Fact Check | ತಮಿಳುನಾಡು ಸಿಎಂ ಎಂ. ಕೆ. ಸ್ಟಾಲಿನ್‌ ಅದಾನಿ ಕುರಿತ ಪ್ರಶ್ನೆಗೆ ಉತ್ತರಿಸದೆ ಹೆದರಿ ಓಡಿದ್ದಾರೆ ಎಂಬುದು ಸುಳ್ಳು

ಸೌರ ವಿದ್ಯುತ್ ಖರೀದಿಗಾಗಿ ತಮಿಳುನಾಡು, ಆಂಧ್ರಪ್ರದೇಶ ಸೇರದಂತೆ ಐದು ರಾಜ್ಯಗಳ ಸರ್ಕಾರಿ ಅಧಿಕಾರಿಗಳಿಗೆ ಗೌತಮ್ ಅದಾನಿ 2,200 ಕೋಟಿ ಲಂಚ ನೀಡಿದ್ದಾರೆ ಎಂದು ಅಮೆರಿಕದ ನ್ಯಾಯಾಲಯದಲ್ಲಿ ಆರೋಪಿಸಲಾಗಿದೆ. ಇದಾದ ಬಳಿಕ ಅದನಿ ಗ್ರೂಪ್‌ನಿಂದ ಲಂಚ ಪಡೆದ ಕಂಪನಿಗಳ ಪಟ್ಟಿಯಲ್ಲಿ ತಮಿಳುನಾಡು ವಿದ್ಯುತ್ ಮಂಡಳಿ ಹೆಸರು ಸಹ ಸೇರಿದ್ದು, ಈ ಬಗ್ಗೆ ತಮಿಳುನಾಡು ಸರಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಜೊತೆಗೆ ಹಲವರು ತಮಿಳುನಾಡು ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ಅವರು ಅದಾನಿ ಗ್ರೂಪ್‌ನಿಂದ ಲಂಚ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ….

Read More
ದರ್ಗಾ

Fact Check: ತಮಿಳುನಾಡಿನ ಸರ್ಕಾರ ದೇವಸ್ಥಾನವೊಂದನ್ನು ಮಸೀದಿಯನ್ನಾಗಿ ಪರಿವರ್ತಿಸಿದೆ ಎಂದು 17ನೇ ಶತಮಾನದ ದರ್ಗಾದ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ಇತ್ತೀಚೆಗೆ ಹಿಂದೂ ದೇವಾಲಯವೊಂದನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ ಎಂದು ಪ್ರತಿಪಾದಿಸಿ ವಿಡಿಯೋ ಒಂದನ್ನು ಹಂಚಿಕೊಳ್ಳಲಾಗುತ್ತಿದೆ. ವಿಡಿಯೋದಲ್ಲಿ ದೇವಸ್ಥಾನವನ್ನು ಹೋಲುವ ಆದರೆ ಹಸಿರು ಬಣ್ಣದ ಕಲ್ಲು ಕಂಬಗಳನ್ನು ಒಳಗೊಂಡ ಪ್ರಾಚೀನ ಕಟ್ಟವೊಂದನ್ನು ತೋರಿಸಲಾಗುತ್ತಿದೆ. ಈ ವಿಡಿಯೋವನ್ನು ಹಂಚಿಕೊಂಡಿರುವವರು, ” ಹಿಂದೂಗಳೇ ಇನ್ನೂ ಮಲಗಿಯೇ ಇರಿ. ತಮಿಳುನಾಡಿನ ತೆಂಕಶಿಯಲ್ಲಿರುವ ಪುರಾತನ ಹಿಂದೂ ದೇವಾಲಯವನ್ನು ಇತ್ತೀಚೆಗೆ ಸರ್ಕಾರದ ಸಹಾಯದಿಂದ ಮಸೀದಿಯಾಗಿ ಪರಿವರ್ತಿಸಿದ್ದಾರೆ.” ಎಂದು ಪ್ರತಿಪಾದಿಸಲಾಗುತ್ತಿದೆ. ಮತ್ತು ಈ ಮೂಲಕ ಆಡಳಿತಾರೂಢ ಡಿಎಂಕೆ ಪಕ್ಷವನ್ನು ಟೀಕಿಸಲಾಗುತ್ತಿದೆ. *An ancient Hindu temple in Tenkasi,…

