಿಯೊವನ್ನು ಪೋಸ್ಟ್ ಒಳಗೊಂಡಿದ್ದು, ಆದರೆ ಸ್ವಾಮಿ ಅವಿಮುಕ್ತೇಶ್ವರರ ಆಶೀರ್ವಾದವನ್ನೇ ಪ್ರಧಾನಿ ಮೋದಿ ಅವರು ಪಡೆಯಲಿಲ್ಲ ಎನ್ನಲಾಗಿದೆ. अंबानी के यहां बैठे दो शंकराचार्य में से…

Read More

Fact Check | ಪುಟಿನ್‌ ಚೀನಾ ಅಧ್ಯಕ್ಷರನ್ನು ಏರ್‌ಪೋರ್ಟ್‌ನಲ್ಲಿ ಸ್ವಾಗತಿಸಿದ್ದಾರೆ, ಮೋದಿಯನ್ನು ಸ್ವಾಗತಿಸಿಲ್ಲ ಎಂಬುದು ಸುಳ್ಳು

“ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ರಷ್ಯಾಗೆ ಭೇಟಿ ನೀಡಿದ ಸಮಯದಲ್ಲಿ ನೇರವಾಗಿ ವಿಮಾನ ನಿಲ್ದಾಣಕ್ಕೆ ತೆರಳಿ ಚೀನಾದ ಅಧ್ಯಕ್ಷರನ್ನು ಆತ್ಮೀಯವಾಗಿ ಬರ ಮಾಡಿಕೊಂಡಿದ್ದಾರೆ. ಆದರೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚಿಗೆ ರಷ್ಯಾಗೆ ಭೇಟಿ ನೀಡಿದ ಸಂದರ್ಭದಲ್ಲಿ ಪುಟಿನ್‌ ಅವರು ಸ್ವಾಗತಿಸಲಿಲ್ಲ. ಇದು ರಷ್ಯಾ ಭಾರತವನ್ನು ನಡೆಸಿಕೊಳ್ಳುವ ರೀತಿ” ಎಂದು ಸಾಕಷ್ಟು ಮಂದಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡುತ್ತಿದ್ದಾರೆ. ಈ ಪೋಸ್ಟ್‌ ನೋಡಿದ ಹಲವರು ಇದು ನಿಜವಿರಬಹುದು…

Read More

Fact Check | ಬ್ರಿಟನ್ ಬ್ಯಾಂಕುಗಳ್ಳಲ್ಲಿ ಮೋದಿ ರಹಸ್ಯವಾಗಿ ಕಪ್ಪು ಹಣ ಇಟ್ಟಿದ್ದಾರೆ ಎಂದು ವಿಕಿಲೀಕ್ಸ್ ವರದಿ ಪ್ರಕಟಿಸಿಲ್ಲ

“ಬ್ರಿಟನ್‌ನಲ್ಲಿ ಅಧಿಕಾರ ಬದಲಾದ ತಕ್ಷಣ ಬಹಿರಂಗಗಳು ಹೊರಬರಲಾರಂಭಿಸಿವೆ, ರಿಷಿ ಸುನಕ್ ಸೋತ ನಂತರ ಮೋದಿ ಮತ್ತು ಅವರ ಮಂತ್ರಿಗಳ ಕಪ್ಪುಹಣದ ರಹಸ್ಯ ಬಯಲಾಗುತ್ತಿದೆ. 14 ವರ್ಷಗಳಲ್ಲಿ ಮೋದಿಯವರ ಮಂತ್ರಿಗಳ ಕಪ್ಪುಹಣ ನೂರು ಪಟ್ಟು ಹೆಚ್ಚಾಗಿದೆ. ಬ್ರಿಟನ್‌ನ ರಹಸ್ಯ ಬ್ಯಾಂಕ್‌ಗಳಲ್ಲಿ ಕಪ್ಪುಹಣ ಹೊಂದಿರುವ ಭಾರತೀಯರ ಮೊದಲ ಪಟ್ಟಿಯನ್ನು ವಿಕಿಲೀಕ್ಸ್ ಬಿಡುಗಡೆ ಮಾಡಿದೆ” ಎಂದು ಪ್ರಧಾನಿ ನರೇಂದ್ರ ಮೋದಿ ಸಹಿತ 24 ಬಿಜೆಪಿ ನಾಯಕರ ಹೆಸರನ್ನು ಉಲ್ಲೇಖಿಸಿ ಈ ಸಂದೇಶವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇನ್ನೂ ಹಲವರು ಇದೇ ಸಂದೇಶವನ್ನು ಬಳಸಿಕೊಂಡು…

Read More

Fact Check | ಸಂವಿಧಾನದ ಕುರಿತು ಶಾಸಕಿ ಕಿರಣ್ ಚೌಧರಿ ಹೇಳಿಕೆ ಬಿಜೆಪಿ ಸೇರಿದ ನಂತರ ನೀಡಿದ್ದೆ ಹೊರತು ಕಾಂಗ್ರೆಸ್‌ನಲ್ಲಿದ್ದಾಗ ಅಲ್ಲ

