Fact Check | ಶಾಹೀನ್ ಬಾಗ್‌ನಲ್ಲಿ ನಡೆದ ಸಿಎಎ ವಿರೋಧಿ ಪ್ರತಿಭಟನೆಯ ವಿಡಿಯೋವನ್ನು ಸುಳ್ಳು ಮಾಹಿತಿಯೊಂದಿಗೆ ಹಂಚಿಕೆ

ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಒಂದು ವಿಡಿಯೋ ವೈರಲ್ ಆಗುತ್ತಿದೆ. ಇದರಲ್ಲಿ, ಯುವತಿಯೊಬ್ಬಳನ್ನು ಪೊಲೀಸರು ಕಾರಿನಲ್ಲಿ ಕರೆದೊಯ್ಯುವುದನ್ನು ಕಾಣಬಹುದು. ಇದನ್ನು ಬಳಸಿಕೊಂಡು ಹಲವರು ಬುರ್ಖಾ ಧರಿಸಿಕೊಂಡು ಹಿಂದೂ ಮಹಿಳೆಯೊಬ್ಬಳು ಅದರಲ್ಲೂ ಬಿಜೆಪಿ ಕಾರ್ಯಕರ್ತೆಯಾದ ಈಕೆ ಮುಸಲ್ಮಾನರ ಪ್ರತಿಭಟನೆಗೆ ಬಂದು ಗಲಭೆ ಎಬ್ಬಿಸಲು ಪ್ರಯತ್ನಿಸಿದ್ದಾಳೆ, ಆ ಮೂಲಕ ಮುಸಲ್ಮಾನರೇ ಗಲಭೆ ಮಾಡುತ್ತಾರೆ ಎಂದು ಬಿಂಬಿಸುವ ಯತ್ನ ಈಗೆಯದ್ದಾಗಿತ್ತು ಎಂದು ಹಂಚಿಕೊಳ್ಳಲಾಗುತ್ತಿದೆ. ವೈರಲ್‌ ವಿಡಿಯೋದಲ್ಲಿ ಕೂಡ ಮಹಿಳೆಯನ್ನು ಪೊಲೀಸರು ಕರೆದುಕೊಂಡು ಹೋಗುವುದು ಕಂಡು ಬರುತ್ತಿರುವುದರಿಂದ ಹಲವರು ಇದನ್ನು ನಿಜವೆಂದು ಭಾವಿಸಿ…

Read More

Fact Check | ಮಹಾ ಕುಂಭಮೇಳದಿಂದ ಭಕ್ತರು ಹಿಂತಿರುಗುತ್ತಿದ್ದ ರೈಲಿನ ಮೇಲೆ ಮುಸಲ್ಮಾನರು ದಾಳಿ ನಡೆಸಿದ್ದಾರೆ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ ”ಕುಂಭಮೇಳದಿಂದ ಹಿಂತಿರುಗುತ್ತಿದ್ದ ಹಿಂದೂಗಳೇ ತುಂಬಿದ್ದ ಸ್ವಾತಂತ್ರ್ಯ ಸೇನಾನಿ ಎಕ್ಸ್ ಪ್ರೆಸ್ ರೈಲು ದೆಹಲಿಗೆ ಬಂದು ತಲುಪಿದಾಗ ಹಿಂದೂ ವಿರೋಧಿಗಳು ರೈಲಿನ ಗಾಜು ಒಡೆಯಿತ್ತಿರುವ ದೃಶ್ಯ. ಯಾರಿರಬಹುದು? ನೀವೇ ಊಹಿಸಿ. ಇದೇ ಮಾದರಿಯಲ್ಲಿ ಅಯೋಧ್ಯೆಯಿಂದ ಹಿಂತಿರುಗುತ್ತಿದ್ದ ಕಾರಸೇವಕರಿದ್ದ ರೈಲಿನ ಬೋಗಿಗೆ ಬೆಂಕಿ ಹಚ್ಚಿ ಜೀವಂತ ಸುಟ್ಟು ಹಾಕಿದ ಘಟನೆ ನೆನಪಿಸಿಕೊಳ್ಳಿ. ಇಂತಹ ಉಗ್ರರನ್ನು ಸಮರ್ಥಿಸಿಕೊಳ್ಳುವ ಬೆರಕೆ ಹಿಂದುಗಳು ಇನ್ನೂ ಇದ್ದಾರೆ” ಎಂದು ವಿಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ವೈರಲ್‌ ವಿಡಿಯೋದಲ್ಲಿ ಕೂಡ ಪುಂಡರ ಗುಂಪೊಂದು ರೈಲಿನ ಗಾಜನ್ನು ಒಡೆಯುತ್ತಿರುವುದು…

