Fact Check | ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ನಾಯಕರು ಸೋತರೂ ಸಂಭ್ರಮಿಸಿದ್ದಾರೆ ಎಂಬುದು ಸುಳ್ಳು

ಫೆಬ್ರವರಿ 5 ರಂದು ನಡೆದ 2025 ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ,  ಬಿಜೆಪಿ 70 ಸ್ಥಾನಗಳಲ್ಲಿ 48 ಸ್ಥಾನಗಳನ್ನು ಗೆಲ್ಲುವ ಮೂಲಕ ಗಮನಾರ್ಹ ಜಯ ಸಾಧಿಸಿತು. ಈ ಮೂಲಕ 27 ವರ್ಷಗಳ ನಂತರ ದೆಹಲಿಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಿದೆ.  2015 ರಿಂದ ಅಧಿಕಾರದಲ್ಲಿದ್ದ ಆಮ್ ಆದ್ಮ ಪಕ್ಷ (ಎಎಪಿ) 22 ಸ್ಥಾನಗಳನ್ನು ಗೆದ್ದಿದೆ  ಕಾಂಗ್ರೆಸ್ ಸತತ ಮೂರನೇ ಅವಧಿಗೆ ಯಾವುದೇ ಸ್ಥಾನಗಳನ್ನು ಗಳಿಸಲಿಲ್ಲ. ಹೀಗಿರುವಾಗ ಈಗ ದೆಹಲಿಯಲ್ಲಿ ಕಾಂಗ್ರೆಸ್‌ ನಾಯಕರು ಹೀನಾಯವಾಗಿ ಸೋತರು ಸಂಭ್ರಮಿಸಿದ್ದಾರೆ ಎಂದು…

Read More

Fact Check | ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣದ ವೇಳೆ ಜನರೇ ಇರಲಿಲ್ಲ ಎಂದು ಎಡಿಟೆಡ್‌ ಫೋಟೋ ಹಂಚಿಕೊಳ್ಳಲಾಗುತ್ತಿದೆ

ದೆಹಲಿ ವಿಧಾನಸಭೆ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಬಿಜೆಪಿ ನಾಯಕರಿಗೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸರಿಯಾದ ರೀತಿಯ ಸ್ಪಂದನೆ ಸಿಗಲಿಲ್ಲ. ಇದಕ್ಕೆ ಪೂರಕ ಎಂಬಂತೆ ಪ್ರಧಾನಿ ಮೋದಿ ಅವರೇ ಭಾಷಣ ಮಾಡಿದರು ಯಾರೊಬ್ಬರು ಅವರ ಭಾಷಣವನ್ನು ಕೇಳಲು ಬಂದಿಲ್ಲ. ಈ ಮೂಲಕ ಚುನಾವಣೆಗೂ ಮುನ್ನವೇ ದೆಹಲಿಯ ಜನ ಪ್ರಧಾನಿ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರವನ್ನು ತಿರಸ್ಕರಿಸಿದ್ದಾರೆ ಎಂದು ವಿಡಿಯೋವೊಂದನ್ನು ಹಲವರು ಹಂಚಿಕೊಳ್ಳುತ್ತಿದ್ದಾರೆ Isse zyada log toh humara twitter space mein hi…

Read More

Fact Check | “ಭಾರತ ಮಾತೆ” ಎಂಬುದು ಅಸಂಸದೀಯ ಪದ ಎಂದು ರಾಹುಲ್‌ ಗಾಂಧಿ ಹೇಳಿಲ್ಲ

ಹಳೆಯ ಸಂಸದ್‌ ಭವನದ ಮೆಟ್ಟಿಲುಗಳ ಮೇಲೆ ನಡೆದುಕೊಂಡು ಬಂದು ಕಾರು ಹತ್ತುವ ಮೊದಲು ಮಾಧ್ಯಮಗಳೊಂದಿಗೆ ಮಾತನಾಡಿರುವ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದರಲ್ಲಿ ರಾಹುಲ್ ಗಾಂಧಿಯವರು “ಭಾರತ ಮಾತೆ” ಎಂಬುದು ಅಸಂಸದೀಯ ಪದವಾಗಿದೆ ಎಂದು ಹೇಳಿದ್ದಾರೆ ಎಂದು ಬರೆದುಕೊಂಡು ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ. भारत माता असंवैधानिक शब्द है"राहुल गांधीविदेशी मां की कोख से पैदानाजायज़ औलादकभी देशभक्त नहीं हो सकता lपागल…

