Fact Check | ರಾಜಸ್ತಾನದಲ್ಲಿ RSS ಕಾರ್ಯಕರ್ತನ ಮೇಲೆ ಮುಸ್ಲಿಮರಿಂದ ಹಲ್ಲೆ ಎಂಬುದು ಸುಳ್ಳು

“ಅಕ್ಟೋಬರ್ 17 ರಂದು ರಾಜಸ್ತಾನದ ಜೈಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತನೊಬ್ಬ ಅನ್ಯಕೋಮಿನ ಪುರುಷರ ಗುಂಪು ನಡೆಸಿದ ದಾಳಿಗೆ ತೀವ್ರವಾಗಿ ಗಾಯಗೊಂಡಿದ್ದಾನೆ. ಈ ದಾಳಿಯ ಉದ್ದೇಶ ಬಹಳ ಸ್ಪಷ್ಟ ಮುಸ್ಲಿಂ ಬಾಹುಲ್ಯವುಳ್ಳ ಪ್ರದೇಶದಲ್ಲಿ ಹಿಂದೂಗಳು ಯಾವುದೇ ಕಾರ್ಯಕ್ರಮವನ್ನು ನಡೆಸಬಾರದು,  ಅಷ್ಟಕ್ಕೂ ಆ ದಿನ ಶರದ್ ಪೂರ್ಣಿಮೆಯ ಆಚರಣೆಯಲ್ಲಿ ಪ್ರಸಾದವಾಗಿ ಖೀರ್ ವಿತರಿಸುತ್ತಿದ್ದಾಗ ದಾಳಿಕೋರರಲ್ಲಿ ಒಬ್ಬನಾದ ನಸೀಬ್ ದೇವಾಲಯವನ್ನು ಪ್ರವೇಶಿಸಿದ್ದಾನೆ ಇವನ ಜೊತೆ ಬಂದ ಅವನ ಕೋಮಿನ ಪುರುಷರು ದಾಳಿ ನಡೆಸಿದ್ದಾರೆ” ಎಂದು ಪೋಸ್ಟ್‌ ಅನ್ನು ಹಂಚಿಕೊಳ್ಳಲಾಗುತ್ತಿದೆ. Rajasthan:…

Read More

Fact Check | 2024ರಲ್ಲಿ ಉತ್ತರಾಖಂಡ್‌ನಲ್ಲಿ ಮುಸಲ್ಮಾನರ ಜನಸಂಖ್ಯೆ ಶೇ.16ರಷ್ಟು ಹೆಚ್ಚಾಗಿದೆ ಎಂಬುದು ಸುಳ್ಳು

“ದಯವಿಟ್ಟು ಗಮನಿಸಿ, ದೇಶಾದ್ಯಂತ ಮುಸಲ್ಮಾನರ ಜನಸಂಖ್ಯೆ ಪ್ರತಿ ವರ್ಷ ಭಯಾನಕವಾಗಿ ಏರಿಕೆಯಾಗುತ್ತಿದೆ. ಈ ಬಗ್ಗೆ ಎಚ್ಚರ ವಹಿಸಬೇಕು ಇದಕ್ಕೆ ಉತ್ತಮ ಉದಾಹರಣೆಯೆಂದರೆ ಉತ್ತರಖಂಡದಲ್ಲಿ ಮುಸ್ಲಿಂ ಜನಸಂಖ್ಯೆಯು 2024ರ ಆರಂಭದಿಂದ ಕೇವಲ 10 ತಿಂಗಳಲ್ಲಿಯೇ ಶೇಕಡ 16ರಷ್ಟು ಏರಿಕೆಯಾಗಿದೆ. ಈ ಹಿಂದೆ ಮುಸಲ್ಮಾನರ ಜನಸಂಖ್ಯೆಯಲ್ಲಿ ಶೇಕಡ 1.5 ರಷ್ಟು ಇತ್ತು. ಇದು ಹಿಂದೂಗಳಿಗೆ ಅಪಾಯ” ಎಂಬ ಬರಹವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ALARMING- Muslim Population in Uttarakhand Year 2000 : 1.5%Year 2024 :…

Read More

Fact Check | ಮಣಿಪುರದಲ್ಲಿ ಸಶಸ್ತ್ರ ಪಡೆಗಳ ಸಿಬ್ಬಂದಿಯಿಂದ ಕ್ರಿಶ್ಚಿಯನ್ ಮಹಿಳೆಯ ಮೇಲೆ ಹಲ್ಲೆ ನಡೆದಿಲ್ಲ

