FACT CHECK : ರಾಜಸ್ಥಾನದಲ್ಲಿ ರೈಲು ಅಪಘಾತ ಎಂದು ಹೈದರಾಬಾದ್‌ನ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ಒಂದೇ ಹಳಿಯಲ್ಲಿ ಎರಡು ರೈಲುಗಳು ಪರಸ್ಪರ ಡಿಕ್ಕಿ ಹೊಡೆದಿರುವ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.   “ಅಜ್ಮೀರ್‌ನಿಂದ ಅಸ್ಸಾಂಗೆ ಹೊರಟಿದ್ದ ರೈಲು ಜೈಪುರದಲ್ಲಿ ಅಪಘಾತಕ್ಕೀಡಾಗಿದೆ” ಎಂದು ಈ ವಿಡಿಯೋವನ್ನು ಹಂಚಿಕೊಳ್ಳಾಗುತ್ತಿದೆ. ಇನ್‌ಸ್ಟಾಗ್ರಾನ official_sahil_shayar ಹ್ಯಾಂಡಲ್‌ ಮೂಲಕ  ಫೆಬ್ರವರಿ 3 ರಂದು ಜೈಪುರದಲ್ಲಿ ಮತ್ತೊಂದು ಅಪಘಾತ ಸಂಭವಿಸಿದೆ ಎಂದು ಈ ಕ್ಲಿಪ್ ಅನ್ನು ಪೋಸ್ಟ್ ಮಾಡಿದ್ದಾರೆ. “ಇಂದು ಬೆಳಗಿನ ಜಾವ 12 ಗಂಟೆಗೆ ಅಜ್ಮೀರ್‌ನಿಂದ ಅಸ್ಸಾಂಗೆ ಹೋಗುತ್ತಿದ್ದ ರೈಲು ಮಾರ್ಗ‌ ಮಧ್ಯೆ ಮತ್ತೊಂದು ರೈಲಿಗೆ ಡಿಕ್ಕಿ ಹೊಡೆದಿದೆ. ಅವಘಡದಲ್ಲಿ …

Read More
ಜೈಪುರ

Fact Check: ಜೈಪುರದ ರಾಷ್ಟ್ರೀಯ ಹೆದ್ದಾರಿಯ ಮೇಲ್ಸೇತುವೆ ಎಂದು ದಕ್ಷಿಣ ಕೊರಿಯಾದ ಸಿಯೋಲ್‌ನ ಒಲಿಂಪಿಕ್ ಸೇತುವೆಯ ಪೋಟೋ ಹಂಚಿಕೊಳ್ಳಲಾಗುತ್ತಿದೆ

ರಾಜಸ್ಥಾನದ ರಾಜಧಾನಿ ʼಪಿಂಕ್‌ ಸಿಟಿʼ ಎಂದೇ ಖ್ಯಾತಿಗೊಂಡಿರುವ ಜೈಪುರದ ರಾಷ್ಟ್ರೀಯ ಹೆದ್ದಾರಿಯ ಮೇಲ್ಸೇತುವೆ ಎಂದು ಚಿತ್ರವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಫೇಸ್‌ಬುಕ್‌ ಬಳಕೆದಾರರೊಬ್ಬರು ಈ ಚಿತ್ರವನ್ನು ಹಂಚಿಕೊಂಡು: “ಇದು ಅಮೆರಿಕ ಅಥವಾ ಚೀನಾ ಅಲ್ಲ. ನೋಡಿ, ಇದು ರಾಜಸ್ಥಾನದ ರಾಜಧಾನಿ #Pink_city ಯ ಹೆದ್ದಾರಿ.” ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಳ್ಳುತ್ತಿದ್ದಾರೆ. ಮೇಲಿನ ಪೋಸ್ಟ್ ಅನ್ನು ಇಲ್ಲಿ ನೋಡಬಹುದು (ಆರ್ಕೈವ್). ಫ್ಯಾಕ್ಟ್ ಚೆಕ್ ನಮ್ಮ ತಂಡ ವೈರಲ್ ಹೇಳಿಕೆಯನ್ನು ಪರಿಶೀಲಿಸಿದಾಗ ತಪ್ಪುದಾರಿಗೆಳೆಯುತ್ತದೆ ಎಂದು ಕಂಡುಕೊಂಡಿದೆ. ರಿವರ್ಸ್ ಇಮೇಜ್ ಹುಡುಕಾಟದ…