Read More

Fact Check | ಜೆ. ಪಿ. ನಡ್ಡಾ ಸಂಸತ್ತಿನಲ್ಲಿ ಸಂವಿಧಾನದ ಪ್ರತಿಯನ್ನು ತಮ್ಮ ಪಾದಗಳ ಬಳಿ ಇಟ್ಟುಕೊಂಡಿದ್ದರು ಎಂಬುದು ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ ಜೆ. ಪಿ. ನಡ್ಡಾ ಅವರನ್ನು ಸಂವಿಧಾನ ವಿರೋಧಿ ಎಂದು ಟೀಕೆ ಮಾಡಿ ವಿಡಿಯೋ ಒಂದನ್ನು ಹಂಚಿಕೊಳ್ಳಲಾಗುತ್ತಿದೆ. ಇದರಲ್ಲಿ ಜೆ. ಪಿ. ನಡ್ಡಾ ಅವರು ಸಂವಿಧಾನದ ಪ್ರತಿಯನ್ನು ತಮ್ಮ ಪಾದಗಳ ಬಳಿ ಇಟ್ಟು ಅವಮಾನಿಸಿದ್ದಾರೆ. ಆ ಮೂಲಕ ಬಿಜೆಪಿಯ ಸಂವಿಧಾನ ವಿರೋಧಿ ಮನಸ್ಥಿತಿ ಏನು ಎಂಬುದು ಸ್ಪಷ್ಟವಾಗಿದೆ ಎಂದು ಹಲವರು ಬರೆದುಕೊಂಡಿದ್ದಾರೆ माननीय नड्डा जी…संविधान को पैरों में रखते है?pic.twitter.com/DomAr72lLA — Srinivas BV (@srinivasiyc) February 11,…

Read More

Fact Check | ತಮಿಳುನಾಡು ಬಿಜೆಪಿ ನಾಯಕರಿಗೆ ಥಳಿತ ಎಂದು ಒಡಿಶಾದ ಬಿಜೆಪಿ ಬಣಗಳ ಗಲಾಟೆ ವಿಡಿಯೋ ಹಂಚಿಕೆ

ತಮಿಳುನಾಡಿನಲ್ಲಿ ಚುನಾವಣಾ ಪ್ರಚಾರದ ವೇಳೆ ಬಿಜೆಪಿಯನ್ನು ಹತ್ತಿಕ್ಕಲು ಅಲ್ಲಿನ ಆಡಳಿತರೂಢ ಡಿಎಂಕೆ ಪಕ್ಷ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಬರೆದುಕೊಂಡು, ವಿಡಿಯೋ ಒಂದನ್ನು ಹಂಚಿಕೊಳ್ಳಲಾಗುತ್ತಿದೆ. ಹಲವರು ಡಿಎಂಕೆಯ ಕಾರ್ಯಕರ್ತರು ಬಿಜೆಪಿ ನಾಯಕರನ್ನು ಅಮಾನುಷವಾಗಿ ಥಳಿಸಿದ್ದಾರೆ ಎಂದು ಉಲ್ಲೇಖಿಸಿ ಪೋಸ್ಟ್ ಮಾಡುತ್ತಿದ್ದಾರೆ. तमिलनाडु में अभी हुआ है 🫣भाजपा के नेताओं को जनता आलीशान रथ से नीचे उतार के हाथ साफ कर रही है 😂@AmanChopra_ @SushantBSinha बच के…