Read More

Fact Check: ತಮಿಳುನಾಡು ಸರ್ಕಾರ ಶಿವನ ದೇವಸ್ಥಾನದ ಸುತ್ತ ‘ಓಂ ನಮಃ ಶಿವಾಯ’ ಪಠಿಸುವುದನ್ನು ನಿರ್ಭಂಧಿಸಿದೆ ಎಂಬುದು ಸುಳ್ಳು

ತಮಿಳುನಾಡಿನ ಚೆನ್ನೈನ ಮೈಲಾಪುರದಲ್ಲಿ ಶಿವನ ಪ್ರಸಿದ್ಧ ದೇವಾಲಯವಿದೆ. ಕಪಾಲೀಶ್ವರರ್ ನ ಈ ದೇವಾಲಯವನ್ನು ಪಲ್ಲವರು ನಿರ್ಮಿಸಿದರು ಎಂದು ಹೇಳಲಾಗುತ್ತದೆ. ಕಾರ್ತಿಕ ಮಾಸದಲ್ಲಿ ಚೆನ್ನೈ ನಗರದ ಜನರು ಈ ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಆದರೆ, ದೇವಾಲಯದ ಸುತ್ತಮುತ್ತ ‘ಓಂ ನಮಃ ಶಿವಾಯ’ ಪಠಿಸುವುದನ್ನು ಶಿಕ್ಷಾರ್ಹ ಅಪರಾಧವನ್ನಾಗಿ ಮಾಡಿ ಇಒ ಆದೇಶ ಹೊರಡಿಸಿದ್ದಾರೆ ಎಂದು ಕೆಲವು ಪೋಸ್ಟ್ಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. “ದೇವಾಲಯದ ಒಳಗೆ ಮತ್ತು ಅದರ ಸುತ್ತಲಿನ ಬೀದಿಗಳಲ್ಲಿ, “ಓಂ ನಮಃ ಶಿವಾಯ” ಎಂದು ಗಟ್ಟಿಯಾಗಿ ಜಪಿಸುವುದು…

Read More
ಚೆನ್ನೈ ಪ್ರವಾಹ

Fact Check: 2023ರ ಚೆನ್ನೈ ಪ್ರವಾಹದ ದೃಶ್ಯಗಳನ್ನು ಇತ್ತೀಚಿನದು ಎಂದು ಹಂಚಿಕೊಳ್ಳಲಾಗುತ್ತಿದೆ

ಅಕ್ಟೋಬರ್ 15 ಮತ್ತು 16 ರಂದು ಭಾರಿ ಮಳೆಯಿಂದಾಗಿ ಚೆನ್ನೈ ಮತ್ತು ತಮಿಳುನಾಡಿನ ಇತರ ಭಾಗಗಳು ಪ್ರವಾಹ ಪೀಡಿತ ಸ್ಥಳಗಳಾಗಿ ಮಾರ್ಪಟ್ಟಿವೆ, ಇದರ ಪರಿಣಾಮವಾಗಿ ಶಾಲೆಗಳು ಮತ್ತು ಕಾಲೇಜುಗಳು ಮುಚ್ಚಲ್ಪಟ್ಟವು, ಆಗಾಗ್ಗೆ ವಿದ್ಯುತ್ ಕಡಿತ, ರೈಲು ಮತ್ತು ವಿಮಾನ ರದ್ದತಿ ಮತ್ತು ಜಲಾವೃತವಾದ ಬೀದಿಗಳಿಂದ ಸಂಚಾರ ದಟ್ಟಣೆ ಉಂಟಾಯಿತು. ಪ್ರಸ್ತುತ ಚೆನೈನ ಪ್ರವಾಹಕ್ಕೆ ಸಂಬಂಧಿಸಿದಂತೆ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈಗ, ಯುವಕರು ರಸ್ತೆಯಲ್ಲಿ ಸೊಂಟದ ಆಳದ ನೀರಿನ ಮೂಲಕ ನಡೆದುಕೊಂಡು ಹೋಗುವ ವೀಡಿಯೊ ವೈರಲ್…

Read More
ತಮಿಳುನಾಡು

Fact Check: ತಮಿಳುನಾಡು ಸರ್ಕಾರ ಸುಮಾರು 2 ಸಾವಿರ ಕೆಜಿ ಚಿನ್ನವನ್ನು ರಾಜ್ಯದ ಆದಾಯ ಗಳಿಸಲು ಬಳಸಿಕೊಂಡಿದೆ ಎಂದು ಹಳೆಯ ಸುದ್ದಿ ಹಂಚಿಕೆ