“ಶಾಸಕಿ ಕಿರಣ್ ಚೌಧರಿ ಅವರು  “ಮೋದಿಯವರು ಸಂವಿಧಾನವನ್ನು ಬದಲಾಯಿಸುತ್ತಾರೆ ಎಂಬ ಆರೋಪವು ತಮ್ಮ ಪಕ್ಷದಿಂದ ಪ್ರಾರಂಭಿಸಿದ ಚುನಾವಣ ಪ್ರಚಾರ” ಎಂದು ಒಪ್ಪಿಕೊಂಡಿದ್ದಾರೆ. ಇದು ಅವರು ಕಾಂಗ್ರೆಸ್‌ನಲ್ಲಿ ಇರುವಾಗಲೇ ಹೇಳಿದ್ದಾರೆ. ಕಾಂಗ್ರೆಸ್‌ನ ಅಸಲಿ ಮುಖವನ್ನು ಕಾಂಗ್ರೆಸ್‌ನ ಶಾಸಕಿಯೇ ಬಹಿರಂಗ ಪಡಿಸಿದ್ದರು.” ಎಂಬ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ ಮತ್ತು ಸಾಕಷ್ಟು ಮಂದಿ ಕಾಂಗ್ರೆಸ್‌ ವಿರೋದ್ಧ ಆಕ್ರೋಶವನ್ನು ಕೂಡ ವ್ಯಕ್ತ ಪಡಿಸುತ್ತಿದ್ದಾರೆ. ಹೀಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿರುವ ಈ ವಿಡಿಯೋದಲ್ಲಿ ಶಾಸಕಿ ಕಿರಣ್‌ ಚೌಧರಿ ಅವರೇ ಈ ಹೇಳಿಕೆಯನ್ನು…

Read More
ದೆಹಲಿ ವಿಮಾನ ನಿಲ್ದಾಣ

Fact Check: ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 3ರ ಉದ್ಘಾಟನೆ ಚಿತ್ರವನ್ನು ಎಡಿಟ್ ಮಾಡಿ ತಪ್ಪು ಮಾಹಿತಿಯೊಂದಿಗೆ ಹಂಚಿಕೊಳ್ಳಲಾಗಿದೆ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಮತ್ತು ಮಾಜಿ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಪ್ರಫುಲ್ ಪಟೇಲ್ ಅವರು ನವದೆಹಲಿಯ ವಿಮಾನ ನಿಲ್ದಾಣದ ಟರ್ಮಿನಲ್ ಉದ್ಘಾಟನಾ ಸಮಾರಂಭದಲ್ಲಿ ಕಾಣಿಸಿಕೊಂಡಿರುವ ಚಿತ್ರವು ಆನ್ ಲೈನ್ ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ನವದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (ಐಜಿಐಎ) ಟರ್ಮಿನಲ್ 1 ಅನ್ನು ಜಿಎಂಆರ್ ನಿರ್ಮಿಸಿದೆ ಮತ್ತು ಜುಲೈ 3, 2010 ರಂದು ಅವರು ಉದ್ಘಾಟಿಸಿದರು…

Read More

Fact Check: ಪ್ರಧಾನಿ ಮೋದಿಯವರು ಸಂಸತ್ತಿನಲ್ಲಿ “ಕಳೆದ ಹತ್ತು ವರ್ಷಗಳಲ್ಲಿ ನಾವು ಸಾಧಿಸಿದ ವೇಗ ನಮಗೆ ಅವಮಾನ ತಂದಿದೆ” ಎಂದು ಹೇಳಿಲ್ಲ

ಕಳೆದ 10 ವರ್ಷಗಳಲ್ಲಿ ಬಿಜೆಪಿ ಸರ್ಕಾರದ ಅಡಿಯಲ್ಲಿ ಭಾರತದ ಅಭಿವೃದ್ಧಿಯ ವೇಗದ ಬಗ್ಗೆ ಚರ್ಚಿಸುವಾಗ ಪ್ರಧಾನಿ ನರೇಂದ್ರ ಮೋದಿ ಅವರು ‘ನಮಗೆ ಅವಮಾನ ತಂದಿದೆ’ ಎಂದು ಹೇಳಿದ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋವನ್ನು ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರಿನಾಟೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ “ಕಳೆದ ಹತ್ತು ವರ್ಷಗಳಲ್ಲಿ ನಾವು ಸಾಧಿಸಿದ ವೇಗ ನಮಗೆ ಅವಮಾನ ತಂದಿದೆ!!!????(हमने पिछले दस साल में जो स्पीड पकड़ी है, हमारा ‘मुँह काला’!!!???? नरेंद्र मोदी”)…