ಸಾಮಾಜಿಕ ಜಾಲತಾಣದಲ್ಲಿ “ಮಣಿಪುರದಲ್ಲಿನ ಗಲಭೆಯಲ್ಲಿ ಕ್ರೈಸ್ತರ ಮಾರಣಹೋಮ ನಡೆಯುತ್ತಿದೆ. ಅವರ ರಕ್ಷಣೆಗೆ ಯಾರು ಧಾವಿಸುತ್ತಿಲ್ಲ. ಈಗಾಗಲೇ ಸಾವಿರಾರು ಕ್ರೈಸ್ತರು ಮಣಿಪುರದಲ್ಲಿನ ಸಶಸ್ತ್ರ ಪಡೆಗಳ ದಾಳಿಯಿಂದ ಸಾವನ್ನಪ್ಪಿದ್ದಾರೆ. ಈಗ ಅಮಾಯಕ ಕ್ರಿಶ್ಚಿಯನ್ ಮಹಿಳೆಯೊಬ್ಬರನ್ನು, ಇದೇ ಸಶಸ್ತ್ರ ಪಡೆ ಅಮಾನುಷವಾಗಿ ಹಲ್ಲೆ ನಡೆಸಿ ಕೊಂದಿದ್ದಾರೆ. ಈ‌ ಮೂಲಕ ಈಗ ಅಲ್ಲಿ ಉಳಿದಿರುವ ಕೆಲವೇ ಕೆಲವು ಕ್ರೈಸ್ತರಲ್ಲೂ ಭಯದ ವಾತಾವರಣವನ್ನು ನಿರ್ಮಿಸಲು ಮುಂದಾಗುತ್ತಿದ್ದಾರೆ. ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ ವೈರಲ್ ವಿಡಿಯೋದಲ್ಲಿ ಮಹಿಳೆಯೊಬ್ಬರನ್ನು ಥಳಿಸುತ್ತಿರುವುದು ಮತ್ತು ತನ್ನನ್ನು ಹೊಡೆಯದಂತೆ ಮಹಿಳೆ ಅಂಗಲಾಚುತ್ತಿರುವುದನ್ನು…

Read More

Fact Check : ಪ್ರಧಾನಿ ಮೋದಿ ತಮ್ಮದೇ ಟೀಕೆಯ ವಿಡಿಯೋವನ್ನು ವೀಕ್ಷಿಸಿದ್ದಾರೆ ಎಂದು ಎಡಿಟೆಡ್‌ ವಿಡಿಯೋ ಹಂಚಿಕೆ

ಸರ್ಕಾರದ ಹಿರಿಯ ಸಚಿವರೊಂದಿಗಿನ ಉನ್ನತ ಮಟ್ಟದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಮಹಿಳೆಯೊಬ್ಬಳು ಟೀಕಿಸಿದ್ದಾಳೆ. ಈ ವಿಡಿಯೋವನ್ನು ಮೋದಿ ವೀಕ್ಷಿಸಿದ್ದಾರೆ ಎಂದು ವಿಡಿಯೋವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಫ್ಯಾಕ್ಟ್‌ ಚೆಕ್‌ : ಈ ವೈರಲ್‌ ವಿಡಿಯೋ ಕುರಿತು ನಿಜ ತಿಳಿದುಕೊಳ್ಳಲು, ವಿಡಿಯೋದ ಕೀಫ್ರೇಮ್‌ಗಳನ್ನು ರಿವರ್ಸ್ ಇಮೇಜ್ ಬಳಸಿಕೊಂಡು ಹುಡುಕಿದಾಗ, ಉನ್ನತ ಮಟ್ಟದ ಸಭೆಗಳ ಅಧ್ಯಕ್ಷತೆಯಲ್ಲಿ ಪ್ರಧಾನಿ ಮೋದಿಯವರ ಎರಡು ವಿಡಿಯೋಗಳು ಲಭಿಸಿವೆ. ಕೋವಿಡ್-ಸಂಬಂಧಿತ ಪರಿಸ್ಥಿತಿಯನ್ನು ಪರಿಶೀಲಿಸಲು ಪಿಎಂ ಮೋದಿಯವರು ಮಾರ್ಚ್ 2023ರಲ್ಲಿ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆಯನ್ನು…