ದೇವಾಲಯಗಳಲ್ಲಿ ಸಂಗ್ರಹಿಸಿದ ಸುಮಾರು 2,000 ಕೆಜಿ ಚಿನ್ನದ ಆಭರಣಗಳನ್ನು ತಮಿಳುನಾಡು ರಾಜ್ಯವು ಆದಾಯ ಗಳಿಸಲು ಬಳಸುತ್ತದೆ ಎಂದು ಹೇಳುವ ಪತ್ರಿಕೆ ವರದಿಯ ಫೋಟೋವೊಂದು ಸಾಮಾಜಿಕಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಇದು ರಾಜ್ಯ ಸರ್ಕಾರದ ಇತ್ತೀಚಿನ ಕ್ರಮವಾಗಿದೆ ಮತ್ತು ಇದರಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಕೈವಾಡವಿದೆ ಎಂದು ಟೀಕಿಸಲಾಗುತ್ತಿದೆ. ಆರ್ಕೈವ್ ಅನ್ನು ಇಲ್ಲಿ ನೋಡಬಹುದು. ಇದೇ ರೀತಿಯ ಪ್ರತಿಪಾದನೆಗಳ ಆರ್ಕೈವ್ ಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು. ಫ್ಯಾಕ್ಟ್‌ ಚೆಕ್‌: ದೇವಾಲಯಗಳಲ್ಲಿ ದೇಣಿಗೆಯಾಗಿ ಸಂಗ್ರಹಿಸಿದ ಆಭರಣಗಳನ್ನು ಚಿನ್ನದ ಗಟ್ಟಿಗಳಾಗಿ ಕರಗಿಸುವ ಕಾರ್ಯಗಳನ್ನು ಮೇಲ್ವಿಚಾರಣೆ ಮಾಡುವ ಮೂರು…

Read More
ವಿದ್ಯುತ್ ಶುಲ್ಕ

Fact Check: ದೆಹಲಿ, ತೆಲಂಗಾಣ ಮತ್ತು ತಮಿಳುನಾಡಿನಲ್ಲಿ ಯಾವುದೇ ಪೂಜಾ ಸ್ಥಳಗಳಿಗೆ ವಿದ್ಯುತ್ ಶುಲ್ಕ ಹೆಚ್ಚಿಸಿಲ್ಲ

ವಿದ್ಯುತ್ ಶುಲ್ಕಕ್ಕೆ ಸಂಬಂಧಿಸಿದಂತೆ ದೆಹಲಿ ಸರ್ಕಾರವು ಹಿಂದೂ ಧಾರ್ಮಿಕ ಸ್ಥಳಗಳ ವಿರುದ್ಧ ಪಕ್ಷಪಾತ ಮಾಡುತ್ತಿದೆ ಎಂದು ಇತ್ತೀಚಿಗೆ ಸಾಮಾಜಿಕ ಮಾಧ್ಯಮಳಲ್ಲಿ ಹಲವರು ಪೋಸ್ಟ್‌ಗಳ ಮೂಲಕ ಆರೋಪಿಸಿದ್ದಾರೆ. ಸಾಮಾನ್ಯ ಜನರು, ಹಿಂದೂ ದೇವಾಲಯಗಳು ಮತ್ತು ಗೋಶಾಲೆಗಳಿಗೆ ವಿದ್ಯುತ್ ದರವು ಪ್ರತಿ ಯೂನಿಟ್‌ಗೆ 7.85 ರೂ.ಗಳಾಗಿದ್ದರೆ, ಚರ್ಚ್‌ಗಳು ಮತ್ತು ಮಸೀದಿಗಳಿಗೆ ಪ್ರತಿ ಯೂನಿಟ್‌ಗೆ ಕೇವಲ 1.85 ರೂ. ಎಂದು ಪ್ರತಿಪಾದಿಸಲಾಗುತ್ತಿದೆ. ಫ್ಯಾಕ್ಟ್‌ ಚೆಕ್: ದೆಹಲಿ ವಿದ್ಯುತ್ ಇಲಾಖೆ ಎಲ್ಲಾ ಪೂಜಾ ಸ್ಥಳಗಳಿಗೆ ಸಮಾನವಾಗಿ ಶುಲ್ಕ ವಿಧಿಸುತ್ತದೆ. ರಾಜ್ಯದಲ್ಲಿ ವಿದ್ಯುತ್ ವಿತರಣೆಯನ್ನು…

Read More
ಅಣ್ಣಾಮಲೈ

Fact Check: ತಮಿಳುನಾಡಿನ ರಾಜ್ಯ ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ಅಳುತ್ತಿರುವುದು ಸೋಲಿನ ಕಾರಣಕ್ಕಾಗಿ ಅಲ್ಲ