Read More
ರಾಜಸ್ಥಾನ

Fact Check: ರಾಜಸ್ಥಾನದ ದೇವಾಲಯದ ಅರ್ಚಕರ ಬಳಿ ಚಿರತೆಗಳು ಮಲಗಿವೆ ಎಂಬ ಹೇಳಿಕೆ ಸುಳ್ಳು, ವಿಡಿಯೋ ದಕ್ಷಿಣ ಆಫ್ರಿಕಾದ್ದಾಗಿದೆ

 ಚಿರತೆಗಳು ವ್ಯಕ್ತಿಯೊಬ್ಬನ ಬಳಿ ನೆಲದ ಮೇಲೆ ಮಲಗಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದು, ಈ ವಿಡಿಯೋವನ್ನು ಹಂಚಿಕೊಂಡಿರುವ ಬಳಕೆದಾರರು, ರಾಜಸ್ಥಾನದ ದೇವಾಲಯವೊಂದರಲ್ಲಿ, ಚಿರತೆಗಳ ಕುಟುಂಬವು ಅರ್ಚಕರ ಬಳಿ ಪ್ರತೀದಿನ ಬಂದು ಮಲಗುತ್ತದೆ ಎಂದು ಪ್ರತಿಪಾದಿಸಲಾಗುತ್ತಿದೆ. ವೈರಲ್ ಪೋಸ್ಟ್ ಅನ್ನು ಹಂಚಿಕೊಂಡ ಫೇಸ್‌ಬುಕ್‌ ಬಳಕೆದಾರರು, “ರಾಜಸ್ಥಾನದ ಸಿರೋಹಿ ಗ್ರಾಮದ ಪಿಪ್ಲೇಶ್ವರ ಮಹಾದೇವ್ ದೇವಾಲಯದ ಅರ್ಚಕರ ಬಳಿ ಚಿರತೆಗಳ ಕುಟುಂಬವು ಬಂದು ಮಲಗಿದೆ ಎಂಬ ವದಂತಿ ಇತ್ತು. ಸರ್ಕಾರಿ ವನ್ಯಜೀವಿ ಇಲಾಖೆಗೆ ಮಾಹಿತಿ ಬಂದ ಕೂಡಲೇ ಅವರು ಅಲ್ಲಿ…

Read More
ಮುಸ್ಲಿಂ

Fact Check: ರಾಜಸ್ಥಾನ-ಗುಜರಾತ್-ಮಹಾರಾಷ್ಟ್ರ ಹೆದ್ದಾರಿಯಲ್ಲಿರುವ 40 ಮುಸ್ಲಿಂ ಡಾಭಾಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ ಎಂಬುದಕ್ಕೆ ಆಧಾರವಿಲ್ಲ

ರಾಜಸ್ಥಾನ-ಗುಜರಾತ್-ಮಹಾರಾಷ್ಟ್ರ ಹೆದ್ದಾರಿಯಲ್ಲಿರುವ 40ಕ್ಕೂ ಹೆಚ್ಚು ಮುಸ್ಲಿಂ ಡಾಭಾಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ಯುವಕನೊಬ್ಬ ಹೇಳುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಮುಸ್ಲಿಂ ಹೋಟೆಲ್‌ಗಳಲ್ಲಿ ನಪುಂಸಕ ಔಷಧಿಗಳನ್ನು ಬೆರೆಸಲಾಗುತ್ತಿದೆ ಮತ್ತು ಮಾಂಸಾಹಾರಿ ವಸ್ತುಗಳನ್ನು ಬೆರೆಸಿ ಹಿಂದೂ ಗ್ರಾಹಕರಿಗೆ ನೀಡಲಾಗುತ್ತಿದೆ ಎಂದು ಯುವಕ ಆರೋಪಿಸಿದ್ದಾನೆ. Shocking : Reportedly police raided 40 Muslim hotels on the Rajasthan-Gujarat-Maharashtra highway. A case of adulteration of impotence medicine and…

Read More

Fact Check | ಪ್ರಸಾದ ವಿತರಿಸುತ್ತಿದ್ದ RSS ಕಾರ್ಯಕರ್ತರ ಮೇಲೆ ಮುಸ್ಲಿಮರು ದಾಳಿ ಮಾಡಿದ್ದಾರೆ ಎಂಬುದು ಸುಳ್ಳು