Read More

Fact Check: ಡಾ. ಮನಮೋಹನ್ ಸಿಂಗ್ ಅವರ ಶೋಕಾಚರಣೆಯ ದಿನದಂದು ರಾಹುಲ್ ಗಾಂಧಿ ಅವರ ಕುಟುಂಬ ವಿಯೆಟ್ನಾಂ ಪ್ರವಾಸಕ್ಕೆ ಹೋಗಿದ್ದಾರೆ ಎಂಬುದು ಸುಳ್ಳು

ಡಿಸೆಂಬರ್ 26, 2024 ರಂದು, ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿಧನರಾದರು. ಅವರ ನಿಧನಕ್ಕೆ ಸಂತಾಪ ಸೂಚಕವಾಗಿ, ಕೇಂದ್ರ ಸರ್ಕಾರವು 26 ಡಿಸೆಂಬರ್ 2024 ರಿಂದ 01 ಜನವರಿ 2025 ರವರೆಗೆ (ಇಲ್ಲಿ, ಇಲ್ಲಿ ಮತ್ತು ಇಲ್ಲಿ) 7 ದಿನಗಳ ಶೋಕಾಚರಣೆಯನ್ನು ಘೋಷಿಸಿದೆ. ಈ ಹಿನ್ನೆಲೆಯಲ್ಲಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಶೋಕಾಚರಣೆಯ ದಿನದಂದು ರಾಹುಲ್ ಗಾಂಧಿ / ಸೋನಿಯಾ ಗಾಂಧಿ ಅವರ ಕುಟುಂಬವು ವಿಯೆಟ್ನಾಂ ಪ್ರವಾಸಕ್ಕೆ ಹೋಗಿದ್ದಾರೆ ಎಂಬ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ (ಇಲ್ಲಿ, ಇಲ್ಲಿ, ಮತ್ತು ಇಲ್ಲಿ)…

Read More

Fact Check | ರಾಹುಲ್‌ ಗಾಂಧಿ ಅವರ ಹಳೆಯ ಎಡಿಟೆಡ್‌ ವಿಡಿಯೋ ಮತ್ತೆ ವೈರಲ್‌

ಕಾಂಗ್ರೆಸ್ ಸಂಸದ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗೆ ಗುರಿಯಾಗಿದ್ದಾರೆ. ರಾಹುಲ್ ಗಾಂಧಿಯವರ ವಿಡಿಯೋ ತುಣುಕನ್ನು ಸಾಮಾಜಿಕ ಜಾಲತಾಣಗಳ ವಿವಿಧ ವೇದಿಕೆಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋ ತುಣುಕಿನಲ್ಲಿ ಅವರು  “ಮಹಾತ್ಮ ಗಾಂಧಿಯವರು ಹೇಳುತ್ತಿದ್ದರು. ಸತ್ಯಾಗ್ರಹದ ಬಗ್ಗೆ ಮಾತನಾಡುತ್ತಿದ್ದರು. ಸತ್ಯಾಗ್ರಹದ ಅರ್ಥ? ಅಧಿಕಾರದ ಹಾದಿಯನ್ನು ಎಂದಿಗೂ ಬಿಡಬೇಡಿ. ಕ್ಷಮಿಸಿ, ಸತ್ಯದ ಮಾರ್ಗವನ್ನು ಎಂದಿಗೂ ಬಿಡಬೇಡಿ.” ಎಂದು ಹೇಳಿದ್ದಾರೆ. ಹೀಗೆ ಅರ್ಥವಿಲ್ಲದಂತೆ ಏನೇನೋ ಮಾತನಾಡಿದ್ದಾರೆ ಎಂದು ಶೇರ್‌ ಮಾಡಲಾಗುತ್ತಿದೆ. ವೈರಲ್‌ ವಿಡಿಯೋದಲ್ಲಿ ಕೂಡ…

Read More

Fact Check | ಪ್ರಧಾನಿ ಮೋದಿ ಹೊಸ 500 ರೂ. ಮತ್ತು 2000 ರೂ. ನೋಟುಗಳ ಬಗ್ಗೆ ಘೋಷಣೆ ಮಾಡಿದ್ದಾರೆ ಎಂಬುದು ಸುಳ್ಳು

