Fact Check | ರಾಜಸ್ತಾನದಲ್ಲಿ RSS ಕಾರ್ಯಕರ್ತನ ಮೇಲೆ ಮುಸ್ಲಿಮರಿಂದ ಹಲ್ಲೆ ಎಂಬುದು ಸುಳ್ಳು
“ಅಕ್ಟೋಬರ್ 17 ರಂದು ರಾಜಸ್ತಾನದ ಜೈಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತನೊಬ್ಬ ಅನ್ಯಕೋಮಿನ ಪುರುಷರ ಗುಂಪು ನಡೆಸಿದ ದಾಳಿಗೆ ತೀವ್ರವಾಗಿ ಗಾಯಗೊಂಡಿದ್ದಾನೆ. ಈ ದಾಳಿಯ ಉದ್ದೇಶ ಬಹಳ ಸ್ಪಷ್ಟ ಮುಸ್ಲಿಂ ಬಾಹುಲ್ಯವುಳ್ಳ ಪ್ರದೇಶದಲ್ಲಿ ಹಿಂದೂಗಳು ಯಾವುದೇ ಕಾರ್ಯಕ್ರಮವನ್ನು ನಡೆಸಬಾರದು, ಅಷ್ಟಕ್ಕೂ ಆ ದಿನ ಶರದ್ ಪೂರ್ಣಿಮೆಯ ಆಚರಣೆಯಲ್ಲಿ ಪ್ರಸಾದವಾಗಿ ಖೀರ್ ವಿತರಿಸುತ್ತಿದ್ದಾಗ ದಾಳಿಕೋರರಲ್ಲಿ ಒಬ್ಬನಾದ ನಸೀಬ್ ದೇವಾಲಯವನ್ನು ಪ್ರವೇಶಿಸಿದ್ದಾನೆ ಇವನ ಜೊತೆ ಬಂದ ಅವನ ಕೋಮಿನ ಪುರುಷರು ದಾಳಿ ನಡೆಸಿದ್ದಾರೆ” ಎಂದು ಪೋಸ್ಟ್ ಅನ್ನು ಹಂಚಿಕೊಳ್ಳಲಾಗುತ್ತಿದೆ. Rajasthan:…