ದೇವಸ್ಥಾನದಲ್ಲಿ ಪ್ರಸಾದ ವಿತರಿಸುತ್ತಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದವರ(ಆರ್‌ಎಸ್‌ಎಸ್‌) ಮೇಲೆ ಮುಸ್ಲಿಮರು ಹಲ್ಲೆ ನಡೆಸಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸಂದೇಶವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. “ಆರ್‌ಎಸ್ಎಸ್ ಕಾರ್ಯಕರ್ತರು ಶರದ್ ಪೂರ್ಣಿಮೆಯ ಆಚರಣೆ ಪ್ರಯುಕ್ತ ಪ್ರಸಾದವಾಗಿ ಖೀರ್ ವಿತರಿಸುತ್ತಿದ್ದಾಗ ನಸೀಬ್ ಎಂಬ ಮುಸ್ಲಿಂ ವ್ಯಕ್ತಿ ದೇವಾಸ್ಥಾನಕ್ಕೆ ತನ್ನ ಸಹಚರನೊಂದಿಗೆ ನುಗ್ಗಿ ದಾಳಿ ನಡೆಸಿದ್ದಾನೆ. ಈ ಘಟನೆ ಅಕ್ಟೋಬರ್ 17ರಂದು ರಾಜಸ್ಥಾನದ ಜೈಪುರದಲ್ಲಿ ನಡೆದಿದೆ” ಎಂದು ಆರೋಪಿಸಿ ಸುದರ್ಶನ್ ನ್ಯೂಸ್‌‌ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಅನ್ನು ಹಂಚಿಕೊಂಡಿದೆ. ಮುಸ್ಲಿಮರು ಬಹುಸಂಖ್ಯಾತರಿರುವ ಪ್ರದೇಶದಲ್ಲಿ ಹಿಂದೂಗಳು…

Read More

Fact Check | ರಾಜಸ್ತಾನದಲ್ಲಿ RSS ಕಾರ್ಯಕರ್ತನ ಮೇಲೆ ಮುಸ್ಲಿಮರಿಂದ ಹಲ್ಲೆ ಎಂಬುದು ಸುಳ್ಳು

“ಅಕ್ಟೋಬರ್ 17 ರಂದು ರಾಜಸ್ತಾನದ ಜೈಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತನೊಬ್ಬ ಅನ್ಯಕೋಮಿನ ಪುರುಷರ ಗುಂಪು ನಡೆಸಿದ ದಾಳಿಗೆ ತೀವ್ರವಾಗಿ ಗಾಯಗೊಂಡಿದ್ದಾನೆ. ಈ ದಾಳಿಯ ಉದ್ದೇಶ ಬಹಳ ಸ್ಪಷ್ಟ ಮುಸ್ಲಿಂ ಬಾಹುಲ್ಯವುಳ್ಳ ಪ್ರದೇಶದಲ್ಲಿ ಹಿಂದೂಗಳು ಯಾವುದೇ ಕಾರ್ಯಕ್ರಮವನ್ನು ನಡೆಸಬಾರದು,  ಅಷ್ಟಕ್ಕೂ ಆ ದಿನ ಶರದ್ ಪೂರ್ಣಿಮೆಯ ಆಚರಣೆಯಲ್ಲಿ ಪ್ರಸಾದವಾಗಿ ಖೀರ್ ವಿತರಿಸುತ್ತಿದ್ದಾಗ ದಾಳಿಕೋರರಲ್ಲಿ ಒಬ್ಬನಾದ ನಸೀಬ್ ದೇವಾಲಯವನ್ನು ಪ್ರವೇಶಿಸಿದ್ದಾನೆ ಇವನ ಜೊತೆ ಬಂದ ಅವನ ಕೋಮಿನ ಪುರುಷರು ದಾಳಿ ನಡೆಸಿದ್ದಾರೆ” ಎಂದು ಪೋಸ್ಟ್‌ ಅನ್ನು ಹಂಚಿಕೊಳ್ಳಲಾಗುತ್ತಿದೆ. Rajasthan:…

Read More
ಬಾಂಗ್ಲಾದೇಶ

Fact Check: ಬಾಂಗ್ಲಾದೇಶದ ಗಲಭೆಯ ವೀಡಿಯೋವನ್ನು ಇತ್ತೀಚೆಗೆ ರಾಜಸ್ಥಾನದ ಜೈಪುರದ ಪರಿಸ್ಥಿತಿ ಎಂದು ಹಂಚಿಕೊಳ್ಳಲಾಗುತ್ತಿದೆ