Read More

Fact Check | ವೈರಲ್ ಆಗಿರುವ ಈ ಚಿತ್ರ ಎಪಿಜೆ ಅಬ್ದುಲ್ ಕಲಾಂ ಅವರ ಬಾಲ್ಯದಲ್ಲ

ಸಾಮಾಜಿಕ ಜಾಲತಾಣದಲ್ಲಿ ಫೋಟೋವೊಂದು ವೈರಲ್ ಆಗುತ್ತಿದೆ. ಈ ಫೋಟೋದಲ್ಲಿ ಮಹಿಳೆ ಮತ್ತು ಮಗುವೊಂದು ಕಾಣಿಸಿಕೊಂಡಿದ್ದು, ಇದನ್ನು ಬಳಸಿಕೊಂಡು ಸಾಕಷ್ಟು ಮಂದಿ ಈ ವೈರಲ್ ಫೋಟೋ ಎಪಿಜೆ ಅಬ್ದುಲ್ ಕಲಾಂ ಅವರ ಬಾಲ್ಯದ್ದು ಎಂದು ಹಂಚಿಕೊಳ್ಳುತ್ತಿದ್ದಾರೆ. ಬಹಳ ದಿನಗಳ ಪರಿಶ್ರಮದ ನಂತರ ಎಪಿಜೆ ಅಬ್ದುಲ್ ಕಲಾಂ ಅವರ ಈ ಫೋಟೋ ಲಭ್ಯವಾಗಿದೆ ಎಂದು ಹಲವರು ಬರೆದುಕೊಂಡಿದ್ದಾರೆ. ಹೀಗಾಗಿ ಈ ಫೋಟೋ ಸಾಕಷ್ಟು ವೈರಲ್‌ ಕೂಡ ಆಗಿದೆ ಸಂಚಲನ ಮೂಡಿಸಿರುವ ಈ ಫೋಟೋ 80-90 ರ ದಶಕದಲ್ಲಿ ತೆಗೆದ ಚಿತ್ರವಾಗಿದೆ…

Read More

Fact Check | ವ್ಯಕ್ತಿಯೊಬ್ಬ ಹಿಂದೂಗಳಿಗೆ ಬಾಂಗ್ಲಾದೇಶ ತೊರೆಯಲು ಹೇಳಿದ್ದಾನೆ ಎಂಬುದು ಎಡಿಟೆಡ್‌ ವಿಡಿಯೋ

“ಈ ವಿಡಿಯೋವನ್ನು ಗಮನವಿಟ್ಟು ನೋಡಿ. ಇದರಲ್ಲಿ ವ್ಯಕ್ತಿಯೊಬ್ಬ ಬಾಂಗ್ಲಾದೇಶದಲ್ಲಿನ ಹಿಂದೂಗಳನ್ನು ದೇಶ ತೊರೆಯುವಂತೆ ಹೇಳಿದ್ದಾನೆ. ಬಾಂಗ್ಲಾದೇಶದಲ್ಲಿ ಇನ್ನು ಹಿಂದೂಗಳಿಗೆ ಜಾಗವಿಲ್ಲ ಎಂಬುದು ಆ ಮಾತಿನ ಅರ್ಥ. ಅಲ್ಲಿನವರು ಅಲ್ಪ ಸಂಖ್ಯಾತರಿಗೆ ನೇರ ಎಚ್ಚರಿಕೆಯನ್ನು ನೀಡಿದರೆ ಯಾರೂ ಕೂಡ ಆ ಬಗ್ಗೆ ಪ್ರಶ್ನೆ ಮಾಡುವುದಿಲ್ಲ. ಆದರೆ ಭಾರತದಲ್ಲಿ ಹಾಗಲ್ಲ ಇಲ್ಲಿ ಅಲ್ಪ ಸಂಖ್ಯಾತರ ರಕ್ಷಣೆಗಾಗಿಗೆಯೇ ಕಾನೂನು ನಿರ್ಮಾಣಗೊಂಡಿದೆ ಎಂಬಂತೆ ಸರ್ಕಾರಗಳು ವರ್ತಿಸುತ್ತಿವೆ.” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. Hindus are being given an ultimatum of…