Read More
ರಾಹುಲ್ ಗಾಂಧಿ

Fact Check: ಸಂಸತ್ತಿನಲ್ಲಿ ಪ್ರಧಾನಿ ಮೋದಿಯವರ ಕುರಿತು ರಾಹುಲ್ ಗಾಂಧಿ ಅವಹೇಳನಕಾರಿ ಬೈಗುಳವನ್ನು ಪ್ರಯೋಗಿಸಿಲ್ಲ

ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನಲ್ಲಿ ಮಾಡಿದ ಭಾಷಣದ ವೇಳೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಮೋದಿಯವರಿಗೆ ಅವಹೇಳನಕಾರಿ ಬೈಗುಳವನ್ನು ಪ್ರಯೋಗಿಸಿದ್ದಾರೆ ಎನ್ನಲಾದ ವೀಡಿಯೋ ತುಣುಕೊಂದನ್ನು ಬಿಜೆಪಿ ಬೆಂಬಲಿಗರು ಹಂಚಿಕೊಳ್ಳುತ್ತಿದ್ದಾರೆ. 5 ಸೆಕೆಂಡುಗಳ ಈ ವಿಡಿಯೋದಲ್ಲಿ ಮೋದಿ ಸಂಸತ್ತಿನಲ್ಲಿ ಭಾಷಣ ಮಾಡುತ್ತಿದ್ದಾರೆ. ನಂತರ ರಾಹುಲ್ ಗಾಂಧಿ ಬೈಗುಳದ ಪದಗಳನ್ನು ಉಚ್ಚರಿಸುವುದನ್ನು ಅದು ತೋರಿಸುತ್ತದೆ, ಆದರೆ ಘೋಷಣೆಗಳು ಹಿನ್ನೆಲೆಯಲ್ಲಿ ಮುಂದುವರಿಯುತ್ತವೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ಅವರ ಚೊಚ್ಚಲ ಭಾಷಣದ ಭಾಗಗಳನ್ನು ಸ್ಪೀಕರ್ ಓಂ…

Read More

Fact Check | ಗುಜರಾತಿನ ಗುಂಡಿಗಳಿಂದ ಕೂಡಿದ ರಸ್ತೆ ಎಂದು AI ಫೋಟೋ ಹಂಚಿಕೆ

” ಈ ರಸ್ತೆಗಳನ್ನು ಒಮ್ಮೆ ನೋಡಿ ಇದು ಬಿಹಾರ ಅಥವಾ ಇನ್ಯಾವುದೋ ವಿಪಕ್ಷಗಳ ಆಡಳಿತ ರಾಜ್ಯವಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ಗುಜರಾತ್‌ ಮಾಡಲ್‌ ಎಂದು ಅಧಿಕಾರಕ್ಕೆ ಬಂದ ಅದೇ ಗುಜರಾತ್‌ ರಾಜ್ಯದ್ದು, ಇತ್ತೀಚೆಗೆ ಕಾಣಿಸಿಕೊಂಡ ಭೀಕರ ಮಳೆಯಿಂದ, ಗುಜರಾತ್‌ನ ಗುಂಡಿ ಬಿದ್ದ ರಸ್ತೆಗಳಲ್ಲಿ ನೀರು ತುಂಬಿಕೊಂಡು ಅಲ್ಲಿನ ವಾಹನ ಸವಾರರು ವಾಹನ ಚಲಾಯಿಸಲು ಪರದಾಡುತ್ತಿದ್ದರು. ಆದರೆ ಈ ಬಗ್ಗೆ ಅಲ್ಲಿನ ಸರ್ಕಾರವಾಗಲಿ, ಸ್ಥಳೀಯ ಆಡಳಿತವಾಗಲಿ ತಲೆ ಕೆಡಿಸಿಕೊಂಡಿಲ್ಲ.” ಎಂಬ ಸುದ್ದಿಯೊಂದು ಫೋಟೋವೊಂದರ ಜೊತೆಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ….

Read More

Fact Check: ರಾಹುಲ್ ಗಾಂಧಿ ಸದನದಲ್ಲಿ ಹಿಂದು ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಎಡಿಟ್ ವೀಡಿಯೋ ಹಂಚಿಕೊಂಡ ನಿರ್ಮಲ ಸೀತಾರಾಮನ್

ಲೋಕಸಭೆಯಲ್ಲಿ ಇಂದು(ಸೋಮವಾರ) ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿ ನಾಯಕರ ನಡುವೆ ಹಿಂದೂ ಧರ್ಮದ ಕುರಿತು ತೀವ್ರ ಮಾತಿನ ಚಕಮಕಿ ನಡೆಯಿತು. ಸಧ್ಯ ರಾಹುಲ್ ಗಾಂಧಿಯವರು ಹಿಂದು ಧರ್ಮದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಹಿಂದುಗಳನ್ನು ಹಿಂಸಾತ್ಮಕ ಎಂದು ಕರೆದಿದ್ದಾರೆ ಎಂದು ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಮತ್ತು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಆರೋಪಿಸಿದ್ದಾರೆ. ಸಚಿವೆ ನಿರ್ಮಲ ಸೀತಾರಾಮನ್…

Read More