ಹೊಸ 2,000 ರೂಪಾಯಿ ನೋಟುಗಳ ಪ್ರಸ್ತಾವನೆಯನ್ನು ಭಾರತೀಯ ರಿಸರ್ವ್ ಬ್ಯಾಂಕ್ (RBI) ಅಂಗೀಕರಿಸಿದೆ ಮತ್ತು ಮರುವಿನ್ಯಾಸಗೊಳಿಸಲಾದ 500 ರೂ. ಮತ್ತು 2,000 ರೂ. ನೋಟುಗಳನ್ನು ಚಲಾವಣೆಗೆ ತರಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಹೀಗಾಗಿ ಈಗಿರುವ ನೋಟುಗಳು ರದ್ದಾಗಲಿದೆ. ಹಾಗಾಗಿ ನೋಟುಗಳನ್ನು ಬ್ಯಾಂಕ್‌ನಲ್ಲಿ ಇರಿಸುವುದು ಉತ್ತಮ ಎಂಬ ಮಾತುಗಳು ಕೂಡ ಕೇಳಿಬಂದಿದೆ.  New ₹500 & ₹2000 Note coming soon pic.twitter.com/ghr4KZhkHT — DR. AMIT MANOHAR…

Read More

Fact Check: ರಾಹುಲ್‌ ಗಾಂಧಿಯವರು ಬಿಜೆಪಿ ಸಂಸದ ಪ್ರತಾಪ್ ಚಂದ್ರ ಸಾರಂಗಿ ಅವರನ್ನು ತಳ್ಳಿದ್ದಾರೆ ಎಂಬುದಕ್ಕೆ ಯಾವುದೇ ಆಧಾರವಿಲ್ಲ

ಗೃಹ ಮಂತ್ರಿ ಅಮಿತ್‌ ಶಾ ಅವರು ಡಾ. ಬಿ. ಆರ್‌ ಅಂಬೇಡ್ಕರ್‌ ಅವರ ಕುರಿತು ರಾಜ್ಯಸಭೆಯಲ್ಲಿ ನೀಡಿದ ಹೇಳಿಕೆಗೆ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದ್ದು, ಇಂಡಿಯಾ ಒಕ್ಕುಟ ಸೇರಿದಂತೆ ದೇಶದ ಹಲವು ಸಂಘಟನೆಗಳು ಗೃಹಮಂತ್ರಿಗಳು ದೇಶದ ಜನರನ್ನು ಕ್ಷಮೆ ಕೋರಿ, ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಡಾ. ಬಿ.ಆರ್ ಅಂಬೇಡ್ಕರ್ ಅವರ ಕುರಿತು ಹೇಳಿಕೆ ನೀಡಿದ ಗೃಹ ಸಚಿವ ಅಮಿತ್ ಶಾ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಸೇರಿದಂತೆ ಇಂಡಿಯಾ…

Read More
ಚಂಪೈ ಸೊರೆನ್

Fact Check: ಚಂಪೈ ಸೊರೆನ್ ಜಾರ್ಖಂಡ್ ಮುಕ್ತಿ ಮೋರ್ಚಾಗೆ ಮರಳಲು ಬಯಸುತ್ತಾರೆ ಎಂದು ಸುಳ್ಳು ಹೇಳಲು ಹಳೆಯ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ

ಹಿರಿಯ ರಾಜಕಾರಣಿ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖಂಡ ಚಂಪೈ ಸೊರೆನ್ ಅವರು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಕುರಿತು ಮಾತನಾಡಿರುವ ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಸೇರಿ ಹೇಮಂತ್ ಸೊರೆನ್ ಅವರನ್ನು ಭೇಟಿಯಾಗುವುದಾಗಿ ಸೊರೆನ್ ಹೇಳಿದ್ದಾರೆ. ಅವರು ಹೇಮಂತ್ ಸೊರೆನ್ ಮತ್ತು ಜಾರ್ಖಂಡ್‌ನಲ್ಲಿ ಅವರು ಕೈಗೊಂಡ ಕೆಲಸಗಳನ್ನು ಶ್ಲಾಘಿಸಿದರು. ಸೊರೆನ್ ತಮ್ಮ ಹಿಂದಿನ ಪಕ್ಷವಾದ ಜಾರ್ಖಂಡ್ ಮುಕ್ತಿ ಮೋರ್ಚಾಕ್ಕೆ ಮರಳಲು ಬಯಸಿದ್ದಾರೆ ಎಂದು…