ಈ ಬಾರಿಯ ಲೋಕಸಭೆ ಚುನಾವಣೆಯಲ್ಲೂ ಸಹ ತಮಿಳುನಾಡಿನಲ್ಲಿ ಬಿಜೆಪಿ ತನ್ನ ಚುನಾವಣಾ ಖಾತೆಯನ್ನು ತೆರೆಯಲು ವಿಫಲವಾದ ಕಾರಣ, ಪಕ್ಷದ ರಾಜ್ಯ ಮುಖ್ಯಸ್ಥ ಅಣ್ಣಾಮಲೈ ಅವರು ಭಾಷಣದ ವೇಳೆ ಭಾವುಕರಾಗಿ ಅಳುತ್ತಿದ್ದಾರೆ ಎಂಬ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಅನೇಕ ಎಕ್ಸ್ ಬಳಕೆದಾರರು ತಮಿಳುನಾಡು ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ಅವರ 33-ಸೆಕೆಂಡ್-ಉದ್ದದ ತುಣುಕನ್ನು ಹಂಚಿಕೊಂಡಿದ್ದು, ಸಾರ್ವತ್ರಿಕ ಚುನಾವಣೆಯಲ್ಲಿ ದಕ್ಷಿಣ ರಾಜ್ಯದಲ್ಲಿ ಬಿಜೆಪಿ ಪಕ್ಷದ ಹೀನಾಯ ಸೋಲನ್ನು ಪ್ರದರ್ಶಿಸಲು ಸಹ ಈ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ. ಮತ್ತು ಕೆಲವರು ಅಣ್ಣಾಮಲೈ…

Read More
ಮೋದಿ

Fact Check: ತಮಿಳುನಾಡಿನಲ್ಲಿ “ಗೋ ಬ್ಯಾಕ್ ಮೋದಿ” ಎಂದು ಪ್ರತಿಭಟನೆ ನಡೆಸಿದ್ದಾರೆ ಎಂದು ಕೋಲ್ಕತ್ತಾದ ಹಳೆಯ ಪೋಟೋ ವೈರಲ್ ಆಗಿದೆ

ಪ್ರಸ್ತುತ ನರೇಂದ್ರ ಮೋದಿಯವರು ಲೋಕಸಭಾ ಚುನಾವಣೆಯ ಪಲಿತಾಂಶಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇರುವ ಈ ಸಂದರ್ಭದಲ್ಲಿ ತಮಿಳುನಾಡಿನ ಕನ್ಯಾಕುಮಾರಿಯಲ್ಲಿ 2 ಸಾವಿರ ಪೋಲಿಸ್ ಭದ್ರತೆಯೊಂದಿಗೆ 48 ಗಂಟೆಗಳ ಕಾಲ(ಎರಡು ದಿನ) ಧ್ಯಾನಕ್ಕೆ ತೆರಳಿದ್ದಾರೆ. ಆದರೆ ಮೋದಿಯವರ ಧ್ಯಾನದ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದಂತೆ ತಮಿಳುನಾಡು ಸೇರಿದಂತೆ ದೇಶದಾದ್ಯಂತ ವ್ಯಾಪಕವಾಗದ ಟೀಕೆಗೆ ಗುರಿಯಾಗುತ್ತಿದ್ದಾರೆ. ಮಾಧ್ಯಮಗಳ ಗಮನ ಸೆಳೆಯಲು ಈ ರೀತಿ ಮಾಡುತ್ತಿದ್ದಾರೆ ಎಂದು ಮೋದಿಯವರನ್ನು ಟೀಕಿಸಲಾಗುತ್ತಿದೆ. ಈಗ, “ತಮಿಳುನಾಡಿನ ಜನಗಳಷ್ಟು ಮೋದಿಯನ್ನು ದ್ವೇಷಿಸುವವರು ಇಲ್ಲ” ಎಂದು ರಸ್ತೆಯ…

Read More
ದುಬೈ

Fact Check: ದುಬೈ ಶೇಖ್‌ನ ಹೆಂಡತಿ ತಮಿಳುನಾಡಿನ ಗೋಲ್ಡನ್ ಟೆಂಪಲ್‌ಗೆ ಭೇಟಿ ನೀಡಿದ್ದಾರೆ ಎಂದು 2019ರ UAE ರಾಜಕುಮಾರಿಯ ವಿಡಿಯೋ ಹಂಚಿಕೆ