Read More

Fact Check | ಪ್ರಧಾನಿ ನರೇಂದ್ರ ಮೋದಿ ಸಾಯಿಬಾಬಾ ಚಿತ್ರ ಹಿಡಿದಿರುವ ಫೋಟೋ ಎಡಿಟೆಡ್‌ ಆಗಿದೆ

ಪ್ರಧಾನಿ ನರೇಂದ್ರ ಮೋದಿಯವರು ಶಿರಡಿ ಸಾಯಿಬಾಬಾ ಅವರ ಫೋಟೋವನ್ನು ಕೈಯಲ್ಲಿ ಹಿಡಿದಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅದರಲ್ಲೂ ಪ್ರಧಾನಿ ಮೋದಿ ಅವರ ಕೈಯಲ್ಲಿರುವ ಫೋಟೋದಲ್ಲಿ ಸಾಯಿಬಾಬಾ ಅವರ ಚಿತ್ರ ಮತ್ತು ಅದರಲ್ಲಿ ದೇಶದಲ್ಲಿನ ಎಲ್ಲಾ ಸಮಸ್ಯೆಗಳನ್ನು ಸುಲಭವಾಗಿ ಪರಿಹರಿಸಬಲ್ಲ ಏಕೈಕ ವ್ಯಕ್ತಿ ಇವರು ಎಂದು ಪ್ರಧಾನಿ ಮೋದಿ ಅವರನ್ನು ಉಲ್ಲೇಖಿಸಿ ಬರೆಯಲಾಗಿರುವುದು ವೈರಲ್ ಫೋಟೋದಲ್ಲಿ ಕಂಡು ಬಂದಿದೆ. ಇದೀಗ ಈ ಫೋಟೋವನ್ನು ನೋಡಿದ ಹಲವು ಹಲವು ಮಂದಿ ಸಾಯಿಬಾಬಾ ಅವರ ಚಿತ್ರವನ್ನು ಬಳಸಿಕೊಂಡು ಈ…

Read More

Fact Check | ದೆಹಲಿ ಚುನಾವಣಾ ಫಲಿತಾಂಶದ ನಂತರ AIMIM ಅಭ್ಯರ್ಥಿ ತಾಹಿರ್ ಹುಸೇನ್ ಮೆರವಣಿಗೆ ನಡೆಸಿದ್ದಾರೆ ಎಂಬುದು ಸುಳ್ಳು

ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಪ್ರಕಟವಾದ ನಂತರ, ಮುಸ್ತಫಾಬಾದ್ ವಿಧಾನಸಭಾ ಕ್ಷೇತ್ರದ AIMIM ಅಭ್ಯರ್ಥಿ ತಾಹಿರ್ ಹುಸೇನ್, ಚುನಾವಣೆಯಲ್ಲಿ ಸೋತಿದ್ದರೂ ಮೆರವಣಿಗೆ ನಡೆಸುತ್ತಿದ್ದಾರೆ ಎಂಬ ಹೇಳಿಕೆಯೊಂದಿಗೆ ವೀಡಿಯೊ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಹೀಗಾಗಿ ಹಲವರು ತಾಹಿರ್‌ ಹುಸೇನ್‌ ಅವರು ಬಿಜೆಪಿಗೆ ರಹಸ್ಯವಾಗಿ ಬೆಂಬಲ ನೀಡಿದ್ದಾರೆ. ದೆಹಲಿ ರಾಜಕಾರಣದಲ್ಲಿ ಹುಸೇನ್‌ ಹೊಸ ಅಧ್ಯಾಯವನ್ನು ಆರಂಭಿಸಿದ್ದಾರೆ ಎಂದು ಹಲವರು ಬರೆದುಕೊಳ್ಳುತ್ತಿದ್ದಾರೆ.  दिल्ली दंगों का आरोपी ताहिर हुसैन को मुस्तफ़ाबाद के लोगों ने ३०…