Read More

Fact Check I ಫೇಲಸ್ತೀನ್ ಅಧ್ಯಕ್ಷ ಪ್ರಧಾನಿ ನರೇಂದ್ರ ಮೋದಿಯವರನ್ನು “ಯಹೂದಿಯರ ಗುಲಾಮ” ಎಂದು ಕರೆದಿಲ್ಲ

ಫೇಲಸ್ತೀನ್ ಅಧ್ಯಕ್ಷ ಮಹಮೂದ್ ಅಬ್ಬಾಸ್‌ರವರು ಪ್ರಧಾನಿ ನರೇಂದ್ರ ಮೋದಿಯವರನ್ನು “ಯಹೂದಿಯರ ಗುಲಾಮ” ಎಂದು ಬೈದಿದ್ದಾರೆ ಎಂಬುದಾಗಿ ಸಾಮಾಜಿಕ ಜಾಲತಾಣದಲ್ಲಿ ಪಾಕಿಸ್ತಾನಿ ಮೂಲದ ಬಳಕೆದಾರರು ಹಂಚಿಕೊಳ್ಳುತ್ತಿದ್ದಾರೆ. ಮೋದಿಯವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗಿನ ಸಂಭಾಷಣೆಯ ಕುರಿತು ಟ್ವೀಟ್ ಪೋಸ್ಟ್ ಮಾಡಿದ ಬಳಿಕ,  ಮೋದಿಯವರ ಬಗ್ಗೆ ಫೇಲಸ್ತೀನ್ ಅಧ್ಯಕ್ಷ ಮಹಮೂದ್ ಅಬ್ಬಾಸ್‌ರವರು ಅವಹೇಳನಕಾರಿ ಪದಗಳನ್ನು ಬಳಸಿದ್ದಾರೆ ಆರೋಪಿಸಲಾಗುತ್ತಿದೆ. ಫ್ಯಾಕ್ಟ್‌ಚೆಕ್ ಈ ಹೇಳಿಕೆ ಸಂಪೂರ್ಣ ಸುಳ್ಳಿನಿಂದ ಕೂಡಿದೆ. ಯಾಕೆಂದರೆ, ಪ್ಯಾಲೆಸ್ತೀನ್ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅಂತಹ ಯಾವುದೇ ಹೇಳಿಕೆಗಳನ್ನು ನೀಡಿಲ್ಲ….

Read More
ನೆಹರು

Fact Check: ಜವಾಹರಲಾಲ್ ನೆಹರು ಅವರು ಪತ್ನಿ ಕಮಲಾ ಅವರನ್ನು ನಿರ್ಲಕ್ಷಿಸಿದ್ದರು ಎಂಬ ಸುದ್ದಿ ಸುಳ್ಳು!

ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಮತ್ತು ಅವರ ಪತ್ನಿ ಕಮಲಾ ನೆಹರು ಅವರ ಕಥೆಯನ್ನು ಹೇಳುವ ಪೋಸ್ಟ್‌ಗಳನ್ನು ಸಾಮಾಜಿಕ ಮಾಧ್ಯಮ ಬಳಕೆದಾರರು ಹಂಚಿಕೊಳ್ಳುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪತ್ನಿ ಜಶೋದಾಬೆನ್ ಮೋದಿಯನ್ನು ಹೇಗೆ ನಡೆಸಿಕೊಳ್ಳುತ್ತಾರೆ ಎಂದು ಜನರು ಟೀಕಿಸುತ್ತಾರೆ, ಆದರೆ “ಜವಾಹರಲಾಲ್ ನೆಹರು ತಮ್ಮ ಪತ್ನಿ ಕಮಲಾ ನೆಹರೂ ಅವರಿಗೆ ಏನು ಮಾಡಿದರು ಎಂಬ ಕಥೆ ತಿಳಿದಿಲ್ಲ” ಎಂದು ಹೇಳಲು ಈ ಪೋಸ್ಟ್‌ಗಳನ್ನು ಹಂಚಿಕೊಳ್ಳಲಾಗುತ್ತಿದೆ. ಕಮಲಾ ನೆಹರು ಕ್ಷಯರೋಗದಿಂದ (ಟಿಬಿ) ಬಳಲುತ್ತಿದ್ದರು ಎಂದು ಪೋಸ್ಟ್‌ನ ಸಂದೇಶದಲ್ಲಿ ಹೇಳಲಾಗಿದೆ ಈ ಕಾರಣದಿಂದಾಗಿ ಮಾಜಿ…