ರಾಜಸ್ಥಾನದ ಜೈಪುರದ ಇತ್ತೀಚಿನ ದೃಶ್ಯಗಳನ್ನು ಎಂದು ಒಂದಷ್ಟು ಜನಗಳು ಬೀದಿಯಲ್ಲಿ ದೊಣ್ಣೆಗಳನ್ನು ಹಿಡಿದಿರುವ ವೀಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ವೀಡಿಯೋವನ್ನು “ಜೈಪುರದ ಪರಿಸ್ಥಿತಿ ಈಗ ತುಂಬಾ ಕೆಟ್ಟದಾಗಿದೆ” ಎಂದು ಹಿಂದಿಯಲ್ಲಿ ಶೀರ್ಷಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಪೋಸ್ಟ್ ನ ಆರ್ಕೈವ್ ಅನ್ನು ಇಲ್ಲಿ ಕಾಣಬಹುದು. ಇದೇ ರೀತಿಯ ಪ್ರತಿಪಾದನೆಗಳ ಹೆಚ್ಚಿನ ಆರ್ಕೈವ್ ಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ವೀಕ್ಷಿಸಬಹುದು. ಫ್ಯಾಕ್ಟ್‌ ಚೆಕ್: ಗೂಗಲ್ ಲೆನ್ಸ್ ಸಹಾಯದಿಂದ, ನಾವು ರಿವರ್ಸ್ ಇಮೇಜ್ ಹುಡುಕಾಟವನ್ನು ನಡೆಸಿದಾಗ, ಅದೇ ದೃಶ್ಯಗಳನ್ನು ಒಳಗೊಂಡಿರುವ ಇನ್ಸ್ಟಾಗ್ರಾಮ್ ಹ್ಯಾಂಡಲ್‌ ಒಂದರಲ್ಲಿ ಅಪ್ಲೋಡ್ ಮಾಡಲಾಗಿದೆ. ಈ…

Read More

Fact Check: 2011ರ ಜಾಹೀರಾತಿನ ಚಿತ್ರವನ್ನು ಕೇರಳದ ಕಾಲೇಜು ಭಾರತೀಯ ಸಂಸ್ಕೃತಿಯನ್ನು ಅಣಕಿಸುತ್ತಿದೆ ಎಂದು ಸುಳ್ಳು ಹಬ್ಬಿಸಲಾಗುತ್ತಿದೆ

ಕೇರಳದ ಕಾಲೇಜೊಂದರಲ್ಲಿ ಭಾರತೀಯ ಮತ್ತು ಹಿಂದೂ ಸಂಸ್ಕೃತಿಯನ್ನು ಅಪಹಾಸ್ಯ ಮಾಡಲಾಗಿದೆ ಎಂದು ಆರೋಪಿಸಿ ಫೋಟೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಘಾಗ್ರಾ ಚೋಲಿ ಎಂಬುದು ರಾಜಸ್ಥಾನ ಮತ್ತು ಗುಜರಾತ್‌ನಲ್ಲಿ ಮಹಿಳೆಯರು ಸಾಂಪ್ರದಾಯಿಕವಾಗಿ ಧರಿಸುವ ಉದ್ದನೆಯ ಸ್ಕರ್ಟ್ ಮತ್ತು ರವಿಕೆಯಾಗಿದೆ. ಫೋಟೋವು ಘಾಗ್ರಾ ಚೋಲಿಯ ರಾಜಸ್ಥಾನಿ ಶೈಲಿಯನ್ನು ಚಿತ್ರಿಸುತ್ತದೆ ಆದರೆ ಅದನ್ನು ಕತ್ತರಿಸಿ ಮಿನಿ ಸ್ಕರ್ಟ್ ಆಗಿ ತಯಾರಿಸಲಾಗಿದೆ ಎಂದು ತೋರಿಸುತ್ತದೆ. ಕೇರಳದಲ್ಲಿ ನಡೆದ ಕಾಲೇಜು ಸ್ಪರ್ಧೆಯಲ್ಲಿ ಈ ತಂಡವು ಮೂರನೇ ಸ್ಥಾನವನ್ನು ಗೆದ್ದಿದೆ ಎಂಬ ಶೀರ್ಷಿಕೆಯೊಂದಿಗೆ ವೈರಲ್ ಫೋಟೋವನ್ನು ಎಕ್ಸ್ ಮತ್ತು…