Read More

Fact Check | ಬುರ್ಖಾ ಧರಿಸಿ ಜಹೀರ್ ಇಕ್ಬಾಲ್ ಜೊತೆ ಸೋನಾಕ್ಷಿ ಸಿನ್ಹಾ ಇರುವ ಫೋಟೋ AI ನಿಂದ ನಿರ್ಮಿಸಲಾಗಿದೆ

ಬಾಲಿವುಡ್‌ನ ಖ್ಯಾತ ನಟಿ ಸೋನಾಕ್ಷಿ ಸಿನ್ಹಾ ಅವರು ಕಳೆದ ವರ್ಷ ಜೂನ್‌ನಲ್ಲಿ ನಟ ಜಹೀರ್ ಇಕ್ಬಾಲ್ ಅವರನ್ನು ವಿವಾಹವಾಗಿದ್ದರು. ಇದಾದ ನಂತರ ಈ ದಂಪತಿಗಳ ಕುರಿತು ಹಲವು ರೀತಿಯ ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದವು. ಇದೀಗ ಸೋನಾಕ್ಷಿ ಸಿನ್ಹಾ ಅವರು ಮತಾಂತರಗೊಂಡಿದ್ದಾರೆ ಮತ್ತು ಸಂಪೂರ್ಣವಾಗಿ ಇಸ್ಲಾಂ ಪದ್ಧತಿಗಳನ್ನು ಪಾಲನೆ ಮಾಡುತ್ತಿದ್ದಾರೆ ಎಂದು ಹಲವರು ವಿವಿಧ ಬರಹಗಳೊಂದಿಗೆ ಫೋಟೋ ಒಂದನ್ನು ಹಂಚಿಕೊಳ್ಳುತ್ತಿದ್ದಾರೆ. ಇದೀಗ ಈ ಫೋಟೋದಲ್ಲಿ ಸೋನಾಕ್ಷಿ ಸಿನ್ಹಾ ಅವರು ಬುರ್ಖಾ ಧರಿಸಿರುವುದು ಕಂಡುಬಂದಿದ್ದು, ಹಲವರು ಇದನ್ನು…

Read More

Fact Check | ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ನಾಯಕರು ಸೋತರೂ ಸಂಭ್ರಮಿಸಿದ್ದಾರೆ ಎಂಬುದು ಸುಳ್ಳು

ಫೆಬ್ರವರಿ 5 ರಂದು ನಡೆದ 2025 ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ,  ಬಿಜೆಪಿ 70 ಸ್ಥಾನಗಳಲ್ಲಿ 48 ಸ್ಥಾನಗಳನ್ನು ಗೆಲ್ಲುವ ಮೂಲಕ ಗಮನಾರ್ಹ ಜಯ ಸಾಧಿಸಿತು. ಈ ಮೂಲಕ 27 ವರ್ಷಗಳ ನಂತರ ದೆಹಲಿಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಿದೆ.  2015 ರಿಂದ ಅಧಿಕಾರದಲ್ಲಿದ್ದ ಆಮ್ ಆದ್ಮ ಪಕ್ಷ (ಎಎಪಿ) 22 ಸ್ಥಾನಗಳನ್ನು ಗೆದ್ದಿದೆ  ಕಾಂಗ್ರೆಸ್ ಸತತ ಮೂರನೇ ಅವಧಿಗೆ ಯಾವುದೇ ಸ್ಥಾನಗಳನ್ನು ಗಳಿಸಲಿಲ್ಲ. ಹೀಗಿರುವಾಗ ಈಗ ದೆಹಲಿಯಲ್ಲಿ ಕಾಂಗ್ರೆಸ್‌ ನಾಯಕರು ಹೀನಾಯವಾಗಿ ಸೋತರು ಸಂಭ್ರಮಿಸಿದ್ದಾರೆ ಎಂದು…