Read More

Fact Check | ಮಿರ್ಜಾಪುರದಲ್ಲಿ ನಡೆದಿದ್ದು ಎರಡು ಮುಸ್ಲಿಂ ಕುಟುಂಬಗಳ ನಡುವಿನ ಗಲಾಟೆ ಹೊರತು ಕೋಮುಗಲಭೆಯಲ್ಲ

ವ್ಯಕ್ತಿಯೊಬ್ಬ ಮಹಿಳೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸುತ್ತಿರುವ ವೀಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.  ಹಲವರು ಈ ವಿಡಿಯೋದೊಂದಿಗೆ ಮುಸ್ಲಿಂ ವ್ಯಕ್ತಿಗಳು ಹಿಂದೂ ಮಹಿಳೆಯ ಮೇಲೆ ದಾಳಿ ಮಾಡಿ ಥಳಿಸಿದ್ದಾರೆ ಎಂದು ಬರೆದುಕೊಂಡಿದ್ದಾರೆ. ಇನ್ನೂ ಕೆಲವರು ಇಬ್ಬರು ಮುಸ್ಲಿಂ ವ್ಯಕ್ತಿಗಳು ಹಿಂದೂ ಮಹಿಳೆಯ ಮೇಲೆ ಹಲ್ಲೆ ನಡೆಸಿ ಕೊಂದಿದ್ದಾರೆ ಎಂದು ತಮ್ಮ ಪೋಸ್ಟ್‌ಗಳಲ್ಲಿ ಬರೆದುಕೊಂಡಿದ್ದಾರೆ. ये बांग्लादेश के नही है भारत का ही है बांग्लादेश में तो सनातनी की हालत तो…

Read More
ಬರಾಕ್‌ ಒಬಾಮ

Fact Check: ಬರಾಕ್‌ ಒಬಾಮ ಅವರು ತಮ್ಮ ಆತ್ಮಚರಿತ್ರೆ ʼಎ ಪ್ರಾಮಿಸ್ಡ್‌ ಲ್ಯಾಂಡ್‌ʼ ನಲ್ಲಿ ಕಾಂಗ್ರೆಸ್‌ ನಾಯಕರನ್ನು ಟೀಕಿಸಿದ್ದಾರೆ ಎಂಬುದು ಸುಳ್ಳು

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವರದಿಯೊಂದು ವೈರಲ್‌ ಆಗುತ್ತಿದ್ದು ಅದರಲ್ಲಿ “ಅಮೇರಿಕಾದ ಮಾಜಿ ಅಧ್ಯಕ್ಷ ಬಾರಕ್‌ ಒಬಾಮ ಅವರು ತಮ್ಮ ಆತ್ಮಚರಿತ್ರೆ “ಎ ಪ್ರಾಮಿಸ್ಡ್‌ ಲ್ಯಾಂಡ್‌” ನಲ್ಲಿ ಭಾರತದ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌, ಕಾಂಗ್ರೆಸ್‌ ನಾಯಕ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಅವರನ್ನು ಟೀಕಿಸಿದ್ದಾರೆ ಮತ್ತು ಕಾಂಗ್ರೆಸ್‌ ಪಕ್ಷ ಭಾರತದಲ್ಲಿ ಭಯೋತ್ಪಾದನೆಯನ್ನು ಬೆಂಬಲಿಸುತ್ತಿದೆ ಎಂದು ಪುಸ್ತಕದಲ್ಲಿ ಆರೋಪಿಸಿದ್ದಾರೆ ಎಂದು ಪ್ರತಿಪಾದಿಸಲಾಗುತ್ತಿದೆ. ಈ ವಿಡಿಯೋವನ್ನು ಹಂಚಿಕೊಂಡಿರುವವರು “ಬರಾಕ್ ಒಬಾಮ ಅವರು ತಮ್ಮ “ದಿ ಪ್ರಾಮಿಸ್ಡ್ ಲ್ಯಾಂಡ್”…

Read More