Read More

Fact Check: ಬೆಂಗಳೂರಿಗೆ ಸರಬರಾಜು ಆಗುತ್ತಿರುವುದು ಕುರಿ ಮಾಂಸವೇ ಹೊರತು ನಾಯಿ ಮಾಂಸ ಅಲ್ಲ ಎಂದು ಆಹಾರ ಸುರಕ್ಷತಾ ಆಯುಕ್ತ ಸ್ಪಷ್ಟಪಡಿಸಿದ್ದಾರೆ

ಇತ್ತೀಚೆಗೆ ರಾಜಸ್ಥಾನದಿಂದ ಬೆಂಗಳೂರಿಗೆ ವಾರಕ್ಕೆ ಮೂರು ಬಾರಿ ರೈಲಿನಲ್ಲಿ ಸರಬರಾಜು ಆಗುತ್ತಿದ್ದ ಕುರಿ ಮಾಂಸದಲ್ಲಿ ನಾಯಿ ಮಾಂಸವನ್ನು ಬೆರೆಸಲಾಗಿದೆ ಎಂದು ಆರೋಪಿಸಿ ವಿವಾದಿತ ಪುನೀತ್ ಕೆರೆಹಳ್ಳಿ ನೇತೃತ್ವದಲ್ಲಿ ಹಿಂದುಪರ ಸಂಘಟನೆಗಳು ಕೆಎಸ್‌ಆರ್‌(ಯಶವಂತಪುರ) ರೈಲ್ವೆ ನಿಲ್ದಾಣಕ್ಕೆ ಜೈಪುರದಿಂದ ಬಂದ ರೈಲಿನ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಉದ್ದನೆಯ ಬಾಲ ಇರುವ ಕುರಿ ಮಾಂಸ ಕಂಡು ಇದು ನಾಯಿ ಮಾಂಸ ಎಂದು ಆರೋಪಿಸಿದ್ದಾರೆ. ಆದರೆ ಯಾವುದೇ ದಾಖಲೆಯನ್ನು ಒದಗಿಸಿಲ್ಲ. ಇದರ ನಂತರ ಅಲ್ಲಿಗೆ ಆಗಮಿಸಿದ ಪೋಲಿಸರು ಮತ್ತು ಆಹಾರ…

Read More

Fact Check: ಯುವಕನನ್ನು ಸಾರ್ವಜನಿಕವಾಗಿ ನೇಣುಹಾಕಿರುವ ಕುರಿತು ಇತ್ತೀಚಿನ ಯಾವುದೇ ವರದಿಗಳಿಲ್ಲ

ಲೋಕಸಭಾ ಚುನಾವಣೆಯ ಎರಡನೇ ಹಂತದ ಚುನಾವಣೆಗೆ ಇನ್ನು ಎರಡು ದಿನಗಳು ಬಾಕಿ ಇದೆ ಎನ್ನುವಾಗ, ಸಾರ್ವಜನಿಕವಾಗಿ ವ್ಯಕ್ತಿಯೊಬ್ಬನನ್ನು ನೇಣು ಹಾಕುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅನೇಕರು ತಮ್ಮ ಖಾತೆಯಲ್ಲಿ ಇದನ್ನು ಹಂಚಿಕೊಂಡು “ಕಲ್ಕತ್ತಾದಲ್ಲಿ, ತಾಲಿಬಾನಿ ಐಸಿಸ್ ಶೈಲಿಯಲ್ಲಿ ಬಹಿರಂಗವಾಗಿ ಹಿಂದೂ ಬಿಜೆಪಿ ಕಾರ್ಯಕರ್ತನನ್ನು ಗೊಂಡರು ನೇಣು ಹಾಕಿದ ಘಟನೆ ನಡೆದಿದೆ. ಮನೆಯಲ್ಲಿ ಕೂತಿರಿ, ಇಲ್ಲಿ ಸಹ ಅದೇ ಚಿತ್ರ ಪುನರಾವರ್ತನೆ ಆಗುತ್ತದೆ, ಜೂನ್ 4ರ ನಂತರ ನೋಡುತ್ತೀರಿ ಓಟಕ್ಕೆ ಮೈದಾನ ತಯಾರಾಗಿದ್ದನ್ನು, ಈಗಲಾದರೂ ಎಚ್ಚೆತ್ತು”…

Read More