Read More

Fact Check | ಗೌತಮ್ ಅದಾನಿ ಹೂಡಿಕೆಯನ್ನು ಉತ್ತೇಜಿಸಿ ಪ್ರಚಾರ ಮಾಡಿದ್ದಾರೆ ಎಂಬ ವಿಡಿಯೋ ನಕಲಿ

“ಅದಾನಿ ಗ್ರೂಪ್‌ನ ಸಂಸ್ಥಾಪಕ ಮತ್ತು ಅಧ್ಯಕ್ಷ ಗೌತಮ್ ಅದಾನಿ ಹೂಡಿಕೆಯ ಅವಕಾಶವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮತ್ತು ಅದಾನಿ ಸಂಸ್ಥೆಯಲ್ಲಿ ಹೂಡಿಕೆ ಮಾಡಲು ಜನರಿಗೆ ಪ್ರೇರಣೆಯನ್ನು ನೀಡುವ ದೃಷ್ಟಿಯಿಂದ ಅವರೇ ಪ್ರಚಾರವನ್ನು ಮಾಡುತ್ತಿದ್ದಾರೆ.” ಎಂದು ಗೌತಮ್ ಅದಾನಿ ಮಾತನಾಡುತ್ತಿರುವ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕಾವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದಲ್ಲಿ ಅದಾನಿ ಮಾತನಾಡುತ್ತಿರುವುದನ್ನು ನೋಡಬಹುದಾಗಿದೆ. ಧ್ವನಿ ಕೂಡ ಗೌತಮ್‌ ಅದಾನಿಗೆ ಹೋಲಿಕೆ ಆಗುತ್ತಿದೆ. ಹೀಗಾಗಿ ಹೂಡಿಕೆ ಕ್ಷೇತ್ರದಲ್ಲಿ ಆಸಕ್ತಿ ಇರುವ ಹಲವು ಮಂದಿಗೆ ಈ ವಿಡಿಯೋ ಅಚ್ಚರಿಯನ್ನು ಉಂಟು ಮಾಡಿದ್ದು,…

Read More

Fact Check | ಫರೀದ್‌ಪುರ ದೇವಸ್ಥಾನದಲ್ಲಿ ವಿಗ್ರಹಗಳನ್ನು ದ್ವಂಸಗೊಳಿಸಿದ ವ್ಯಕ್ತಿ ಬಾಂಗ್ಲಾದೇಶದವನೇ ಹೊರತು ಭಾರತೀಯನಲ್ಲ

“ಹರಿ ಮಂದಿರ ಮತ್ತು ಕಾಳಿ ಎಂಬ ಎರಡು ಹಿಂದೂ ದೇವಾಲಯಗಳಲ್ಲಿ ವಿಗ್ರಹಗಳನ್ನು ಧ್ವಂಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಫರೀದ್‌ಪುರದ ಪೊಲೀಸರು 45 ವರ್ಷ ವಯಸ್ಸಿನ ಸಂಜಿತ್ ಬಿಸ್ವಾಸ್ ಅವರನ್ನು ಬಂಧಿಸಿದ್ದಾರೆ . ಈ ಸರಣಿ ಘಟನೆಗಳು ಇದೇ ಸೆಪ್ಟೆಂಬರ್ 14 ರ ರಾತ್ರಿ ಸಂಭವಿಸಿವೆ ಎಂಬ ಮಾಹಿತಿ ಲಭ್ಯವಾಗಿದೆ.” ಎಂದು ಕೆಲವರು ಪೋಸ್ಟ್‌ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇನ್ನೂ ಕೆಲವರು “ಇತ್ತೀಚೆಗೆ, ಧರ್ಮದಿಂದ ಹಿಂದೂ ಆಗಿರುವ ಮತ್ತು ಮಾನಸಿಕ ಅಸ್ವಸ್ಥನಂತೆ ನಟಿಸುತ್ತಿರುವ ಭಾರತೀಯ ವ್ಯಕ್ತಿಯೊಬ್ಬರು ಬಾಂಗ್ಲಾದೇಶದಲ್ಲಿ ಹಿಂದೂ ವಿಗ್ರಹಗಳನ್ನು ಧ್ವಂಸ…

Read More