‘ದುಬೈ ರಾಜನ ಪತ್ನಿ’ ಚೆನ್ನೈನಲ್ಲಿ ವ್ಯಾಪಾರ ಪ್ರವಾಸದಲ್ಲಿದ್ದಾಗ ತಮಿಳುನಾಡಿನ ಶ್ರೀಪುರಂನಲ್ಲಿರುವ ಗೋಲ್ಡನ್ ಟೆಂಪಲ್‌ಗೆ ಭೇಟಿ ನೀಡಿದ್ದಾರೆ ಎಂಬ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. “ದುಬೈ ಶೇಖ್ ಅವರ ಹೆಂಡತಿ.. ಕೆಲಸದ ನಿಮಿತ್ತ ಭಾರತಕ್ಕೆ ಬಂದಿದ್ದರು.. ಆಗ ತಮಿಳುನಾಡಿನ ಗೋಲ್ಡನ್ ಟೆಂಪಲ್ ದರ್ಶನ ಮಾಡಿದ್ದಾರೆ.. ಹಿಜಾಬ್ ಇಲ್ಲ ,ಬುರ್ಖಾ ಇಲ್ಲ.. ಸನಾತನ ಧರ್ಮಕ್ಕನುಗುಣವಾಗಿ ಶಿಸ್ತಿನ ವಸ್ತ್ರ ಧರಿಸಿ ಪ್ರಸಾದವನ್ನು ಸ್ವೀಕರಿಸಿಕೊಂಡಿದ್ದಾರೆ.. ಇಲ್ಲಿ ನೂರಾರು ಕಟ್ಟುಪಾಡುಗಳು, ಎಂತಹ ವಿಚಿತ್ರ ವಿಪರ್ಯಾಸ.” ಎಂಬ ಶೀರ್ಷಿಕೆಯೊಂದಿಗೆ ಈ ವಿಡಿಯೋವನ್ನು ಸಾಕಷ್ಟು ಹಂಚಿಕೊಳ್ಳಲಾಗುತ್ತಿದೆ. ದುಬೈ…

Read More
BJP

Fact Check: ಗಿಳಿ ಕೂಡಿ ಹಾಕಿದಕ್ಕೆ ಶಾಸ್ತ್ರ ಹೇಳುವವರ ಬಂಧಿಸಲಾಗಿದೆಯೇ ಹೊರತು BJP ಗೆಲ್ಲುತ್ತದೆ ಎಂದಿದ್ದಕ್ಕೆ ಅಲ್ಲ

ಈ ಬಾರಿ ತಮಿಳುನಾಡಿನಲ್ಲಿ ತನ್ನ ಖಾತೆ ತೆರೆಯಲು ಶತಾಯಗತಾಯ ಪ್ರಯತ್ನಿಸುತ್ತಿರುವ ಬಿಜೆಪಿ ಯವರು ಅಲ್ಲಿನ ಆಡಳಿತಾರೂಢ ಡಿಎಂಕೆ ಪಕ್ಷದ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ವಿರುದ್ಧ ನಾನಾ ಆರೋಪಗಳನ್ನು ಮಾಡುತ್ತಿದ್ದಾರೆ. ಜೊತೆಗೆ ಸುಳ್ಳು ಸುದ್ದಿಗಳನ್ನು ಅಸ್ತ್ರವಾಗಿ ಬಳಸುತ್ತಿದ್ದಾರೆ. ಈಗ, ತಮಿಳುನಾಡಿನಲ್ಲಿ ಗಿಣಿ ಶಾಸ್ತ್ರ ಹೇಳುವವನ ಗಿಳಿ ಚುನಾವಣೆಯಲ್ಲಿ BJP ಗೆಲ್ಲುತ್ತದೆ ಎಂದಿದ್ದಕ್ಕೆ ಶಾಸ್ತ್ರದವನನ್ನು ಎಳೆದೊಯ್ದ ಪೊಲೀಸರು! ಎಲ್ಲಿದೆ ಪ್ರಜಾಪ್ರಭುತ್ವ! ಎಂಬ ವಿಡಿಯೋ ಒಂದನ್ನು ಹರಿಬಿಡಿಟ್ಟಿದ್ದು, ಈ ವಿಡಿಯೋದಲ್ಲಿ ತಮಿಳುನಾಡಿನ ಪೋಲೀಸರು ಗಿಳಿ ಶಾಸ್ತ್ರ ಹೇಳುವ ವ್ಯಕ್ತಿಯೊಬ್ಬರನ್ನು ಎಳೆದುಕೊಂಡು ಹೋಗಿ…

Read More