Read More

Fact check | ಮಹಾ ಕುಂಭಮೇಳಕ್ಕೆ ತೆರಳುತ್ತಿದ್ದ ರೈಲಿಗೆ ಕಲ್ಲು ಎಸೆದವರ ಮೇಲೆ ಲಾಠಿಚಾರ್ಜ್‌ ಎಂದು ಪ.ಬಂಗಾಳದ ವಿಡಿಯೋ ಹಂಚಿಕೆ

ಮಹಾಕುಂಭ ಮೇಳದಲ್ಲಿ ಪವಿತ್ರ ಸ್ನಾನ ಮಾಡಲು ಭಕ್ತರು ಸೇರುತ್ತಿರುವ ಹಿನ್ನೆಲೆಯಲ್ಲಿ, ಪ್ರಯಾಣಿಕರಿಗೆ ಪ್ರಯಾಗರಾಜ್‌ಗೆ ತಲುಪಲು ಯಾವುದೇ ತೊಂದರೆಯಾಗದಂತೆ ಹಲವಾರು ವಿಶೇಷ ರೈಲುಗಳನ್ನು ಓಡಿಸಲು ರೈಲ್ವೆ ಇಲಾಖೆ ಘೋಷಿಸಿದೆ. ಆದರೆ, ಇತ್ತೀಚೆಗಷ್ಟೆ ಪ್ರಯಾಗರಾಜ್‌ಗೆ ತೆರಳುತ್ತಿರುವ ವಿಶೇಷ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ವರದಿ ಆಗಿತ್ತು. ಇದರ ಬೆನ್ನಲ್ಲೇ ಇದೀಗ ಪೊಲೀಸರು ರಸ್ತೆಯಲ್ಲಿ ಜನರ ಮೇಲೆ ಲಾಠಿ ಚಾರ್ಜ್‌ ಮಾಡಿದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ ಅದದರಲ್ಲೂ ಪ್ರಮುಖವಾಗಿ ಸಾಮಾಜಿಕ ಮಾಧ್ಯಮಗಳ ಬಳಕೆದಾರರು 2 ಫೆಬ್ರವರಿ …

Read More

Fact Check | ಪ್ರಿಯಾಂಕ ಗಾಂಧಿ ಮಹಾ ಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡಿದ್ದಾರೆ ಎಂದು 2021ರ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ಜನವರಿ 13 ರಂದು ಆರಂಭವಾದ ಮಹಾ ಕುಂಭಮೇಳದಲ್ಲಿ ಭಾಗವಹಿಸಲು ದೇಶದ ವಿವಿಧ ಭಾಗಗಳಿಂದ ಭಕ್ತರು, ಆಧ್ಯಾತ್ಮಿಕ ಚಿಂತಕರು ತೆರಳುತ್ತಿದ್ದಾರೆ. ವಿದೇಶಿಗರು ಸೇರಿದಂತೆ ಪ್ರತಿನಿತ್ಯ ಲಕ್ಷಾಂತರ ಮಂದಿ ಆಗಮಿಸುತ್ತಾರೆ. ರಾಜಕಾರಣಿಗಳು, ಅನೇಕ ವಿಐಪಿಗಳು ಕೂಡ ಪುಣ್ಯಸ್ನಾನ ಮಾಡುತ್ತಿದ್ದಾರೆ. ಇದೀಗ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ ಎಂಬ ಹೇಳಿಕೆಯೊಂದಿಗೆ ಫೋಟೋ ವೈರಲ್ ಆಗುತ್ತಿದೆ. ಫೇಸ್‌ಬುಕ್ ಹಾಗೂ ಇನ್‌ಸ್ಟಾಗ್ರಾಮ್‌ನಲ್ಲಿ 30 ಜನವರಿ 2025 ರಂದು “ಮಹಾಕುಂಭ ಮೇಳದಲ್ಲಿ…

Read More